ವಿಎಚ್ ಪಿ ಕಾರ್ಯಕ್ರಮದಲ್ಲಿ ಶಾಸಕ ಅಶೋಕ್ ರೈ ಭಾಗವಹಿಸುವಿಕೆ ಆಘತಕಾರಿ
ಕಾಂಗ್ರೆಸ್ ಪಕ್ಷ ಈ ಕುರಿತು ಸ್ಪಷ್ಟೀಕರಣ ನೀಡಲಿ : ಸಿಪಿಐಎಂ ಮುಖಂಡ ಬಿ ಎಮ್ ಭಟ್ ಆಗ್ರಹ ಪುತ್ತೂರು ಶಾಸಕರಾದ ಅಶೋಕ ರೈ ಅವರು ಬಿಜೆಪಿ, ಸಂಫಪರಿವಾರಕ್ಕೆ ಸೇರಿದ ವಿಶ್ವಹಿಂದು ಪರಿಷತ್ ಕಾರ್ಯಕ್ರಮದಲ್ಲಿ ಭಾಗವಹಿರುವುದು ಖಂಡನೀಯ. ಪುತ್ತೂರು ಶಾಸಕರು ಬಿಜೆಪಿಯಿಂದ ವಲಸೆ ಬಂದವರಾಗಿದ್ದರೂ ಕಾಂಗ್ರೇಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ದಿಸಿದ್ದ ಕಾರಣದಿಂದ ಕ್ಷೇತ್ರದ ಜಾತ್ಯಾತೀತ ಮತದಾರರು, ಅಲ್ಪಸಂಖ್ಯಾತ ಸಮುದಾಯಗಳ ಮತದಾರರು ಕೋಮುವಾದಿಗಳಿಗೆ, ಕೋಮುವಾದಕ್ಕೆ ಹಿನ್ನಡೆ ಉಂಟುಮಾಡಲೆಂದೇ ಅವರಿಗೆ ಒಗ್ಗಟ್ಟಿನಿಂದ ಮತ ನೀಡಿದ್ದರು. ಅವರು ಕಾಂಗ್ರೇಸ್ ಪಕ್ಷದ ಮತಗಳ ಜೊತೆಗೆ […]
Continue Reading