ಮಂಗಳೂರಿನ ಪ್ರತಿಷ್ಠಿತ ಕಾಲೇಜು ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಸರಬರಾಜು; ಸಿಸಿಬಿ ಪೊಲೀಸರ ಖೆಡ್ಡಾಕ್ಕೆ ಬಿದ್ದ ದೇರಳಕಟ್ಟೆಯ ಅರ್ಶದ್

ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ ಅನ್ನು ಬೆಂಗಳೂರಿನಿಂದ ತರಿಸಿಕೊಂಡು ಮಂಗಳೂರು ನಗರದ ಪ್ರತಿಷ್ಠಿತ ಕಾಲೇಜು ವಿದ್ಯಾರ್ಥಿಗಳಿಗೆ ಪೂರೈಸುತ್ತಿದ್ದ ವ್ಯಕ್ತಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ವ್ಯಕ್ತಿಯನ್ನು ಮೂಲತಃ ಕೇರಳದ ಕೊಚ್ಚಿ ನಿವಾಸಿ, ಪ್ರಸ್ತುತ ದೇರಳಕಟ್ಟೆಯಲ್ಲಿ ವಾಸಿಸುತ್ತಿರುವ ಮೊಹಮ್ಮದ್ ಅರ್ಶದ್ ಖಾನ್ ಎಂದು ತಿಳಿದು ಬಂದಿದೆ. ಖಚಿತ ಮಾಹಿತಿ ಆಧರಿಸಿ ಮಂಗಳೂರು ಸಿಸಿಬಿ ಪೊಲೀಸರು ಆರೋಪಿಯನ್ನು ಬಂಧಿಸಿ ಆತನ ಬಳಿಯಿದ್ದ 53.29 ಗ್ರಾಂ ಎಂಡಿಎಂಎ, 2.33 ಗ್ರಾಂ ಹೈಡೋವೀಡ್ ಗಾಂಜಾ ಹಾಗೂ 0.45 ಗ್ರಾಂ ಎಂಡಿಎಂಎ ಪಿಲ್ಸ್ […]

Continue Reading

ಬೆಳ್ತಂಗಡಿ:ಕೊಲೆ ಪ್ರಕರಣದ ಆರೋಪಿಗೆ ಜೀವಾವಧಿ ಶಿಕ್ಷೆ ಪ್ರಕಟ

ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿರುವ ವಸತಿಗೃಹದಲ್ಲಿ ಮಾರ್ಚ್ 1, 2014 ರಂದು ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಆರೋಪಿಯಾದ ಚಿಕ್ಕಮಗಳೂರು ನಿವಾಸಿ ಬಾಳಪ್ಪ ಎಂ ಕಳ್ಳೊಳ್ಳಿ ಎಂಬಾತನಿಗೆ ಜೀವಾವಧಿ ಶಿಕ್ಷೆ ವಿಧಿಸಿ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಜಗದೀಶ್ ಅವರು ಆದೇಶ ನೀಡಿದ್ದಾರೆ. ಈ ಪ್ರಕರಣದ ವಿಚಾರಣೆ ನಡೆಸಿದ ಬೆಳ್ತಂಗಡಿ ಪೊಲೀಸ್ ಠಾಣಾ ನಿರೀಕ್ಷಕರಾದ ಲಿಂಗಪ್ಪ ಪೂಜಾರಿ ರವರು ಸೂಕ್ತ ಸಾಕ್ಷಾಧಾರಗಳನ್ನು ಸಂಗ್ರಹಿಸಿ ಬೆಳ್ತಂಗಡಿ ನ್ಯಾಯಾಲಯಕ್ಕೆ ದೋಷರೊಪಾಣಾ ಪಟ್ಟಿಯನ್ನು ಸಲ್ಲಿಸಿದ್ದರು. ಸದ್ರಿ‌ […]

Continue Reading

ದ.ಕ ಜಿಲ್ಲೆಯ ಪೊಲೀಸರಿಗೆ ಸವಾಲಾದ ನಿಗೂಢ ಪ್ರಕರಣಗಳು..! ಪ್ರಕರಣ ಭೇದಿಸಲು ವಿಫಲರಾಗಿ ಕೈ ಕಟ್ಟಿ ಕುಳಿತ ಪೊಲೀಸ್ ಇಲಾಖೆ

