ಪುತ್ತೂರಿನ ಬೊಳ್ವಾರಿನಲ್ಲಿ ದುಷ್ಕೃತ್ಯ, ಆರೋಪಿ ಬಂಧನ; ಹಾಡಹಗಲೇ ತಲವಾರು ಝಳಪಿಸಿ ಸಾರ್ವಜನಿಕರಿಗೆ ಬೆದರಿಕೆ.
ಪುತ್ತೂರು ಕಸ್ಬಾ ಗ್ರಾಮದ, ಬೊಳುವಾರು ಎಂಬಲ್ಲಿ, ವ್ಯಕ್ತಿಯೋರ್ವ ತನ್ನ ಕೈಯಲ್ಲಿ ತಲವಾರನ್ನು ಹಿಡಿದುಕೊಂಡು ಸಾರ್ವಜನಿಕರಿಗೆ ತೋರಿಸುತ್ತಾ ಬೆದರಿಕೆ ಒಡ್ಡಿದ್ದಾನೆ. ತಕ್ಷಣವೇ ಸಾರ್ವಜನಿಕರು ಆತನನ್ನು ಹಿಡಿದು ಪುತ್ತೂರು ನಗರ ಠಾಣಾ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು ಸಾರ್ವಜನಿಕರ ಸಹಕಾರದಿಂದ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಮೂಲತಃ ಹಾಸನ ಮೂಲದವನಾಗಿದ್ದು ಪ್ರಸ್ತುತ ಬಂಟ್ವಾಳ ನಿವಾಸಿಯಾಗಿರುವ ರಾಜು (45) ಬಂಧಿತ ಆರೋಪಿ. ಆರೋಪಿಯನ್ನು ವಶಕ್ಕೆ ಪಡೆದ ನಗರ ಠಾಣಾ ಪೊಲೀಸರು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಘಟನೆಯ ಬಗ್ಗೆ ಪುತ್ತೂರು ನಗರ ಪೊಲೀಸ್ […]
Continue Reading