ಮಂಗಳೂರು ಉತ್ತರಕ್ಕೆ ಇನಾಯತ್ ಅಲಿ.! ಮೊಯ್ದಿನ್ ಬಾವಾ ಭಗೀರಥ ಪ್ರಯತ್ನ ವಿಫಲ.! ಕೆಲವೇ ಹೊತ್ತಲ್ಲಿ ಪಟ್ಟಿ ಬಿಡುಗಡೆ

ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ 4ನೇ ಪಟ್ಟಿ ಬಿಡುಗಡೆ ಮಾಡಿದ್ದು, ಇನ್ನು ಕೆಲವೇ ಹೊತ್ತಿನಲ್ಲಿ ಕೊನೆಯ ಪಟ್ಟಿ ಬಿಡುಗಡೆ ಆಗಲಿದೆ. ರಾಜ್ಯದಲ್ಲಿ 8 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆ ಬಾಕಿ ಇದ್ದು, ಬಹುತೇಕ ಅಂತಿಮಗೊಂಡಿದ್ದು ಘೋಷಣೆಗೊಳ್ಳಲು ಮಾತ್ರ ಬಾಕಿ ಇದೆ ಎಂದು ಕಾಂಗ್ರೆಸ್ ಮೂಲಗಳಿಂದ ತಿಳಿದು ಬಂದಿದೆ. ಇನ್ನೂ ಕೆಲವೇ ಹೊತ್ತಿನಲ್ಲಿ ಪಟ್ಟಿ ಬಿಡುಗಡೆಯಾಗಲಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 7 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಗೊಳಿಸಿ ನಾಮಪತ್ರ ಸಲ್ಲಿಸಿ ಅಧಿಕೃತವಾಗಿ ಚುನಾವಣಾ ತಾಲೀಮಿಗೆ ಇಳಿದಿದ್ದಾರೆ. ಆದರೆ ಮಂಗಳೂರು ಉತ್ತರದಲ್ಲಿ […]

Continue Reading

ರಾಜ್ಯಾಧ್ಯಕ್ಷರ ಕಾರು ಅಲ್ಲಾಡಿದ ಕ್ಷೇತ್ರದಲ್ಲಿ ಸಿಡಿದು ನಿಂತ ಕೇಸರಿ ಪಡೆಗಳು.!

ಇಲ್ಲಿ ಸೋತರೆ ಸಂಸದ ಸ್ಥಾನವು ಹೋದಿತು.! ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿಗೆ ದೊಡ್ಡ ಸಂಕಷ್ಟ ತಂಡೊಡ್ಡಬಲ್ಲ ಕ್ಷೇತ್ರವೊಂದಿದ್ದರೆ ಅದು ಪುತ್ತೂರು ವಿಧಾನಸಭಾ ಕ್ಷೇತ್ರ. ಅದರಲ್ಲೂ ಬಿಜೆಪಿ ರಾಜ್ಯಾಧ್ಯಕ್ಷರು, ಸಂಸದರು ಆಗಿರುವ ನಳಿನ್ ಕುಮಾರ್ ಕಟೀಲ್ ರಿಗೆ ಭಾರೀ ಪ್ರತಿಷ್ಠೆ ಒಡ್ಡುವ ಕ್ಷೇತ್ರ ಕೂಡ ಹೌದು. ನಳಿನ್ ಕುಮಾರ್ ಕಟೀಲ್ ರವರ ಹುಟ್ಟೂರಾದ ಪುತ್ತೂರಿನಲ್ಲಿ ಈ ಬಾರಿ ಬಿಜೆಪಿ ಶತಾಯಗತಾಯ ಗೆಲುವು ಪಡೆಯಲೇಬೇಕಾದ ಅನಿವಾರ್ಯತೆ ಕೂಡ ಇದೆ. ಆದರೆ ಇದೀಗ ಆ ಗೆಲುವಿಗೆ ತೊಡಕಾಗಿ ನಿಂತವರಲ್ಲಿ ಒಬ್ಬರು ಇತ್ತೀಚೆಗೆ […]

