ಅನಾಗರಿಕರಿಗೆ ಗುಂಡಿ ತೋಡಿದ ಪಟ್ಟಣ ಪಂಚಾಯತ್; ಸೋಮಾವತಿ ನದಿ ಉಳಿಸಲು ಪಣ.

ನಾಗರಿಕ ಸಮಾಜ ವಿಕಸನಗೊಳ್ಳುತ್ತಿದ್ದಂತೆಯೇ ಅನಾಗರಿಕತನವೂ ಹೆಚ್ಚುತ್ತಿದೆ ಬೆಳ್ತಂಗಡಿ ತಾಲೂಕಿನ ಪ್ರಮುಖ ನದಿಗಳಲ್ಲಿ ಒಂದಾಗಿ ಬೆಳ್ತಂಗಡಿ ಪಟ್ಟಣ ವ್ಯಾಪ್ತಿಯಲ್ಲಿ ಜೀವನದಿಯಾಗಿ ಹರಿಯುತ್ತಿರುವ ಸೋಮಾವತಿಯ ಒಡಲನ್ನು ಡಂಪಿಂಗ್ ಯಾರ್ಡ್ ಮಾಡಲು ಹೊರಟ ಖದೀಮರಿಗೆ ಬೆಳ್ತಂಗಡಿ ಪಟ್ಟಣ ಪಂಚಾಯತ್ ಗುಂಡಿ ತೋಡಿದ ಅಪರೂಪದ ಸಂಗತಿ ಬೆಳಕಿಗೆ ಬಂದಿದೆ. ಬೆಳ್ತಂಗಡಿ ಪಟ್ಟಣ ಪಂಚಾಯತ್ ವ್ಯಾಪ್ತಿಯ ಜೀವನಾಡಿಯಾಗಿ ಜನರಿಗೆ ಕುಡಿಯುವ ನೀರು ಒದಗಿಸುವ ಏಕೈಕ ನದಿ ಸೋಮಾವತಿ. ಸಾವಿರಾರು ಜನರ ಜೀವ ಉಳಿಸಿದ ಈಕೆಯ ಮೇಲೆ ಮನುಷ್ಯ ಪ್ರಾಣಿ ದಿನನಿತ್ಯ ಅತ್ಯಾಚಾರ ನಡೆಸುತ್ತಿದ್ದಾನೆ. ಇದು […]

Continue Reading

ಬೆಳ್ತಂಗಡಿ ಲಾಯಿಲ ಗ್ರಾಮದ ದಲಿತ ಕುಟುಂಬಗಳು ವಾಸಿಸುವ ಊರಿನ ರಸ್ತೆಯ ಕಥೆ ವ್ಯಥೆ ಇದು

ಪರಿಶಿಷ್ಟರ ಬಗ್ಗೆ ಮೊಸಳೆ ಕಣ್ಣೀರು ಹಾಕುವ ಸರಕಾರಗಳು; ಪರಿಶಿಷ್ಟ ಕುಟುಂಬಗಳು ವಾಸಿಸುವ ರಸ್ತೆಯ ಯಾತನೆಗೆ ಇನ್ನಾದರೂ ಕಿವಿ ಕೊಡುತ್ತಾ..? ಇದು ತಾಲೂಕು ಕೇಂದ್ರದಿಂದ ಕೂಗಳತೆಯ ದೂರದಲ್ಲಿರುವ ಲಾಯಿಲ ಗ್ರಾಮದ ಅತ್ಯಂತ ಹೆಚ್ಚು ಪರಿಶಿಷ್ಟ ಜಾತಿ ಜನಸಂಖ್ಯೆಯನ್ನು ಹೊಂದಿರುವ ರಸ್ತೆಯ ಕರುಣಾಮಯ ಕಥೆ. ಇಲ್ಲಿ 80 ಕ್ಕೂ ಹೆಚ್ಚು ಕೇವಲ ದಲಿತ ಕುಟುಂಬಗಳೇ ಇವೆ. ಆದರೆ ಇಲ್ಲಿನ ರಸ್ತೆ ಮಾತ್ರ ಇಂದಿಗೂ ಡಾಮರೀಕರಣವನ್ನೇ ಕಂಡಿಲ್ಲ. ಒಂದು ಕಿ.ಮೀ. ಡಾಮರೀಕರಣಗೊಂಡ ರಸ್ತೆಯಲ್ಲಿ ಡಾಮರೀಕರಣದ ಅಸ್ತಿಪಂಜರಗಳು ಕಾಣಸಿಗುತ್ತದೆ. ಲಾಯಿಲ ಗ್ರಾಮದ ಲಾಯಿಲ […]

