ಬೋಳಂತೂರಿನ ಭವ್ಯ ಇತಿಹಾಸಕ್ಕೆ ಕಪ್ಪು ಚುಕ್ಕೆ ಇಟ್ಟ ಕೋಮುವಾದಿಗಳು.!

ನೂರಾರು ಮುಸ್ಲಿಮ್ ಸೈನಿಕರು ಮಡಿದು ಯುದ್ಧ ಗೆದ್ದಿದ್ದರಿಂದಲೇ ಬೊಳಂತೂರಿನಲ್ಲಿ ದೈವಸ್ಥಾನ ನಿರ್ಮಿಸಲು ಸಾಧ್ಯವಾಯಿತು. ಮಸೀದಿಗೆ ಪತ್ರ ಬರೆದು ಅವಮಾನ ಮಾಡಿದೆವು ಎಂದು ಕೋಮುವಾದಿಗಳು ಅಂದುಕೊಂಡಿರಬಹುದು. ಆದರೆ, ಇದು ಬೋಳಂತೂರಿನ ‘ಅರಸು ಕುರಿಯಡಿತ್ತಾಯಿ ಮೂವರು ದೈವಂ’ಗಳಿಗೆ ಮಾಡುವ ಅವಮಾನವಲ್ಲದೇ ಇನ್ನೇನೂ ಅಲ್ಲ. ✍️. ನವೀನ್ ಸೂರಿಂಜೆ. ಪತ್ರಕರ್ತರು ಬಂಟ್ವಾಳ ತಾಲೂಕಿನ ಬೋಳಂತೂರು ಗ್ರಾಮದ ತುಳಸೀವನ ಗಣೇಶೋತ್ಸವ ಮೆರವಣಿಗೆಗೆ ಈ ಬಾರಿ ಬೋಳಂತೂರು ಮಸೀದಿಯಿಂದ ತಂಪು ಪಾನೀಯ, ಸಿಹಿತಿಂಡಿ ವಿತರಿಸಬಾರದು ಎಂದು ಬೊಳಂತೂರಿನ ಸಿದ್ಧಿ ವಿನಾಯಕ ವಿಶ್ವಸ್ಥ ಮಂಡಳಿ ಹೇಳಿದೆ. […]

Continue Reading

ಬಿಕರ್ನಕಟ್ಟೆ-ಸಾಣೂರು ರಾಷ್ಟ್ರೀಯ ಹೆದ್ದಾರಿಯ ಸೂರಲ್ಪಾಡಿ ಎಂಬಲ್ಲಿ ನಿರ್ಮಾಣ ಹಂತದಲ್ಲಿರುವ ಟೋಲ್ ಗೇಟ್ ಸ್ಥಳಕ್ಕೆ ಭೇಟಿ, ವೀಕ್ಷಣೆ

ಸುರತ್ಕಲ್ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಸಂಚಾಲಕ ಮುನೀರ್ ಕಾಟಿಪಳ್ಳ ನೇತ್ರತ್ವದಲ್ಲಿ ಪರಿಶೀಲನೆ ಮಂಗಳೂರು, ಮೂಡಬಿದ್ರೆ, ಕಾರ್ಕಳ ರಾಷ್ಟ್ರೀಯ ಹೆದ್ದಾರಿ ನಾಲ್ಕು ಪಥದ ರಸ್ತೆಯಾಗಿ ಮೇಲ್ದರ್ಜೆಗೆ ಏರುತ್ತಿದ್ದು, ನಂತೂರಿನಿಂದ 17 ಕಿ.ಮೀ ದೂರದಲ್ಲಿ ಗಂಜಿಮಠದ ಸೂರಲ್ಪಾಡಿ ಮಸೀದಿ ಸಮೀಪ ಟೋಲ್ ಸಂಗ್ರಹ ಪ್ಲಾಝಾದ ಕಾಮಗಾರಿ ಭರದಿಂದ ನಡೆಯುತ್ತಿದೆ. ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಕಾಮಗಾರಿಯಲ್ಲಿ ಅವ್ಯವಸ್ಥೆ, ನಿಧಾನಗತಿ, ಸ್ವಜನ ಪಕ್ಷಪಾತದ ದೂರುಗಳು, ಟೋಲ್ ಸಂಗ್ರಹ ಪ್ಲಾಜ಼ಾ ನಿರ್ಮಾಣದ ಸ್ಥಳವನ್ನು ಅವೈಜ್ಞಾನಿಕವಾಗಿ ಗುರುತಿಸಿರುವ ದೂರುಗಳು ಬರುತ್ತಿರುವ ಹಿನ್ನಲೆಯಲ್ಲಿ ಇಂದು […]

