ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರ್ ಎಸ್ ಎಸ್ – ಕಾಂಗ್ರೆಸ್ ಸಂಘರ್ಷದ ಮೊದಲ ಬಲಿ; ಕಾಂಗ್ರೆಸ್ ಪ್ರಭಾವಿ ನಾಯಕ ಕಲ್ಲಡ್ಕ ಇಸ್ಮಾಯಿಲ್ ಹತ್ಯೆಗೆ ಸಂದಿತು 50 ವರ್ಷ

ರಾಷ್ಟ್ರಮಟ್ಟದಲ್ಲಿ ಸುದ್ಧಿಯಾಗಿದ್ದ ಅಪಹರಣ, ಹತ್ಯೆ ಪ್ರಕರಣ ಮುಚ್ಚಿ ಹೋಗಿದ್ದು ಹೇಗೆ..? ಎಪ್ಪತ್ತರ ದಶಕದಲ್ಲಿ ಕಾಂಗ್ರೆಸ್ ಜಿಲ್ಲಾ ರಾಜಕಾರಣದಲ್ಲಿ ಇಸ್ಮಾಯಿಲ್ ಅವರದ್ದು ದೊಡ್ಡ ಹೆಸರು. ಪ್ರಭಾವಶಾಲಿ ರಾಜಕಾರಣಿಯಾಗಿ ಬೆಳೆದಿದ್ದ ಇಸ್ಮಾಯಿಲ್ ಅವತ್ತಿನ ಮುಖ್ಯಮಂತ್ರಿ ಆದಿಯಾಗಿ ಪ್ರಮುಖ ನಾಯಕರೊಂದಿಗೆ ಅತ್ಯಂತ ನಿಕಟ ಸಂಬಂಧ ಹೊಂದಿದ್ದರು. ಉತ್ತಮ ಭಾಷಣಕಾರರಾಗಿ, ಸಂಘಟನಾ ಚತುರರಾಗಿ ಮಿಂಚುತ್ತಿದ್ದ ಕಲ್ಲಡ್ಕ ಇಸ್ಮಾಯಿಲ್ ದೊಡ್ಡ ನಾಯಕರಾಗಿ ಬೆಳೆದುಬರುತ್ತಿದ್ದರು. ಆ ಹೊತ್ತಿನಲ್ಲೇ ಅವರ ಹತ್ಯೆಯಾಗಿತ್ತು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಲ್ಲಡ್ಕ ಎಂದರೆ ಕೊತ ಕೊತ ಕುದಿಯುತ್ತಿದ್ದ ಊರು. ಅದು ತುರ್ತು […]

Continue Reading

ಮಚ್ಲಿ ಮಾಫಿಯಾ..! ಮೀನು ತಿನ್ನಲು ಮಂಗಳೂರಿನ ಸೀ ಫುಡ್ ರೆಸ್ಟೋರೆಂಟ್ ಗೆ ಹೋದರೆ ಜೋಕೆ.. ಜೇಬು ಖಾಲಿ ಖಾಲಿ.!

ಕರಾವಳಿಯ ಹೊಟೇಲ್ ಗಳ ಹಗಲು ದರೋಡೆಗೆ ಕಡಿವಾಣ ಹಾಕುವವರು ಯಾರು..? ಮಂಗಳೂರಿನ ಜನ ಬುದ್ಧಿವಂತರಂತೆ. ಓದಿನಲ್ಲಿ ಬುದ್ದಿವಂತ ಇರಬಹುದು ಅಷ್ಟೇ. ಆದರೆ ನಮ್ಮ ಕಾಲಬುಡದಲ್ಲೇ ಸುಲಿಗೆಕೋರರಿದ್ದರೂ ಅದನ್ನು ಪ್ರಶ್ನಿಸುವ ಕೆಲಸ ಮಾಡದೆ ಮೌನ ವಹಿಸಿರುವುದು ನೋಡುವಾಗ ಇವರು ಬುದ್ಧಿವಂತರೋ.. ತುಳುವಿನಲ್ಲಿ ಹೇಳುವಂತೆ ಬುದ್ಧಿ ‘ವಂತೆ’ ಎಂಬುದೋ ಗೊತ್ತಿಲ್ಲ. ಮಂಗಳೂರಿನಲ್ಲಿ ಲಕ್ಕಿ ಸ್ಕೀಂ ಗಳಂತವು ಹುಟ್ಟಿ ಇಲ್ಲಿನ ಬುದ್ಧಿವಂತರಿಗೆ ಉಂಡೆನಾಮ ಹಾಕಿದ್ದು ಇದೆ. ಬ್ಲೇಡ್ ಕಂಪೆನಿಗಳು ಇಲ್ಲಿರುವಷ್ಟು ಬೇರೆ ಕಡೆ ಎಲ್ಲೂ ಇಲ್ಲ. ಆಸ್ಪತ್ರೆ, ಶಿಕ್ಷಣ ಸಂಸ್ಥೆಗಳು ದೋಚುವುದನ್ನೇ […]

