ಬ್ಯಾರಿ ಸಮುದಾಯದ ಚಿನ್ನದ ಹೃದಯ, ಸಾಂಸ್ಕೃತಿಕ ಸಂಪತ್ತು, ಮತ್ತು ಉತ್ಸಾಹವನ್ನು ಇನ್ನಷ್ಟು ಹೊಳಪು ಕೊಡೋಣ.

“ಬ್ಯಾರಿ” ಗಳಾದ ನಾವು, ಸ್ವಲ್ಪ ಶಿಸ್ತಿನ ಜೊತೆಗೆ, ತುಳುನಾಡಿನ ನಿಜವಾದ ಸ್ಟಾರ್‌ಗಳಾಗಬಹುದು.! “ಬ್ಯಾರಿ ಸ್ಟೈಲ್” ✍️. ಇಸ್ಮಾಯಿಲ್ ಸುನಾಲ್, ವಕೀಲರು ಮಂಗಳೂರು. “ಬ್ಯಾರಿ” ಸಮುದಾಯದ ನಮ್ಮ ವಿಶೇಷತೆ: ಸ್ವಲ್ಪ ಹಾಸ್ಯ, ಸ್ವಲ್ಪ ಸಂದೇಶಮಂಗಳೂರಿನ “ಬ್ಯಾರಿ” ಸಮುದಾಯದವರು ನಾವು! ತುಳುನಾಡಿನ ಹೆಮ್ಮೆ, ಸಂಸ್ಕೃತಿಯ ಸೊಗಡು, ವ್ಯಾಪಾರದ ವೀರರು, ಮತ್ತು ಸಮಾಜದ ಸದಾಶಯದ ಹೃದಯವಂತರು. ನಮ್ಮ ಸಮುದಾಯದ ಇತಿಹಾಸ 1350 ವರ್ಷಗಳಷ್ಟು ಹಳೆಯದು, ಮತ್ತು ನಾವು ಮಂಗಳೂರಿನ ಕರಾವಳಿಯ ಸಾಂಸ್ಕೃತಿಕ ಹೃದಯಬಾಗವಾಗಿದ್ದೇವೆ. ಆದರೆ, ಸ್ನೇಹಿತರೇ, ನಮ್ಮ ಕೆಲವು “ವಿಶೇಷ” ಚಟುವಟಿಕೆಗಳ […]

Continue Reading

ಮಂಗಳೂರು ಸರ್ವೇ ಮೇಲ್ವಿಚಾರಕ ಮಂಜುನಾಥ್ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ, ದಾಖಲೆ ಪರಿಶೀಲನೆ

ಮಂಗಳೂರ ನಗರದಲ್ಲಿ ಸರ್ವೇ ಮೇಲ್ವಿಚಾರಕ ಮಂಜುನಾಥ್ ಎಂಬವರ ಮನೆ, ಕಚೇರಿ ಮೇಲೆ ಗುರುವಾರ ಬೆಳ್ಳಂಬೆಳಗ್ಗೆ ಮಂಗಳೂರು ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆಯ ಆರೋಪದ ಹಿನ್ನೆಲೆಯಲ್ಲಿ ಸರ್ವೇ ಮೇಲ್ವಿಚಾರಕ ಮಂಜುನಾಥ್ ಅವರ ಮಂಗಳೂರಿನ ಬಿಜೈನಲ್ಲಿರುವ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ಎಸ್ಪಿ ನೇತೃತ್ವದ ತಂಡದಿಂದ ದಾಳಿ ನಡೆದಿದೆ. ಒಟ್ಟು 3-4 ವಾಹನಗಳಲ್ಲಿ ಬಂದಿರುವ ಲೋಕಾಯುಕ್ತ ಅಧಿಕಾರಿಗಳು ದಾಖಲೆಪತ್ರಗಳನ್ನು ಪರಿಶೀಲಿಸುತ್ತಿದ್ದಾರೆ. ಕಳೆದ 23 ವರ್ಷಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮಂಜುನಾಥ್ […]

Continue Reading

ಬೆಳ್ತಂಗಡಿ: ಕುವೆಟ್ಟು ಗ್ರಾಮ ಪಂಚಾಯಿತಿ ಅಧ್ಯಕ್ಷೆ, ಬಿಜೆಪಿ ಸದಸ್ಯೆ ಭಾರತಿ ಶೆಟ್ಟಿ ಮುಸ್ಲಿಂ ಸಮುದಾಯದ ಬಗ್ಗೆ ಅವಹೇಳನಕಾರಿ ಹೇಳಿಕೆ, ಪ್ರಕರಣ ದಾಖಲು.