Continue Reading

ಬಡವರಿಗೆ ಭೂಮಿ ಸಿಗುವಂತಾಗಲು ಕಮ್ಯುನಿಸ್ಟ್ ಚಳುವಳಿಯ ಪಾತ್ರ ಅಪಾರ-ಸುನೀಲ್ ಕುಮಾರ್ ಬಜಾಲ್

ದ.ಕ ಜಿಲ್ಲೆಯಲ್ಲಿ ಉಳುವವನೇ ಹೊಲದೊಡೆಯ ಕಾನೂನು ಜಾರಿಗೊಳಿಸಲು ಕಮ್ಯುನಿಸ್ಟ್ ನಾಯಕರು ಭೂ ಮಾಲೀಕರನ್ನು ದಿಟ್ಟವಾಗಿ ಎದುರಿಸಿ ನಡೆಸಿದ ಸಮರಧೀರ ಹೋರಾಟದ ಫಲವಾಗಿ ಬಡ ರೈತರು ಭೂಮಿಯ ಒಡೆಯರಾಗಲು ಸಾಧ್ಯವಾಗಿದೆ. ಮಾತ್ರವಲ್ಲದೆ ಜಿಲ್ಲೆಯ ಕಾರ್ಮಿಕ ವರ್ಗದ ಹಾಗೂ ಜನಸಾಮಾನ್ಯರ ಯಾವುದೇ ಪ್ರಶ್ನೆಗಳು ಎದುರಾದಾಗ ಅವುಗಳ ವಿರುದ್ದ ಹೋರಾಟ ನಡೆಸಿ ಜನತೆಯ ಗಟ್ಟಿ ಧ್ವನಿಯಾಗುವಲ್ಲಿ ಕಮ್ಯುನಿಸ್ಟ್ ಪಕ್ಷದ ಪಾತ್ರವೇ ಹಿರಿದಾದದ್ದು.ಜಿಲ್ಲೆಯಲ್ಲಿ ಶಾಂತಿ ಸೌಹಾರ್ದತೆಯನ್ನು ಕಾಪಾಡುವಲ್ಲಿ ತ್ಯಾಗ ಬಲಿದಾನದ ಪರಂಪರೆಯನ್ನು ಕೂಡ ಕಮ್ಯುನಿಸ್ಟ್ ಪಕ್ಷ ಹೊಂದಿದೆ ಎಂದು CPIM ಜಿಲ್ಲಾ ಕಾರ್ಯದರ್ಶಿ […]

Continue Reading

ಬಿ.ಸಿ.ರೋಡ್ ತಲಪಾಡಿ ಬಳಿ ನವದಂಪತಿಗಳು ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತ

ಪತ್ನಿ ಸ್ಥಳದಲ್ಲೇ ಸಾವು, ಪತಿ ಸ್ಥಿತಿ ಚಿಂತಾಜನಕ. ನವ ದಂಪತಿಗಳಿಬ್ಬರು ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತ ಸಂಭವಿಸಿ ನವವಿವಾಹಿತೆ ಮೃತಪಟ್ಟು, ಪತಿ ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ ಮಂಗಳೂರು-ಬೆಂಗಳೂರು ರಸ್ತೆಯ ಬಂಟ್ವಾಳದ ತಲಪಾಡಿಯಲ್ಲಿ ಸೆ.7ರ ಶನಿವಾರ ನಡೆದಿದೆ. ಪೆರ್ನೆ ಸಮೀಪದ ಒಡ್ಯದಗಯ ನಿವಾಸಿ ಅನಿಶ್ ಕೃಷ್ಣ ಎಂಬವರ ಪತ್ನಿ ಮಾನಸ ಸಾವನ್ನಪ್ಪಿದ ನವವಿವಾಹಿತೆ. ಘಟನೆಯಿಂದ ಗಂಭೀರವಾಗಿ ಗಾಯಗೊಂಡ ಅನಿಶ್ ಕೃಷ್ಣ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ. ಇದೇ ತಿಂಗಳ 5ರಂದು ಪೆರ್ನೆ ಸಮೀಪದ […]