Continue Reading

ಸುಳ್ಯ ಸಂಪಾಜೆ ದರೋಡೆ ಪ್ರಕರಣ: 13 ವರ್ಷಗಳ ನಂತರ ಆರೋಪಿ ಖುಲಾಸೆ

ಸುಳ್ಯ ತಾಲೂಕು ಸಂಪಾಜೆ ಗ್ರಾಮದ ಕಲ್ಲುಗುಂಡಿ ಎಂಬಲ್ಲಿ ನಡೆದಿದ್ದ ದರೋಡೆ ಪ್ರಕರಣದ ಆರೋಪಿಯಾಗಿದ್ದ ಶ್ರೀನಿವಾಸ್ ಯಾನೆ ಶೀನಾ ಎಂಬಾತನನ್ನು ಪುತ್ತೂರು 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ನಿರಪರಾಧಿ ಎಂದು ಬಿಡುಗಡೆಗೊಳಿಸಿದೆ. ಘಟನೆ ನಡೆದ 13 ವರ್ಷಗಳ ನಂತರ ಆರೋಪಿ ಖುಲಾಸೆಗೊಂಡಿದ್ದಾನೆ. 2013 ಜನವರಿ 27ರಂದು ನಾಗರಾಜ್ ಎಂಬುವವರು ಬಾಡಿಗೆಯ ಟಾಟಾ ಇಂಡಿಕಾ ಕಾರ್ ನಲ್ಲಿ ಮೈಸೂರು ಕಡೆಗೆ ಸಂಚಾರಿಸುತ್ತಿರುವಾಗ ಸಂಪಾಜೆ ಗ್ರಾಮದ ಕಲ್ಲುಗುಂಡಿ ಎಂಬಲ್ಲಿ ವಾಹನವನ್ನು ತಡೆದು ನಿಲ್ಲಿಸಿ ನಾಗರಾಜ್ ರವರು ಇದ್ದ ಕಾರಿನ […]

Continue Reading

ಮಂಗಳೂರು: ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ: ವಂಚನೆ ಪ್ರಕರಣದ ಕುಖ್ಯಾತ ಆರೋಪಿ ಸ್ಯಾಮ್ ಪೀಟರ್ ಬಂಧನ.

ಮಂಗಳೂರು ನಗರ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ, ರಾಷ್ಟ್ರೀಯ ಅಪರಾಧ ತನಿಖಾ ದಳದ (NCIB) ನಿರ್ದೇಶಕ/ಅಧಿಕಾರಿ ಎಂದು ಸುಳ್ಳು ಪರಿಚಯ ಮಾಡಿಕೊಂಡು ಸುಲಿಗೆ ಹಾಗೂ ವಂಚನೆ ನಡೆಸುತ್ತಿದ್ದ ಪ್ರಕರಣದಲ್ಲಿ ಬಂಧಿತರಾಗಿ, ಬಳಿಕ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಸುಮಾರು ಮೂರು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿರುತ್ತಾರೆ. ಸ್ಯಾಮ್ ಪೀಟರ್ @ ಡ್ಯಾನಿ ತಾರಕನ್ @ ಆಂಟನಿ, ಮರಿಯಾ ಕಾಟೇಜ್, ಕವನಾಡು, ಕೊಲ್ಲಂ, ಆಲಪ್ಪಿ, ಕೋಯಿಲಾಡ್, ಅಲಪ್ಪಿ ರೋಡ್, ಕೇರಳ. ಪ್ರಸ್ತುತ ವಿಳಾಸ: Chanakayapuri, Lucknow, Manas […]

