ಧರ್ಮಸ್ಥಳದಲ್ಲಿ ನಡೆದಿರುವ ಅಸಹಜ ಸಾವಿನ ಹಿಂದೆ ದೊಡ್ಡ ಷಡ್ಯಂತ್ರವಿದೆ; ವಿ.ಎಸ್. ಉಗ್ರಪ್ಪ ಸಮಿತಿಯ ಶಿಫಾರಸ್ಸುಗಳನ್ನು ಜಾರಿ ಮಾಡುವ ಮೂಲಕ ರಾಜ್ಯ ಸರ್ಕಾರ ಬದ್ದತೆ ಪ್ರದರ್ಶಿಸಲಿ: ಶೇಖರ್ ಲಾಯಿಲ
ಹಿರಿಯ ನ್ಯಾಯವಾದಿ , ಮಾಜಿ ಸಂಸದ ವಿ.ಎಸ್ ಉಗ್ರಪ್ಪರವರ ನೇತೃತ್ವದ ಮಹಿಳಾ ಮತ್ತು ಮಕ್ಕಳ ಮೇಲಿನ ಅತ್ಯಾಚಾರ , ಕೊಲೆ , ದೌರ್ಜನ್ಯ ತಡೆ ಸಮಿತಿ ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ನೂರಾರು ಮಹಿಳೆಯರ, ಮಕ್ಕಳ ಕೊಲೆ, ಅತ್ಯಾಚಾರ, ಅಸಹಜ ಸಾವುಗಳ ಬಗ್ಗೆ ರಾಜ್ಯ ಸರ್ಕಾರಕ್ಕೆ ತನ್ನ ವರದಿಯಲ್ಲಿ ನೀಡಿರುವ ಎಲ್ಲಾ ಶಿಫಾರಸ್ಸುಗಳನ್ನು ರಾಜ್ಯ ಸರ್ಕಾರ ತಕ್ಷಣ ಜಾರಿಗೊಳಿಸುವ ಮೂಲಕ ಬದ್ದತೆ ಮತ್ತು ರಾಜಕೀಯ ಇಚ್ಛಾಶಕ್ತಿಯನ್ನು ಪ್ರದರ್ಶಿಸಬೇಕು. ಇಡೀ ರಾಜ್ಯಾದ್ಯಂತ ಮಹಿಳೆಯರ , ಮಕ್ಕಳ ಮೇಲಿನ ಕೊಲೆ, ಅತ್ಯಾಚಾರ, […]
Continue Reading