ಮಂಗಳೂರು ಕಮೀಷನರ್ ಅಮಾನತಿಗೆ ಸಂಘಟಿತ ಹೋರಾಟ ನಡೆಸಲು ನಿರ್ಧಾರ, ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಧರಣಿ, ಪ್ರತಿಭಟನೆಗಳಿಗೆ ಮುಕ್ತ ಅವಕಾಶ ಒದಗಿಸಲು ಆಗ್ರಹ
ಮಂಗಳೂರಿನಲ್ಲಿ ಸಮಾನ ಮನಸ್ಕ ಸಂಘಟನೆಗಳಿಂದ ಸಮಾಲೋಚನಾ ಸಭೆ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಜನಚಳವಳಿಗಳು ಧರಣಿ, ಪ್ರತಿಭಟನೆ, ಹೋರಾಟಗಳನ್ನು ಹಮ್ಮಿಕೊಳ್ಳುವುದರ ಮೇಲೆ ಪೊಲೀಸ್ ಕಮೀಷನರ್ ಅನುಪಮ್ ಅಗ್ರವಾಲ್ ನಿರ್ಬಂಧಗಳನ್ನು ವಿಧಿಸುತ್ತಿರುವುದರಿಂದ ಉಂಟಾಗಿರುವ ಪರಿಸ್ಥಿತಿಯ ಕುರಿತು ಚರ್ಚಿಸಲು ಸಮಾನ ಮನಸ್ಕ ಜನಪರ ಸಂಘಟನೆಗಳು ನಗರದಲ್ಲಿ ಸಮಾಲೋಚನಾ ಸಭೆ ನಡೆಸಿದವು. ರೈತ, ದಲಿತ, ಕಾರ್ಮಿಕ, ಮಹಿಳಾ, ಯುವಜನ ಸಂಘಟನೆಗಳು ಸೇರಿದಂತೆ ವಿವಿಧ ಸಾಮಾಜಿಕ ಸಂಘಟನೆಗಳು, ಎಡಪಕ್ಷಗಳ ಪ್ರಮುಖರು ಸಭೆಯಲ್ಲಿ ಭಾಗಿಯಾದರು. ಬಿಜೆಪಿ ದುರಾಡಳಿತದ ಎದುರಾಗಿ ಜನಪರ ಸಂಘಟನೆಗಳ ಒಕ್ಕೊರಲ ಬೆಂಬಲ […]
Continue Reading