ಗುರುವಾಯನಕೆರೆಯಲ್ಲಿ ಮೇ 12ರಂದು ನಡೆದ ಸುಹಾಸ್ ಶೆಟ್ಟಿ ನುಡಿನಮನ ಕಾರ್ಯಕ್ರಮದಲ್ಲಿ ಕುವೆಟ್ಟು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಭಾರತಿ ಶೆಟ್ಟಿ ಎಂಬ ಮಹಿಳೆ ಮುಸ್ಲಿಂ ಸಮುದಾಯದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿ, ಮುಸ್ಲಿಂ ಸಮುದಾಯದವರೊಂದಿಗೆ ಯಾವುದೇ ವ್ಯವಹಾರ ನಡೆಸಬಾರದು, ಅವರೊಂದಿಗಿರುವ ಸಂಬಂಧವನ್ನು ಬಹಿಷ್ಕರಿಸಬೇಕೆಂದು ಸಾರ್ವಜನಿಕವಾಗಿ ಬಹಿರಂಗ ಹೇಳಿಕೆ ನೀಡಿರುವುದನ್ನು ಆರೋಪಿಸಿ ಸಾಮಾಜಿಕ ಕಾರ್ಯಕರ್ತ ಹರಿಪ್ರಸಾದ್ ಇರುವರ್ತಾಯ ಎಂಬುವರು ಬೆಳ್ತಂಗಡಿ ಠಾಣೆಗೆ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ. ಸಾಯಿರಾಮ್ ಫ್ರೆಂಡ್ಸ್ ಸಂಘಟನೆ ವತಿಯಿಂದ ಗುರುವಾಯನಕೆರೆಯಲ್ಲಿ ನಡೆದ ಸುಹಾಸ್ ಶೆಟ್ಟಿಗೆ ನುಡಿನಮನ ಕಾರ್ಯಕ್ರಮದಲ್ಲಿ […]

Continue Reading

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರ್ವ ಧರ್ಮೀಯರ ಕಿಡ್ನಿ ರೋಗಿಗಳ ಶುಶ್ರೂಷೆಯಲ್ಲಿ ಮುಂಚೂಣಿಯಲ್ಲಿರುವ ಟೀಮ್ B ಹ್ಯೂಮನ್ ಟ್ರಸ್ಟ್ ಗೆ ಉದ್ಯಮಿ ಬಿ.ಎಂ. ಶರೀಫ್ ಸಾರಥ್ಯ

ಹಲವಾರು ಸಮಾಜಮುಖಿ ಸೇವೆಗಳ ಮೂಲಕ ಸಮಾಜದ ಎಲ್ಲಾ ಧರ್ಮೀಯರ ಸೇವೆ ಮಾಡುತ್ತಿರುವ ಪ್ರತಿಷ್ಠಿತ ಸೇವಾ ಸಂಸ್ಥೆ ಟೀಮ್ ಬೀ ಹ್ಯೂಮನ್ ಟ್ರಸ್ಟ್ ನ ನೂತನ ಅಧ್ಯಕ್ಷರಾಗಿ ಖ್ಯಾತ ಉದ್ಯಮಿ B.M ಶರೀಫ್ ಅಧಿಕಾರ ಸ್ವೀಕರಿಸಿದರು. ಈ ಮೊದಲು ಟ್ರಸ್ಟ್ ನ ಸ್ಥಾಪಕರಾದ ಆಸಿಫ್ ಡೀಲ್ಸ್ ರವರ ನೇತೃತ್ವದಲ್ಲಿ ಸಂಘಟಿತ ಪ್ರಯತ್ನದ ಮೂಲಕ ಯಶಸ್ವಿ ಯೋಜನೆಗಳೊಂದಿಗೆ ನಡೆಯುತ್ತಿದ್ದ ಟ್ರಸ್ಟ್ ನ ಕಾರ್ಯಕ್ರಮಗಳು ಇನ್ನು ಮುಂದೆ ಸಾಮಾಜಿಕ ಕಾಳಜಿಯ ಉದ್ಯಮಿ ಶರೀಫ್ ಹಾಜಿಯವರ ಮುಂದಾಳುತ್ವದಲ್ಲಿ ಇನ್ನೂ ಪರಿಣಾಮಕಾರಿಯಾಗಿ ನಡೆಯಲಿದೆ. ದಕ್ಷಿಣ […]