Continue Reading

ಸಹಸ್ರಾರು ಬೆಂಬಲಿಗರೊಂದಿಗೆ ನಾಮಪತ್ರ ಸಲ್ಲಿಸಿ ಬಿಜೆಪಿಗೆ ನಡುಕ ಹುಟ್ಟಿಸಿದ ಮಿಥುನ್ ರೈ

ದಕ್ಷಿಣ ಕನ್ನಡ ಜಿಲ್ಲೆಯ ಪ್ರತಿಷ್ಠಿತ ಮೂಲ್ಕಿ-ಮೂಡಬಿದ್ರೆ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಇಂದು ಸಹಸ್ರಾರು ಬೆಂಬಲಿಗರೊಂದಿಗೆ ನಾಮಪತ್ರ ಸಲ್ಲಿಸುವ ಮೂಲಕ ಅಧಿಕೃತವಾಗಿ ಚುನಾವಣಾ ರಂಗತಾಲೀಮಿಗೆ ಚಾಲನೆ ನೀಡಿದ್ದಾರೆ. ಮಿಥುನ್ ರೈ ವಿರುದ್ಧ ಬಿಜೆಪಿಯಿಂದ ಹಾಲಿ ಶಾಸಕ ಉಮಾನಾಥ ಕೋಟ್ಯಾನ್ ಸ್ಪರ್ಧಿಸುತ್ತಿದ್ದಾರೆ. ಮೂಡಬಿದ್ರೆ ಕಾಂಗ್ರೆಸ್ ಗೆ ಶಕ್ತಿ ತುಂಬುವ ರೀತಿಯಲ್ಲಿ ಬಹುತೇಕ ಯುವಕರು ಮಿಥುನ್ ರೈ ಜೊತೆಗೆ ಸ್ವರಾಜ್ ಮೈದಾನದಿಂದ ಮೂಡಬಿದ್ರೆ ಜಂಕ್ಷನ್ ವರೆಗೆ ಬೃಹತ್ ಕಾಲ್ನಡಿಗೆ ಜಾಥಾದ ಮೂಲಕ ಸಂಚರಿಸಿ ಅಲ್ಲಿಂದ ತಾಲೂಕು ಆಡಳಿತ ಸೌಧಕ್ಕೆ […]

Continue Reading

ದೇಶಪ್ರೇಮ, ಧರ್ಮದ್ವೇಷದ ಮರೆಯಲ್ಲಿ ಬಿಜೆಪಿ ದುಡಿಯವ ಜನರ ಬದುಕು ಕಸಿಯುತ್ತಿದೆ : ಮುನೀರ್ ಕಾಟಿಪಳ್ಳ

ಕಾರ್ಪೊರೇಟ್ ಬಂಡವಾಳಶಾಹಿಗಳ ಹಿತಕಾಯುವ ಬಿಜೆಪಿ ಆಡಳಿತದಲ್ಲಿ ಜನಸಾಮಾನ್ಯರ ದೈನಂದಿನ ಜೀವನ ದುಸ್ತರ ಆಗಿದೆ. ಬೆಲೆಯೇರಿಕೆಯ ಬಿಸಿಗೆ ಜನರು ತತ್ತರಿಸಿ ಹೋಗಿದ್ದಾರೆ. ನಾಲ್ಕು ವರ್ಷಗಳ ಬಿಜೆಪಿ ಆಡಳಿತದಲ್ಲಿ ಅದರ ಶಾಸಕರುಗಳು ಕೋಟ್ಯಾಂತರ ಆಸ್ತಿಯನ್ನು ಅಕ್ರಮವಾಗಿ ಸಂಪಾದಿಸಿದ್ದು ಬಿಟ್ಟರೆ ಜನತೆಗಾಗಿ ಮಾಡಿದ್ದು ಶೂನ್ಯ. ದೇಶಪ್ರೇಮ, ಧರ್ಮದ್ವೇಷದ ಮರೆಯಲ್ಲಿ ಬಿಜೆಪಿ ದುಡಿಯವ ಜನರ ಬದುಕು ಕಸಿಯುತ್ತಿದೆ. ಮುಂಬರುವ ಚುನಾವಣೆಯಲ್ಲಿ ಬಿಜೆಪಿಯನ್ನು ಅಧಿಕಾರದಿಂದ ಇಳಿಸದಿದ್ದಲ್ಲಿ ದುಡಿಯುವ ಜನರಿಗೆ ಮತ್ತಷ್ಟು ಅಪಾಯ ಕಾದಿದೆ ಎಂದು ಸಿಪಿಐಎಂ ರಾಜ್ಯ ಸಮಿತಿ ಸದಸ್ಯ ಮುನೀರ್ ಕಾಟಿಪಳ್ಳ ಹೇಳಿದರು. […]

Continue Reading

ಕಾಂಗ್ರೆಸ್ 4 ನೇ ಪಟ್ಟಿ ಬಿಡುಗಡೆಗೆ ಕ್ಷಣಗಣನೆ.. ಉತ್ತರ ಇನಾಯತ್ ಅಲಿ ಪಕ್ಕಾ.! ಬಾವಾ ಚಿತ್ತ ಎತ್ತಾ.!

