ಹರಿಶ್ಚಂದ್ರ ಸಾಲ್ಯಾನ್ ಅವರ ನುಡಿಮುತ್ತು ಕೃತಿ ಬಿಡುಗಡೆ : ಉತ್ತಮ ಕೃತಿಗಳಿಂದ ಆರೋಗ್ಯವಂತ ಸಮಾಜದ ನಿರ್ಮಾಣ ಸಾಧ್ಯ : ಡಾ.ತಲ್ಲೂರು
ಉಡುಪಿ : ಕೃತಿಗಳು ಲೇಖಕನ ಮನದಾಳದ, ಜೀವಾನಾನುಭವದ ಮಾತುಗಳಾಗಿರುತ್ತವೆ. ಆದ್ದರಿಂದ ಉತ್ತಮ ಕೃತಿಗಳಿಂದ ಆರೋಗ್ಯವಂತ ಸಮಾಜದ ನಿರ್ಮಾಣ ಸಾಧ್ಯ ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಹೇಳಿದರು. ಅವರು ಮೂಲ್ಕಿಯ ಪುನರೂರು ಟೂರಿಸ್ಟ್ ಹೋಂ ಸಭಾಂಗಣದಲ್ಲಿ ಬುಧವಾರ ನಡೆದ ಲೇಖಕ ಹರಿಶ್ವಂದ್ರ ಪಿ. ಸಾಲಿಯಾನ್ ಮೂಲ್ಕಿ ಅವರ ‘ನುಡಿ ಮುತ್ತು’ ಕೃತಿ ಬಿಡುಗಡೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಇಂದು ಪುಸ್ತಕ ಓದುವವರ ಸಂಖ್ಯೆ ವಿರಳವಾಗಿದೆ ನಿಜ, ಆದರೆ ಉತ್ತಮ ಕೃತಿಗಳನ್ನು ಓದುವವರು […]
Continue Reading