ಪಂಜಿಮೊಗರು ಡಬಲ್ ಮರ್ಡರ್, ಎ.ಜೆ ಅಸ್ಪತ್ರೆ ಬಳಿ ಕಾಣೆಯಾದ ರಫೀನಾ, ಯುವ ವಕೀಲ ಪ್ರೀತಂ, ಪ್ರಕರಣದ ನಿಗೂಢ ರಹಸ್ಯ.! ಜಿಲ್ಲೆಯಲ್ಲಿ ದಶಕಗಳಿಂದ ಭೇದಿಸಲಾಗದ ಕೊಲೆ, ಮಿಸ್ಸಿಂಗ್ ಕೇಸ್ ಗಳು ಹಾಗೆ ಧೂಳು ಹಿಡಿದರೆ, ನೊಂದ ಕುಟುಂಬಗಳಿಗೆ ನ್ಯಾಯ ಸಿಗುವುದು ಯಾವಾಗ.? ದಕ್ಷ, ನಿಷ್ಠಾವಂತ, ಖಡಕ್ ಅಧಿಕಾರಿ, ಮಂಗಳೂರು ಕಮೀಷನರ್ ಸುಧೀರ್ ಕುಮಾರ್ ರೆಡ್ಡಿಯವರು ಈ ಪ್ರಕರಣಗಳಿಗೆ ಜೀವ ನೀಡುವರೇ. ಮಂಗಳೂರು ನಗರದ ಹೃದಯ ಭಾಗದಲ್ಲಿ ನಡೆದ ಎಷ್ಟೊ ಕೊಲೆ ಕೇಸ್ ಗಳನ್ನು ಪೊಲೀಸರು ಭೇದಿಸಿ, ಆರೋಪಿಗಳನ್ನು ಜೈಲಿಗಟ್ಟಿದ್ದಾರೆ. […]

Continue Reading

ಪುತ್ತೂರು ಆಡಳಿತ ಸೌಧಕ್ಕೆ ಲೋಕಾಯುಕ್ತ ದಾಳಿ. ತಹಶೀಲ್ದಾರ್ ಕುಡಲಗಿ ಪರಾರಿ, ಎಫ್.ಡಿ.ಎ ಸುನಿಲ್ ಬಂಧನ

ಪುತ್ತೂರು ತಾಲೂಕಿನ ಆಡಳಿತ ಸೌಧದಲ್ಲಿರುವ ತಹಶೀಲ್ದಾರ್ ಕಚೇರಿಯ ಎಫ್.ಡಿ.ಎ ಆಗಿರುವ ಸುನಿಲ್ ದೂರುದಾರನಿಂದ ಹನ್ನೆರಡು ಸಾವಿರ ಲಂಚ ಹಣವನ್ನು ಕಚೇರಿಯಲ್ಲಿ ಸ್ವೀಕಾರಿಸುತ್ತಿದ್ದಾಗ ಮಂಗಳೂರು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಎರಡನೇ ಆರೋಪಿ ತಹಶೀಲ್ದಾರ್ ಕುಡಲಗಿ ಪರಾರಿಯಾಗಿದ್ದು ಆತನಿಗಾಗಿ ಶೋಧಕಾರ್ಯ ನಡೆಯುತ್ತಿದೆ. ದೂರುದಾರರ ಚಿಕ್ಕಪ್ಪನಿಗೆ ಪುತ್ತೂರು ತಾಲೂಕು ನೆಟ್ಟಣಿಗೆ ಮುಡೂರು ಗ್ರಾಮದಲ್ಲಿ 65 ಸೆಂಟ್ಸ್ ಜಮೀನು ಅಕ್ರಮ ಸಕ್ರಮದನ್ವಯ ದರ್ಖಾಸ್ತು ಮಂಜೂರಾಗಿದ್ದು, ದೂರುದಾರರ ಚಿಕ್ಕಪ್ಪನವರಿಗೆ ಅನಾರೋಗ್ಯ ಇದ್ದುದರಿಂದ ಅವರು ತನ್ನ ಸ್ವ-ಇಚ್ಛೆಯಿಂದ ಉಪ ನೋಂದಣಾಧಿಕಾರಿ ಕಛೇರಿ, ಪುತ್ತೂರು ಇಲ್ಲಿ ವೀಲುನಾಮೆ […]

Continue Reading

‘ಬಂಗಾರಿ’ ಗಾಗಿ ನಡೆದಿತ್ತು ಭಯಾನಕ ಮರ್ಡರ್.. ಕುಚುಕು ಕುಚುಕು ದೋಸ್ತ್ ಕಿರಾತಕ.. ಬಯಲಾಯ್ತು ಕುಂಟಲ್ಪಾಡಿ ಮರ್ಡರ್ ಸ್ಟೋರಿ

