ಮಂಗಳೂರಿಗೆ ಆಗಮಿಸಿದ ಬಿಜೆಪಿ ರಾಜ್ಯ ಮಟ್ಟದ ನಿಯೋಗದಿಂದ ಜಿಲ್ಲಾಢಳಿತಕ್ಕೆ ಅಕ್ಷರಶಃ ಬೆದರಿಕೆ
“ನಮ್ಮವರ ತಂಟೆಗೆ ಬಂದರೆ ಜೋಕೆ” ಧಮ್ಕಿ ಮಾದರಿಯಲ್ಲಿ ಬೆದರಿಸಿ, ಪತ್ರಿಕಾಗೋಷ್ಟಿಯಲ್ಲಿ ಗೂಂಡಾಗಿರಿಯ ಭಾಷೆ, ಇದು ತೀರಾ ಖಂಡನೀಯ: ಸಿಪಿಐಎಂ ಮಂಗಳೂರಿಗೆ ಆಗಮಿಸಿದ ಬಿಜೆಪಿ ರಾಜ್ಯ ಮಟ್ಟದ ನಿಯೋಗ ಪೊಲೀಸ್ ಇಲಾಖೆ ಹಾಗು ಜಿಲ್ಲಾಡಳಿತವನ್ನು ಅಕ್ಷರಶಃ ಬೆದರಿಸಿ ಹೋಗಿದೆ. ಅದರಲ್ಲೂ ಕೋಮು ಶಕ್ತಿಗಳನ್ನು ನಿಯಂತ್ರಿಸಲು ಹೊರಟಿರುವ ಜಿಲ್ಲೆಯ ನೂತನ ಎಸ್ ಪಿ ಅರುಣ್ ಕುಮಾರ್, ನಗರ ಕಮೀಷನರ್ ಸುಧೀರ್ ಕುಮಾರ್ ರೆಡ್ಡಿಯವರನ್ನು ಅದು ಎಂತಹದ್ದೇ ನಟೋರಿಯಸ್ ಗಳು ಆಗಿದ್ದರೂ ಸರಿ “ನಮ್ಮವರ ತಂಟೆಗೆ ಬಂದರೆ ಜೋಕೆ” ಎಂದು ಅವರ […]
Continue Reading