ಅಂತರಾಜ್ಯ ವಾಹನ ಚೋರ ಹಾಗೂ ಸರಗಳ್ಳತನದ ಕುಖ್ಯಾತ ಆರೋಪಿಗಳ ಬಂಧನ

ಪೈಸಲ್ ವಿರುದ್ದ ದರೋಡೆ, ಢಕಾಯಿತಿ, ಕಳ್ಳತನ, ಕೊಲೆ ಸೇರಿದಂತೆ ಬರೋಬ್ಬರಿ 42 ಪ್ರಕರಣಗಳು  ಡಿಸೆಂಬರ್ 12 ರಂದು ಯೆಯ್ಯಾಡಿಯ ಶ್ರೀ ಹರಿ ಕಾಂಪ್ಲೆಕ್ಸ್ ನ ಪಾರ್ಕಿಂಗ್ ಬಳಿ ನಿಲ್ಲಿಸಿದ್ದ ಯಮಹಾ KA-19-ER-7755 ಮೋಟಾರ್ ಸೈಕಲ್ ನ್ನು ಕಳವುಗೈದ ಬಗ್ಗೆ ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಬಗ್ಗೆ ಕದ್ರಿ ಕ್ರೃೆಂ ಪೊಲೀಸರಿಗೆ ದೊರೆತ ಖಚಿತ ಮಾಹಿತಿಯಂತೆ ದಿನಾಂಕ: 16-12-2025 ರಂದು ಪ್ರಕರಣದ ಪ್ರಮುಖ ಆರೋಪಿ ಪೈಸಲ್ @ ತೋಟ ಪೈಸಲ್ ಮತ್ತು ನಿತೀನ್  ಕುಮಾರ್, ಮೈಸೂರು ಎಂಬವರನ್ನು ವಶಕ್ಕೆ ಪಡೆದು […]

Continue Reading

ಕೊನೆಗೂ ಸತ್ಯಕ್ಕೆ ಸಂದ ಜಯ: ಕಾಂಗ್ರೆಸ್. ಹೃದಯವಂತ ಇನಾಯತ್ ಆಲಿಗೂ ರಿಲೀಫ್ ಕೊಟ್ಟ ತೀರ್ಪು

ನ್ಯಾಷನಲ್ ಹೆರಾಲ್ಡ್ ಪ್ರಕರಣ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಡಿಸಿಎಂ ಡಿಕೆಶಿ, ಇನಾಯತ್ ಅಲಿ ವಿರುದ್ಧದ ಪ್ರಕರಣ ಕೈಗೆತ್ತಿಕೊಳ್ಳಲು ಕೋರ್ಟ್ ನಕಾರ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಸಲ್ಲಿಸಿರುವ ಹಣ ವರ್ಗಾವಣೆ ಆರೋಪಪಟ್ಟಿಯನ್ನು ಪರಿಗಣಿಸಲು ದೆಹಲಿ ನ್ಯಾಯಾಲಯ ಮಂಗಳವಾರ ನಿರಾಕರಿಸಿದೆ. ಮಾತ್ರವಲ್ಲ ಚಾರ್ಜ್‌ಶೀಟ್‌ಅನ್ನು ತಿರಸ್ಕರಿಸಿದೆ. ಪ್ರಕರಣದ ವಿಚಾರಣೆ ನಡೆಸಿರುವ […]

Continue Reading

ಹಲವು ಪ್ರಕರಣಗಳಲ್ಲಿ ನ್ಯಾಯಾಲಯಕ್ಕೆ ಹಾಜರಾಗದೇ ತಲೆ ಮರೆಸಿಕೊಂಡಿದ್ದ ಕುಖ್ಯಾತ ಆರೋಪಿ ಅಬ್ದುಲ್ ರವೂಫ್ @ ಮೀಸೆ ರವೂಫ್ ಬಂಧನ