Continue Reading

ಮಂಗಳೂರು ನಗರದಲ್ಲಿ ಜನರು ಉಸಿರಾಡುವ ಗಾಳಿಯ ಗುಣಮಟ್ಟ ತೀವ್ರ ಕುಸಿದಿದೆ: ಗ್ರೀನ್ ಪೀಸ್ ಇಂಡಿಯಾ ವರದಿ

ಮಾಲಿನ್ಯದ ಪ್ರಮಾಣ ಅಪಾಯಕಾರಿ; ವಾಯುಮಾಲಿನ್ಯ ತಗ್ಗಿಸಲು ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಆರೋಗ್ಯದ ಮೇಲೆ ದುಷ್ಪರಿಣಾಮ ಮಂಗಳೂರು ನಗರದಲ್ಲಿ ಜನರು ಉಸಿರಾಡುವ ಗಾಳಿಯ ಗುಣಮಟ್ಟ ತೀವ್ರ ಕುಸಿದಿದೆ ಎನ್ನುವ ಎಚ್ಚರಿಕೆ ಸಂದೇಶವನ್ನು ಗ್ರೀನ್ ಪೀಸ್ ಸಂಶೋಧನಾ ವರದಿ ರವಾನಿಸಿದೆ. ಕರ್ನಾಟಕದ ಮೂರು ಪ್ರಮುಖ ನಗರಗಳಾದ ಬೆಂಗಳೂರು, ಮೈಸೂರು ಹಾಗೂ ಮಂಗಳೂರಿನಲ್ಲಿ ನಾವು ಉಸಿರಾಡುವ ಗಾಳಿಯ ಗುಣಮಟ್ಟ ತೀವ್ರ ಕುಸಿದಿದ್ದು, ಮಾಲಿನ್ಯದ ಪ್ರಮಾಣ ಅಪಾಯಕಾರಿ ಮಟ್ಟಕ್ಕೆ ತಲುಪಿದೆ. ಈ ಕೂಡಲೇ ವಾಯುಮಾಲಿನ್ಯ ತಗ್ಗಿಸಲು ಸೂಕ್ತ ಕ್ರಮ ಕೈಗೊಳ್ಳದಿದ್ದರೆ, ನಮ್ಮ ಆರೋಗ್ಯದ […]

Continue Reading

ಕಟ್ಟರ್ ಹಿಂದುತ್ವವಾದಿ ಅರುಣ್ ಕುಮಾರ್ ಪುತ್ತಿಲ ಲೈಂಗಿಕ ದೌರ್ಜನ್ಯ ಪ್ರಕರಣ; ಸಂತ್ರಸ್ತೆ ಮಹಿಳೆಯಿಂದ ರಾಜ್ಯಮಾನವ ಹಕ್ಕುಗಳ ಆಯೋಗಕ್ಕೆ ದೂರು

ಪೊಲೀಸ್ ಅಧಿಕಾರಿ, ಸಿಬ್ಬಂದಿಗಳು ಶಾಮೀಲಾಗಿ ನನಗೆ ನ್ಯಾಯ ಕೊಡಿಸುವಲ್ಲಿ ವಿಫಲರಾಗಿದ್ದಾರೆ ಕಟ್ಟರ್ ಹಿಂದುತ್ವವಾದಿ, ಬಿಜೆಪಿ ಮುಖಂಡ ಅರುಣ್ ಕುಮಾರ್‌ ಪುತ್ತಿಲ ವಿರುದ್ಧ ಪುತ್ತೂರಿನ ಮಹಿಳೆಯೊಬ್ಬರು ನೀಡಿರುವ ಅತ್ಯಾಚಾರ ಪ್ರಕರಣದ ದೂರನ್ನು ದಾಖಲಿಸಿಕೊಳ್ಳಲು ವಿಳಂಬ ಮಾಡಿದ್ದಲ್ಲದೇ, ನನಗೆ ನ್ಯಾಯ ಕೊಡಿಸುವಲ್ಲಿ ಪೊಲೀಸರು ವಿಫಲರಾಗಿದ್ದಾರೆ’ ಎಂದು ಆರೋಪಿಸಿರುವ ಸಂತ್ರಸ್ತೆ ಮಹಿಳೆ ರಾಜ್ಯಮಾನವ ಹಕ್ಕುಗಳ ಆಯೋಗಕ್ಕೆ ದೂರು ನೀಡಿದ್ದಾರೆ. ಮಹಿಳೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ, ನಂಬಿಕೆ ದ್ರೋಹ, ಕೊಲೆ ಬೆದರಿಕೆ ಒಡ್ಡಿದ ಆರೋಪದಲ್ಲಿ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಪ್ರಕರಣ […]

Continue Reading

ಟಿ.ವಿ ವಾಲ್ಯೂಮ್ ವಿಚಾರದಲ್ಲಿ ಮಾತಿನ ಚಕಮಕಿ. ಆಕ್ರೋಶಗೊಂಡ ತಂದೆಯಿಂದ ಮಗನ ಮೇಲೆ ಕತ್ತಿಯಿಂದ ಹಲ್ಲೆ.

