ಸರ್ಕಾರದ ವಿವಿಧ ಇಲಾಖೆಗಳಲ್ಲಿ ಉದ್ಯೋಗ ಕೊಡಿಸುವ ಭರವಸೆ; ಕೋಟ್ಯಾಂತರ ರೂ. ವಂಚನೆ, ಅಪ್ಪ ಮಗಳ ಬಂಧನ
ಸರ್ಕಾರದ ವಿವಿಧ ಇಲಾಖೆಗಳಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಹಲವಾರು ವ್ಯಕ್ತಿಗಳಿಂದ ಕೋಟ್ಯಾಂತರ ರೂಪಾಯಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ತಂದೆ ಮತ್ತು ಮಗಳನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಆರ್.ಟಿ. ನಗರ ನಿವಾಸಿ ಎಂ.ಎ.ಮನ್ಸೂರ್ ಅಹಮದ್ ಮತ್ತು ಶಂಶಾದ್ ಬೇಗಂ ಎಂದು ಗುರುತಿಸಲಾಗಿದೆ. ಆರೋಪಿಗಳು ಹಲವಾರು ಮಂದಿ ಯುವಕ, ಯುವತಿಯರಿಗಿ ಸರಕಾರಿ ಕೆಲಸ ಕೊಡಿಸುವ ನೆಪದಲ್ಲಿ ಕೊಟ್ಯಾಂತರ ರೂ. ವಂಚಿಸಿರುತ್ತಾರೆ. ಆರೋಪಿಗಳ ವಿರುದ್ಧ ಸಂಗಮೇಶ್ ರಾಚಯ್ಯ ವಸ್ತ್ರದ್ ಎಂಬವರು ನೀಡಿದ ದೂರಿನ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಿದ ಸಿಸಿಬಿ […]
Continue Reading