ಹಲವು ಪ್ರಕರಣಗಳಲ್ಲಿ ನ್ಯಾಯಾಲಯಕ್ಕೆ ಹಾಜರಾಗದೇ ತಲೆ ಮರೆಸಿಕೊಂಡಿದ್ದ ಕುಖ್ಯಾತ ಆರೋಪಿ ಅಬ್ದುಲ್ ರವೂಫ್ @ ಮೀಸೆ ರವೂಫ್, ಮುಸ್ತಫಾ ಮಂಜಿಲ್, ಉಪ್ಪಳ, ಕಾಸರಗೋಡು. ಎಂಬಾತನ ಮೇಲೆ ಕೇರಳದ ಕಾಸರಗೋಡು ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಸರಿ ಸುಮಾರು 19 ಪ್ರಕರಣಗಳು ದಾಖಲಾಗಿದ್ದು, ದ.ಕ ಜಿಲ್ಲೆಯ ಮಂಗಳೂರು ನಗರದ ಕಾವೂರು ಪೊಲೀಸ್ ಠಾಣೆಯಲ್ಲಿ ಒಂದು ಪ್ರಕರಣ ಹಾಗೂ ಕೋಣಾಜೆ ಪೊಲೀಸ್ ಠಾಣೆಯಲ್ಲಿ 5 ಪ್ರಕರಣಗಳು ಸೇರಿ ಒಟ್ಟು 25 ಪ್ರಕರಣಗಳು ದಾಖಲಾಗಿರುತ್ತದೆ. ಕೆಲವು ಪ್ರಕರಣಗಳಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ […]

Continue Reading

ಮುಕ್ಕ: ಒಂಟಿ ಮಹಿಳೆಯ ಮನೆಗೆ ನುಗ್ಗಿ, ಚಿನ್ನಾಭರಣ ದರೋಡೆ ಪ್ರಕರಣ, ಕುಖ್ಯಾತ ಆರೋಪಿಗಳ ಬಂಧನ, ಸ್ವತ್ತು ವಶ

ತೀವ್ರ ಕುತೂಹಲ ಕೆರಳಿಸಿದ್ದ ಮುಕ್ಕ ಬಳಿ ಡಿಸೆಂಬರ್ 3ರಂದು ರಾತ್ರಿ ಸಮಯದಲ್ಲಿ ನಡೆದ ಶ್ರೀಮತಿ ಜಲಜ, ಪ್ರಾಯ 85 ವರ್ಷ, ಮಿತ್ರ ಪಟ್ಣ, ಸಸಿಹಿತ್ಲು ಮುಕ್ಕ, ಎಂಬ ಒಂಟಿ ಮಹಿಳೆಯ ಮನೆಗೆ ರಾತ್ರಿ ಸುಮಾರು 2:30 ಹೊತ್ತಿಗೆ ಯಾರೋ ಅಪರಿಚಿತರು ಮನೆಯ ಬಾಗಿಲು ಬಡಿದು ಕುಡಿಯಲು ನೀರು ಬೇಕು ಬಾಗಿಲು ತೆರೆಯಿರಿ ಎಂದು ಹೇಳಿದ್ದು, ಜಲಜ ಬಾಗಿಲು ತೆಗೆಯದೇ ಇದ್ದುದರಿಂದ ಆರೋಪಿತರು ಮನೆಯ ಹಂಚನ್ನು ತೆಗೆದು ಮನೆಯ ಒಳಗೆ ಪ್ರವೇಶಿಸಿ ಪಿರ್ಯಾದಿದಾರರನ್ನು “ಬಂಗಾರ್ ಒಲ್ಪ ಉಂಡು” (ಬಂಗಾರ […]

Continue Reading

ಮಂಗಳೂರಿನಲ್ಲಿ ಮತ್ತೆ ತಲೆ ಎತ್ತುತ್ತಿದೆ ಯುನಿಸೆಕ್ಸ್ ಸ್ಪಾ ಸೆಂಟರ್ ಗಳು.? ಪೊಲೀಸರು ಚಾಪೆ ಕೆಳಗೆ ನುಗ್ಗಿದರೆ, ದಂಧೆಕೋರರು ರಂಗೋಲಿ ಕೆಳಗೆ ನುಸುಳ್ತಾರೆ.!

