ಬಂಟ್ವಾಳ ಪುರಸಭೆಯಲ್ಲಿ ದಿನಗೂಲಿ ನೌಕರರದ್ದೇ ಕಾರುಬಾರು. ಬಂಟ್ವಾಳ ಶಾಸಕರೇ ಎಲ್ಲಿದ್ದೀರಾ.?

ಇದು ಬಂಟ್ವಾಳ ಪುರಸಭೆಯ ಕಥೆ ವ್ಯಥೆ . ಇಲ್ಲಿ ಅಧಿಕಾರಿಗಳು ಅನ್ನಿಸಿಕೊಂಡವರು ನಾಮ್ ಕಾವಸ್ತೆ ಮಾತ್ರ. ಆದರೆ ಕಾರುಬಾರು ನಡೆಯುತ್ತಿರುವುದೆಲ್ಲವೂ ದಿನಗೂಲಿ ನೌಕರರದ್ದೇ. ಬಂಟ್ವಾಳ ಪುರಸಭೆಯಲ್ಲಿ ಭ್ರಷ್ಟಾಚಾರ ತಾಂಡವವಾಡಲು ಮೂಲ ಕಾರಣವೇ ಈ ದಿನಗೂಲಿ ನೌಕರರು. ಇವರನ್ನು ಹದ್ದುಬಸ್ತಿನಲ್ಲಿಡಬೇಕಾದ ಅಧಿಕಾರಿ ವರ್ಗ ಇವರ ತಾಳಕ್ಕೆ ತಕ್ಕಂತೆ ಕುಣಿಯುತ್ತಿರುವುದು ಮಾತ್ರ ಅಚ್ಚರಿ ಪಡುವಂತದ್ದು. ಬಂಟ್ವಾಳ ಪುರಸಭೆಯ ಒಳಹೊಕ್ಕರೆ ಯಾವೊಂದು ಕೆಲಸವೂ ಸಲೀಸಾಗಿ ನಡೆಯುತ್ತಿಲ್ಲ. ಖಾತಾ, ಜನನ ಪ್ರಮಾಣ ಪತ್ರ, ಮರಣ ಪ್ರಮಾಣ ಪತ್ರ, ಲೈಸೆನ್ಸ್ ಯಾವ ಕೆಲಸವೂ ಇಲ್ಲಿ […]

Continue Reading

ಸುಹಾಸ್ ಶೆಟ್ಟಿ ಮರ್ಡರ್: ಎನ್ ಐಎ ತನಿಖೆ ಠುಸ್!

ಕರಾವಳಿಯ ಆ ಎರಡು ಹತ್ಯೆಗಳು ರಾಜ್ಯ, ರಾಷ್ಟ್ರಮಟ್ಟದಲ್ಲಿ ದೊಡ್ಡ ಸುದ್ದಿ ಮಾಡಿತ್ತು. ಆ ಇಬ್ಬರು ಯಾರು ಗೊತ್ತೆ? ಹಿಂದೂ ಕಾರ್ಯಕರ್ತ ಕಂ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರ್, ಮತ್ತೊಬ್ಬ ಹಿಂದೂ ಕಾರ್ಯಕರ್ತ ಕಂ ರೌಡಿಶೀಟರ್ ಸುಹಾಸ್ ಶೆಟ್ಟಿ. ಕರಾವಳಿಯಲ್ಲಿ ನಿತ್ಯ ನಿರಂತರವಾಗಿ ಧರ್ಮ ದಂಗಲ್ ಗೆ ಸರಣಿ ಹತ್ಯೆ ನಡೆಯುತ್ತಿತ್ತು. ಕೊಳತ್ತಮಜಲಿನ ರಹೀಂ ಹತ್ಯೆಯ ನಂತರ ಜಿಲ್ಲೆಯಲ್ಲಿ ಖಡಕ್ಕ್ ಪೋಲಿಸ್ ಆಫೀಸರ್ಸ್ ಚಾರ್ಜ್ ತೆಗೆದುಕೊಂಡ ನಂತರ ಕರಾವಳಿ ಒಂಥರಾ ತಣ್ಣನೆ ಮಲಗಿತ್ತು. 2022 ಜುಲೈ 19 ರಂದು […]