ಮಧ್ಯರಾತ್ರಿ ನಡೆದ ಭಯಾನಕ ಮರ್ಡರ್ ಗೆ ಕಾರ್ಕಳ ಕುಂಟಲ್ಪಾಡಿ ಜನತೆ ಬೆಚ್ಚಿಬಿದ್ದಿದ್ದರು. ಅಷ್ಟಕ್ಕೂ ಹತ್ಯೆಯಾದವ ಮಂಗಳೂರು ಮೂಲದ ನವೀನ್ ಪೂಜಾರಿ. ಹತ್ಯೆಯ ಹಿನ್ನೆಲೆಯನ್ನು ಕೆಲವೇ ಗಂಟೆಗಳಲ್ಲಿ ಭೇದಿಸುವಲ್ಲಿ ಕಾರ್ಕಳ ಪೊಲೀಸರು ಯಶಸ್ವಿಯಾಗಿದ್ದಾರೆ. ಅಷ್ಟಕ್ಕೂ ಈ ಹತ್ಯೆ ನಡೆದಿದ್ದು ‘ಬಂಗಾರಿ’ ಗಾಗಿ. ಹಂತಕ ಬೆಳ್ತಂಗಡಿ ಮೂಲದ ಪರೀಕ್ಷಿತ್ ಅಂದರ್ ಆಗಿದ್ದಾನೆ. ಬಂಗಾರಿ’ ಬುಲ್ ಬುಲ್! ಮಂಗಳೂರು ಮೂಲದ ಪಡೀಲ್ ನಿವಾಸಿಯಾಗಿರುವ ನವೀನ್ ಪೂಜಾರಿ ಪತ್ನಿ, ಮಕ್ಕಳನ್ನು ಮಂಗಳೂರಿನಲ್ಲಿ ಬಿಟ್ಟು ಕಳೆದ ನಾಲ್ಕೈದು ವರ್ಷಗಳಿಂದ ಕಾರ್ಕಳದಲ್ಲಿ ಪ್ರತ್ಯೇಕವಾಗಿ ವಾಸಿಸುತ್ತಿದ್ದಾನೆ. ಬಡ್ಡಿ […]

Continue Reading

ತಕ್ಷಣದ ಲಾಭಕ್ಕಾಗಿ ವ್ಯಾಪಾರ ನೀತಿಯಲ್ಲಿ ರಾಜಿ ಮಾಡಿಕೊಳ್ಳುವ ಮನಸ್ಥಿತಿಯಿಂದ ಬ್ಯಾರಿ ವ್ಯಾಪಾರಿಗಳು ಹೊರ ಬರಬೇಕು: ಉಮರ್ ಟಿ.ಕೆ

ಬ್ಯಾರಿ ಸಮುದಾಯದ ವ್ಯಾಪಾರಿಗಳು ತಮ್ಮಸಣ್ಣ ಉದ್ಯಮ ಅಥವಾ ವ್ಯಾಪಾರ ವ್ಯಸ್ಥಿತವಾಗಿ ನಡೆಸುವುದು, ಲೆಕ್ಕಪತ್ರಗಳನ್ನು ಅಧಿಕೃತಗೊಳಿಸುವುದು ಇಂದಿನ ಅಗತ್ಯತೆ ಆಗಿದೆ. ತಕ್ಷಣದ ದೊಡ್ಡ ಲಾಭಗಳಿಗಾಗಿ ಉದ್ಯಮ ನೀತಿಯಲ್ಲಿ ರಾಜಿ ಮಾಡಿಕೊಳ್ಳುವ ಮನಸ್ಥಿತಿಯಿಂದ ನಾವು ಹೊರ ಬರುವುದು ಕೂಡ ಅಗತ್ಯವಾಗಿದೆ ಎಂದು ಉದ್ಯಮಿ ಉಮರ್ ಟಿ.ಕೆ ಅಭಿಪ್ರಾಯ ವ್ಯಕ್ತಪಡಿಸಿದರು. ಬ್ಯಾರೀಸ್ ಬಿಸಿನೆಸ್ ಫಾರಂನ ಮಾರ್ಗದರ್ಶಕರಾದ ಅವರು, ಫಾರಂ ಆಯೋಜಿಸಿದ ಪಸ್ಟ್ ಸ್ಟೆಪ್ ಎಂಬ ಸಮಾಲೋಚನಾ ಸಭೆಯಲ್ಲಿ ಮಾತನಾಡುತ್ತಾ, ವ್ಯವಹಾರವು ಶಿಸ್ತು ಮತ್ತು ಸಿಸ್ಟಂ ನಲ್ಲಿ ಇಲ್ಲದೇ ಇದ್ದರೆ ಯಶಸ್ಸು ಸಾಧ್ಯವಿಲ್ಲ, […]

