ಮಾತಿನ ಜಾದೂಗಾರ, ಬ್ಯಾರಿ ಸಮುದಾಯದ ನಾಯಕ, ದಿವಂಗತ ಮಾಜಿ ಶಾಸಕ ಬಿ.ಎ. ಉಮರಬ್ಬ

ಸಮಾಜವಾದಿ ಚಿಂತಕ; ಸರ್ವಾಧಿಕಾರ ಬೇಡ-ಸ್ವಾಭಿಮಾನ ಬೇಕು ಎಂಬ ಘೋಷಣೆ ಮೊಳಗಿಸಿದ ನಾಯಕ ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಅತೀ ಹೆಚ್ಚು ಸುದ್ದಿಯಾದ ಬ್ಯಾರಿ ಸಮೂದಾಯದ ಶಾಸಕ ದಿವಂಗತ ಬಿ. ಎ. ಉಮರಬ್ಬ. ಬಿಜೆಪಿ ರಾಜ್ಯದಲ್ಲಿ ಮಾತ್ರವಲ್ಲ ದೇಶದಲ್ಲೇ ಅಷ್ಟೊಂದು ಪ್ರಭಾವಿ ಪಕ್ಷ ಆಗಿರದ ಸಮಯದಲ್ಲಿ ಕಾಂಗ್ರೇಸ್ ಪಕ್ಷದ ಒಳಗೊಳಗೆಯೇ ಜಾತಿ ರಾಜಕೀಯ ತಾಂಡವಾಡುತಿತ್ತು. ಅ ಸಮಯದಲ್ಲಿ ಅಲ್ಪ ಸಂಖ್ಯಾತ ನಾಯಕನೊಬ್ಬ ಕಾಂಗ್ರೆಸ್ ಪಕ್ಷದಲ್ಲಿ ಬೆಳೆಯಬೇಕಾದರೆ ಗಾಡ್ ಫಾದರ್ ಅವಶ್ಯಕತೆ ಇತ್ತು. ಇದ್ಯಾವುದು ಇಲ್ಲದೆ ತನ್ನದೇ ಸ್ವ ವರ್ಚಸ್ಸು, ನಡವಳಿಕೆ […]

Continue Reading

ಯಕ್ಷಗಾನ ಅಕಾಡೆಮಿ ವತಿಯಿಂದ ಗುರುಪುರದಲ್ಲಿ ಯಕ್ಷಗಾನ ಕಮ್ಮಟ

ಕರಾವಳಿಯ ಸಾಂಸ್ಕೃತಿಕ ಸೌಹಾರ್ದತೆಗೆ ಯಕ್ಷಗಾನ ಅನನ್ಯ ಕೊಡುಗೆ ನೀಡಿದೆ : ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಉಡುಪಿ : ಯಕ್ಷಗಾನ ಸಾಂಸ್ಕೃತಿಕವಾಗಿ ಸಮಾಜವನ್ನು ಒಗ್ಗೂಡಿಸುತ್ತದೆ. ಕೇವಲ ಹಿಂದೂಗಳಷ್ಟೇ ಅಲ್ಲ, ಅನ್ಯ ಧರ್ಮಿಯ ಕಲಾವಿದರು ಇಲ್ಲಿ ತೊಡಗಿಸಿಕೊಂಡಿರುವುದು ಈ ಕಲೆಯ ವೈಶಿಷ್ಟ್ಯವಾಗಿದೆ ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಹೇಳಿದರು. ಅವರು ಶನಿವಾರ ಮಂಗಳೂರು ಗುರುಪುರದ ಮಾಣಿಬೆಟ್ಟು ಗುತ್ತು ವಠಾರದಲ್ಲಿ ಕರ್ನಾಟಕ ಯಕ್ಷಗಾನ ಅಕಾಡೆಮಿ ಹಮ್ಮಿಕೊಂಡ ‘ಯಕ್ಷ ವಸುಂಧರ ‘ ಯಕ್ಷಗಾನ ವಿಚಾರ ಸಂಕಿರಣದ […]

Continue Reading

ಎಪ್ರಿಲ್ 18ರಿಂದ ಕರಾವಳಿಯಲ್ಲಿ ‘ಸೌಹಾರ್ದ ಬ್ಯಾರಿ ಉತ್ಸವ’; ಉದ್ಯೋಗ ಮೇಳ, ಶೈಕ್ಷಣಿಕ ಕ್ರಾಂತಿಗೂ ಮುನ್ನುಡಿ..!

