ವಕ್ಫ್ ಆಸ್ತಿ ಬಚಾವ್ ಮಾಡಿದ ಜಿ. ಎ. ಬಾವಾ, ದೇಶಕ್ಕೆ ಇದು ಮಾದರಿ ಪದ್ಧತಿ: ಬಾಬಾ ನಝರ್ ಮೊಹಮ್ಮದ್ ಖಾನ್

ಸಮುದಾಯದ ‘ಚೇಂಜ್ ಮೇಕರ್’ ಜಿ.ಎ ಬಾವ.! ಭಾರತದಲ್ಲಿ ಹಲವಾರು ಸಂಘ ಸಂಸ್ಥೆಗಳು ಸಮಾಜದ ವಿವಿಧ ಕ್ಷೇತ್ರದಲ್ಲಿ ದುಡಿಯುತ್ತಿದೆ. ಕೆಲವೊಂದು ಸಂಸ್ಥೆಗಳ ಯೋಜನೆಗಳು ಅತ್ಯುತ್ತಮ ಫಲಿತಾಂಶ ತರುತ್ತಿದೆ. ಇಂತಹ ಯೋಜಗಳ ಮಾದರಿಗಳನ್ನು ಪರಿಚಯಿಸುವ ಹಾಗೂ ಪರಸ್ಪರ ಸಹಯೋಗದಲ್ಲಿ ಮಾಡುವ ಅವಕಾಶಕ್ಕಾಗಿ ಬೀದರ್ ಶಾಹೀನ್ ಕಾಲೇಜಿನಲ್ಲಿ ಎರಡು ದಿನಗಳ ಕಾಲದ ಸಂಘ ಸಂಸ್ಥೆಗಳ ಸಮಾಲೋಚನಾ ಸಭೆ ನಡೆಯಿತು. ದೇಶದ ವಿವಿಧ ಭಾಗದಿಂದ ಆಗಮಿಸಿದ ಎನ್.ಜಿ. ಒ ಗಳು ತಮ್ಮ ಯೋಜನೆಗಳನ್ನು ಪರಿಚಯ ಮಾಡಿದರು. ಚೇಂಜ್ ಮೇಕರ್ ಎಂಬ ಈ ಕಾರ್ಯಕ್ರಮದಲ್ಲಿ […]

Continue Reading

ರಾಜ್ಯ ಸರಕಾರದ ಮಹತ್ತದ ಸೂಚನೆ. ಸರಕಾರದಿಂದಲೇ ವಾರಿಸುದಾರರ ಹೆಸರಿಗೆ ಪೌತಿ ಖಾತೆ: ಕಂದಾಯ ಸಚಿವರು

ಪೌತಿ ಖಾತೆ ಅಭಿಯಾನದ ಮೂಲಕ ಡಿಸೆಂಬರ್ ಒಳಗೆ ವಾರಸುದಾರರ ಹೆಸರಿಗೆ ಬದಲಿಸಲು ಜಿಲ್ಲಾಧಿಕಾರಿಗಳಿಗೆ ಸೂಚನೆ ರಾಜ್ಯದಲ್ಲಿ ಸುಮಾರು 52 ಲಕ್ಷ ಜಮೀನುಗಳು ಮೃತರ ಹೆಸರಿನಲ್ಲಿ ಮುಂದುವರೆಯುತ್ತಿದ್ದು, ವಾರಸುದಾರರ ನಡುವೆ ತಕರಾರು ಇಲ್ಲದ ಎಲ್ಲಾ ಜಮೀನುಗಳನ್ನು ಪೌತಿ ಖಾತೆ ಅಭಿಯಾನದ ಮೂಲಕ ಡಿಸೆಂಬರ್ ಒಳಗೆ ವಾರಸುದಾರರ ಹೆಸರಿಗೆ ಬದಲಿಸಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಕಂದಾಯ ಸಚಿವ ಕೃಷ್ಣ ಬೈರೇಗೌಡ ವಿಕಾಸಸೌಧರಲ್ಲಿ ಸೋಮವಾರ ಜಿಲ್ಲಾಧಿಕಾರಿಗಳೊಂದಿಗೆ ಮಾಸಿಕ ಪ್ರಗತಿ ಪರಿಶೀನಾ ಸಭೆ ನಡೆಸಿ ಹೇಳಿದರು. ಮೃತರ ಹೆಸರಿನಲ್ಲಿರುವ ಜಮೀನುಗಳಿಗೆ ಹನಿ ನೀರಾವರಿ, […]

Continue Reading

ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿ ಕೃಷ್ಣವೇಣಿ ಅಮಾನತು ಆದೇಶ ರದ್ದುಗೊಳಿಸಿದ ಹೈಕೋರ್ಟ್