Continue Reading

ಕಣಚೂರು ಸ್ಕೂಲ್ ಕ್ಯಾಂಪಸ್‌ನಲ್ಲಿ ಮೇಲ್ತೆನೆಯ ಪತ್ತನೆ ವರ್ಸತ್ತೆ ಜಲ್ಸ್‌

ಮೇಲ್ತೆನೆ ಪ್ರಕಟಿಸಿದ ಮೇಲ್ತೆನೆಲ್ ಬಿರಿಂಞೆ ಪೂವುಙ ಕವನ ಸಂಕಲನ ಬಿಡುಗಡೆ ದೇರಳಕಟ್ಟೆ: ಬ್ಯಾರಿ ಎಲ್ತ್‌ಕಾರ್-ಕಲಾವಿದಮಾರೊ ಕೂಟ (ಮೇಲ್ತೆನೆ)ದ ದಶಮಾನೋತ್ಸವ (ಪತ್ತನೆ ವರ್ಸತ್ತೆ ಜಲ್ಸ್-2025) ಕಾರ್ಯಕ್ರಮವು ಸೆ.30ರಂದು ಕಣಚೂರು ಪಬ್ಲಿಕ್ ಸ್ಕೂಲ್ ಕ್ಯಾಂಪಸ್‌ನಲ್ಲಿ ನಡೆಯಲಿದೆ. ಅಂದು ಬೆಳಗ್ಗೆ 9:30ಕ್ಕೆ ಮೇಲ್ತೆನೆಯ ಅಧ್ಯಕ್ಷ ವಿ. ಇಬ್ರಾಹೀಂ ನಡುಪದವು ಅವರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮವನ್ನು ಹಿರಿಯ ಯಕ್ಷಗಾನ ಕಲಾವಿದ ಜಬ್ಬಾರ್ ಸಮೋ ಉದ್ಘಾಟಿಸಲಿದ್ದಾರೆ. ಮೇಲ್ತೆನೆ ಪ್ರಕಟಿಸಿದ ಮೇಲ್ತೆನೆಲ್ ಬಿರಿಂಞೆ ಪೂವುಙ ಕವನ ಸಂಕಲನವನ್ನು ಬ್ಯಾರಿ ಅಕಾಡಮಿಯ ಅಧ್ಯಕ್ಷ ಉಮರ್ ಯು. ಎಚ್. […]

Continue Reading

ಮರಳುಗಾಡಿನ ಚಿನ್ನದ ರಹಸ್ಯ! ಗೋಲ್ಡ್ ಸ್ಮಗ್ಲಿಂಗ್ ಹಿಂದೆ ದೊಡ್ಡ ಮಾಫಿಯಾ

ಹಳದಿ ಲೋಹದ ಮೇಲೆ ಭಾರತೀಯರಿಗೆ ಎಷ್ಟು ವ್ಯಾಮೋಹ ಇದೆ ಎಂದರೆ ಭಾರತೀಯರನ್ನು ‘ಚಿನ್ನಪ್ರಿಯರು’ ಎಂದೇ ಗುರುತಿಸಲಾಗುತ್ತದೆ. ಆದರೆ, ಭಾರತೀಯರಿಗೆ ಬೇಕಾದಷ್ಟು ಚಿನ್ನವನ್ನು ಪೂರೈಕೆ ಮಾಡಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಪ್ರತಿವರ್ಷ ಸುಮಾರು 400 ಟನ್ನಷ್ಟು ಚಿನ್ನವನ್ನು ಭಾರತ ಆಮದು ಮಾಡಿಕೊಳ್ಳುತ್ತದೆ. ಆಮದಾಗುವ ಚಿನ್ನದ ಮೇಲೆ ಸರ್ಕಾರ ವಿಧಿಸುವ ಸುಂಕವನ್ನು ತಪ್ಪಿಸಲು ಕಳ್ಳ ಮಾರ್ಗದಲ್ಲಿ ಚಿನ್ನವನ್ನು ಭಾರತಕ್ಕೆ ತರಲಾಗುತ್ತದೆ. ಇದೊಂದು ದೊಡ್ಡ ದಂಧೆಯಾಗಿದ್ದು, ವಿದೇಶಗಳಿಂದ ಅನಿಯಂತ್ರಿತವಾಗಿ ಕಳ್ಳಸಾಗಣೆ ನಡೆಯುತ್ತಲೇ ಇದೆ. ದುಬೈ ಕಳ್ಳಸಾಗಣೆದಾರರ ಕೇಂದ್ರ ಆಗಿದ್ದು, ಏನಿದು ಚಿನ್ನ ಕಳ್ಳಸಾಗಣೆ?, […]

