ಯಕ್ಷಗಾನ ಹಾಸ್ಯಗಾರ ರವಿಶಂಕರ ವಳಕ್ಕುಂಜ ಅವರ 2 ಕೃತಿಗಳು ಲೋಕಾರ್ಪಣೆ

ಯಕ್ಷಗಾನ ಕ್ಷೇತ್ರ ಕಲಾವಿದರು ಹಾಗೂ ವಿದ್ವಾಂಸರ ಸಂಗಮ : ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಉಡುಪಿ : ಯಕ್ಷಗಾನ ಹಾಸ್ಯಗಾರ ರವಿಶಂಕರ ವಳಕ್ಕುಂಜ ಅವರು ಯಕ್ಷಗಾನದ ಬಗ್ಗೆ 7 ಕೃತಿಗಳನ್ನು ಬರೆದು ಬಿಡುಗಡೆ ಮಾಡಿರುವುದು ಓರ್ವ ಕಲಾವಿದನಾಗಿ ಯಕ್ಷಲೋಕಕ್ಕೆ ಬಹುದೊಡ್ಡ ಕೊಡುಗೆ ನೀಡಿದ್ದಾರೆ ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಹೇಳಿದರು. ಅವರು ಭಾನುವಾರ ಕಟೀಲು ಕ್ಷೇತ್ರದ ರಥಬೀದಿಯಲ್ಲಿ ಕಟೀಲು ಶ್ರೀ ದುರ್ಗಾ ಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯ ಏಳನೇ ಮೇಳದ ಉದ್ಘಾಟನೆ […]

Continue Reading

ಕುಖ್ಯಾತ ಅಂತರಾಜ್ಯ ಕಳ್ಳ “ಇತ್ತೆ ಬರ್ಪೆ ಅಬುಬಕ್ಕರ್” ಬಂಧನ. 40 ಕ್ಕೂ ಅಧಿಕ ಕಳವು ಪ್ರಕರಣದ ಆರೋಪಿ

5,65,000 ರೂ. ಮೌಲ್ಯದ 56.850 ಗ್ರಾಂ ತೂಕದ ಚಿನ್ನಾಭರಣ, ದ್ವಿಚಕ್ರ ವಾಹನ ವಶ. ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಕುತ್ತೂರು ಎಂಬಲ್ಲಿ ದಿನಾಂಕ 02.10.2025 ರಿಂದ ದಿನಾಂಕ 6.10.2025ರ ಮಧ್ಯದ ಅವಧಿಯಲ್ಲಿ ಬೀಗ ಹಾಕಿದ್ದ ಮನೆಯೊಂದರಲ್ಲಿ ನಡೆದ ಸುಮಾರು 149 ಗ್ರಾಂ ತೂಕದ ಒಟ್ಟು 9.5 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ, ವೇಣೂರು ಪೊಲೀಸ್ ಠಾಣೆಯಲ್ಲಿ ಅ.ಕ್ರ 85/2025 ರಂತೆ ಪ್ರಕರಣ ದಾಖಲಾಗಿತ್ತು. ಪ್ರಕರಣದ ಬೆನ್ನುಹತ್ತಿದ ಪೊಲೀಸರು ತನಿಖೆ ನಡೆಸಲಾಗಿ, ಹೊರ ರಾಜ್ಯಗಳಲ್ಲಿ […]

Continue Reading

ಕುಪ್ಪೆಪದವು: ಮನೆ ನಿವೇಶನ ವಂಚಿತರಿಂದ ಧರಣಿ; ಜನವರಿ 15 ರ ಒಳಗಡೆ ಜಮೀನು ಮಂಜೂರು ಗೊಳಿಸುವ ಭರವಸೆ: ಮಂಗಳೂರು ತಹಶೀಲ್ದಾರ್