Continue Reading

ಲಂಚದ ಹಣ ಸ್ವೀಕರಿಸುವಾಗ ಮಂಗಳೂರು ಲೋಕಾಯುಕ್ತ ಪೊಲೀಸರ ದಾಳಿ

ಬಂಟ್ವಾಳ ತಾಲೂಕು ಖಜಾನೆಯ ಮುಖ್ಯ ಲೆಕ್ಕಿಗ ಭಾಸ್ಕರ್ ಹಾಗೂ ಖಜಾನೆಯ ಎಫ್.ಡಿ.ಎ ಬಸವೆ ಗೌಡ ಲೋಕಾಯುಕ್ತ ಬಲೆಗೆ ದೂರುದಾರರ ಪತಿ ಬಂಟ್ವಾಳ ತಾಲೂಕಿನ ಗ್ರಾಮ ಪಂಚಾಯತ್ ಒಂದರಲ್ಲಿ ಕಾರ್ಯದರ್ಶಿ ಹುದ್ದೆಯಲ್ಲಿದ್ದು 2023ರ ಅಕ್ಟೋಬರ್ ತಿಂಗಳಿನಲ್ಲಿ ವಯೋನಿವೃತ್ತಿ ಹೊಂದಿರುತ್ತಾರೆ. ತದ ನಂತರ ಪಿರ್ಯಾದಿದಾರರ ಗಂಡ ಜೂನ್ 2024 ರಂದು ಮರಣ ಹೊಂದಿದ್ದು, ಪಿರ್ಯಾದಿದಾರರು ಬಂಟ್ವಾಳ ತಾಲೂಕು ಖಜಾನೆಯ ಮುಖ್ಯ ಲೆಕ್ಕಿಗ ಶ್ರೀ ಭಾಸ್ಕರ್ ರವರ ಬಳಿ ಗಂಡನ ಮರಣ ಉಪದಾನದ ಬಗ್ಗೆ ಎರಡು ಬಾರಿ ಹೋಗಿ ವಿಚಾರಿಸಿದರೂ ಕೆಲಸ […]

Continue Reading

ಅಂಬ್ಲಮೊಗರು ಗ್ರಾಮದ ಪ್ರಮುಖ ರಸ್ತೆ ಕಡಿತ ಹಾಗೂ ಸರಕಾರಿ ಭೂಮಿ ಅತಿಕ್ರಮಣದ ವಿರುದ್ಧ ಧರಣಿ ಸತ್ಯಾಗ್ರಹ

ಅಂಬ್ಲಮೊಗರು ಗ್ರಾಮದ ನೂರಾರು ಎಕರೆ ಭೂಮಿಗಳನ್ನು ನವಭೂಮಾಲಕರು ವಶಪಡಿಸಿಕೊಳ್ಳುವುದರ ವಿರುದ್ಧ, ಪಂಚಾಯತ್ ನಿಂದ ನಿರ್ಮಿಸಲ್ಪಟ್ಟಿದ್ದ 1 ಕೋಟಿ 40 ಲಕ್ಷ ರೂ.ವೆಚ್ಚದ ಪ್ರಮುಖ ರಸ್ತೆಯನ್ನು ಕಡಿತ ಮಾಡಿರುವುದರ ವಿರುದ್ಧ ಹಾಗೂ ಸರಕಾರಿ ಭೂಮಿಗಳನ್ನು ಅತಿಕ್ರಮಿಸಿಕೊಂಡಿರುವುದನ್ನು ಖಂಡಿಸಿ ಅಂಬ್ಲಮೊಗರು ಗ್ರಾಮದ ಕ್ರಷಿಭೂಮಿ ಸಂರಕ್ಷಣಾ ಹೋರಾಟ ಸಮಿತಿ ನೇತೃತ್ವದಲ್ಲಿ ಇಂದು ನಾಟೆಕಲ್ ನಲ್ಲಿರುವ ಉಳ್ಳಾಲ ತಾಲೂಕು ಕಚೇರಿಯೆದುರು ಧರಣಿ ಸತ್ಯಾಗ್ರಹವನ್ನು ನಡೆಸಲಾಯಿತು. ಧರಣಿಯನ್ನು ಉದ್ಘಾಟಿಸಿ ಮಾತನಾಡಿದ CPIM ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಸುಕುಮಾರ್ ತೊಕ್ಕೋಟುರವರು, ಸರಕಾರಿ ಭೂಮಿ, ಆಸ್ತಿಪಾಸ್ತಿಗಳನ್ನು […]