Continue Reading

ಮುಂಬೈನಿಂದ ಮಾದಕ ವಸ್ತು ತಂದು ಮಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದ ಜಾಲ ಪತ್ತೆ, ಆರೋಪಿಗಳ ಬಂಧನ

ಆರೋಪಿಗಳಿಂದ 111.83 ಗ್ರಾಂ ಎಂಡಿಎಂಎ ಮತ್ತು 21.03 ಗ್ರಾಂ ಕೊಕೇನ್ ವಶಕ್ಕೆಮಂಗಳೂರು ನಗರದ ಸಿಸಿಬಿ ಪೊಲೀಸರಿಗೆ ಬಂದ ಮಾಹಿತಿ ಮೇರೆಗೆ ಕಾವೂರಿನ ಗಾಂಧಿನಗರದ ಮಲ್ಲಿ ಲೇ ಔಟ್ ಎಂಬಲ್ಲಿ 21-09-2025 ರಂದು ಬೆಳಿಗ್ಗೆ ದಾಳಿ ನಡೆಸಿ, ದ್ವಿಚಕ್ರ ವಾಹನದೊಂದಿಗೆ ಇಬ್ಬರು ಯುವಕರು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕಾವೂರಿನ ಚಿರಾಗ್ ಸನಿಲ್ ಮತ್ತು ಆಲ್ವಿನ್ ಕ್ಲಿಂಟನ್ ಡಿ ಸೋಜಾ ಎಂದು ತಿಳಿದುಬಂದಿದ್ದು, ಅವರಿಂದ ರೂಪಾಯಿ 22 ಲಕ್ಷದ 30 ಸಾವಿರ ಮೌಲ್ಯದ 111.83 ಗ್ರಾಂ ಎಂಡಿಎಂಎ ವಶಪಡಿಸಲಾಗಿದೆ. […]

Continue Reading

ಅಕ್ರಮ ಗೋಹತ್ಯೆ ಪ್ರಕರಣ ಭೇದಿಸಿದ ಬಂಟ್ವಾಳ ಗ್ರಾಮಾಂತರ ಪೊಲೀಸರು; 9 ದನಗಳನ್ನು ರಕ್ಷಿಸಿ ಗೋಶಾಲೆಗೆ ಹಸ್ತಾಂತರ

ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಬಂಟ್ವಾಳ ತಾಲೂಕು ಸಂಗಬೆಟ್ಟು ಗ್ರಾಮದ ಕೆರೆ ಬಳಿ ನಾಸಿರ್ ಮತ್ತು ಇತರರು ದನವನ್ನು ತಂದು ವಧೆ ಮಾಡುತ್ತಿರುವ ಬಗ್ಗೆ ಬಾತ್ಮಿದಾರರಿಂದ ಮಾಹಿತಿ ಪಡೆದ ಬಂಟ್ವಾಳ ಗ್ರಾಮಾಂತರ ಪೊಲೀಸರು ದಿನಾಂಕ 21.09.2025 ಇದಿನಬ್ಬ ರವರ ವಾಸದ ಮನೆ ಹಿಂಭಾಗದಲ್ಲಿರುವ ಶೆಡ್ಡಿಗೆ ದಾಳಿ ನಡೆಸಿರುತ್ತಾರೆ. ದಾಳಿ ಸಯಯದಲ್ಲಿ ನಾಸಿರ್ @ ಹುಸೇನಬ್ಬ ಸಂಗಬೆಟ್ಟು ಬಂಟ್ವಾಳ, ರಶೀದ್, ಮತ್ತು ಇತರರು ಕತ್ತಿ ಮತ್ತು ಚೂರಿಯಿಂದ ಒಂದು ದನವನ್ನು ವಧೆ ಮಾಡಿ ಹಾಕಿದ್ದರು. ಪೊಲೀಸರನ್ನು ಕಂಡು […]