2017 ರಲ್ಲಿ‌ ಹಕ್ಕುಪತ್ರ ವಿತರಿಸಿ, ಈವರೆಗೂ ಜಮೀನು ಸ್ವಾಧೀನ ನೀಡದ ಕುಪ್ಪೆಪದವು ಗ್ರಾಮಪಂಚಾಯತ್ ವ್ಯಾಪ್ತಿಯ ಮನೆ ನಿವೇಶನ ವಂಚಿತರು, ನಿವೇಶನ ರಹಿತರ ಹೋರಾಟ ಸಮಿತಿ ನೇತೃತ್ವದಲ್ಲಿ ಇಂದು ಕುಪ್ಪೆಪದವು ಗ್ರಾಮ ಪಂಚಾಯತ್ ಮುಂಭಾಗ ಧರಣಿ ನಡೆಸಿದರು. ಧರಣಿಯನ್ನು ಉದ್ದೇಶಿಸಿ ಮಾತನಾಡಿದ ಸಿಪಿಎಂ ದ.ಕ. ಜಿಲ್ಲಾ ಕಾರ್ಯದರ್ಶಿ ಮುನೀರ್ ಕಾಟಿಪಳ್ಳ, ಹಕ್ಕು ಪತ್ರ ವಿತರಿಸಿ ನಿವೇಶನ ಸ್ವಾಧೀನ ನೀಡದೆ ಸತಾಯಿಸುವುದು ಅಮಾನವೀಯ ನಡೆ, ಇದು ಬಡವರ ಕುರಿತಾದ ಅನಾದಾರವನ್ನು ತೋರಿಸುತ್ತದೆ. ಕಳೆದ ಮೇ ತಿಂಗಳಲ್ಲಿ ನಡೆಸಿದ ಅನಿರ್ದಿಷ್ಟಾವಧಿ ಧರಣಿಯ […]

Continue Reading

ಅಕ್ರಮ ದನ ಕಳ್ಳ ಸಾಗಾಟ ಪ್ರಕರಣ; ಮೂಡಬಿದ್ರೆ ಪೊಲೀಸರಿಂದ ಆರೋಪಿಗಳ ಬಂಧನ

ಆರೋಪಿ ಮನ್ಸೂರ್ ಅದ್ಯಪಾಡಿ ಮೇಲೆ ಒಟ್ಟು 29 ಪ್ರಕರಣಗಳು ದಾಖಲಾಗಿದ್ದು, ಇದು ಈತನ ವಿರುದ್ದದ 30ನೇ ಪ್ರಕರಣ. ಮೂಡಬಿದ್ರೆ ಪೊಲೀಸರಿಗೆ ದೊರೆತ ಖಚಿತ ಮಾಹಿತಿಯಂತೆ ಮೂಡಬಿದ್ರೆ-ಹೊಸ್ಮಾರು ನೆಲ್ಲಿಕಾರು ಕಡೆಯಿಂದ ಆರೋಪಿಗಳು ಟಾಟಾ ಎಸಿ ಕಂಟೈನರ್ ವಾಹನವೊಂದರಲ್ಲಿ ಅಕ್ರಮವಾಗಿ ಮೂರು ಜಾನುವಾರುಗಳನ್ನು ಸಾಗಾಟ ಮಾಡಿಕೊಂಡು ಬರುತ್ತಿದ್ದು, ಅದರಲ್ಲಿದ್ದ ಮನ್ಸೂರ್ ಅದ್ಯಪಾಡಿ @ ಮೊಹಮ್ಮದ್ ಮನ್ಸೂರ್, ಮೊಹಮ್ಮದ್ ಅಶ್ವದ್, ಮತ್ತು ಅಬ್ದುಲ್ ಮೊಹಮ್ಮದ್ ನಿಶಾಮ್ ಎಂಬ ಮೂವರನ್ನು ಮೂಡಬಿದ್ರೆ ಪೊಲೀಸರು ವಶಕ್ಕೆ ಪಡೆದಿರುತ್ತಾರೆ. ಆರೋಪಿಗಳ ವಿರುದ್ದ ಅಪರಾಧ ಕ್ರಮಾಂಕ 178/2025 […]

Continue Reading

ಬಂಟ್ವಾಳ ತಾಲೂಕಿನಾದ್ಯಂತ ಅಕ್ರಮ-ಸಕ್ರಮ ನೆಪದಲ್ಲಿ ಭಾರೀ ಗೋಲ್ಮಾಲ್, ಸರ್ಕಾರಿ ಜಮೀನು ಸ್ವಾಹಾ..