ಮಂಗಳೂರಿನಲ್ಲಿ ಮಸಾಜ್ ಸೆಂಟರ್ ಗಳು ಭರ್ಜರಿ ಕಮಾಯಿ ಮಾಡುತ್ತಿದ್ದ ಕಾಲವೊಂದಿತ್ತು. ಎಲ್ಲವೂ ಸೆಟ್ಟಿಂಗ್, ಡೀಲಿಂಗ್ ಮೂಲಕವೇ ನಡೆಯುತ್ತಿತ್ತು. ಅಧಿಕಾರಿಗಳಿಗೆ ಮಂತ್ಲಿ ಕಪ್ಪ ಕಾಣಿಕೆ ಕೊಟ್ಟೇ ರಾಜಾರೋಷವಾಗಿ ನಡೆಯುತ್ತಿತ್ತು. ಮಂಗಳೂರು ನಗರದಾದ್ಯಂತ ಅಣಬೆಗಳಂತೆ ಮಸಾಜ್, ಸ್ಪಾ ಸೆಂಟರ್ ಗಳು ಹುಟ್ಟಿಕೊಂಡಿತ್ತು. ಗ್ರಾಹಕರು ಮಸಾಜ್ ಸೆಂಟರ್ ಗೆ ನುಗ್ಗಿದರೆ ದೇಹ ತಣಿಸಿಕೊಂಡೇ ಹೋಗುವ ಸಂಪೂರ್ಣ ವ್ಯವಸ್ಥೆ ಅಲ್ಲಿತ್ತು. ಗಂಟೆಗೆ ಇಂತಿಷ್ಟು ರೇಟ್ ಫಿಕ್ಸ್ ಮಾಡಿಕೊಂಡು ಚೆಂದುಳ್ಳಿ ಚೆಲುವೆಯರಿಂದಲೇ ದೇಹ ತಣಿಸುವ ಸಕಲ ಏರ್ಪಾಡುಗಳು ನಡೆಯುತ್ತಿತ್ತು. ಚೆಲುವೆಯರಿಗೆ ಎಕ್ಸ್ ಟ್ರಾ ಟಿಪ್ಸ್ […]

Continue Reading

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ; ಡ್ರಗ್ ಪೆಡ್ಲರ್ ಗಳಿಗೆ ಮಾದಕ ವಸ್ತು ಸರಬರಾಜು ಮಾಡುತ್ತಿದ್ದ ತಂಡದ ಬಂಧನ.

ಬೆಂಗಳೂರಿನಿಂದ ಮಾದಕ ವಸ್ತು (MDMA) ತಂದು ಮಂಗಳೂರಿನ ಡ್ರಗ್ ಪೆಡ್ಲರ್ ಗಳಿಗೆ ಸರಬರಾಜು ಮಾಡುತ್ತಿದ್ದ ತಂಡವನ್ನು ಮಂಗಳೂರು ನಗರದ ಸಿಸಿಬಿ ಘಟಕದ ಪೊಲೀಸರು ಬಂಧಿಸಿದ್ದಾರೆ. ದಿನಾಂಕ:13.12.2025 ರಂದು ಕಾರಿನಲ್ಲಿ ಬರುತ್ತಿದ್ದ ತಂಡವನ್ನು ಹಾಗೂ ಮಾದಕ ವಸ್ತುವನ್ನು ಅರ್ಕುಳ ಬಳಿ ಸಿಸಿಬಿ ಪೊಲೀಸರು ವಶಕ್ಕೆ ಪಡೆದಿರುತ್ತಾರೆ. ಆರೋಪಿಗಳಾದ ಅಹಮ್ಮದ್ ಶಾಬೀತ್, ಬದ್ರಿಯಾ ನಗರ ಮಲ್ಲೂರು, ಇದೀಗ ವಾಸ: ಬಾಡಿಗೆ ಮನೆ ಶಾಂತಿ ಅಂಗಡಿ, ಜೋಡು ಮಾರ್ಗ ಬಿ.ಸಿ.ರೋಡ್. ಮಹಮ್ಮದ್ ಶಂಶೀರ್ ಮದ್ದ ಪರ್ಲಿಯಾ, ಜೋಡುಮಾರ್ಗ, ಬಂಟ್ವಾಳ. ಶ್ರೀಮತಿ ನೌಶೀನ, […]

Continue Reading

ಬಂಟ್ವಾಳ: ಗಾಂಜಾ ಮಾರಾಟಕ್ಕೆ ಯತ್ನ, ಇಬ್ಬರ ಬಂಧನ, 810 ಗ್ರಾಂ ಗಾಂಜಾ ವಶ. ಬಂಟ್ವಾಳ ಠಾಣೆಯಲ್ಲಿ ಪ್ರಕರಣ ದಾಖಲು.