Continue Reading

ಸಮಾಜಮುಖಿ ಕಾರ್ಯಗಳೇ ರಂಗಭೂಮಿಯ ಶಕ್ತಿ: ಡಾ. ಹೆಚ್.ಎಸ್.ಬಲ್ಲಾಳ್

ಉಡುಪಿ: 1965 ರಲ್ಲಿ ಆರಂಭಗೊಂಡು ನಿರಂತರವಾದ ಸಮಾಜಮುಖಿ ರಂಗ ಚಟುವಟಿಕೆಗಳೇ ರಂಗಭೂಮಿ ಸಂಸ್ಥೆಯನ್ನು ಆರು ದಶಕಗಳ ಕಾಲ ಉಳಿಸಿ ಬೆಳೆಸಿ ಮುನ್ನಡೆಸಿದೆ ಎಂದು ರಂಗಭೂಮಿ (ರಿ.) ಉಡುಪಿ ಸಂಸ್ಥೆಯ ಗೌರವಾಧ್ಯಕ್ಷರು ಹಾಗೂ ಮಾಹೆ ವಿಶ್ವವಿದ್ಯಾನಿಲಯದ ಸಹಕುಲಾಧಿಪತಿಗಳಾದ ಡಾ. ಎಚ್.ಎಸ್. ಬಲ್ಲಾಳ್ ಹೇಳಿದರು. ಉಡುಪಿಯ ಹೋಟೆಲ್ ಡಯಾನದಲ್ಲಿ ಸೆ.20ರಂದು ನಡೆದ ರಂಗಭೂಮಿಯ ಸಂಸ್ಥೆಯ 60ನೇ ವಾರ್ಷಿಕ ಮಹಾ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು ಡಾ. ಟಿ ಮಾಧವ ಎ ಪೈ ಅವರ ಕಾಲದಿಂದಲೂ ರಂಗಭೂಮಿ ಸಂಸ್ಥೆಗೆ ನಿರಂತರವಾಗಿ ಮಣಿಪಾಲದ […]

Continue Reading

ಉಡುಪಿ: ಪ್ರವಾಸೋದ್ಯಮ ಇಲಾಖೆ ನಿರ್ಲಕ್ಷ್ಯಕ್ಕೆ ಅಮಾಯಕ ಜೀವಗಳು ಬಲಿಯಾಗುತ್ತಿವೆ.!

ಪ್ರವಾಸೋದ್ಯಮ ಇಲಾಖೆ ಎಚ್ಚೆತ್ತುಕೊಳ್ಳಲಿ ಕರಾವಳಿ ಪ್ರದೇಶ ಪ್ರವಾಸೋದ್ಯಮದ ತಾಣ. ಅದರಲ್ಲೂ ಉಡುಪಿ ಜಿಲ್ಲೆ ಪ್ರವಾಸಿಗರ ನೆಚ್ಚಿನ ತಾಣ. ಇಲ್ಲಿನ ಬೀಚುಗಳು ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದೆ. ಕುಂದಾಪುರ, ಬೈಂದೂರು ತಾಲೂಕುಗಳು ಪ್ರವಾಸಿಗರಿಗೆ ಇನ್ನಷ್ಟು ನೆಚ್ಚಿನ ತಾಣವಾಗಿದೆ. ದೂರದೂರಿನಿಂದ ಬರುವ ಪ್ರವಾಸಿಗರು ಇಲ್ಲಿನ ಬೀಚ್ ಸೌಂದರ್ಯಕ್ಕೆ ಮನಸೋತು ಈಜಾಡಲು ತೆರಳಿ ಜೀವ ಬಲಿಯಾಗುವ ಅನೇಕ ಘಟನೆಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿ ನಡೆಯುತ್ತಿದೆ. ಸಾಲು ಸಾಲು ಪ್ರವಾಸಿಗರು ಉಡುಪಿ ಜಿಲ್ಲೆಯಲ್ಲಿ ಸಮುದ್ರಪಾಲಾಗುತ್ತಿದ್ದರೂ ಪ್ರವಾಸೋದ್ಯಮ ಇಲಾಖೆ ಮಾತ್ರ ಜನರ ಜೀವದ ಜೊತೆ ಚೆಲ್ಲಾಟವಾಡುತ್ತಿದೆ. […]