Continue Reading

ಕುಡುಪು ಗುಂಪು ಹತ್ಯೆ ಪ್ರಕರಣದ ತನಿಖೆಯಲ್ಲಿ ಸರಕಾರದ ನಿರಾಸಕ್ತಿ : ಸಿಪಿಐಎಂ ಆರೋಪ

ಗುಂಪು ಹತ್ಯೆ ಪ್ರಕರಣದ ಪ್ರಧಾನ ಪಾತ್ರಧಾರಿ, ಪ್ರಭಾವಿ ಬಿಜೆಪಿ ಮುಖಂಡ ರವೀಂದ್ರ ನಾಯಕ್ ಹಾಗೂ ಉಳಿದ ಭಾಗೀದಾರರನ್ನು ತಕ್ಷಣ ಬಂಧಿಸಬೇಕು ಮಂಗಳೂರಿನ ಕುಡುಪು ಬಳಿ ನಡೆದ ಗುಂಪು ಹತ್ಯೆ ಪ್ರಕರಣದ ತನಿಖೆಯಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಆಸಕ್ತಿ ಕಳೆದು ಕೊಂಡಿರುವುದು ಇತ್ತೀಚಿನ ಬೆಳವಣಿಗೆಗಳನ್ನು ಗಮನಿಸಿದಾಗ ಸ್ಪಷ್ಟವಾಗುತ್ತಿದೆ. ಪ್ರಕರಣದ ಪ್ರಧಾನ ಆರೋಪಿ ರವೀಂದ್ರ ನಾಯಕ್ ನನ್ನು ಇನ್ನೂ ಬಂಧಿಸದಿರುವುದು, ಉಳಿದ ಆರೋಪಿಗಳ ಪತ್ತೆ ಕಾರ್ಯ ಕೈ ಬಿಟ್ಟಿರುವುದು, ಪ್ರಕರಣ ಮುಚ್ಚಿ ಹಾಕುವಲ್ಲಿ ಪ್ರಧಾನ ಪಾತ್ರ ವಹಿಸಿದ ಪೊಲೀಸ್ ಕಮೀಷನರ್ […]

Continue Reading

ಮಂಗಳೂರು- ಬಜ್ಪೆ KSRTC ಬಸ್ ಆರಂಭಿಸಬೇಕು, ಬಜ್ಪೆ ಅಭಿವೃದ್ಧಿ ಕಾಮಗಾರಿ ಬಗ್ಗೆ ಒತ್ತಾಯಿಸಿ ಬಜ್ಪೆ ನಾಗರಿಕರ ಹಿತರಕ್ಷಣಾ ವೇದಿಕೆ ವತಿಯಿಂದ ಮನವಿ

ಮಂಗಳೂರಿನಿಂದ ಬಜ್ಪೆಗೆ ಬರುತ್ತಿದ್ದ KSRTC ಬಸ್ ಗಳನ್ನು ಪುನರಾರಂಭಿಸಿ,ಕಟೀಲ್ ವರೆಗೆ ವಿಸ್ತರಿಸಬೇಕೆಂಬ ಬೇಡಿಕೆಯೊಂದಿಗೆ, ಬಜ್ಪೆ ಅಭಿವೃದ್ಧಿ ಕಾಮಗಾರಿ ಬಗ್ಗೆ ಬಜ್ಪೆ ನಾಗರಿಕರ ಹಿತರಕ್ಷಣಾ ವೇದಿಕೆ ವತಿಯಿಂದ ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜಾರವರಿಗೆ ಮನವಿ ಸಲ್ಲಿಸಲಾಯಿತು. KSRTC DC ರಾಜೇಶ್ ಶೆಟ್ಟಿ ರವರನ್ನು ವಿಧಾನ ಪರಿಷತ್ ಸದಸ್ಯರು ತಮ್ಮ ಕಛೇರಿಗೆ ಕರೆಸಿಕೊಂಡು ಬಜ್ಪೆ ನಾಗರಿಕರ ಬೇಡಿಕೆ ಬಗ್ಗೆ ಚರ್ಚಿಸಿದರು. ಇದಕ್ಕೆ ಸ್ಪಂಧಿಸಿದ ರಾಜೇಶ್ ಶೆಟ್ಟಿರವರು ಕೂಡಲೇ ಬಸ್ ಸಂಚಾರವನ್ನು ಪುನರಾರಂಭಿಸುವ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಬಜ್ಪೆ […]

Continue Reading

ಸ್ಪೆಷಲ್ ನ್ಯೂಸ್ ವರದಿಯ ಫಲಶೃುತಿ !ಮಹಿಳೆಗೆ ಗುಪ್ತಾಂಗ ತೋರಿಸಿ, ಚೇಷ್ಠೆ; ಪದ್ಮನಾಭ ಸಪಲ್ಯರನ್ನು ಬಿಜೆಪಿಯಿಂದ ಉಚ್ಛಾಟನೆ. ಪಂಚಾಯತ್ ಉಪಾಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಲು ಸೂಚನೆ.

