ಸುಲಿಗೆ ಪ್ರಕರಣ: ಅಜ್ಜಿಯನ್ನೇ ಯಮಾರಿಸಿದ ಮೊಮ್ಮಗನ ಬಂಧನ; ಎರಡು ಚಿನ್ನದ ಬಳೆಗಳು ವಶ

ಪುಂಜಾಲಕಟ್ಟೆ ಪೊಲೀಸ್‌ ಠಾಣಾ ವ್ಯಾಪ್ತಿಯ ಬಂಟ್ವಾಳ ತೆಂಕಕಜೆಕಾರು ಉದ್ದದ ಗುಡ್ಡೆ ಎಂಬಲ್ಲಿ 82 ವರ್ಷ ಪ್ರಾಯದ ಅವ್ವಮ್ಮ ಎಂಬವರು ಮನೆಯಲ್ಲಿ ಒಬ್ಬಂಟಿಯಾಗಿದ್ದಾಗ ಯಾರೋ ಅಪರಿಚಿತ ವ್ಯಕ್ತಿ ಮುಖ ಚಹರೆ ಕಾಣದಂತೆ ಮುಖಕ್ಕೆ ಬಟ್ಟೆ ಸುತ್ತಿಕೊಂಡು ಮನೆಯೊಳಗೆ ನುಗ್ಗಿ ಅವ್ವಮ್ಮರವರ ಕೈಯಲ್ಲಿದ್ದ ಸುಮಾರು 5 ಲಕ್ಷ ರೂ. ಮೌಲ್ಯದ 40 ಗ್ರಾಂ ತೂಕದ ಎರಡು ಚಿನ್ನದ ಬಳೆಗಳನ್ನು ಬಲತ್ಕಾರವಾಗಿ ಕಸಿದು ಪರಾರಿಯಾಗಿದ್ದರು. ಅ ವೇಳೆಯಲ್ಲಿ ಅವ್ವಮ್ಮರವರ ಕೈಗೆ ಗಾಯವಾಗಿ ರಕ್ತ ಬರುತ್ತಿದ್ದು, ಈ ಬಗ್ಗೆ ಅವ್ವಮ್ಮರವರ ಮಗ ಸಾದಿಕ್ […]

Continue Reading

ಮಾದಕವಸ್ತು ಸಾಗಾಟ ಜಾಲ ಪತ್ತೆ; ಮಾದಕ ವಸ್ತು MDMA, ಕೊಕೇನ್ ಸಹಿತ ಕೊಟ್ಯಾಂತರ ರೂ. ಮೌಲ್ಯದ ಸೊತ್ತುಗಳ ವಶ.

ಹಾಸನದಿಂದ ಮಂಗಳೂರು ಕಡೆಗೆ ಮಾದಕವಸ್ತು ಸಾಗಾಟ ಮಾಡುತ್ತಿರುವ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸರಿಗೆ ಬಂದ ಖಚಿತ ಮಾಹಿತಿ ಮೇರೆಗೆ, ದಿನಾಂಕ 16.08.2026 ರಂದು ರಾತ್ರಿ ಬಂಟ್ವಾಳ ಗ್ರಾಮಾಂತರ ಪೊಲೀಸ್‌ ಉಪನಿರೀಕ್ಷಕರು ಹಾಗೂ ಸಿಬ್ಬಂದಿಗಳು KA-01-MA-1284 ನೋಂದಣಿಯ ಕಾರೊಂದನ್ನು ತಡೆದು, ಕಾರಿನ ಚಾಲಕನ ಬೆಂಗಳೂರು ಕೆಂಗೇರಿ ನಿವಾಸಿ ಮಹಮ್ಮದ್ ಅಮೀರ್ ಜರ್ತಾಬ್ ಎಂಬಾತನನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಿದಾಗ, ಆತನು ಕಾರಿನಲ್ಲಿ ಮಾದಕವಸ್ತು ಸಾಗಿಸುತ್ತಿರುವುದಾಗಿ ಒಪ್ಪಿಕೊಂಡಿರುತ್ತಾನೆ. ನಂತರ ಪೊಲೀಸರು ಕಾರನ್ನು ತಪಾಸಣೆ ನಡೆಸಿ ವಾಹನದೊಳಗಡೆ ಇದ್ದ 538.63 ಗ್ರಾಂ MDMA […]