Continue Reading

ಸಹಕಾರಿ ದಿಗ್ಗಜ ದಿವಂಗತ ಎಚ್. ನಾರಾಯಣ ಸನಿಲ್ ಹೆಸರಲ್ಲಿ ಮರಣೋತ್ತರ ಸಹಾಯ ನಿಧಿ ಸ್ಥಾಪಿಸಿದ ಪ್ರಿಯದರ್ಶಿನಿ ಕೋ.ಅಪರೇಟಿವ್ ಸೊಸೈಟಿ

ಹಳೆಯಂಗಡಿ: ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿ ಹಳೆಯಂಗಡಿ ಇದರ ವಾರ್ಷಿಕ ಮಹಾಸಬೆಯಲ್ಲಿ ಘೋಷಿಸಿದಂತೆ, ಸಹಕಾರಿ ದಿಗ್ಗಜ ದಿವಂಗತ ಎಚ್ ನಾರಾಯಣ ಸನಿಲ್ ಮರಣೋತ್ತರ ಸಹಾಯ ನಿಧಿಯನ್ನು ಸ್ಥಾಪನೆ ಮಾಡಿದ್ದು, ಈ ನಿಧಿಯ ಅನ್ವಯ ಸೊಸೈಟಿಯಲ್ಲಿ ಸದಸ್ಯರಾಗಿದ್ದ ವ್ಯಕ್ತಿಗಳು ಮರಣ ಹೊಂದಿದ್ದಲ್ಲಿ ಅವರ ವಾರಿಸುದಾರರಿಗೆ ಮೃತರ ಶವ ಸಂಸ್ಕಾರ ಬಾಬ್ತು 10 ಸಾವಿರ ರೂಪಾಯಿ ಮೊತ್ತವನ್ನು ಸಹಾಯ ರೂಪವಾಗಿ ನೀಡಲಾಗುವುದು. ಎಂದು ಸೊಸೈಟಿಯ ಅಧ್ಯಕ್ಷರಾದ ಎಚ್ ವಸಂತ ಬರ್ನಾಡ್ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ. ಹಳೆಯಂಗಡಿಯ ಎಚ್ ನಾರಾಯಣ […]

Continue Reading

ಅಪ್ಪಟ ಜಾತ್ಯಾತೀತವಾದಿ, ಕೋಮುವಾದಿಗಳಿಗೆ ಸಿಂಹ ಸ್ವಪ್ನ, ನೇರ ನಡೆನುಡಿಯ ದಲಿತ ನಾಯಕ ಶೇಖರ್ ಕುಕ್ಕೇಡಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಸೂಕ್ತ ವ್ಯಕ್ತಿ

ಮೃದು ಹಿಂದುತ್ವವಾದಿಗಳನ್ನು ದೂರ ಇಟ್ಟು ಅರ್ಹರನ್ನು ಪರಿಗಣಿಸಲಿ; ಕಾಂಗ್ರೆಸ್ ಕಾರ್ಯಕರ್ತರ ಆಗ್ರಹ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಗೆ ನೂತನ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯುತ್ತಿದೆ. ಜಿಲ್ಲಾ ಅಧ್ಯಕ್ಷ ಸ್ಥಾನಕ್ಕೆ ಅತ್ಯಂತ ಸೂಕ್ತ ಮತ್ತು ಇಂದಿನ ಕಾಲಘಟ್ಟಕ್ಕೆ ಅತ್ಯಂತ ತುರ್ತು ಅಗತ್ಯವಾಗಿ ಮುಂಚೂಣಿಯಲ್ಲಿ ಕಾಣಿಸುವ ಏಕೈಕ ವ್ಯಕ್ತಿ ಶೇಖರ್ ಕುಕ್ಕೇಡಿ. ಸಾಮಾಜಿಕ, ರಾಜಕೀಯ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಹೆಸರು ಮಾಡಿರುವ ಯುವ ನಾಯಕ ಜಿಲ್ಲಾ ಪರಿಶಿಷ್ಟ ಜಾತಿ ಘಟಕದ ಮಾಜಿ ಅಧ್ಯಕ್ಷ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ, […]