ಪುಣಚ ಗ್ರಾಮದ ಕೊಲ್ಲಪದವು ನಿವಾಸಿ ಬಾಬು ಕೆ.ಎಂಬವರ ಮಗ ಅಶೋಕ್ ಕೆ (33) ಅವರು ಈ ಕುರಿತು ವಿಟ್ಲ ಠಾಣೆಗೆ ದೂರು ನೀಡಿದ್ದಾರೆ. ಅಶೋಕ್ ಮತ್ತು ಆತನ ತಂದೆ ಮಧ್ಯೆ ಮನೆಯಲ್ಲಿ ಆಗಾಗ ಜಗಳವಾಗುತ್ತಿದ್ದು, ಸೆ.3ರಂದು ರಾತ್ರಿ ಅಶೋಕ್ ಮನೆಯಲ್ಲಿರುವಾಗ ತಂದೆ ಟಿವಿ ನೋಡುತ್ತಿದ್ದರು. ಟಿ.ವಿ ವಾಲ್ಯೂಮ್ ಕಡಿಮೆ ಮಾಡುವಂತೆ ಮಗ ಅಶೋಕ್ ಹೇಳಿದ್ದರಿಂದ ತಂದೆ ಆಕ್ರೋಶಗೊಂಡು ಶಬ್ದ ಕಡಿಮೆ ಮಾಡುವುದಿಲ್ಲ ಎಂದು ಹೇಳಿದ್ಜಲ್ಲದೇ “ನೀನು ಕೆಲಸಕ್ಕೂ ಹೋಗದೆ ಅಲ್ಲಿ ಇಲ್ಲಿ ಸುತ್ತಾಡಿ ನನ್ನ ಕುಟುಂಬದ ಮಾನ-ಮರ್ಯಾದೆ […]

Continue Reading

ಸ್ಥಿರಾಸ್ತಿ ಅಡಮಾನ ಸಾಲ ಪಡೆದು ಸುಸ್ತಿದಾರ, ಅದೇ ಸಂಸ್ಥೆಯಲ್ಲಿ ಅಡಮಾನವಿರಿಸಿದ ಬಂಗಾರದ ಸಾಲ ಸಂದಾಯ ಮಾಡಿದರೂ, ಅಡವಿರಿಸಿದ ಬಂಗಾರ ಹಿಂದೆ ಪಡೆಯಲು ಅರ್ಹನಲ್ಲ: ಗ್ರಾಹಕ ಆಯೋಗ

ಉಡುಪಿ: ಗ್ರಾಹಕ ಸ್ಥಿರಾಸ್ತಿ ಅಡಮಾನ ಸಾಲ ಪಡೆದು ಸುಸ್ತಿದಾರನಾದಾಗ, ಅದೇ ಸಂಸ್ಥೆಯಲ್ಲಿ ಅಡಮಾನವಿರಿಸಿದ ಬಂಗಾರದ ಸಾಲ ಸಂದಾಯ ಮಾಡಿದರೂ, ಅಡವಿರಿಸಿದ ಬಂಗಾರ ಹಿಂದೆ ಪಡೆಯಲು ಅರ್ಹನಲ್ಲ ಎಂದು ಉಡುಪಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಮಹತ್ತರ ತೀರ್ಪು ನೀಡಿದೆ. ಉಡುಪಿಯ ವಿವಿಧೋದ್ದೇಶ ಸಹಕಾರ ಸಂಘದ ಕೇಂದ್ರ ಕಚೇರಿಯ ಶಾಖೆಯಲ್ಲಿ ಸಂಸ್ಥೆಯ ಗ್ರಾಹಕರೊಬ್ಬರು 25 ಲಕ್ಷ ರೂಪಾಯಿ ಆಸ್ತಿ ಸಾಲ ಪಡೆದಿದ್ದರು. ಈ ಸಾಲವು ಸುಸ್ತಿಯಾಗಿ, ಸಂಸ್ಥೆಯು ಸಾಲ ವಸೂಲಾತಿಗಾಗಿ ಕ್ರಮ ಕೈಗೊಂಡಿತ್ತು. ಈ ಬಗ್ಗೆ ಸಹಕಾರ […]

