ಪೊಲೀಸರಿಂದ ನೆಮ್ಮದಿಯೇ ಇಲ್ಲದಾಗ ನಿದ್ದೆ ಎಲ್ಲಿಂದ ಸಭಾಪತಿಗಳೇ ? – ಸುನೀಲ್ ಕುಮಾರ್ ಬಜಾಲ್
ಮಂಗಳೂರಿನ ಪೊಲೀಸ್ ಕಮೀಷನರ್ ಕಾನೂನುಬಾಹಿರವಾಗಿ ನಡೆಯುತ್ತಿದ್ದರೂ ಅವರನ್ನು ಕಣ್ಣು ಮುಚ್ಚಿ ಸಮರ್ಥಿಸುತ್ತಿರುವ ಮಾನ್ಯ ಸಭಾಪತಿಗಳು ಉತ್ತರಿಸಬೇಕು. ಜಿಲ್ಲೆಯೆಲ್ಲೆಡೆ ಪೊಲೀಸರಿಂದ ನೆಮ್ಮದಿಯೇ ಇಲ್ಲದೇ ಇರುವಾಗ ಇನ್ನು ನಿದ್ದೆ ಎಲ್ಲಿಂದ ಸ್ವಾಮಿ ಎಂದು ಸಿಪಿಐಎಂ ಉಳ್ಳಾಲ ತಾಲೂಕು ಸಮಿತಿ ಕಾರ್ಯದರ್ಶಿ ಸುನೀಲ್ ಕುಮಾರ್ ಬಜಾಲ್ ರವರು ಸ್ಪೀಕರ್ ನಡೆಯನ್ನು ಪ್ರಶ್ನಿಸಿದರು. ಅವರು ಇಂದು ತೊಕ್ಕೊಟ್ಟು ಜಂಕ್ಷನ್ ನಲ್ಲಿ ಮಂಗಳೂರು ನಗರ ಪೊಲೀಸ್ ಕಮೀಷನರ್ ಅನುಪಮ ಅಗ್ರವಾಲ್ ವರ್ಗಾವಣೆಗೆ ಒತ್ತಾಯಿಸಿ ನಡೆದ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದರು. ಮಟ್ಕಾ,, ಜುಗಾರಿ, ಸ್ಕಿಲ್ ಗೇಮ್, […]
Continue Reading