ಕಂದಾಯ ಇಲಾಖೆ ಸಿಬ್ಬಂದಿಗಳ, ಬ್ರೋಕರುಗಳ ಕಪಿಮುಷ್ಠಿಯಲ್ಲಿ ನಲುಗಿದ ಬಂಟ್ವಾಳ ತಾಲೂಕು ಕಛೇರಿ..!, ಸಮಗ್ರ ತನಿಖೆಗೆ ನಾಗರಿಕರ ಒತ್ತಾಯ. ಹೌದು..“ಸರ್ಕಾರಿ ಕೆಲಸ ದೇವರ ಕೆಲಸ“ ಎಂಬ ಫಲಕ ಕೇವಲ ಗೋಡೆಗೆ ಮಾತ್ರ ಸೀಮಿತವಾಯ್ತೇ.?2000-2025ರ ತನಕ ಇಪ್ಪತೈದು ವರ್ಷಗಳಲ್ಲಿ ಬಂಟ್ವಾಳ ತಾಲೂಕು ವ್ಯಾಪ್ತಿಯಲ್ಲಿ ನಡೆದ ಅಕ್ರಮ-ಸಕ್ರಮ ಅರ್ಜಿ ವಿಲೇವಾರಿಯಲ್ಲಿ ಸಾವಿರಾರು ಎಕರೆ ಸರ್ಕಾರಿ ಜಮೀನು ಖದೀಮರ ಪಾಲಾಗಿವೆ. ಯಾವುದೇ ರೀತಿಯ ಕೃಷಿ ಉದ್ದೇಶದ ಕೃತಗಳಿಲ್ಲದ ಸರ್ಕಾರಿ ಜಮೀನುಗಳು ದಲ್ಲಾಳಿಗಳ ಮತ್ತು ಕಂದಾಯ ಅಧಿಕಾರಿಗಳು, ಸಿಬ್ಬಂದಿಗಳ ಕೃಪಾಕಟಾಕ್ಷದಿಂದಾಗಿ ಭೂಗಳ್ಳರ ಪಾಲಾಗಿದೆ. ಯಾರದೋ […]

Continue Reading

ವಾಮಂಜೂರು: ಬಿಲ್ಲವರ ಸಂಘದ ಆಸ್ತಿಯನ್ನು ಕಾನೂನುಬಾಹಿರವಾಗಿ ವರ್ಗಾಯಿಸಿ, ಅವ್ಯವಹಾರ ಪ್ರಕರಣ

ಬ್ರಹ್ಮಶ್ರೀ ನಾರಾಯಣ ಗುರು ಬಿಲ್ಲವರ ಸಂಘಕ್ಕೆ ಆಡಳಿತಾಧಿಕಾರಿ ನೇಮಕ ವಾಮಂಜೂರಿನ ‘ಬ್ರಹ್ಮಶ್ರೀ ನಾರಾಯಣ ಗುರು ಬಿಲ್ಲವರ ಸಂಘಕ್ಕೆ ಆಡಳಿತಾಧಿಕಾರಿಯನ್ನು ನೇಮಿಸಿ ಸರಕಾರ ಆದೇಶಿಸಿದೆ. ಬ್ರಹ್ಮಶ್ರೀ ನಾರಾಯಣ ಗುರು ಬಿಲ್ಲವರ ಸಂಘ ದಕ್ಷಿಣ ಕನ್ನಡ ಜಿಲ್ಲಾ ಸಂಘಸಂಸ್ಥೆಗಳ ನೋಂದಣಾಧಿಕಾರಿಗಳ ಕಚೇರಿಯಲ್ಲಿ ಕರ್ನಾಟಕ ಸೊಸೈಟಿ ರಿಜಿಸ್ಟ್ರೇಷನ್ ಕಾಯಿದೆ ಪ್ರಕಾರ 1993 ರಲ್ಲಿ ನೋಂದಣಿಗೊಂಡಿದೆ. 2005 ರಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯವರು ತಿರುವೈಲ್ ಗ್ರಾಮದ ಸರ್ವೇ ನಂಬ್ರ 9/1ಎ1ಬಿ ಯಲ್ಲಿ 10 ಸೆಂಟ್ಸ್ ಜಮೀನನ್ನು ಮಂಜೂರು ಮಾಡಿದ್ದರು. ಸದ್ರಿ ಜಮೀನಿನಲ್ಲಿ ಸಂಸ್ಥೆಯವರು […]