Continue Reading

ರೈಲ್ವೆ ವಿಭಾಗ ಬದಲಾವಣೆ ಐತಿಹಾಸಿಕ ಸಾಧನೆ ಎಂದು ಹೇಳಿಕೊಳ್ಳುವ ನೈತಿಕ ಹಕ್ಕು ಬಿಜೆಪಿಗಿಲ್ಲ; ಇದು ಸಾಧನೆಯಲ್ಲ—ಜನರ ಕಣ್ಣಿಗೆ ಮಣ್ಣು ಎರಚುವ ರಾಜಕೀಯ ಪ್ರಚಾರ: ಸಂತೋಷ್ ಬಜಾಲ್

ಮಂಗಳೂರು ರೈಲ್ವೆಯನ್ನು ಮೈಸೂರು ವಿಭಾಗಕ್ಕೆ ಸೇರಿಸಿರುವುದನ್ನೇ ಬಿಜೆಪಿ ತನ್ನ ಅತೀ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ಳುವುದು ದಕ್ಷಿಣ ಕನ್ನಡದ ಜನತೆಗೆ ಮಾಡುವ ಮತ್ತೊಂದು ರಾಜಕೀಯ ಮೋಸ. ಸತತ ಹಲವು ಅವಧಿಗಳಲ್ಲಿ ದಕ್ಷಿಣ ಕನ್ನಡದಿಂದ ಬಿಜೆಪಿಯ ಸಂಸದರನ್ನು ನಿರಂತರವಾಗಿ ಆಯ್ಕೆ ಮಾಡಿ ಕಳುಹಿಸಿದರೂ, ಜಿಲ್ಲೆಯ ರೈಲ್ವೆ ಮೂಲಸೌಕರ್ಯಕ್ಕೆ ಅಗತ್ಯವಾದ ಅಭಿವೃದ್ಧಿಯನ್ನು ತರುವಲ್ಲಿ ಅವರು ಸಂಪೂರ್ಣ ವಿಫಲರಾಗಿದ್ದಾರೆ. ಮಂಗಳೂರು ಸೆಂಟ್ರಲ್‌ನಂತಹ ಪ್ರಮುಖ ರೈಲು ನಿಲ್ದಾಣಕ್ಕೆ ಸಮರ್ಪಕ ಪ್ಲಾಟ್‌ಫಾರಂ ವಿಸ್ತರಣೆ, ಹೆಚ್ಚಿನ ರೈಲುಗಳ ನಿಲುಗಡೆ, ಹೊಸ ರೈಲು ಸೇವೆಗಳು ಹಾಗೂ ಮಂಗಳೂರು ಕೇಂದ್ರವಾಗಿರುವ […]

Continue Reading

ಪುತ್ತೂರು ಪೊಲೀಸರ ಕಾರ್ಯಾಚರಣೆ: ನಾಲ್ವರು ಕುಖ್ಯಾತ ಕಳ್ಳರ ಬಂಧನ; ಪುತ್ತೂರಿನಿಂದ ಕದ್ದ ವಾಹನ ತಮಿಳುನಾಡಿನಲ್ಲಿ ಆಂಬ್ಯುಲೆನ್ಸ್

ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮಾಡನ್ನೂರು ಕಾವು ಎಂಬಲ್ಲಿ ಓಮ್ನಿ ಕಾರು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ, ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಅ.ಕ್ರ: 94/2026, ರಂತೆ ಪ್ರಕರಣ ದಾಖಲಿಸಿಕೊಂಡು, ಪುತ್ತೂರು ಉಪವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಪ್ರಮೋದ್ ಕುಮಾರ್ ರವರ ಹಾಗೂ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ಪ್ರಭಾರ ಪೊಲೀಸ್ ನಿರೀಕ್ಷಕರಾದ ತಿಮ್ಮಪ್ಪ ನಾಯ್ಕ್ ರವರ ಮಾರ್ಗದರ್ಶನದಲ್ಲಿ, ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ PSI ಗುಣಪಾಲ ಜೆ ಮತ್ತು PSI ಸುಷ್ಮಾ.ಜಿ ಭಂಡಾರಿ ರವರ ನೇತೃತ್ವದ ತನಿಖಾ ತಂಡ […]

Continue Reading

ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಆಸರೆ ಮುಸ್ಲಿಂ ಸಮುದಾಯ; ಮುಸ್ಲಿಂ ಸಮುದಾಯಕ್ಕೆ ಜಿಲ್ಲಾಧ್ಯಕ್ಷ ಹುದ್ದೆ ಮರೀಚಿಕೆಯೇ..?