Continue Reading

ಉಡುಪಿ: ಯುವಕನ ಅಪಹರಣ; ಹಣಕ್ಕೆ ಬೇಡಿಕೆ, ಕೋಕಾ ಕಾಯ್ದೆಯಡಿ ಏಳು ಆರೋಪಿಗಳ ಬಂಧನ

ಮನೋಜ್ ಕೋಡಿಕೆರೆ, ಚೇತನ್ ಪಡೀಲ್ ಬಗ್ಗೆ ಮಾಹಿತಿ ನೀಡಿದವರಿಗೆ 50 ಸಾವಿರ ಬಹುಮಾನ ಘೋಷಣೆ ಸಾಸ್ತಾನದಲ್ಲಿ ಯುವಕನನ್ನು ಅಪಹರಿಸಿ ಹಣಕ್ಕೆ ಬೇಡಿಕೆ ಇಟ್ಟ ಪ್ರಕರಣಕ್ಕೆ ಸಂಬಂಧಿಸಿ ಕೋಟ ಪೊಲೀಸರು ಏಳು ಮಂದಿಯನ್ನು ಆರೋಪಿಗಳನ್ನು ಬಂಧಿಸಿರುತ್ತಾರೆ. ದೇವಿ ಪ್ರಸಾದ್ ಶೆಟ್ಟಿ ಯಾನೆ ದೀಕ್ಷಿತ್ ಹಿರಿಯಡ್ಕದ ಸುಜಿತ್, ಕಾಟಿಪಳ್ಳದ ಸುದೀಪ್, ಕೃಷ್ಣಾಪುರ ಶ್ರೀಷಾ ಆನಂದ ಶೆಟ್ಟಿ, ಮಿಥುನ್ ಕೈಕಂಬ, ಕೆಮ್ಮಣ್ಣು, ಹೂಡೆ ಮನೋಜ್ ವಿ. ಕೊಟ್ಯಾನ್ ಬಂಧಿತರು. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ. ಸಿದ್ದಾಪುರ ಮೋಹನ […]

Continue Reading

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಹಿತರಕ್ಷಣಾ ಸಭೆ: ಹಣ ದುರುಪಯೋಗ ಮಾಡಿದ ಅಧಿಕಾರಿ ವಿರುದ್ಧ ಅಟ್ರಾಸಿಟಿ ಕೇಸ್ ಹಾಕಲು ಒತ್ತಾಯ

ಬೆಳ್ತಂಗಡಿ: ಸುಲ್ಕೇರಿ ಗ್ರಾಮದ ಅಟ್ರಿಂಜೆ ಕೊರಗ ಕಾಲೋನಿಗೆ ಕೇಂದ್ರ ಸರಕಾರದ ವಿಶೇಷ ಅನುದಾನದಲ್ಲಿ ಪಿ.ಎಂ.ಜನ್ ಮನ್ ಯೋಜನೆಯಡಿ ರಸ್ತೆ ಮತ್ತು ಸೇತುವೆ ನಿರ್ಮಾಣಕ್ಕಾಗಿ ಮಂಜೂರಾದ ಒಂಬತ್ತು ಕೋಟಿ ರೂ. ಹಣವನ್ನು ಬೇರೆ ಕಡೆ ಕೊಟ್ಟಿದ್ದೀರಿ. ಅಟ್ರಿಂಜೆ ಕೊರಗ ಕಾಲೋನಿ ಸೇತುವೆಗೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಿದ್ದೀರಿ. ಆದರೆ ಇನ್ನೂ ಕೂಡ ಅನುದಾನ ಬಿಡುಗಡೆ ಆಗಿಲ್ಲ. ಈ ಬಾರಿ ಮಳೆಗಾಲದಲ್ಲಿ ಈ ಸೇತುವೆಯಲ್ಲಿ ಹೇಗೆ ಹೋಗುವುದು? ಇದಕ್ಕೆ ಏನಾದರೂ ಪರ್ಯಾಯ ವ್ಯವಸ್ಥೆ ಮಾಡಬೇಕು ಎಂದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ […]

Continue Reading

ಹಲವಾರು ವರ್ಷಗಳಿಂದ ತಲೆಮರೆಸಿಕೊಂಡು, ನ್ಯಾಯಾಲಯಕ್ಕೂ ಹಾಜರಾಗದೆ ಭೂಗತನಾಗಿದ್ದ ವಾರಂಟ್ ಆರೋಪಿಯ ಬಂಧನ.

