ಮಂಗಳೂರು ನಗರದ ಐದು ಮಂದಿ ಬಿಲ್ಡರ್ ಗಳಿಗೆ ಮೂರು ವರ್ಷದ ಕಾರಾಗೃಹವಾಸದ ಸಜೆ, ಒಂದು ಲಕ್ಷ ರೂಪಾಯಿ ದಂಡ ವಿಧಿಸಿದ ಗ್ರಾಹಕ ನ್ಯಾಯಾಲಯ
ಅಪರೂಪದ ಪ್ರಕರಣ ಒಂದರಲ್ಲಿ ಮಂಗಳೂರು ಗ್ರಾಹಕ ನ್ಯಾಯಾಲಯವು ಗ್ರಾಹಕರ ಪರವಾಗಿ ನೀಡಿದ್ದ ಆದೇಶವನ್ನು ಪಾಲಿಸದೆ ಉಲ್ಲಂಘನೆ ಮಾಡಿದ್ದ ಕಾರಣಕ್ಕೆ ಮಂಗಳೂರು ನಗರದ ಐದು ಮಂದಿ ಬಿಲ್ಡರ್ ಗಳಿಗೆ ಮೂರು ವರ್ಷದ ಕಾರಾಗೃಹವಾಸದ ಶಿಕ್ಷೆ ಮತ್ತು ಒಂದು ಲಕ್ಷ ರೂಪಾಯಿ ದಂಡ ವನ್ನು ನೀಡುವಂತೆ ಆದೇಶಿಸಿದೆ. ಮಂಗಳೂರಿನ ರಾಮ್ ಭವನದಲ್ಲಿ ಕಾಂಪ್ಲೆಕ್ಸ್ ನಲ್ಲಿ ಕಾರ್ಯಾಚರಿಸುತ್ತಿರುವ ಮಾರಿಯನ್ ಇನ್ಫ್ರಾಸ್ಟ್ರಕ್ಚರ್ನ ಪಾಲುದಾರಾರಾಗಿರುವ ಉಜ್ವಲ್ ಡಿಸೋಜ ಮತ್ತು ನವೀನ್ ಕಾರ್ಡೋಝಾ ಹಾಗೂ ಅವರೊಂದಿಗೆ ಡೆವೆಲಪ್ಮೆಂಟ್ ಪಾಲುದಾರಾರಾಗಿರುವ ವಿಲಿಯಂ ಸಾಲ್ದಾನ್ಹ, ಗಾಯತ್ರಿ, ಮತ್ತು ಲೂಸಿ […]
Continue Reading