ಪಾವೂರು ಉಳಿಯ ದ್ವೀಪ ಪ್ರದೇಶದಲ್ಲಿ ಮತ್ತೆ ಅಕ್ರಮ ಮರಳುಗಾರಿಕೆ
ಸೆಪ್ಟಂಬರ್ 27 ರಂದು ಪಾದಯಾತ್ರೆ ನಡೆಸಿ, ಮಿನಿ ವಿಧಾನ ಸೌಧದ ಎದುರು ಸಾರ್ವಜನಿಕ ಸಭೆ: ಕೆಥೋಲಿಕ್ ಸಭಾ ಹರೇಕಳ ಸಮೀಪದ ಪಾವೂರು ಉಳಿಯ ದ್ವೀಪ ಪ್ರದೇಶದಲ್ಲಿ ಮತ್ತೆ ಅಕ್ರಮ ಮರಳುಗಾರಿಕೆ ನಡೆಸಲಾಗುತ್ತಿದೆ ಎಂಬ ಆರೋಪ ವ್ಯಕ್ತವಾಗಿದೆ. ಅಕ್ರಮ ಗಣಿಗಾರಿಕೆ ಮತ್ತೆ ಆರಂಭವಾಗಿರುವುದನ್ನು ವಿರೋಧಿಸಿ ಇತ್ತೀಚೆಗೆ ನೀರಿನಲ್ಲಿ ಮುಳುಗಿ ಅ ಪ್ರದೇಶದ ನಿವಾಸಿಗಳು ಪ್ರತಿಭಟನೆ ನಡೆಸಿದ್ದಾರೆ. ಈ ಹಿಂದೆ ಮರಳು ದಂಧೆಯಿಂದಾಗಿ ಇಡೀ ದ್ವೀಪವೇ ನಾಶವಾಗುವ ರೀತಿ ಆಗಿತ್ತು. ಎರಡು ತಿಂಗಳ ಹಿಂದೆ ನಡೆದ ಕೆಡಿಪಿ ಸಭೆಯಲ್ಲಿ ದಕ್ಷಿಣ […]
Continue Reading