ಬಂಟ್ವಾಳ: ತುಂಬೆ ಗ್ರಾಮದ ಹನಮನಗರ ಎಂಬಲ್ಲಿ, ರಾಷ್ಟ್ರೀಯ ಹೆದ್ದಾರಿ ಬಳಿ ಯಾರೋ ವ್ಯಕ್ತಿಗಳು ಅಕ್ರಮವಾಗಿ ನಿಷೇದಿತ ಮಾದಕ ವಸ್ತುವನ್ನು ಮಾರಾಟ ಮಾಡಲು ವಶದಲ್ಲಿಟ್ಟುಕೊಂಡಿರುವ ಬಗ್ಗೆ ದಿನಾಂಕ: 13.12.2025 ರಂದು ಸಂಜೆ ಪೊಲೀಸರಿಗೆ ಬಂದ ಖಚಿತ ಮಾಹಿತಿ ಮೇರೆಗೆ, ಬಂಟ್ವಾಳ ಪೊಲೀಸ್ ಉಪ-ನಿರೀಕ್ಷಕರು ಹಾಗೂ ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸ್ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ, ರಾಷ್ಟ್ರೀಯ ಹೆದ್ದಾರಿಯ ಪಕ್ಕ ನಿರ್ಜನ ಪ್ರದೇಶದಲ್ಲಿ ಇಬ್ಬರು ವ್ಯಕ್ತಿಗಳು KA-19-MN-3664 ನೊಂದಣಿ ಸಂಖ್ಯೆಯ ಕಾರು ಮತ್ತು KA-19-AE-0166 ನೇ ನೊಂದಣಿ ಸಂಖ್ಯೆಯ […]

Continue Reading

ಮೂಡುಶೆಡ್ಡೆಯಲ್ಲಿ ಸರಕಾರಿ ಜಯದೇವ ಹೈದ್ರೋಗ ಘಟಕ, ಕಿದ್ವಾಯಿ ಆಸ್ಪತ್ರೆ ಸ್ಥಾಪನೆಗೆ ಆರೋಗ್ಯ ಮಂತ್ರಿಯಿಂದ ಮುಖ್ಯಮಂತ್ರಿಯವರಿಗೆ ಪ್ರಸ್ತಾವನೆ

ಖಾಸಗಿ ಮೆಡಿಕಲ್ ಲಾಬಿಗೆ ಮಣಿದು ಘಟಕ ಸ್ಥಾಪಿಸಲು ಹಿಂದೇಟು ಹಾಕಿದ್ದ ಸರಕಾರ; ಇನ್ನಾದರೂ ಬಡ-ಮಧ್ಯಮ ವರ್ಗದವರ ನೆರವಿಗೆ ಧಾವಿಸುತ್ತಾ ಸರಕಾರ.? ಖಾಸಗಿ ಮೆಡಿಕಲ್ ಕಾಲೇಜುಗಳ ಹಬ್ ಆಗಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರ್ಕಾರಿ ಆರೋಗ್ಯ ಆಸ್ಪತ್ರೆಗಳ ಬಲಪಡಿಸುವಿಕೆ ಗಗನಕುಸುಮವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಕಾರಿ ಆರೋಗ್ಯ ರಂಗವನ್ನು ಬಲಪಡಿಸುವಂತೆ ಕಮ್ಯುನಿಸ್ಟ್ ಪಕ್ಷ, ಸಮಾನ ಮನಸ್ಕ ಸಂಘಟನೆಗಳು ನಿರಂತರ ಹೋರಾಟ ಮಾಡುತ್ತಾ ಬಂದಿದೆ. ಇತ್ತೀಚೆಗೆ ಸುರತ್ಕಲ್ ನಲ್ಲಿ ಹೋರಾಟ ಸಮಿತಿ ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆ ಘಟಕ, ಜಯದೇವ ಹೃದಯದ […]

Continue Reading

ಕುಂದಾಪುರ: ಕೋಟೇಶ್ವರ ಪಂಚಾಯತಿನಲ್ಲಿ ನುಂಗಿದ್ದೆಷ್ಟು.? ಅಭಿವೃದ್ದಿ ಅಧಿಕಾರಿಯ ಹಗಲು ದರೋಡೆ; ಕಮಾಯಿಯ ವಾಸನೆ ಬಡಿಯುತ್ತಿದೆ.