ಮಂಗಳೂರು: ಕಡಲ ತಡಿ ಮಂಗಳೂರು ಅಧ್ಧೂರಿ ‘ಸೌಹಾರ್ದ ಬ್ಯಾರಿ ಉತ್ಸವ’ಕ್ಕೆ ಸಾಕ್ಷಿಯಾಗಲಿದೆ. ಎಪ್ರಿಲ್ 18ರಿಂದ ಮೂರು ದಿನಗಳ ಕಾಲ ಈ ಉತ್ಸವ ನಡೆಯಲಿದ್ದು, ಸಮುದಾಯದ ಯುವಜನರ ಅನುಕೂಲಕ್ಕಾಗಿ ‘ಉದ್ಯೋಗ ಮೇಳ’ವನ್ನೂ ಆಯೋಜಿಸಲಾಗಿದೆ. ಈ ಕುರಿತಂತೆ ನಿವೃತ್ತ ಪೊಲೀಸ್ ವರಿಷ್ಠಾಧಿಕಾರಿ ಜಿ.ಎ.ಬಾವಾ ಅವರು ಮಂಗಳೂರಿನಲ್ಲಿ ಸಮುದಾಯದ ಪ್ರಮುಖರ ಉಪಸ್ಥಿತಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ಹಂಚಿಕೊಂಡರು. ಕರ್ನಾಟಕ ಬ್ಯಾರೀಸ್ ಸೋಶಿಯಲ್ ಎಂಡ್ ಕಲ್ಬರಲ್ ಫಾರಂ ಆಯೋಜಿಸುವ ಸೌಹಾರ್ದ ಬ್ಯಾರಿ ಉತ್ಸವ 2025 ಸಂಘಟನಾ ಸಮಿತಿಯ ವತಿಯಿಂದ ಮಂಗಳೂರಿನ ಕರಾವಳಿ ಉತ್ಸವ […]

Continue Reading

ಬೀದಿಬದಿ ವ್ಯಾಪಾರಿಗಳ ಹಕ್ಕುಗಳಿಗಾಗಿ ಸಂಘಟಿತ ಹೋರಾಟ ಅನಿವಾರ್ಯ: ಬಿಕೆ ಇಮ್ತಿಯಾಜ್

ಬೀದಿಬದಿ ವ್ಯಾಪಾರಿಗಳ ಹಕ್ಕು ರಕ್ಷಣೆಗಾಗಿ ದೇಶದಲ್ಲಿ ಕಾನೂನುಗಳಿದ್ದರೂ ಅವರ ಮೇಲಿನ ಪ್ರಭುತ್ವದ ದೌರ್ಜನ್ಯ ದಬ್ಬಾಳಿಕೆಗಳು ಮಿತಿ ಮೀರುತ್ತಿದೆ. ಬೀದಿ ವ್ಯಾಪಾರಿಗಳು ತಮ್ಮ ಹಕ್ಕುಗಳ ರಕ್ಷಣೆಗಾಗಿ ಹಾಗೂ ಸಾಮಾಜಿಕ ಭದ್ರತೆ ಗಾಗಿ ಸಂಘಟಿತ ಹೋರಾಟಕ್ಕಿಳಿಯುವುದು ಅನಿವಾರ್ಯ ಎಂದು CITU ಸಂಯೋಜಿತ ದಕ್ಷಿಣ ಕನ್ನಡ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸಂಘದ ಗೌರವಾಧ್ಯಕ್ಷ ಬಿಕೆ ಇಮ್ತಿಯಾಜ್ ಹೇಳಿದರು. ಕೋಟೆಕಾರ್ ಬೀರಿ ಜಂಕ್ಷನ್ ಬಳಿ ದಕ್ಷಿಣ ಕನ್ನಡ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸಂಘ (ಸಿಐಟಿಯು ) ತಲಪಾಡಿ ವಲಯ ಸಮಿತಿ ನೇತೃತ್ವದಲ್ಲಿ ಬೀದಿಬದಿ […]

Continue Reading

ಹಣದಾಸೆಗಾಗಿ ಡಬಲ್ ಮರ್ಡರ್. ನಂಬಿಗಸ್ಥ ಗೆಳೆಯರಿಂದಲೇ ಇಬ್ಬರ ಹತ್ಯೆ, ಆರೋಪ ಸಾಬೀತು. ಇಂದು ಶಿಕ್ಷೆ ಪ್ರಕಟಿಸುವ ಸಾಧ್ಯತೆ.