Continue Reading

ಮೂಡಬಿದ್ರೆ ಕೋಟೆ ಬಾಗಿಲು ಶಿಕ್ಷಕಿ ಮೇಬಲ್ ಫೆರ್ನಾಂಡಿಸ್ ರಿಗೆ ದಕ್ಷಿಣ ಕನ್ನಡ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ

ಶಿಕ್ಷಕರ ದಿನಾಚರಣೆ ಪ್ರಯುಕ್ತ ನೀಡಲ್ಪಡುವ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಮೂಡುಬಿದಿರೆ ತಾಲೂಕಿನ ಕೋಟೆ ಬಾಗಿಲು ಸರಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆ ಸಹಶಿಕ್ಷಕಿ ಮೇಬಲ್ ಫೆರ್ನಾಂಡಿಸ್ ಭಾಜನರಾಗಿದ್ದಾರೆ. ಕಳೆದ 30 ವರ್ಷಗಳಿಂದ ಶಿಕ್ಷಕರಾಗಿ ಸೇವೆಯಲ್ಲಿ ತೊಡಗಿಕೊಂಡಿರುವ ಮೇಬಲ್ ಫೆರ್ನಾಂಡಿಸ್ ಸಾವಿರಾರು ವಿದ್ಯಾರ್ಥಿಗಳನ್ನು ಸಮಾಜಕ್ಕೆ ಅರ್ಪಿಸಿದ್ದಾರೆ. ಜನಾನುರಾಯಿಯಾಗಿ ಗುರುತಿಸಿಕೊಂಡಿರುವ ಇವರಿಗೆ ಅರ್ಹವಾಗಿಯೇ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ದೊರಕಿದೆ. ಪ್ರಸ್ತುತ ಕಳೆದ ಎರಡು ವರ್ಷಗಳಿಂದ ಕೋಟೆ ಬಾಗಿಲಿನ ಉರ್ದು ಶಾಲೆಯಲ್ಲಿ ಸಹಶಿಕ್ಷಕಿಯಾಗಿ […]

Continue Reading

ಬಹುಮಹಡಿ ಕಟ್ಟಡದಲ್ಲಿ ಏಕರೂಪದ ಮಾಸಿಕ ನಿರ್ವಹಣಾ ವೆಚ್ಚ ವಸೂಲಿ ವಿರುದ್ಧ ನ್ಯಾಯಾಲಯ ಮಹತ್ವದ ಆದೇಶ

ಫ್ಯಾಟ್‌ನ ವಿಸ್ತೀರ್ಣಕ್ಕೆ ಅನುಸಾರವಾಗಿ ಮತ್ತು ಅವಿಭಜಿತ ಹಕ್ಕುಗಳಿಗೆ ಅನುಗುಣವಾಗಿ ಮಾಸಿಕ ನಿರ್ವಹಣಾ ವೆಚ್ಚ ಪಾವತಿಸಲು ಬದ್ದರು. ಮಂಗಳೂರು: ಬಹುಮಹಡಿ ಕಟ್ಟಡಗಳಿಗೆ ಏಕರೂಪದ ಮಾಸಿಕ ನಿರ್ವಹಣಾ ವೆಚ್ಚ ವಸೂಲಿ ಮಾಡುವುದರ ವಿರುದ್ಧ ಮಂಗಳೂರಿನ ನಾಲ್ಕನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯವು ಮಹತ್ವದ ಆದೇಶ ನೀಡಿ ಅಸೋಸಿಯೇಷನ್ ಮಾಡಿರುವ ನಿರ್ಣಯವನ್ನು ವಜಾ ಗೊಳಿಸಿದೆ. ಮಂಗಳೂರಿನ ಕೊಟ್ಟಾರದ ಬಳಿ ಇರುವ ಇವನ್ನಾ ಹೋಮ್ಸ್ ಬಹುಮಹಡಿ ಕಟ್ಟಡದಲ್ಲಿ 2018 – 2021ರವರೆಗೆ 2 ಬಿಎಚ್‌ಕೆ ಮತ್ತು 3 ಬಿಎಚ್‌ಕೆ ಕಟ್ಟಡ ಮಾಲಕರು ತಮ್ಮ ಫ್ಯಾಟ್‌ನ […]

Continue Reading