ಹೊಲ, ಕೊಟ್ಟಿಗೆಗಳಲ್ಲಿ ಕಟ್ಟಿದ್ದ ಎತ್ತು, ಹೊರಿಗಳ ಕಳ್ಳತನ; ಆರು ಮಂದಿ ಕುಖ್ಯಾತ ದನಗಳ್ಳರ ಬಂಧನ
ಆರು ಮಂದಿ ದನಗಳ್ಳರನ್ನು ಶಿರಸಿ ಗ್ರಾಮೀಣ ಪೊಲೀಸರು ಗುರುವಾರ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಗೊಲ್ಲರ ಬಿಡಾರದ ಮೋಹನ ಶೇಖಪ್ಪ ಗೊಲ್ಲರ, ಬಸವರಾಜ ಅಮ್ಮಣಪ್ಪ ಗೊಲ್ಲರ, ಅವಿನಾಶ ರುದ್ದಪ್ಪ ಗೊಲ್ಲರ, ಸುರೇಶ ಫಕೀರಪ್ಪ ಕೊಪ್ಪರಶಿಕೊಪ್ಪ ಗೊಲ್ಲರ, ಬಸವರಾಜ ಫಕೀರಪ್ಪ ಗೊಲ್ಲರ, ಅಯೂಬ ಅನೀಮ್ ಸಾಬ ಬಂಧಿತ ಗೋ ಕಳ್ಳರು. ಬಿಳಗೇರಿ ಸರಗುಪ್ಪಾದಲ್ಲಿ ಜ.9 ರಂದು ಗ್ರಾಮದ ನಿವಾಸಿ ರಾಮಚಂದ್ರ ನರಸಿಂಹ ಗೌಡ ಮತ್ತು ಅವರ ಬಸಹೋದರರ ಹೊಲದಲ್ಲಿರುವ ಕೊಟ್ಟಿಗೆಗಳಲ್ಲಿ ಕಟ್ಟಿದ್ದ ನಾಲ್ಕು ಎತ್ತುಗಳು ಮತ್ತು […]
Continue Reading