ಮಂಗಳೂರು ಉತ್ತರದತ್ತ ಬಂಟರ ಚಿತ್ತ. ಮುಸ್ಲಿಮರಿಗೆ ಗೂಟ.! ರಾಜಕೀಯದಾಟ ಬಲ್ಲವರಾರು.?
ಕೆಟ್ಟ ಮೇಲೆ ಬುದ್ಧಿ ಬರುವ ಕಾಂಗ್ರೆಸ್ಸಿನ ನಾಯಕರು ಅರ್ಥ ಮಾಡಿಕೊಳ್ಳಬೇಕಿದೆ. ದಕ್ಷಿಣ ಕನ್ನಡ ಜಿಲ್ಲಾ ರಾಜಕಾರಣದಲ್ಲಿ ಬಿರುಸಿನ ರಾಜಕಾರಣ ತೆರೆಮರೆಯಲ್ಲಿ ನಡೆಯುತ್ತಿರುವುದಂತೂ ಸುಳ್ಳಲ್ಲ. ಅದರಲ್ಲೂ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ರಾಜಕೀಯ ಲೆಕ್ಕಾಚಾರಗಳು ಭರ್ಜರಿಯಾಗಿ ನಡೆಯುತ್ತಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ದಕ್ಷಿಣ ಕನ್ನಡ, ಉಡುಪಿ ರಾಜಕಾರಣದ ಬಗ್ಗೆ ಅಷ್ಟೊಂದು ತಲೆಕೆಡಿಸಿಕೊಂಡಂತೆ ಕಾಣುತ್ತಿಲ್ಲ. ಆದರೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕರಾವಳಿ ರಾಜಕಾರಣದ ಬಗ್ಗೆ ಹೆಚ್ಚು ಗಂಭೀರ ಚಿಂತನೆಯಲ್ಲಿ ತೊಡಗಿಸಿಕೊಂಡಂತೆ ಕಾಣುತ್ತಿದೆ. ಕಳೆದ ವಿಧಾನಸಭಾ ಚುನಾವಣೆ ಸಂದರ್ಭ ಪುತ್ತೂರಿನಲ್ಲಿ ಬಿಜೆಪಿಯ ಅಶೋಕ್ […]
Continue Reading