ರಾಜ್ಯದಲ್ಲಿ ಮುಸ್ಲಿಂ ಉಪಮುಖ್ಯಮಂತ್ರಿ ಬೇಕು ಅನ್ನುವ ಕೂಗು ಹಾಗೊಮ್ಮೆ ಈಗೊಮ್ಮೆ ಎದ್ದೇಳುತ್ತಿದೆ. ಆದರೆ ಮುಸ್ಲಿಂ ಮುಖ್ಯಮಂತ್ರಿ ಅನ್ನುವುದು ಕನಸಾಗಿಯೇ ಉಳಿಯಲಿದೆ. ಇನ್ನು ಜಿಲ್ಲೆಯ ಅಧ್ಯಕ್ಷ ಹುದ್ದೆಗೆ ಮುಸ್ಲಿಂ ಸಮುದಾಯ ಏರಲು ಸಾಧ್ಯವಾಗದೇ ಇರುವುದು ದೊಡ್ಡ ದುರಂತ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಆಸರೆ ಮುಸ್ಲಿಂ ಸಮುದಾಯ. ವಿಧಾನಸಭಾ ಚುನಾವಣೆ ಇರಲಿ, ಲೋಕಸಭಾ ಚುನಾವಣೆ ಇರಲಿ ಮುಸ್ಲಿಂ ಸಮುದಾಯದ ಮತಗಳು ಕಾಂಗ್ರೆಸ್ ಪಕ್ಷಕ್ಕೆ ಹೋಲ್‍ಸೇಲ್ ಆಗಿ ಬೀಳುತ್ತಿದೆ. ಮುಸ್ಲಿಂ ಸಮುದಾಯ ಕೈಕೊಟ್ಟರೆ ಇಲ್ಲಿ ಕಾಂಗ್ರೆಸ್ ಪಕ್ಷ […]

Continue Reading

ದಕ್ಷಿಣ ಕನ್ನಡ, ಉಡುಪಿ ಕಾಂಗ್ರೆಸ್ ಗದ್ದುಗೆ ಗುದ್ದಾಟ.!

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹರೀಶ್‍ ಕುಮಾರ್ ಬದಲಾವಣೆ ಪಕ್ಕಾ ಆಗಿದ್ದು, ಕಾರ್ಯಕರ್ತರು ಕೂಡಾ ಇದನ್ನೇ ಬಯಸಿದ್ದರು . ಹರೀಶ್ ಕುಮಾರ್ ನಂತರ ಯಾರು ಅನ್ನುವ ಪ್ರಶ್ನೆ ಇದೀಗ ಎದ್ದಿದೆ. ಬರೋಬ್ಬರಿ 50 ಕ್ಕಿಂತಲೂ ಅಧಿಕ ಮಂದಿ ಆಕಾಂಕ್ಷಿಗಳು ಅಧ್ಯಕ್ಷ ಹುದ್ದೆಯ ರೇಸ್‍ನಲ್ಲಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್ ಮತ್ತೆ ಗತಕಾಲದ ವೈಭವ ಮರಳಿ ಪಡೆಯಬೇಕಾದರೆ ಯಂಗ್ ಅಂಡ್ ಡೈನಾಮಿಕ್ ನಾಯಕರು ಜಿಲ್ಲಾಧ್ಯಕ್ಷರಾಗಿ ಬರಬೇಕು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ತಳಮಟ್ಟದಿಂದಲೂ ಗಟ್ಟಿಯಾಗಿದ್ದು, ಬಿಜೆಪಿ ಜೊತೆ ಅಡ್ಜಸ್ಟ್ ಮೆಂಟ್ […]

Continue Reading