ಬೊಮ್ಮಾಯಿ ವಿರುದ್ಧ ಪ್ರಬಲ ಮುಸ್ಲಿಂ ಅಭ್ಯರ್ಥಿ ಸಾಧ್ಯತೆ.? ಸತತ ಮೂರು ಪಟ್ಟಿಯಲ್ಲಿ ಕಾಂಗ್ರೆಸ್‌ ಬಹುತೇಕ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ. ಆದರೆ 15 ಕ್ಷೇತ್ರಗಳನ್ನು ಮಾತ್ರ ಈಗಲೂ ಬಾಕಿ ಇಟ್ಟಿರುವುದು ಮತ್ತಷ್ಟು ಕುತೂಹಲ ಮೂಡಿಸಿದೆ.ಕೈ ಬಾಕಿ ಉಳಿಸಿಕೊಂಡ ಈ ಕ್ಷೇತ್ರಗಳಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿನಿಧಿಸುವ ಶಿಗ್ಗಾವಿ ಇದೆ. ಅಷ್ಟೇ ಅಲ್ಲ, ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿಗೆ ಗಡುವು ವಿಧಿಸುವ ಮೂಲಕ ಎಚ್ಚರಿಕೆ ನೀಡಿರುವ ಜಗದೀಶ ಶೆಟ್ಟರ್‌ ಅವರ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್‌ ಕ್ಷೇತ್ರವೂ ಇದೆ. ಇದರ ಜತೆಗೆ ಪ್ರಸ್ತುತ ತಮ್ಮ […]

Continue Reading

ಬಾವಾ-ಆಲಿ ಬೆಂಬಲಿಗರ ಗುಂಪುಗಾರಿಕೆಯಿಂದ ಉತ್ತರದಲ್ಲಿ ಮತ್ತೆ ಬಿಜೆಪಿಗೆ ‘ನೆಲೆ’..! ‘ಬ್ಯಾರಿ’ ಗಳೇ ನೀವು ಹಿಂಗೇಕೆ..?

ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ ಬಹುಶಃ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತ್ಯಂತ ಚುನಾವಣಾ ರಂಗೇರಲಿರುವ ಕ್ಷೇತ್ರವಾಗಿದೆ. ಬಿಜೆಪಿಯಲ್ಲಿ ಈಗಾಗಲೇ ಹಾಲಿ ಶಾಸಕರಾದ ಭರತ್ ಶೆಟ್ಟಿ ಯವರಿಗೆ ಟಿಕೆಟ್ ದೊರೆತರೆ, ಕಾಂಗ್ರೆಸ್ ಪಕ್ಷದಲ್ಲಿ ಯಾರಿಗೆ ಟಿಕೆಟ್ ಅನ್ನುವ ಬಗ್ಗೆ ಕುತೂಹಲ ಗರಿಗೆದರಿದೆ. ಈ ಕ್ಷಣದವರೆಗೂ ಇನಾಯತ್ ಆಲಿ ಗೊ, ಮೊಹಿದ್ದೀನ್ ಬಾವಾ ಗೊ ಟಿಕೆಟ್ ಕನ್ಫರ್ಮ್ ಅಂತ ಹೇಳಲು ಯಾರಿಗೂ ಸಾಧ್ಯವಿಲ್ಲದಂತಹ ಪರಿಸ್ಥಿತಿ. ಒಟ್ಟಾರೆ ಕಾರ್ಯಕರ್ತರು ಸಂಪೂರ್ಣ ಗೊಂದಲಕ್ಕೀಡಾಗಿ ಹೈ ಸ್ಪೀಡಿನಲ್ಲಿ ಕ್ಷೇತ್ರದಲ್ಲಿ ನಡೆಯುತ್ತಿದ್ದ ಕಾಂಗ್ರೆಸ್ ಚಟುವಟಿಕೆಗಳು ಟಿಕೆಟ್ […]

Continue Reading

IPL ಬೆಟ್ಟಿಂಗ್ ಜಾಲಕ್ಕೆ ಬಲಿಯಾದರೇ ಪ್ರವೀಣ್ ಆಳ್ವಾ..?