ಬಿಜೆಪಿ ಸದಸ್ಯ ಪದ್ಮನಾಭನ ವಿಕೃತ ಚೇಷ್ಟೆ, ಮಹಿಳೆಯೊಂದಿಗೆ ದಾರಿ ವಿವಾದಕ್ಕೆ ಸಂಬಂಧಿಸಿದಂತೆ ಚಡ್ಡಿ ಜಾರಿಸಿ ಮಹಿಳೆಗೆ ಗುಪ್ತಾಂಗ ತೋರಿಸಿದ ಇಡ್ಕಿದು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಬಿಜೆಪಿ ಕಾರ್ಯಕರ್ತ ಪದ್ಮನಾಭ ಸಪಲ್ಯನನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಛಾಟನೆ ಮಾಡಲಾಗಿದೆ. ಮಹಿಳೆಯ ಘನತೆ, ಗೌರವಕ್ಕೆ ಧಕ್ಕೆ ತಂದ ಆರೋಪ ಹಾಗೂ ಪಕ್ಷದ ವರ್ಚಸ್ಸಿಗೆ ಧಕ್ಕೆ ತಂದ ಆರೋಪದಲ್ಲಿ ಪದ್ಮನಾಭ ಸಪಲ್ಯ ಉಚ್ಚಾಟನೆ ಮಾಡಲಾಗಿದೆ. ಗ್ರಾಮ ಪಂಚಾಯಿತ್ ಉಪಾಧ್ಯಕ್ಷ ಸ್ಥಾನಕ್ಕೂ ರಾಜೀನಾಮೆ ನೀಡಲು ಸೂಚಿಸಲಾಗಿದೆ ಎಂದು ಪುತ್ತೂರು ಗ್ರಾಮಾಂತರ ಮಂಡಲ ಬಿಜೆಪಿ […]

Continue Reading

ದಾರಿ ವಿವಾದ: ಮಹಿಳೆಗೆ ಗುಪ್ತಾಂಗ ತೋರಿಸಿ, ಜೇಷ್ಠೆ ಮಾಡಿದ ಇಡ್ಕಿದು ಗ್ರಾಮ ಪಂಚಾಯತ್ ಉಪಾಧ್ಯಕ್ಷ.

ಬಿಜೆಪಿ ಸದಸ್ಯ ಪದ್ಮನಾಭನ ವಿಕೃತ ಚೇಷ್ಟೆ; ಮಹಿಳೆಯೊಂದಿಗೆ ಅಸಭ್ಯ ವರ್ತನೆ. ಇಡ್ಕಿದು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊಪ್ಪಳ ಎಂಬಲ್ಲಿ ಪುಷ್ಪಾವತಿ ಎಂಬವರ ಮನೆಗೆ ಹೋಗುವ ಸಂಪರ್ಕ ರಸ್ತೆಗೆ ಸ್ಥಳೀಯ ನಿವಾಸಿ ಪದ್ಮನಾಭ ಸಪಲ್ಯ ಎಂಬಾತ ಗೇಟ್ ಹಾಕಿ ಬೀಗ ಜಡಿದು ಕಿರುಕುಳ ನೀಡಿದ್ದಾನೆ. ಈ ಬಗ್ಗೆ ವಿಚಾರಿಸಲು ಬಂದ ಪುಷ್ಪಾವತಿಯವರ ಮುಂದೆಯೇ ಪಂ‌ಚಾಯತ್ ಉಪಾಧ್ಯಕ್ಷ ಪದ್ಮನಾಭ ಸಪಲ್ಯ ತನ್ನ ಚಡ್ಡಿ ಜಾರಿಸಿ ಗುಪ್ತಾಂಗವನ್ನು ಅಲ್ಲಾಡಿಸಿ ವಿಕೃತವಾಗಿ ವರ್ತಿಸಿದ್ದಾನೆ. ಮಾತೆತ್ತಿದರೆ ಮಹಿಳೆಯರ ಬಗ್ಗೆ ಗೌರವ, ದೇಶಪ್ರೇಮಿ, ಮಾತೆಯರ ರಕ್ಷಣೆ […]

Continue Reading