Continue Reading

ಬಂಟ್ವಾಳ: ಅಕ್ರಮ ಗೋಹತ್ಯೆ ಪ್ರಕರಣವನ್ನು ಭೇದಿಸಿದ ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು

ಆರೋಪಿಯ ಮನೆ, ವಧೆ ಮಾಡಿರುವ ಶೇಡ್‌ ನ ಆವರಣ ಪೊಲೀಸರಿಂದ ಜಪ್ತಿ; ಮುಟ್ಟುಗೋಲು ಮಾಡುವ ಬಗ್ಗೆ ಎ.ಸಿ ಅವರಿಗೆ ವರದಿ ದಿನಾಂಕ 16-11-2025 ರಂದು ಬೆಳಗ್ಗೆ ಬಂಟ್ವಾಳ ತಾಲೂಕು ಅರಳ ಗ್ರಾಮದ ನಿವಾಸಿ ಮೈಯದಿ ಎಂಬವರು, ಮನೆಯ ಆವರಣದಲ್ಲಿರುವ ಶೆಡ್‌ ಬಳಿ ಜಾನುವಾರುಗಳನ್ನು ಕಟ್ಟಿಕೊಂಡು, ವಧೆ ಮಾಡಿ ಮಾಂಸ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಬಂದ ಮೇರೆಗೆ ಬಂಟ್ವಾಳ ಗ್ರಾಮಾಂತರ ಠಾಣಾ ಸರ್ಕಲ್ ಇನ್ಸ್ ಪೆಕ್ಟರ್ ರವರ ನೇತ್ರತ್ವದ ಪೊಲೀಸರ ತಂಡ ಸ್ಥಳಕ್ಕೆ ದಾಳಿ ನಡೆಸಿದ್ದು, ಆರೋಪಿಯ […]

Continue Reading

ಹಗಲು ದರೋಡೆಗೆ ಇಳಿದ್ರಾ ಕೆಂಪು ಕಲ್ಲು ಕ್ವಾರಿ ದಣಿಗಳು.? ಬೀದಿಗಿಳಿದಿದ್ದ ಬಿಜೆಪಿ ನಾಯಕರು ಮೌನ ವಹಿಸಿದ್ದೇಕೆ.?

ರಾಜಧನ ಇಳಿಸಿದ್ರೂ ಕಲ್ಲಿನ ದರದಲ್ಲಿ ಇಳಿಕೆಯಾಗಿಲ್ಲ.. 26 ರೂ. ಇದ್ದ ಕಲ್ಲಿನ ದರ ಈಗ 45 ರೂ. ಆಗಿದ್ದೇಗೆ.! ದಕ್ಷಿಣ ಕನ್ನಡ ಜಿಲ್ಲೆಗೆ ನೂತನ ಕಮೀಷನರ್ ಆಗಿ ಸುಧೀರ್ ಕುಮಾರ್ ರೆಡ್ಡಿ, ಎಸ್ಪಿಯಾಗಿ ಡಾ. ಅರುಣ್ ಕೆ. ಎಂಟ್ರಿಯಾಗುತ್ತಿದ್ದಂತೆ ಅಕ್ರಮವಾಗಿ ನಡೆಯುತ್ತಿದ್ದ ಕೆಂಪು ಕಲ್ಲು ಕ್ವಾರಿ ಬಾಗಿಲು ಬಂದಾಗಿತ್ತು. ಈ ನಡುವೆ ರಾಜ್ಯ ಸರಕಾರ ರಾಜಧನ ದುಬಾರಿ ವಿಧಿಸಿದ ಪರಿಣಾಮ ಅಧಿಕೃತ ಪರವಾನಿಗೆ ಪಡೆದಿದ್ದ ಕಲ್ಲು ಕ್ವಾರಿ ಗಳು ಕೂಡ ವಹಿವಾಟು ನಿಲ್ಲಿಸಿತ್ತು. ಇದರ ಪರಿಣಾಮವಾಗಿ ದಕ್ಷಿಣ […]

Continue Reading

ಹಲ್ಲೆ, ಜೀವ ಬೆದರಿಕೆ ಪ್ರಕರಣ: ನ್ಯಾಯಾಲಯಕ್ಕೆ ಹಾಜರಾಗದೇ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ.