ವಿದೇಶದಿಂದ ಅಕ್ರಮವಾಗಿ ಸಾಗಾಟ ಮಾಡಿದ ಚಿನ್ನವನ್ನು ಮಾರಾಟ ಮಾಡಿ ಹಣವನ್ನು ಕಬಳಿಸುವ ಉದ್ದೇಶದಿಂದ ಇಬ್ಬರು ಗೆಳೆಯರಾದ ನಫೀರ್‌ ಮತ್ತು ಪಹೀಮ್ ರವರನ್ನು ಹತ್ಯೆಗೈದ ಆರೋಪ ಸಾಬೀತಾದ ಹಿನ್ನಲೆಯಲ್ಲಿ ಮಂಗಳೂರಿನ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಕಾಸರಗೋಡು ನಿವಾಸಿಗಳಾದ ಮೊಹಮ್ಮದ್‌ ಮುಹಜೀರ್‌ ಸನಾಫ್‌, ಮೊಹಮ್ಮದ್‌ ಇರ್ಷಾದ್‌, ಮೊಹಮ್ಮದ್‌ ಸಫ್ವಾನ್‌ ಎಂಬ ಅಪರಾಧಿಗಳಿಗೆ ಏಪ್ರಿಲ್ 9 ರಂದು ಶಿಕ್ಷೆ ಪ್ರಕಟಿಸುವ ಸಾಧ್ಯತೆ ಇದೆ. ತಲಶ್ಯೇರಿ ನಿವಾಸಿ ನಫೀರ್‌ ಮತ್ತು ಕೋಝಿಕೋಡ್‌ ಪಹೀಮ್ ಹತ್ಯೆಯಾದವರು. ತಲಶ್ಯೇರಿ ನಿವಾಸಿ ನಫೀರ್‌ […]

Continue Reading

ಉಳ್ಳಾಲ ತಾಲೂಕಿನ ಸರ್ವಾಂಗೀಣ ಅಭಿವೃದ್ಧಿಗಾಗಿ ಎಪ್ರಿಲ್ 29ರಂದು ಬ್ರಹತ್ ಮೆರವಣಿಗೆ ಹಾಗೂ ಹಕ್ಕೊತ್ತಾಯ ಸಮಾವೇಶ

ಉಳ್ಳಾಲ ತಾಲೂಕಿನ ಸರ್ವಾಂಗೀಣ ಅಭಿವೃದ್ಧಿಗಾಗಿ ಹಾಗೂ ಜನಸಾಮಾನ್ಯರ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಎಪ್ರಿಲ್ 29ರಂದು ದೇರಳಕಟ್ಟೆ ಜಂಕ್ಷನ್ ನಲ್ಲಿ ಬ್ರಹತ್ ಮೆರವಣಿಗೆ ಹಾಗೂ ಹಕ್ಕೊತ್ತಾಯ ಸಮಾವೇಶವು ಜರುಗಲಿದೆ.ಇದರ ಪೂರ್ವಭಾವಿ ತಯಾರಿಗಾಗಿ ಮುನ್ನೂರು ಯುವಕ ಮಂಡಲದಲ್ಲಿ ಆಯೋಜಿಸಿದ CPIM ಪಕ್ಷದ ಕಾರ್ಯಕರ್ತರ ಹಾಗೂ ಹಿತೈಷಿಗಳ ಸಮಾವೇಶವು ನಿರೀಕ್ಷೆಗೂ ಮೀರಿ ಯಶಸ್ವಿ ಕಂಡಿತು. ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ CPIM ಕರ್ನಾಟಕ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಕೆ ಯಾದವ ಶೆಟ್ಟಿಯವರು,ಉಳ್ಳಾಲ ತಾಲೂಕು ರಚನೆಯಾಗಿ 5 ವರ್ಷಗಳು ಕಳೆದರೂ ಇನ್ನೂ […]

Continue Reading

ಮಹಿಳೆಯೊಬ್ಬರಿಗೆ ಮಾಟ, ಮಂತ್ರ ಮಾಡಿದ್ದಾರೆಂದು ನಂಬಿಸಿ, ಚಿಕಿತ್ಸೆಯ ನೆಪದಲ್ಲಿ ಲೈಂಗಿಕ ಕಿರುಕುಳ; ಲಕ್ಷಾಂತರ ರೂಪಾಯಿ ವಂಚನೆ