Continue Reading

ಈ ಮಣ್ಣಿನ ಮೂಲನಿವಾಸಿಗಳ ಆಚರಣೆ, ಸಂಸ್ಕೃತಿ, ಧಾರ್ಮಿಕತೆಯನ್ನು ನಾಶ ಮಾಡುವ ಕಸ್ತೂರಿ ರಂಗನ್ ವರದಿಯು ಅವೈಜ್ಞಾನಿಕ ಒಪ್ಪಲು ಸಾಧ್ಯವಿಲ್ಲ: ರಕ್ಷತ್ ಶಿವರಾಂ

ಜಾತಿ ಧರ್ಮವನ್ನು ಹೊರಗಿಟ್ಟು ಜನವಿರೋಧಿ ವರದಿಯ ವಿರುದ್ಧ ಸೌಹಾರ್ದ ಹೋರಾಟದ ಅಗತ್ಯವಿದೆ: ಮಹಮ್ಮದ್ ಸರ್ವಾಣಿ ಪಶ್ಚಿಮ ಘಟ್ಟ ಸೇರಿದಂತೆ ಅರಣ್ಯ ಸಂರಕ್ಷಣೆಯನ್ನು ಸ್ವಾಗತಿಸುತ್ತಾ ಜನರ ಬದುಕನ್ನು ನಾಶಪಡಿಸುವ ಕಸ್ತೂರಿರಂಗನ್ ವರದಿಯನ್ನು ಒಪ್ಪಲು ಸಾಧ್ಯವಿಲ್ಲ. ಅದರ ವಿರುದ್ಧ ಜನಜಾಗೃತಿ ಮೂಡಿಸುವ ಜೊತೆಗೆ ತೀವ್ರ ಸ್ವರೂಪದ ಹೋರಾಟಕ್ಕೆ ಜನರು ಮುಂದಾಗಬೇಕು ಎಂದು ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟ ಸಮಿತಿ ತಾಲೂಕು ಸಂಚಾಲಕ ರಕ್ಷಿತ್ ಶಿವರಾಂ ಕರೆ ನೀಡಿದರು. ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟ ಸಮಿತಿ ನೆರಿಯ ಗ್ರಾಮ ಸಮಿತಿ ವತಿಯಿಂದ […]

Continue Reading

ಬಂಟ್ವಾಳ ಗ್ರಾಮಾಂತರ ಪೊಲೀಸರ ಕಾರ್ಯಾಚರಣೆ: MDMA ಸಹಿತ 5 ಲಕ್ಷ ಮೌಲ್ಯದ ಸ್ವತ್ತುಗಳ ವಶ, ಆರೋಪಿಗಳ ಬಂಧನ

ದಿನಾಂಕ 12.08.2026 ರಂದು ಬಂಟ್ವಾಳ ಉಪ-ವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕರಾದ ಯಶ್ ಕುಮಾರ್ ಶರ್ಮಾ, ಐ.ಪಿ.ಎಸ್ ರವರ ನೇತೃತ್ವದ ತಂಡವು, ಬಂಟ್ವಾಳ‌ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಬಂಟ್ವಾಳ ಕಾವಳಪಡೂರು ಎಂಬಲ್ಲಿ ದಾಳಿ ನಡೆಸಿ, ಸುಮಾರು 2 ಲಕ್ಷ 25 ಸಾವಿರ ಮೌಲ್ಯದ 22.57 ಗ್ರಾಂ ನಿಷೇಧಿತ ಎಂ.ಡಿ.ಎಂ.ಎ ಹಾಗೂ 30.34 ಗ್ರಾಂ ಗಾಂಜಾ, ಡ್ರಗ್ಸ್ ಸಾಗಾಟಕ್ಕೆ ಬಳಸಿದ ಕಾರು ಹಾಗೂ 5 ಮೊಬೈಲ್‌ ಗಳು ಸೇರಿದಂತೆ ಒಟ್ಟು 4 ಲಕ್ಷ 90 ಸಾವಿರ ಮೌಲ್ಯದ ಸ್ವತ್ತುಗಳನ್ನು […]