ಹಲವಾರು ವರ್ಷಗಳಿಂದ ತಲೆಮರೆಸಿಕೊಂಡು, ಪೊಲೀಸರ ಕಣ್ಣು ತಪ್ಪಿಸಿ ನ್ಯಾಯಾಲಯಕ್ಕೂ ಹಾಜರಾಗದೆ, ಭೂಗತನಾಗಿದ್ದ ಸುಹಾನ್ @ ಸೋನು, ಬಿರಾ ಪೂಜಾರಿ ಕಂಪೌಂಡ್, ಅಶೋಕ ನಗರ ಮಂಗಳೂರು ಎಂಬಾತನನ್ನು ದಿನಾಂಕ 29-03-2026 ರಂದು ಮುಂಬೈಯಲ್ಲಿ ಉರ್ವಾ ಪೊಲೀಸ್ ಪತ್ತೆಹಚ್ಚಿ, ಆರೋಪಿಯನ್ನು ಮಂಗಳೂರು ನ್ಯಾಯಾಲಯಕ್ಕೆ ಹಾಜರುಪಡಿಸಿರುತ್ತಾರೆ. ಈತನ ವಿರುದ್ದ ಮಂಗಳೂರು ನಗರ ಉರ್ವಾ ಪೊಲೀಸ್ ಠಾಣಾ ಅ.ಕ್ರ. 62/2016, ಕಲಂ. 399, 120(B) ಐಪಿಸಿ, ಉರ್ವಾ ಪೊಲೀಸ್ ಠಾಣಾ ಅ.ಕ್ರ 126/2017, ಕಲಂ 120(B), 399, 402, 188 ಐಪಿಸಿ, ಮಂಗಳೂರು […]

Continue Reading

ಬಜಪೆ ಪೊಲೀಸರ ಕಾರ್ಯಾಚರಣೆ: ರಾಮಾಂಜನೇಯ ದೇವಸ್ಥಾನದ ಹುಂಡಿ ಕಳ್ಳತನ ಪ್ರಕರಣದ ಆರೋಪಿಯ ಬಂಧನ

ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕೆಂಜಾರು ಗ್ರಾಮದ ಶ್ರೀ ರಾಮಾಂಜನೇಯ ದೇವಸ್ಥಾನದ ಬಾಗಿಲು ಮುರಿದು, ದೇವಸ್ಥಾನಕ್ಕೆ ಒಳನುಗ್ಗಿ, 3 ಕಾಣಿಕೆ ಹುಂಡಿಗಳಲ್ಲಿದ್ದ ಸರಿ-ಸುಮಾರು 25 ಸಾವಿರ ರೂ. ಹಣ ಕಳ್ಳತನವಾಗಿರುವ ಕುರಿತು ಬಜಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಕಳ್ಳತನ ಪ್ರಕರಣದ ಆರೋಪಿಗಳ ಪತ್ತೆಗೆ ತಂಡವನ್ನು ರಚಿಸಿ, ಪ್ರಕರಣಕ್ಕೆ ಸಂಬಂಧಿಸಿದಂತೆ ಶಬಿಕ್ ಅಹಮ್ಮದ್ ಶೇಖ್ ಅಬ್ದುಲ್ ಖಾದರ್, ದಿಂಡಿಗುಲ್ ಜಿಲ್ಲೆ, ತಮಿಳುನಾಡು ನಿವಾಸಿ ಎಂಬಾತನನ್ನು ಬಜಪೆ ಪೊಲೀಸರು ಖಚಿತ ಮಾಹಿತಿಯ ಆಧಾರದ ಮೇಲೆ ದಿನಾಂಕ: 31-03-2026 ರಂದು […]