ಮಹಿಳೆಯೊಬ್ಬರಿಗೆ ಮಾಟ, ಮಂತ್ರ ಮಾಡಿದ್ದಾರೆಂದು ನಂಬಿಸಿ, ಚಿಕಿತ್ಸೆಯ ನೆಪದಲ್ಲಿ ಲೈಂಗಿಕ ಕಿರುಕುಳ ನೀಡಿ ಲಕ್ಷಾಂತರ ರೂಪಾಯಿ ಪಡೆದು ವಂಚಿಸಿರುವ ಆರೋಪ ಆಧಾರದಲ್ಲಿ ಗುರುವಾಯನಕೆರೆಯ ನಿವಾಸಿ ಜಿ. ಅಬ್ದುಲ್‌ ಕರೀಮ್‌ ಎಂಬ ಮಂತ್ರವಾದಿಯನ್ನು ಮಂಗಳೂರು ಮಹಿಳಾ ಠಾಣಾ ಪೊಲೀಸರು ಬಂಧಿಸಿದ್ದಾರೆ. 2022ರಲ್ಲಿ ಸಂತ್ರಸ್ತೆಗೆ ಖನ್ನತೆಯ ಸಮಸ್ಯೆ ಉಂಟಾಗಿತ್ತು. ಆಕೆ ತನ್ನ ಸಂಬಂಧಿಯ ಸಲಹೆಯಂತೆ ಆಗ ಹೆಜಮಾಡಿಯಲ್ಲಿದ್ದ ಉಸ್ತಾದ್‌ ಅಬ್ದುಲ್‌ ಕರೀಮ್‌ ಮನೆಗೆ ಹೋಗಿದ್ದರು. ಅಲ್ಲಿ ಮಂತ್ರವಾದಿ ಅಬ್ದುಲ್‌ ಕರೀಮ್‌ ನಿಮಗೆ ಯಾರೋ ಮಾಟ ಮಂತ್ರ ಮಾಡಿದ್ದಾರೆ. ಅದನ್ನು ಪರಿಹರಿಸಬೇಕು. […]

Continue Reading

ಸೌಜನ್ಯ ನ್ಯಾಯಕ್ಕಾಗಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿ ಆಕೆ ಹಾಗೂ ಕುಟುಂಬಕ್ಕೆ ನ್ಯಾಯ ಒದಗಿಸಲು ಹೋರಾಟ ನಡೆಸುತ್ತೇನೆ: ಚಿತ್ರನಟ , ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ

ಸೌಜನ್ಯ ನ್ಯಾಯಕ್ಕಾಗಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿ ಆಕೆ ಹಾಗೂ ಕುಟುಂಬಕ್ಕೆ ನ್ಯಾಯ ಒದಗಿಸಲು ಹೋರಾಟ ನಡೆಸುತ್ತೇನೆ ಎಂದು ಚಲನಚಿತ್ರ ನಟ , ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ಹೇಳಿದರು. ಅವರು ಇಂದು ಧರ್ಮಸ್ಥಳ ಗ್ರಾಮದ ಪಾಂಗಳ ಸೌಜನ್ಯ ಮನೆಯಲ್ಲಿ ತಾಯಿ ಕುಸುಮಾವತಿ ಹಾಗೂ ಕುಟುಂಬಸ್ಥರನ್ನು ಭೇಟಿ ಮಾಡಿ ಪತ್ರಕರ್ತರೊಂದಿಗೆ ಮಾತನಾಡಿದರು ‌.ರಾಜ್ಯದ ಗೃಹ ಸಚಿವರ ಜೊತೆಗೆ ಸೌಜನ್ಯ ಮನೆಯರೊಂದಿಗೆ ಮಾತುಕತೆಗಾಗಿ ಮಧ್ಯಸ್ಥಿಕೆ ವಹಿಸುತ್ತೇನೆ. ಸೌಜನ್ಯ ನ್ಯಾಯಕ್ಕಾಗಿ ನನ್ನ ಹೋರಾಟವನ್ನು ಮೀಸಲಿಡುತ್ತೇನೆ‌. ಸೌಜನ್ಯಳು ಕುಸುಮಾವತಿರವರ ಮಗಳು ಮಾತ್ರವಲ್ಲದೆ ನಮ್ಮೆಲ್ಲರ […]