Continue Reading

ಕಮ್ಯೂನಿಟಿ ಸೆಂಟರ್ ನ ನೀಟ್ ಸಾಧಕರಿಗೆ 20 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಿಸಿದ ಝಕಾರಿಯಾ ಹಾಜಿ ಜೋಕಟ್ಟೆ

ಪುತ್ತೂರು ಕಮ್ಯೂನಿಟಿ ಸೆಂಟರ್ ನ ನೀಟ್ ಸಾಧಕ ವಿದ್ಯಾರ್ಥಿಗಳಿಗೆ ಸೌದಿ ಅರೇಬಿಯಾದ ಪ್ರಸಿದ್ಧ ಕಂಪೆನಿ ಅಲ್-ಮುಝೈನ್ ಇದರ ಮಾಲಕರಾದ ಝಕಾರಿಯಾ ಹಾಜಿ ಜೋಕಟ್ಟೆ ಅವರು ಸುಮಾರು 20 ಲಕ್ಷ ರೂಪಾಯಿ ವಿದ್ಯಾರ್ಥಿ ವೇತನವನ್ನು ವಿತರಿಸಿದರು. ಹಿದಾಯ ಫೌಂಡೇಶನ್ ನ ಬಹು ನಿರೀಕ್ಷಿತ ಸಮುದಾಯ ಕೇಂದ್ರ ಎಪಿ ಸೆಂಟರ್ ನಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ನೀಟ್ ಸಾಧಕ ವಿದ್ಯಾರ್ಥಿಗಳ ಭವಿಷ್ಯದ ಮೆಡಿಕಲ್ ವಿದ್ಯಾಭ್ಯಾಸಕ್ಕೆ ನೆರವಾಗಲು ಈ ವಿದ್ಯಾರ್ಥಿ ವೇತನ ವಿತರಿಸಲಾಯಿತು. ವಿವಿಧ ಮಾನದಂಡಗಳ ಆಯ್ಕೆಯ ಮೂಲಕ ಒಂದು ಲಕ್ಷ, […]

Continue Reading

ಮಂಗಳೂರು ನಗರ ಪೊಲೀಸರ ಕಾರ್ಯಾಚರಣೆ: ಮಹಾರಾಷ್ಟ್ರ ಮೂಲದ ಮನೆ ಕಳ್ಳತನ ಆರೋಪಿಯ ಬಂಧನ

ಕಂಕನಾಡಿ: ಮಂಗಳೂರು ಜೆಪ್ಪಿಮೊಗರು ಮನೆಯಲ್ಲಿ ಯಾರು ಇಲ್ಲದ ಸಮಯ ನೋಡಿ ಮನೆಯ ಬಾಗಿಲಿಗೆ ಅಳವಡಿಸಿದ್ದ ಬೀಗವನ್ನು ಮುರಿದು, ಕಪಾಟಿನಲ್ಲಿಟ್ಟಿರುವ 14 ಗ್ರಾಂ ತೂಕದ ಚಿನ್ನದ ಸರ, 2 ಗ್ರಾಂ ತೂಕದ 2 ಉಂಗುರ ಹಾಗೂ 25 ಸಾವಿರ ರೂ. ನಗದು ಹಣವನ್ನು ಕಳ್ಳತನ ಮಾಡಿರುವ ಬಗ್ಗೆ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ.ಸಂ: 106/2026 ಪ್ರಕರಣ ದಾಖಲಾಗಿತ್ತು. ಪ್ರಕರಣಕ್ಕೆ ಸಂಬಂಧಿದಂತೆ ತನಿಖೆಗಿಳಿದ ವಿಶೇಷ ಪೊಲೀಸರ ತಂಡ ಖಚಿತ ಮಾಹಿತಿ ಮೇರೆಗೆ ದಿನಾಂಕ: 11-08-2026 ರಂದು ತಲಪಾಡಿಯ ಬಸ್ […]

