ಸಿದ್ಧು ಸೇಫ್ ಆಗಿದ್ದೇ ಬಿಜೆಪಿಗೆ ಚಿಂತೆ…, ವಿಜಯೇಂದ್ರ ಅವರೇ ಇರಲಪ್ಪೋ..
ಕರ್ನಾಟಕದಲ್ಲೂ ಬಿಹಾರ ಮಾಡೆಲ್, ಸಂಪುಟ ಪುನರ್ರಚನೆ ನಿಜಕ್ಕೂ ಕಷ್ಟ ✍️. ಆರ್.ಟಿ. ವಿಠ್ಠಲಮೂರ್ತಿ ಬಿಹಾರ ವಿಧಾನಸಭಾ ಚುನಾವಣೆಯ ಫಲಿತಾಂಶ ರಾಜ್ಯ ಬಿಜೆಪಿಯ ಹಲ ನಾಯಕರಿಗೆ ನಿರಾಸೆ ಉಂಟು ಮಾಡಿದೆ. ಹಾಗಂತ ಈ ಫಲಿತಾಂಶ, ಪಕ್ಷಕ್ಕೆ ವ್ಯತಿರಿಕ್ತವಾಗಿರಲಿ ಅಂತೇನೂ ಅವರು ಬಯಸಿರಲಿಲ್ಲ.ಆದರೆ, ಬಿಹಾರ ವಿಧಾನಸಭೆ ಚುನಾವಣೆಯ ನಂತರ ಕಾಂಗ್ರೆಸ್ ಪಕ್ಷ ಒಂದಷ್ಟು ಬಲಿಷ್ಟವಾಗಲಿ ಅಂತ ಅವರು ನಿರೀಕ್ಷಿಸುತ್ತಿದ್ಧರು. ಕಾರಣ? ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಸಾಧನೆ ಉತ್ತಮವಾದರೆ, ಆ ಮೂಲಕ ಅದಕ್ಕೆ ಶಕ್ತಿ ಬಂದರೆ ಕರ್ನಾಟಕದ ರಾಜಕಾರಣದಲ್ಲಿ […]
Continue Reading