Continue Reading

ಯುವತಿಯ ಬಟ್ಟೆ ಬಿಚ್ಚಿ ವೀಡಿಯೋ ಕಾಲ್ ಮಾಡುವಂತೆ ಪದೇ ಪದೇ ಅಶ್ಲೀಲ ಮೆಸೇಜ್

ಸ್ಥಳೀಯರ ಕೈಗೆ ಸಿಕ್ಕಿಬಿದ್ದು, ಒದೆ ತಿಂದ ಕನ್ಯಾನ ಸಮೀಪದ ಪಂಜಾಜೆ ಸವಾದ್ ವಿಟ್ಲ: ಯುವತಿಯರ ಮೊಬೈಲ್ ಸಂಖ್ಯೆ ಪಡೆದು ಅಶ್ಲೀಲ ಮೆಸೇಜ್ ಮಾಡುತ್ತಾ ಭೇಟಿಯಾಗಲು ಬಂದ ಯುವಕನೊಬ್ಬ ಸ್ಥಳೀಯರ ಕೈಗೆ ಸಿಕ್ಕಿಬಿದ್ದು ಒದೆ ತಿಂದ ಘಟನೆ ವಿಟ್ಲ ಹೊರವಲಯದ ಕುಡ್ತಮುಗೇರು ಎಂಬಲ್ಲಿ ನಡೆದಿದೆ. ಯುವತಿಯರ ಮೊಬೈಲ್ ಸಂಖ್ಯೆಗೆ ಅಶ್ಲೀಲ ಮೆಸೇಜ್ ಕಳುಹಿಸಿ ಮಾನಸಿಕ ಹಿಂಸೆ ನೀಡುತ್ತಿದ್ದ ವ್ಯಕ್ತಿಯನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಕೊಳ್ನಾಡು ಗ್ರಾಮದ ಕುಡ್ತಮುಗೇರು ಜಂಕ್ಷನ್ ಬಳಿ ನಡೆದಿದೆ.ಯುವತಿಯೋರ್ವಳ ನಂಬರ್ ಕೇಳಿದ್ದ ಈತನಿಗೆ […]

Continue Reading

ಮಂಗಳೂರಿನ ಚಿನ್ನದ ಆಂಗಡಿ ಮಾಲೀಕನ ಕಾರಿನಲ್ಲಿ ದರೋಡೆ ಪ್ರಕರಣ; ಕುಖ್ಯಾತ ರೌಡಿ ತಲ್ಲತ್‌ ಮತ್ತು ನೌಫಾಲ್‌ ಕಾಲಿಗೆ ಅಂಕೋಲಾ ಪೊಲೀಸರಿಂದ ಪೈರಿಂಗ್

ಇತ್ತೀಚೆಗೆ ಅಂಕೋಲಾದ ರಾಮನಗುಳಿ ಬಳಿ ಕ್ರೇಟಾ ಕಾರೊಂದರಲ್ಲಿ 1.14 ಕೋಟಿ ರೂಪಾಯಿ ನಗದು ಸಿಕ್ಕಿದ ಪ್ರಕರಣಕ್ಕೆ ಸಂಬಂಧಿಸಿದ ಮೂವರು ಆರೋಪಿಗಳನ್ನು ಮುಂಬೈಯಿಂದ ಬಂಧಿಸಿ ಕರೆತರುತ್ತಿರುವಾಗ ಪೊಲೀಸರಿಗೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ಇಬ್ಬರು ಆರೋಪಿಗಳ ಕಾಲಿಗೆ ಪೊಲೀಸರು ಗುಂಡು ಹಾರಿಸಿದ ಘಟನೆ ನಡೆದಿದೆ. ಮಂಗಳೂರು ಮೂಲದ ಕುಖ್ಯಾತ ರೌಡಿ ತಲ್ಲತ್‌, ನಪ್ಪಾಲ್‌ ಹಾಗೂ ಸಾಹೀಲ್‌ ಅವರನ್ನು ಅಂಕೋಲಾ ಪೊಲೀಸರು ಮುಂಬಯಿಯಲ್ಲಿ ಬಂಧಿಸಿ ಕರೆತರುತ್ತಿದ್ದಾಗ ಹಳಿಯಾಳದ ಭಾಗವತಿ ಅರಣ್ಯ ಪ್ರದೇಶದಲ್ಲಿ ಮೂತ್ರ ವಿಸರ್ಜನೆಗೆಂದು ವಾಹನ ನಿಲ್ಲಿಸಿದ್ದ ವೇಳೆ ತಲ್ಲತ್‌ […]

Continue Reading