Continue Reading

ಮಂಗಳೂರು: ಪ್ರತ್ಯೇಕ ಎರಡು ಕಳವು ಪ್ರಕರಣ; ಇಬ್ಬರು ಆರೋಪಿಗಳ ಬಂಧನ

ಜೂನ್ 14 ರಂದು ಸೂಟರ್‌ಪೇಟೆ ಗ್ರಾಮ ಲೆಕ್ಕಾಧಿಕಾರಿ ಕಚೇರಿ ಸಮೀಪ ಮಹಿಳೆಯೊಬ್ಬರ ಬಂಗಾರದ ಸರವನ್ನು ಕಸಿದುಕೊಂಡು ಮೋಟಾರ್‌ ಸೈಕಲ್‌ನಲ್ಲಿ ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ಕೈಯಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದ ಆರೋಪಿಯನ್ನು ಬಂಧಿಸುವಲ್ಲಿ ಕೊನೆಗೂ ಯಶಸ್ವಿಯಾಗಿದ್ದಾರೆ. ಘಟನೆಗೆ ಸಂಬಂಧಿಸಿ ಜೂನ್ 26 ರಂದು ಪಾಂಡೇಶ್ವರದ ರೋಸಾರಿಯೋ ಶಾಲೆ ಸಮೀಪ ಮೂವರು ಆರೋಪಿಗಳನ್ನು ಬಂಧಿಸಲಾಗಿತ್ತು. ಆ ಸಂದರ್ಭ ಪ್ರಮುಖ ಆರೋಪಿ ಅಲ್ತಾಫ್ ಹುಸೈನ್ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದ. ಈ ಘಟನೆಯಲ್ಲಿ ಪೊಲೀಸ್ ಸಿಬ್ಬಂದಿಗೆ ಸಣ್ಣ […]

Continue Reading

ವೃದ್ಧೆಯ ಮೇಲೆ ಹಲ್ಲೆ ನಡೆಸಿ ದರೋಡೆ ಮಾಡಿದ ಪ್ರಕರಣ: ಆರೋಪಿಗಳನ್ನು ಬಂಧಿಸಿದ ಮಂಗಳೂರು ನಗರ ಪೊಲೀಸರು

ಕೋಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 76 ವರ್ಷದ ವೃದ್ಧ ಮಹಿಳೆಯನ್ನು ಬೆದರಿಸಿ ದರೋಡೆ ನಡೆಸಿದ ಪ್ರಕರಣ ಆಗಸ್ಟ್ 3 ರಂದು ನಡೆದಿತ್ತು. ವೃದ್ಧ ಮಹಿಳೆ ಮನೆಯಲ್ಲಿದ್ದ ಸಂದರ್ಭ ಮಧ್ಯಾಹ್ನದ ಹೊತ್ತಿಗೆ ಮನೆಗೆ ಬಂದಿದ್ದ ಆಗುಂತಕರು ಏಕಾಏಕಿ ಮನೆಯ ಬಾಗಿಲನ್ನು ಬಡಿದಿದ್ದು ಈ ಸಂದರ್ಭ ಪರಿಚಯದವರು ಇರಬೇಕೆಂದು ಮನೆಯ ಬಾಗಿಲು ತೆರೆದ ಸಂದರ್ಭಮನೆಯ ಮೆಟ್ಟಿಲಿನ ಬಳಿ ಇಬ್ಬರು ವ್ಯಕ್ತಿಗಳು ನಿಂತುಕೊಂಡಿದ್ದು, ಮನೆ ಬಾಗಿಲನ್ನು ತೆಗೆದು ಅವರನ್ನು ವಿಚಾರಿಸುತ್ತಿದ್ದಾಗಲೇ ಮನೆ ಬಾಡಿಗೆಗೆ ಎಂದು ಮಾತನಾಡುತ್ತಾ ಆರೋಪಿಗಳು ಬಾಗಿಲನ್ನು ಬಲವಂತವಾಗಿ ದೂಡಿ, […]

Continue Reading

ಅಪ್ರಾಪ್ತ ಬಾಲಕಿಯ ಅತ್ಯಾಚಾರ, ಜೀವ ಬೆದರಿಕೆ ಪ್ರಕರಣ: ಆರೋಪಿ ಸೋನು ಮ್ಯಾಕ್ಲಿನ್ ನೊರೊನ್ಹ ಎಂಬಾತನಿದೆ 20 ವರ್ಷಗಳ ಕಠಿಣ ಸಜೆ ಹಾಗೂ ದಂಡ