Continue Reading

ಖೋಟಾನೋಟು ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯ ಬಂಧನ

ನಿಜಾಮುದ್ದೀನ್ ಅಲಿಯಾಸ್ ನಿಜಾಮ್ ಜೋಡು ಮಾರ್ಗ, ಬಿ.ಸಿ ರೋಡ್, ಬಂಟ್ವಾಳ ಎಂಬಾತನ ಮೇಲೆ 2023 ರಲ್ಲಿ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ಮಾನ್ಯ ನ್ಯಾಯಲಯದಲ್ಲಿ ವಿಚಾರಣೆಯಲ್ಲಿದ್ದು, ನ್ಯಾಯಾಲಯದಿಂದ ಜಾಮೀನು ಪಡೆದು ಹೊರಬಂದಿದ್ದು ನಂತರ ಪ್ರಕರಣಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ. ಈತನ ಮೇಲೆ ಎಂಟು ಬಾರಿ ಬಂಧನ ವಾರಂಟ್ ಹೊರಡಿಸಿರುತ್ತದೆ. ಮಂಗಳೂರು ಪೂರ್ವ ಪೊಲೀಸ್ ಠಾಣಾ ಅಪರಾಧ ವಿಭಾಗದ ಸಿಬ್ಬಂದಿಗಳು ಹಾಗೂ ವಾರಂಟ್ ಜ್ಯಾರಿ ಸಿಬ್ಬಂದಿಗಳು ಈತನನ್ನು 25-08-2025 ರಂದು ಖಚಿತ ಮಾಹಿತಿ ಮೇರೆಗೆ ಉಪ್ಪಿನಂಗಡಿ ಬಳಿಯ […]

Continue Reading

ಲಕ್ಕಿ‌ ಸ್ಕೀಂ ವಂಚನೆ ಸಂತ್ರಸ್ತರಿಗೆ ನ್ಯಾಯ ಒದಗಿಸಲು ಸಿಪಿಐಎಂ ಆಗ್ರಹ

ಲಕ್ಕಿ ಸ್ಕೀಂ ಹೆಸರಿನಲ್ಲಿ ಬಂಪರ್ ಬಹುಮಾನ, ಕಟ್ಟಿದ ಹಣದ ಮೌಲ್ಯಕ್ಕೆ ತಕ್ಕುದಾದ ವಸ್ತುಗಳನ್ನು ನೀಡುವ ಆಮಿಷ ಒಡ್ಡಿ ಸಾವಿರಾರು ಸಂಖ್ಯೆಯ ಜನರಿಂದ ಕೋಟಿ, ಕೋಟಿ ಹಣ ಸಂಗ್ರಹಿಸಿದ ಲಕ್ಕಿ‌ ಸ್ಕೀಂ ಗಳಲ್ಲಿ‌ ಕೆಲವೊಂದು ಆಯೋಜಕರು ಸ್ಕೀಂ ಕೊನೆಗೊಂಡ ತರುವಾಯ ವಸ್ತುಗಳನ್ನು ನೀಡದೆ ವಂಚಿಸಿರುವುದು ವರದಿಯಾಗಿದೆ. ಸಂತ್ರಸ್ತರು ನೀಡಿದ ದೂರಿನ ಆಧಾರದಲ್ಲಿ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಶೈನ್ ಹಾಗು ನ್ಯೂ ಇಂಡಿಯಾ ಸ್ಕೀಂ ಆಯೋಜಕರನ್ನು ಬಂಧಿಸಿರುತ್ತಾರೆ. ಸುರತ್ಕಲ್ ಪೊಲೀಸರ ಕ್ರಮವನ್ನು ಸಿಪಿಐಎಂ ಸ್ವಾಗತಿಸುತ್ತದೆ, ಅದೇ ಸಂದರ್ಭ, ಸಂತ್ರಸ್ತರಿಗೆ […]

Continue Reading

“ಧರ್ಮಸ್ಥಳ ಅಪರಾಧ ಪ್ರಕರಣಗಳ ಕುರಿತಾದ ಹೋರಾಟಗಳ ವಿಷಯದಲ್ಲಿ ತಪ್ಪು ಮಾಹಿತಿ ಹರಡುತ್ತಿರುವ ಸಂದರ್ಭದಲ್ಲಿ ನಾಡಿನ ಎಡ, ಜನಪರ, ಪ್ರಜಾಪ್ರಭುತ್ವವಾದಿ ಚಳವಳಿಗಳು ಜನತೆಗೆ ನೀಡುತ್ತಿರುವ ವಿವರಣೆ”