Continue Reading

ಸಾಮಾಜಿಕ ಜಾಲತಾಣದಲ್ಲಿ ಕೋಮು ದ್ವೇಷದ ಕಮೆಂಟ್ಸ್ ಆರೋಪಿಯ ಬಂಧನ

2026 ನೇ ಜನವರಿ ತಿಂಗಳಿನಲ್ಲಿ ಮಂಗಳೂರು ನಗರದ ಇಂಡಿಯಾನಾ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ ಕಿರಾತ್ (ಕುರಾನ್ ಸ್ಫಟಿಸುವ) ಸ್ಪರ್ದೆಯ ವಿಡಿಯೋ ಸಾಮಾಜಿಕ ಜಾಲತಾಣವಾದ ಉದಯವಾಣಿ ಫೇಸ್ ಬುಕ್ ಪುಟದಲ್ಲಿ ಪ್ರಸಾರವಾಗುತ್ತಿದ್ದಾಗ ಗಣೇಶ್ ಪ್ರಸಾದ್ ಎಂಬಾತನು ತನ್ನ ಅಕೌಂಟ್ ನಲ್ಲಿ” ಮಕ್ಕಳ ತಲೆಯನ್ನು ಬ್ರೈನ್ ವಾಶ್ ಮಾಡಿ ನಾಳೆ ದೇಶಕ್ಕೆ ಬಾಂಬ್ ಇಡೋಕೆ ಕಳಿಸೋದು ಅಷ್ಟೇ” ಎಂದು ಪ್ರಚೋದನಕಾರಿಯಾಗಿ ಕಮೆಂಟ್ ಹಾಕಿದ ಬಗ್ಗೆ ಕಂಕನಾಡಿ ನಗರ ಪೊಲೀಸ್ ಠಾಣಾ ಅ.ಕ್ರ. 15/2026ರಂತೆ ಪ್ರಕರಣ ದಾಖಲಾಗಿ ತನಿಖೆಯ ನಡೆಯುತ್ತಿತ್ತು. […]

Continue Reading

ಕರವೇ ಮಹಿಳಾ ಘಟಕ ಬರ್ಕಾಸ್ತು ಆದರೂ ಜಿಲ್ಲಾಧ್ಯಕ್ಷೆ ಎಂದು ಸ್ವಯಂ ಘೋಷಿಸುತ್ತಿರುವ ಜ್ಯೋತಿ ಸೇರಿಗಾರ್ತಿ; ಸಾಮೂಹಿಕ ರಾಜೀನಾಮೆ ನೀಡಿದ ಕಾರ್ಯಕರ್ತರು

ಉಡುಪಿ: ಕರ್ನಾಟಕ ರಕ್ಷಣಾ ವೇದಿಕೆ ಮಹಿಳಾ ಘಟಕ ಬರ್ಕಾಸ್ತು ಆದರೂ ಜಿಲ್ಲಾಧ್ಯಕ್ಷೆ ಎಂದು ಸ್ವಯಂ ಘೋಷಿಸುತ್ತಿರುವ ಜ್ಯೋತಿ ಸೇರಿಗಾರ್ತಿಯ ವಿರುದ್ದ ಕರವೇ ಕಾರ್ಯಕರ್ತರು ಸಿಡಿದೆದ್ದು, ಇಂದು ಸಾಮೂಹಿಕ ರಾಜೀನಾಮೆ ನೀಡುವ ಮೂಲಕ ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ. ಇಂದು ಉಡುಪಿಯ ಪತ್ರಿಕಾ ಭವನದಲ್ಲಿ ಕರೆದ ಸುದ್ದಿಗೊಷ್ಟಿಯಲ್ಲಿ ಮಾತನಾಡಿದ ಕರವೇ ಕಾರ್ಯಕರ್ತೆ ಮೀರಾ ಅವರು ಕನ್ನಡಪರ ಹೋರಾಟಗಾರರಾದ ನಾವು ಬಹಳ ಅಭಿಮಾನವಿಟ್ಟು ಕರ್ನಾಟಕ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಮಹಿಳಾ ಘಟಕಕ್ಕೆ ಸೇರಿದ್ದು, ನಾವಿಲ್ಲಿ ಸಕ್ರಿಯ ಕಾರ್ಯಕರ್ತರಾಗಿರುತ್ತೇವೆ. ನಾವು ಕನ್ನಡ […]

Continue Reading

ಟ್ಯಾಬ್ಲೆಟ್ ಆರೀಫ್ ಮರ್ಡರ್: ಯಾರ ಫತ್ವಾ.?