ಮಂಗಳೂರು ತಾಲೂಕಿನ ಕುಂಜತ್ತಬೈಲು ದೇವಿನಗರ ನಿವಾಸಿ ಸೋನು ಮ್ಯಾಕ್ಲಿನ್ ನೊರೊನ್ಹ ಎಂಬಾತ 2024ನೇ ಇಸವಿಯ ಫೆಬ್ರವರಿ ತಿಂಗಳಿನಿಂದ ನೊಂದ ಅಪ್ರಾಪ್ತ ಬಾಲಕಿಯನ್ನು ಪ್ರೀತಿಸುವ ನಾಟಕವಾಡಿ, ಆಕೆಯ ಮನವೊಲಿಸಿ, ನೊಂದ ಅಪ್ರಾಪ್ತ ಬಾಲಕಿ ವಾಸವಾಗಿದ್ದ ಶಕ್ತಿ ನಗರದ ಮನೆಯಲ್ಲಿ 2024 ನೇ ಇಸವಿಯ ಸೆಪ್ಟೆಂಬರ್ ತಿಂಗಳಿನಲ್ಲಿ ಹಾಗೂ ಅಳಪೆ ಗ್ರಾಮದ ಕೆಂಬಾರು ಕೆ.ಇ.ಬಿ. ಮುಂಭಾಗವಿರುವ ಮನೆಯೊಂದಲ್ಲಿ ಹಲವಾರು ಬಾರಿ ಪದೇ ಪದೇ ಅತ್ಯಾಚಾರ ನಡೆಸಿದ್ದು, ಮಾತ್ರವಲ್ಲದೆ ಬಾಲಕಿ ಸ್ನಾನ ಗೃಹದಲ್ಲಿ ನಗ್ನ ಸ್ಥಿತಿಯಲ್ಲಿ ಸ್ನಾನ ಮಾಡುತ್ತಿರುವ ಸಮಯದಲ್ಲಿ ಆರೋಪಿ […]

Continue Reading

ಪಣಂಬೂರು ಬೀಚಲ್ಲಿ ಸಾಮೂಹಿಕ ಅತ್ಯಾಚಾರ ಪ್ರಕರಣ: ನಾಲ್ವರು ಆರೋಪಿಗಳಿಗೆ 20 ವರ್ಷಗಳ ಕಠಿಣ ಶಿಕ್ಷೆ, ಹಾಗೂ ದಂಡ

ತೋಟ ಬೆಂಗ್ರೆ ಬೀಚ್ ನಲ್ಲಿ ಕುಳಿತು ತನ್ನ ಸ್ನೇಹಿತನೊಂದಿಗೆ ಮಾತನಾಡುತ್ತಿದ್ದ ವೇಳೆ, ಏಳು ಮಂದಿ ಅಪರಿಚಿತರು ಬಂದು ಯುವತಿಯ ಸ್ನೇಹಿತನನ್ನು ಎಳೆದುಕೊಂಡು ಹೋಗಿ ಹಲ್ಲೆ ನಡೆಸಿ, ಯುವತಿಯ ಮೇಲೆ ಬಲವಂತವಾಗಿ ಸಾಮೂಹಿಕ ಅತ್ಯಾಚಾರ ಎಸಗಿ ಜೀವ ಬೆದರಿಕೆ ಹಾಕಿದ್ದರು. ಘಟನೆಯ ನಂತರ ಭಯದಿಂದ ಯುವತಿಯು ಯಾರಿಗೂ ವಿಷಯ ತಿಳಿಸದೆ ಇದ್ದು, ಎರಡು ದಿನಗಳ ಬಳಿಕ ಆರೋಪಿಗಳು ದೂರವಾಣಿ ಕರೆ ಮಾಡಿ ಬರಲು ಸೂಚಿಸಿದಾಗ, ಯುವತಿಯು ಮನೆಯವರಿಗೆ ವಿಷಯ ತಿಳಿಸಿ ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. […]

Continue Reading