ಬಂಟ್ವಾಳ: ಕನ್ಯಾನ ನಿವಾಸಿ ಆನಂದ ಎಂಬವರಿಗೆ 2020 ರಲ್ಲಿ, ಆರೋಪಿಗಳಾದ ಅಜೀಝ್, ತೋಯಿಬ್, ಆಶೀಪ್, ಕಲೀಲ್, ಅಜೀಝ್ ಹಾಗೂ ಇತರರು ಕೂಟ ಸೇರಿ ಅವ್ಯಾಚ್ಯ ಶಬ್ದಗಳಿಂದ ಬೈದು, ಹಲ್ಲೆ ನಡೆಸಿ, ಜೀವ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ 135/2020 ರಂತೆ ಪ್ರಕರಣ ದಾಖಲಾಗಿರುತ್ತು. ಪ್ರಕರಣದ ಆರೋಪಿಗಳ ಪೈಕಿ ಬಂಟ್ವಾಳ, ಕನ್ಯಾನ ನಿವಾಸಿ ಮೊಯಿದ್ದೀನ ಶಾಕೀರ್ ಯಾನೆ ಮೊಯಿದ ಶಾಕೀರ ಎಂಬಾತನು ಮಾನ್ಯ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡು ವಿದೇಶಕ್ಕೆ ತೆರಳಿದ್ದ. ಸದ್ರಿ ಆರೋಪಿ […]

Continue Reading

ಮೂಡಬಿದ್ರೆ: ಆಳ್ವಾಸ್ ಕ್ಯಾಂಟೀನ್ ಸಿಬ್ಬಂದಿ ಕೊಲೆ ಪ್ರಕರಣ; ಆರೋಪಿ ಚಿದಾನಂದನಿಗೆ ಜೀವಾವಧಿ ಶಿಕ್ಷೆ

ಅಂದಿನ ತನಿಖಾಧಿಕಾರಿ ದಿನೇಶ್ ಕುಮಾರ್ ರವರ ಕರ್ತವ್ಯ ನಿಷ್ಠೆಯಿಂದ ಆರೋಪಿಗೆ ಕಾನೂನಿನ ಕುಣಿಕೆ ಬಿಗಿ ಮೂಡಬಿದ್ರೆ ಪೊಲೀಸ್ ಠಾಣಾ ವ್ಯಾಪ್ತಿಯ ಆಳ್ವಾಸ್ ಕಾಲೇಜಿನ ಕ್ಯಾಂಟೀನ್ ನಲ್ಲಿ ಕೆಲಸ ಮಾಡುತ್ತಿದ್ದ ಚೇತನ್ ಎಂಬವನ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಚಿದಾನಂದ ಪರಶುನಾಯ್ಕರ್ ಎಂಬುವನಿಗೆ ಎರಡನೇ ಹೆಚ್ಚುವರಿ ಹಾಗೂ ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿದೆ. 2020 ರಲ್ಲಿ ಆಳ್ವಾಸ್ ಕ್ಯಾಂಟೀನ್ ನಲ್ಲಿ ಚೇತನ್ ಹಾಗೂ ಚಿದಾನಂದ ಇಬ್ಬರು ಒಟ್ಟಿಗೆ ಕೆಲಸ ಮಾಡಿಕೊಂಡಿದ್ದರು. ಕ್ಯಾಂಟೀನ್ ವಿಚಾರದಲ್ಲಿ ಹಾಗೂ ವೈಯಕ್ತಿಕ ವಿಚಾರದಲ್ಲಿ ಇಬ್ಬರ […]

Continue Reading