Continue Reading

ಬೆಳ್ತಂಗಡಿ: ಚಿನ್ನದ ಕರಿಮಣಿ ಸರ ಕಳ್ಳತನ ಪ್ರಕರಣ: ಆರೋಪಿ ಉಮೇಶ್ ಗೌಡನಿಗೆ ಮೂರು ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ, 5,000 ಸಾವಿರ ರೂ. ದಂಡ

ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಹಿಳೆಯೋಬ್ಬರ ಕುತ್ತಿಗೆಯಿಂದ ಚಿನ್ನದ ಕರಿಮಣಿ ಸರ ಎಳೆದು ತುಂಡರಿಸಿ ಕಳ್ಳತನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಿ ಬೆಳ್ತಂಗಡಿ ಪೊಲೀಸ್ ಠಾಣೆಯ ನಿರೀಕ್ಷಕರಾದ ಸುಬ್ಬಾಪುರ್ ಮಠ್ ದೋಷರೋಪಣ ಪಟ್ಟಿಯನ್ನು ಮಾನ್ಯ ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದ ಮಾನ್ಯ ನ್ಯಾಯಾಲಯದ ನ್ಯಾಯಾಧೀಶರಾದ ಶ್ರೀ ಸಂದೇಶ್ ರವರು ಆರೋಪಿಯ ಮೇಲೆ ಆರೋಪ ಸಾಬೀತಾದ ಕಾರಣ, ಆರೋಪಿ ಉಮೇಶ್ ಗೌಡ ಎಂಬವರಿಗೆ ಮೂರು 3 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ, ಹಾಗೂ 5,000 […]

Continue Reading

ಪುತ್ತೂರು: ಮೊಬೈಲ್ ಟವರಿಗೆ ಅಳವಡಿಸಿದ್ದ ಬ್ಯಾಟರಿಗಳ ಕಳ್ಳತನ ಪ್ರಕರಣ: ಆರೋಪಿಯ ಬಂಧನ, ಬ್ಯಾಟರಿ ವಶ

ಪುತ್ತೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯ ನರಿಮೊಗರು ಗ್ರಾಮದ ಪುರುಷರಕಟ್ಟೆ ಎಂಬಲ್ಲಿ ಮೊಬೈಲ್ ಟವರಿಗೆ ಅಳವಡಿಸಿದ್ದ ಬ್ಯಾಟರಿಗಳ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ, ದಿನಾಂಕ 13.09.2025 ರಂದು ಅ ಕ್ರ: 79/2025 ಕಲಂ: 331(3), 331(4), 305 BNS 2023 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಪುತ್ತೂರು ಠಾಣಾ ಪೊಲೀಸರು ಕೇರಳದ ಕೊಲ್ಲಂ ಮೂಲದ ನಿವಾಸಿ ಇಟ್ಟಿ ಫನಿಕ್ಕರ್ ಎಂಬಾತನನ್ನು ಬಂಧಿಸಿದ್ದಾರೆ. ವಶಕ್ಕೆ ಪಡೆದೆ ಆರೋಪಿ ಪನಿಕ್ಕರ್ ನನ್ನು ವಿಚಾರಣೆ ನಡೆಸಿ, ಆರೋಪಿಯು ಕಳವುಗೈದ ಬ್ಯಾಟರಿಗಳನ್ನು ಪೊಲೀಸರು […]

Continue Reading