ಮುಸುಕುದಾರಿ ಚಿನ್ನಯ್ಯ ಕೊಟ್ಟ ದೂರಿನ ಬಳಿಕ ಧರ್ಮಸ್ಥಳ ದೌರ್ಜನ್ಯದ ವಿರುದ್ಧದ ಹೋರಾಟ ಪ್ರಾರಂಭವಾಗಿದ್ದಲ್ಲ. ಧರ್ಮಸ್ಥಳದ ಅಸಹಜ ಸಾವುಗಳು, ಕೊಲೆ, ಅತ್ಯಾಚಾರ, ಭೂ ಅಕ್ರಮ, ಮೈಕ್ರೋ ಫೈನಾನ್ಸ್ ದೌರ್ಜನ್ಯಗಳನ್ನು ತನಿಖೆ ನಡೆಸಲು ನೆಲ ಅಗೆಯಬೇಕಿಲ್ಲ. ಚಿನ್ನಯ್ಯ ಅನಾಮಿಕರಾಗಿ ಬಂದು ದೂರು ನೀಡಿದ ಬಳಿಕ ಅಸಹಜ ಸಾವುಗಳಾದ ಶವಗಳನ್ನು ಹೂತ ಪ್ರಕರಣ ರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಯಾಯಿತೇ ವಿನಹ, ಅದು ಹೋರಾಟದ ಪ್ರಾರಂಭವಲ್ಲ. ಚಿನ್ನಯ್ಯರ ದೂರೇ ಹೋರಾಟದ ಮುಖ್ಯವಸ್ತುವಲ್ಲ. ಎಡಪಂಥೀಯ, ದಲಿತ, ಸಮಾನತಾವಾದಿ, ಮಹಿಳಾ ಹೋರಾಟಗಾರರು, ಚಿಂತಕರು ಯಾವತ್ತೂ ಕೂಡಾ ಹೋರಾಟಕ್ಕೆ […]

Continue Reading

ಬಂಟ್ವಾಳ: ಅಕ್ರಮವಾಗಿ ಪಡಿತರ ದಾಸ್ತಾನು ಪ್ರಕರಣ: ಆಹಾರ ನಿರೀಕ್ಷಕರ ಮತ್ತು ಪೊಲೀಸರ ಜಂಟಿ ದಾಳಿ: 64 ಗೋಣಿ ಚೀಲ ಅಕ್ಕಿ, ಇತರ ಸೊತ್ತು ವಶ; ಪ್ರಕರಣ ದಾಖಲು

ಬಂಟ್ವಾಳ: ಗೊಳ್ತಮಜಲು ಗ್ರಾಮದ ಪಟ್ಟೆಕೋಡಿ ಎಂಬಲ್ಲಿರುವ ಅಂಗಡಿ ಕಟ್ಟಡವೊಂದರಲ್ಲಿ, ಪಡಿತರ ಅಕ್ಕಿಯನ್ನು ಆಕ್ರಮವಾಗಿ ದಾಸ್ತಾನು ಇಡಲಾಗಿರುವ ಬಗ್ಗೆ ಮಾಹಿತಿ ಮೇರೆಗೆ, ಬಂಟ್ವಾಳ ತಾಲೂಕು ಕಛೇರಿಯ ಆಹಾರ ನಿರೀಕ್ಷಕರು ಹಾಗೂ ಬಂಟ್ವಾಳ ನಗರ ಠಾಣಾ ಪೊಲೀಸರ ಸಹಕಾರದೊಂದಿಗೆ ಜಂಟಿ ದಾಳಿ ನಡೆಸಿ, ಬಂಟ್ವಾಳ, ಗೋಳ್ತಮಜಲು ನಿವಾಸಿ ಉಮ್ಮರಬ್ಬ ಎಂಬವರು, ಕಟ್ಟಡವೊಂದರಲ್ಲಿ 64 ಗೋಣಿ ಚೀಲಗಳಲ್ಲಿ 58,288/-ರೂ. ಮೌಲ್ಯದ 2103.35 ಕೆ.ಜಿ ಬೆಳ್ತಿಗೆ ಅಕ್ಕಿ ಮತ್ತು 467.10 ಕೆ.ಜಿ ಕುಚ್ಚಲಕ್ಕಿಯನ್ನು ಆಕ್ರಮವಾಗಿ ಸಂಗ್ರಹಿಸಿಟ್ಟಿು, ಕೆಎ.19.ಡಿ.3896 ಎಂಬ ಆಟೋರಿಕ್ಷಾದಲ್ಲಿ ಸಾಗಾಟ ಮಾಡಲು […]

Continue Reading