ಗ್ರಾಮಗಳ ಅಭಿವೃದ್ಧಿಯೇ ದೇಶದ ಅಭಿವೃದ್ಧಿ ಎಂದು ಮಹಾತ್ಮ ಗಾಂಧಿಯವರು ಹೇಳಿದ್ದು ಈಗ ಬಹಳಷ್ಟು ಜನರಿಗೆ ನೆನಪುಳಿದಿಲ್ಲ. ಕೇವಲ ನಗರ ಕೇಂದ್ರಿತ ನಾಗರೀಕತೆ ಅಭಿವೃದ್ಧಿ ಹೊಂದುತ್ತಿರುವುದು ಒಂದು ಕಡೆಯಾದರೆ, ಯುವ ಸಮುದಾಯ ನಗರದ ದಿಕ್ಕಿಗೆ ಮುಖ ಮಾಡಿದ ಕಾರಣ ಬಹುತೇಕ ಹಳ್ಳಿಗಳು ವೃದ್ಧಾಶ್ರಮಗಳಾಗುತ್ತಿದೆ. ಹಾಗಂತ ಸರಕಾರಗಳಿಂದ ಗ್ರಾಮಗಳಿಗೆ ಹರಿದುಬರುತ್ತಿರುವ ಅನುದಾನ ಪ್ರಮಾಣವೇನೂ ಕಡಿಮೆಯಾಗಿಲ್ಲ. ಗ್ರಾಮಗಳ ಅಮೂಲಾಗ್ರ ಅಭಿವೃದ್ಧಿಯ ನಿಟ್ಟಿನಲ್ಲಿ ಗ್ರಾಮ ಪಂಚಾಯಿತಿಗಳು ನಿರ್ಮಾಣಗೊಂಡು, ಸ್ವತಂತ್ರವಾಗಿ ಕಾರ್ಯನಿರ್ವಹಿಸಲು ಶಕ್ತವಾಗಿದೆ. ಮೇಲಾಗಿ ಕೇಂದ್ರ ಮತ್ತು ರಾಜ್ಯ ಸರಕಾರಗಳು ಸಾಧ್ಯವಾದಷ್ಟು ವಿವಿಧ ಮೂಲಗಳಿಂದ […]

Continue Reading

ಮುಸ್ಲಿಂ ಸಮುದಾಯದ ಪರ ಧ್ವನಿ ಎತ್ತಿದರೆ ಜೋಕೆ. ಕಾಂಗ್ರೆಸ್ ನಿಂದ ಔಟ್

ಅಂದು ಅಶ್ರಫ್, ಇಂದು ಸಿರಾಜ್, ನಾಳೆ ನೀವು.! ಕಾಂಗ್ರೆಸ್ ಪಕ್ಷದಲ್ಲಿ ನಾಯಕರ ಹಿಂಬಾಲಕರಾಗಿ ಜೈಕಾರ ಕೂಗುವುದು, ನಾಯಕರ ಹಿಂದೆ ಮುಂದೆ ನಿಂತು ಸೆಲ್ಫಿ ತೆಗೆಯುವುದು, ನಾಯಕರ ಮುಂದೆ ಕೈ ಕಟ್ಟಿ ನಿಲ್ಲುವುದು.. ಬ್ಯಾನರ್, ಬಂಟಿಂಗ್ಸ್ ಕಟ್ಟುವುದು ಇವಿಷ್ಟೇ ಸದ್ಯ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರ, ಎರಡನೇ ಹಂತದ ನಾಯಕರ ಪರಿಸ್ಥಿತಿ. ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಇಡೀ ರಾಜ್ಯದಲ್ಲಿ ಕಾಂಗ್ರೆಸ್ ಉಸಿರಾಡುವುದು ಮುಸ್ಲಿಂ ಸಮುದಾಯದ ಮತಗಳಿಂದ. ಕೋಮುವಾದಿಗಳು ಅಧಿಕಾರಕ್ಕೆ ಏರುತ್ತಾರೆ, ಬಿಜೆಪಿ ಬರುತ್ತದೆ ಎಂದು ಚುನಾವಣಾ ಸಮಯದಲ್ಲಿ […]

Continue Reading