ಟೊಪ್ಪಿ ನೌಫಲ್ ಹತ್ಯೆಗೆ ರಿವೇಂಜಾ..? ತೊಕ್ಕೊಟ್ಟಿನಲ್ಲಿ ಈ ಹಿಂದೆ ನಡೆದಿತ್ತು ರೌಡಿ ಶೀಟರ್ ಸಮೀರ್ ಕಡಪ್ಪುರ ಡೆಡ್ಲಿ ಹತ್ಯೆ.! ತಣ್ಣನೆ ಮಲಗಿದ್ದ ಮಂಗಳೂರು ಗ್ಯಾಂಗ್ ವಾರ್ ಮತ್ತೆ ಧುತ್ತನೆ ಎದ್ದು ನಿಂತಿದೆ. ಇಂದು ಬೆಳ್ಳಂಬೆಳಗ್ಗೆ ನಡೆದ ಟ್ಯಾಬ್ಲೆಟ್ ಆರೀಫ್ ಮರ್ಡರ್ ಮೂಲಕ ಮತ್ತೆ ರಕ್ತರಂಜಿತ ಕಥೆ ಬಿಚ್ಚತೊಡಗಿದೆ. ಬಂದರ್ ಪೊಲೀಸ್ ಠಾಣೆಯಲ್ಲಿ ರೌಡಿ ಶೀಟರ್ ಆಗಿ ಗುರುತಿಸಿಕೊಂಡಿದ್ದ ಆರೀಫ್ ಯಾನೆ ಟ್ಯಾಬ್ಲೆಟ್ ಆರೀಫ್ ನಂತರ ತನ್ನ ವಾಸಸ್ಥಾನವನ್ನು ತಲಪಾಡಿಗೆ ಬದಲಾಯಿಸಿಕೊಂಡಿದ್ದ. ಬಂದರು ಧಕ್ಕೆಯಲ್ಲಿ ಮೀನಿನ ವ್ಯಾಪಾರ ಮಾಡಿಕೊಂಡಿದ್ದ […]

Continue Reading

ಕರಾವಳಿಯಲ್ಲಿ ಮತ್ತೆ ಬಾಲ ಬಿಚ್ಚಿದ ರೌಡಿಗಳು.‌ ತೊಕ್ಕೊಟ್ಟು ಪ್ಲೈ ಓವರ್ ಬ್ರಿಡ್ಜ್ ಮೇಲೆ ದುಷ್ಕರ್ಮಿಗಳಿಂದ ರೌಡಿ ಶೀಟರ್ ಹತ್ಯೆ

ಕರಾವಳಿಯಲ್ಲಿ ಮತ್ತೆ ಬಾಲ ಬಿಚ್ಚಿದ ರೌಡಿಗಳು. ಮಂಗಳೂರು ನಗರದ ಹೊರವಲಯದ‌ ತೊಕ್ಕೊಟ್ಟು ಓವರ್ ಬ್ರಿಡ್ಜ್ ಮೇಲೆ ದುಷ್ಕರ್ಮಿಗಳು ಬೆಳ್ಳಂಬೆಳಿಗ್ಗೆ ಮಾರಕಾಸ್ತ್ರಗಳಿಂದ ರೌಡಿ ಶೀಟರ್‌ ಒಬ್ಬನನ್ನು ಕಡಿದು ಕೊಲೆ ಮಾಡಿದ ಭೀಕರ ಘಟನೆಯೊಂದು ನಡೆದಿರುತ್ತದೆ. ರೌಡಿಶೀಟರ್ ಆರಿಫ್ ಯಾನೆ ಟಾಬ್ಲೆಟ್ ಆರಿಫ್ ಎಂಬಾತನನ್ನು ಕೊಲೆಗೈಯ್ಯಲಾಗಿದೆ. ಆರಿಫ್ ಯಾನೆ ಟಾಬ್ಲೆಟ್ ಆರಿಫ್, ಮುಳ್ಳುಗುಡ್ಡೆ, ತಲಪಾಡಿ ನಿವಾಸಿಯಾಗಿದ್ದು, ಈತ ಮಂಗಳೂರು ದಕ್ಷಿಣ ಪೊಲೀಸ್ ಠಾಣಾ ವ್ಯಾಪ್ತಿಯ ರೌಡಿಶೀಟರ್ ಕೂಡಾ ಆಗಿದ್ದ. ತೊಕ್ಕೊಟ್ಟು ಫ್ಲೈ ಓವರ್ ಬ್ರಿಜ್ ಮೇಲೆಯೇ ಈ ಭಯಾನಕ ಕೊಲೆ […]

Continue Reading