ಕೊಲ್ಲುವುದು ನಮ್ಮ ಧರ್ಮವಲ್ಲ; ಬದುಕಿಸುವುದೇ ನಮ್ಮ ಧರ್ಮ: ಜಾತಿ-ಮತ ನೋಡದೆ ಮನುಷ್ಯತ್ವದ ಪಾಠ ಹೇಳಿಕೊಡುತ್ತಿರುವ ಪಾಣೆಮಂಗಳೂರಿನ ಮುಸ್ಲಿಮರು
ನೇತ್ರಾವತಿ ನದಿಗೆ ಹಾರಿದಾತನನ್ನು ರಕ್ಷಿಸಲು ಸತತ ಐದು ಗಂಟೆ ಪ್ರಯತ್ನಪಟ್ಟರು. ವಿಧಿಯಾಟವೇ ಬೇರೆಯಾಗಿತ್ತು. ಮೃತದೇಹವನ್ನು ಮೇಲಕ್ಕೆತ್ತಿದರು ಅದು ಪಾಣೆಮಂಗಳೂರಿನ ಮುಸ್ಲಿಮರು. ಕೊಲ್ಲುವುದು ನಮ್ಮ ಧರ್ಮವಲ್ಲ, ಬದುಕಿಸುವುದೇ ನಮ್ಮ ಧರ್ಮ ಎಂದು ಸಾರಿದವರು. ಆತ್ಮಹತ್ಯೆಗೈಯಲು ನೇತ್ರಾವತಿ ನದಿಗೆ ಹಾರಿದರೇ ಕ್ಷಣಾರ್ಧದಲ್ಲೇ ಅವರನ್ನು ಬದುಕಿಸಲು ಇಲ್ಲೊಂದು ಮುಸ್ಲಿಮರ ತಂಡವಿದೆ. ಕೊನೆಗೂ ಬದುಕಿಸಲಾಗದಿದ್ದರೂ ಮೃತದೇಹವನ್ನು ಮೇಲಕ್ಕೆತ್ತಿ ಅದಕ್ಕೊಂದು ಗೌರವಯುತ ಸಂಸ್ಕಾರಕ್ಕೆ ಇಲ್ಲಿನ ಮುಸ್ಲಿಮರು ಕಾರಣರಾಗುತ್ತಿದ್ದಾರೆ. ಸಾಯಲು ಹೋದ ನೂರಾರು ಮಂದಿಯನ್ನು ಬದುಕಿಸಿದ್ದಾರೆ. ಅದೇ ರೀತಿ ಜೀವದ ಹಂಗು ತೊರೆದು ನೂರಾರು ಮೃತದೇಹಗಳನ್ನು […]
Continue Reading