ಮಕ್ಕಳ ಮೇಲೆ ‘ಸಾಮಾಜಿಕ ಮಾಧ್ಯಮ’ ಅಡ್ಡಪರಿಣಾಮ; ಜಾಗೃತಿಗಾಗಿ ಪಠ್ಯಕ್ರಮ ಆರಂಭಿಸಿ.. ಸರ್ಕಾರಕ್ಕೆ ವಕೀಲ ಮನೋರಾಜ್ ಪ್ರಸ್ತಾವನೆ
ಸಾಮಾಜಿಕ ಮಾಧ್ಯಮದ ದುಷ್ಪರಿಣಾಮಕ್ಕೆ ಕಡಿವಾಣ; ಸೂಕ್ತ ಪಠ್ಯಕ್ರಮ ಆರಂಭಿಸಲು ಸರ್ಕಾರಕ್ಕೆ ಕಾಂಗ್ರೆಸ್ ಸಲಹೆ ಜಾಗೃತಿ ಶಿಕ್ಷಣವೇ ಮಕ್ಕಳಿಗೆ ಪೂರಕ; ‘ಸೋಶಿಯಲ್ ಮೀಡಿಯಾ’ ಬಗ್ಗೆ ಶಾಲಾ ಮಟ್ಟದಲ್ಲಿ ಪಠ್ಯಕ್ರಮಕ್ಕೆ ಕಾಂಗ್ರೆಸ್ ಕಾನೂನು ಘಟಕ ಸಲಹೆ ‘ಸೋಶಿಯಲ್ ಮೀಡಿಯಾ’ ಬಗ್ಗೆ ಜಾಗೃತಿ ಶಿಕ್ಷಣ ಅನಿವಾರ್ಯ ; ಶಾಲಾ ಮಟ್ಟದಲ್ಲಿ ಪಠ್ಯಕ್ರಮಕ್ಕೆ ಹಿರಿಯ ವಕೀಲ ಮನೋರಾಜ್ ಶಿಫಾರಸು ಮಂಗಳೂರು: ಮಕ್ಕಳ ವಿಚಾರದಲ್ಲಿ ಸಾಮಾಜಿಕ ಮಾಧ್ಯಗಳಿಗೆ ಅಂಕುಶ ಹಾಕುವ ಕುರಿತು ಚರ್ಚೆಗಳು ನಡೆದಿರುವಾಗಲೇ, ರಾಜ್ಯದಲ್ಲೀಗ ಸಾಮಾಜಿಕ ಮಾಧ್ಯಮಗಳ ಬಗ್ಗೆ ಜಾಗೃತಿ ಶಿಕ್ಷಣ ಅಗತ್ಯದ […]
Continue Reading