ಉಳ್ಳಾಲ ತೊಕ್ಕೊಟ್ಟಿನ ನ್ಯೂ ಥ್ರೆಡ್ ಹೌಸ್ ಮಾಲೀಕ, ಕನೀರುತೋಟ ನಿವಾಸಿ ಪ್ರವೀಣ್ ಆಳ್ವಾ ಎಂಬುವರು ಇಂದು ಬೆಳಿಗ್ಗೆ ತಮ್ಮ ಅಂಗಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. 44 ವರ್ಷ ಪ್ರಾಯದ ಪ್ರವೀಣ್ ಆಳ್ವಾ ತೊಕ್ಕೊಟ್ಟು ಜಂಕ್ಷನ್ ಬಳಿ ಟೈಲರ್ ಅಂಗಡಿಗಳಿಗೆ ಹೊಲಿಗೆ ಸಂಬಂಧಿಸಿದ ಕಚ್ಚಾವಸ್ತುಗಳನ್ನು ಪೂರೈಸುವ ಅಂಗಡಿಯನ್ನು ಕಳೆದ ಏಳೆಂಟು ವರ್ಷಗಳಿಂದ ನಡೆಸುತ್ತಾ ಬಂದಿದ್ದು, ಅದರಂತೆ ಕ್ರಿಕೆಟ್ ಬೆಟ್ಟಿಂಗ್ ಹುಚ್ಚು ಹೊಂದಿದ್ದರು ಎನ್ನಲಾಗಿದೆ. ಸಾಯುವ ಮುನ್ನ ಡೆತ್ ನೋಟ್ ಬರೆದಿಟ್ಟಿದ್ದು, ಸಾಲದಿಂದಾಗಿ ಆತ್ಮಹತ್ಯೆ ಗೈದಿರುವುದಾಗಿ ಬರೆದಿದ್ದಾರೆ. […]

Continue Reading

ಮಂಗಳೂರು:ಎಂಡಿಎಂಎ ಸಾಗಾಟ ಆರೋಪಿ ಬಂಧನ; ಲಕ್ಷಾಂತರ ರೂಪಾಯಿ ಮೌಲ್ಯದ ಮಾದಕ ವಸ್ತು ವಶಕ್ಕೆ

ಬೆಂಗಳೂರಿನಿಂದ ಮಂಗಳೂರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಕಳ್ಳಸಾಗಾಣಿಕೆ ಮಾಡುತ್ತಿದ್ದ ಆರೋಪದ ಮೇಲೆ ಮಂಗಳೂರು ಸಿಸಿಬಿ ಪೊಲೀಸರು ಕಾಸರಗೋಡು ಮೂಲದ ಚೆರ್ಕಳಂ ನಿವಾಸಿ ಅಬ್ದುಲ್ಲಾ ಎಂಬಾತನನ್ನು ಬಂಧಿಸಿದ್ದಾರೆಆರೋಪಿಯಿಂದ 7.50 ಲಕ್ಷ ಮೌಲ್ಯದ 150 ಗ್ರಾಂ ಎಂಡಿಎಂಎ, ಮಾದಕ ವಸ್ತು,ಬ್ರೀಝಾ ಕಾರು, ಮೊಬೈಲ್, 1260 ರೂಪಾಯಿ ನಗದು ಸೇರಿದಂತೆ ಲಕ್ಷಾಂತರ ರೂಪಾಯಿ ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನಿಂದ ಮಂಗಳೂರಿಗೆ ಕಾರಿನಲ್ಲಿ ಅಕ್ರಮವಾಗಿ ಸಾಗಾಟ ಮಾಡಿ ಸಾರ್ವಜನಿಕರಿಗೆ ಮಾರಾಟ ಮಾಡಲು ಬರುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಸಿಸಿಬಿ […]

Continue Reading

ಮೂಡಬಿದ್ರೆಯಲ್ಲಿ ಮಿಥುನ್ ಹವಾ.. ರಂಗೇರುತ್ತಿದೆ ಚುನಾವಣೆ

ದಕ್ಷಿಣ ಕನ್ನಡ ಜಿಲ್ಲೆಯ ಎಂಟು ಕ್ಷೇತ್ರಗಳ ಪೈಕಿ ಮೂಡಬಿದ್ರೆ ಚುನಾವಣಾ ಕದನ ರಂಗೇರುತ್ತಿದೆ. ಭರವಸೆಯ ಯುವ ನಾಯಕ, ಮಾಸ್ ಲೀಡರ್ ಮಿಥುನ್ ರೈ ಹವಾ ಮೂಡಬಿದ್ರೆಯಾದ್ಯಂತ ಭಾರೀ ಸದ್ದು ಮಾಡುತ್ತಿದೆ. ಕಳೆದ ಮೂರು ವರ್ಷಗಳಿಂದ ಮಿಥುನ್ ರೈ ಕ್ಷೇತ್ರದಾದ್ಯಂತ ಮಿಂಚಿನ ಸಂಚಾರ ಮಾಡಿ ಕಾರ್ಯಕರ್ತರ ಮನಸ್ಸು ಗೆಲ್ಲುತ್ತಿದ್ದಾರೆ. ಈ ಬಾರಿ ಕಾಂಗ್ರೆಸ್ ಹೈಕಮಾಂಡ್ ಮೊದಲ ಪಟ್ಟಿಯಲ್ಲಿಯೇ ಮೂಡಬಿದ್ರೆಗೆ ಅಭ್ಯರ್ಥಿ ಅಧಿಕೃತವಾಗಿ ಘೋಷಣೆ ಮಾಡಿರುವುದರಿಂದ ಮಿಥುನ್ ರೈ ಗಲ್ಲಿಗಲ್ಲಿಗೂ ತೆರಳಿ ಮೊದಲ ಸುತ್ತಿನ ಚುನಾವಣಾ ಪ್ರಚಾರ ಭರ್ಜರಿಯಾಗಿ ನಡೆಸಿದ್ದಾರೆ. […]

Continue Reading

ಬೆಳ್ತಂಗಡಿ:ಅವೈಜ್ಞಾನಿಕವಾಗಿ,ಕಳಪೆ ಮಟ್ಟದ ಕಾಮಗಾರಿಗಳನ್ನು ನಡೆಸಿದ ಕಾರಣ ತಡೆಗೋಡೆ ಕುಸಿತ

ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ಜನತಾ ಕಾಲೋನಿಗೆ ಸಂಪರ್ಕಿಸುವ ರಸ್ತೆ ಬದಿಯಲ್ಲಿ ಇತ್ತೀಚೆಗಷ್ಟೇ ನಿರ್ಮಿಸಲಾದ ತಡೆಗೋಡೆಯೊಂದು ಮೊದಲ ಮಳೆಗೆ ಕುಸಿದು ಬಿದ್ದ ಘಟನೆ ಶುಕ್ರವಾರ ಸಂಜೆ ನಡೆದಿದೆ. ಕಾಮಗಾರಿಗಳಲ್ಲಿ ಭೃಷ್ಟಾಚಾರದ ಬಗ್ಗೆ ವ್ಯಾಪಕ ಟೀಕೆಯ ನಡುವೆಯೇ ವರ್ಷದ ಮೊದಲ ಮಳೆಗೆ ತಡೆಗೋಡೆ ಸಂಪೂರ್ಣ ನಾಶಗೊಂಡಿದೆ. ತಡೆಗೋಡೆ ಸ್ಥಳೀಯೊಬ್ಬರ ಮನೆಯ ಅಡಿಪಾಯಕ್ಕೆ ಹಾನಿ ಉಂಟು ಮಾಡಿದೆ. ಶುಕ್ರವಾರ ರಾತ್ರಿಯೇ ತಡೆಗೋಡೆಯ ಅವಶೇಷಗಳನ್ನು ಜೆಸಿಬಿ ಬಳಸಿ ತೆರವು ಮಾಡಲಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಅವೈಜ್ಞಾನಿಕವಾಗಿ , ಕಳಪೆ ಮಟ್ಟದ ಕಾಮಗಾರಿಗಳನ್ನು […]

Continue Reading