ಬ್ಯಾರೇಜ್ ನಿರ್ಮಿಸಿದ ಗುತ್ತಿಗೆದಾರನಿಗೆ 1.31 ಕೋಟಿ ರೂಪಾಯಿ ಬಿಲ್ ಬಾಕಿ, ಬೆಳಗಾವಿ ಜಿಲ್ಲಾಧಿಕಾರಿ ಕಾರು ಜಪ್ತಿ
ಬ್ಯಾರೇಜ್ ನಿರ್ಮಿಸಿದ ಗುತ್ತಿಗೆದಾರನಿಗೆ ಬಡ್ಡಿ ಸಮೇತವಾಗಿ ರೂಪಾಯಿ 1.31 ಕೋಟಿ ಬಾಕಿ ಬಿಲ್ ನೀಡುವುದಕ್ಕೆ ವಿಫಲವಾದ ಕಾರಣ ಅರ್ಜಿದಾರರ ಪರ ವಕೀಲ ಓ.ಬಿ.ಜೋಶಿ ಅವರು, ಇಲ್ಲಿನ ಒಂದನೇ ಹೆಚ್ಚುವರಿ ಹಿರಿಯ ದಿವಾಣಿ ನ್ಯಾಯಾಲಯದ ಆದೇಶದಂತೆ ಬೆಳಗಾವಿ ಜಿಲ್ಲಾಧಿಕಾರಿ ಕಾರನ್ನು ಶುಕ್ರವಾರ ಜಪ್ತಿ ಮಾಡಿದರು. ಸಣ್ಣ ನೀರಾವರಿ ಇಲಾಖೆಗೆ ಸೇರಿದ ದೂಧಗಂಗಾ ನದಿಯ ಬ್ಯಾರೇಜ್ ನಿರ್ಮಾಣದ ಗುತ್ತಿಗೆಯನ್ನು ನಾರಾಯಣ ಕಾಮತ್ ಅವರಿಗೆ 1992-93ರಲ್ಲಿ ನೀಡಲಾಗಿತ್ತು. ಕಾಮಗಾರಿಗೆ ಬೇಕಿರುವ ಅನುದಾನ, ಸಾಮಾಗ್ರಿ ಇಲಾಖೆ ನೀಡುವುದಾಗಿ ತಿಳಿಸಿತ್ತು. ಆದರೆ, ಕಾಮಗಾರಿ ಆರಂಭವಾಗಿ […]
Continue Reading