ಲೋಕಾಯುಕ್ತ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ದಕ್ಷಿಣ ಕನ್ನಡ ಜಿಲ್ಲಾ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿ ಕೃಷ್ಣವೇಣಿ ಅವರ ಅಮಾನತು ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಮನೆ ಕಟ್ಟುವ ಸಂಬಂಧ ದೃಢೀಕರಣ ನೀಡಲು ಲಂಚ ಪಡೆದಿದ್ದರು ಎಂದು ಆರೋಪಿಸಿ ಲೋಕಾಯುಕ್ತ ಅಧಿಕಾರಿಗಳೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಉಪ ನಿರ್ದೇಶಕಿ ಕೃಷ್ಣವೇಣಿ ಅವರನ್ನು ಮೇ 28 ರಂದು ಬಂಧಿಸಿದ್ದರು. ಇದರ ವಿರುದ್ಧ ಹೈಕೋರ್ಟ್ ಗೆ ಸೂಕ್ತ ದಾಖಲೆಗಳೊಂದಿಗೆ ಕೃಷ್ಣವೇಣಿ ರಿಟ್ ಅರ್ಜಿ ಸಲ್ಲಿಸಿದ್ದರು. ಇದನ್ನು ಪರಿಶೀಲಿಸಿದ […]

Continue Reading

ಇದು ಡಿಕೆಶಿ ಕ್ಯಾಂಪಿನ ಲೇಟೆಸ್ಟು ಚಿಂತೆ; ವರಿಷ್ಟರು ಯೆಸ್ ಅನ್ನುತ್ತಾರಾ?

ಬಿಜೆಪಿ ಭಿನ್ನರಿಗೆ ತಲೆನೋವು; ಜೋಡೆತ್ತುಗಳ ಬೆಂಬಲ ಬೇಕು ✍️. ಆರ್.ಟಿ.ವಿಠ್ಠಲಮೂರ್ತಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಕ್ಯಾಂಪಿನಲ್ಲಿ ಅನುಮಾನ ಶುರುವಾಗಿದೆ.ಸಿಎಂ ಸಿದ್ದರಾಮಯ್ಯ ಅವರ ಜಾಗಕ್ಕೆ ಬರಲು ಡಿಕೆಶಿ ಕಸರತ್ತು ನಡೆಸುತ್ತಿದ್ದರೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಾವೇ ಸಿಎಂ ಆಗಲು ಸಜ್ಜಾಗಿದ್ದಾರಾ ಎಂಬುದು ಈ ಅನುಮಾನ.ಪರಿಣಾಮ?ಸಿದ್ದರಾಮಯ್ಯ ಅವರ ಜಾಗಕ್ಕೆ ಬರಲು ಇದುವರೆಗೆ ಖರ್ಗೆಯವರ ನೆರವು ನಿರೀಕ್ಷಿಸುತ್ತಿದ್ದ ಡಿ.ಕೆ.ಶಿವಕುಮಾರ್ ಇನ್ನು ಮುಂದೆ ಪ್ರಿಯಾಂಕಾಗಾಂಧಿ ಅವರನ್ನಷ್ಟೇ ನೆಚ್ಚಿಕೊಳ್ಳುವುದು ಅನಿವಾರ್ಯ ಎಂಬುದು ಈ ಕ್ಯಾಂಪಿನ ಯೋಚನೆ.ಅಂದ ಹಾಗೆ ಡಿಕೆಶಿ ಕ್ಯಾಂಪಿಗೆ ಇಂತಹ ಅನುಮಾನ […]

Continue Reading

ಮೊಬೈಲ್ ಬಳಸದೆ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸುತ್ತಿದ್ದ ಮೋಸ್ಟ್ ವಾಂಟೆಡ್ ಕ್ರಿಮಿನಲ್ ಕವಿರಾಜ್ ಅರೆಸ್ಟ್

10 ದಿನಗಳ ರಹಸ್ಯ ಕಾರ್ಯಾಚರಣೆಯಲ್ಲಿ ಭೂಗತ ಪಾತಕಿ ರವಿಪೂಜಾರಿ ಸಹಚರ ಖಾಕಿ ಬಲೆಗೆ ಬಿದ್ದಿದ್ದೇ ರೋಚಕ.! ಬಿಲ್ಡರ್ ವೊಬ್ಬರ ಹತ್ಯೆ, ಮಾಜಿ ಸಚಿವ ವರ್ತೂರು ಪ್ರಕಾಶ್ ಕಿಡ್ನ್ಯಾಪ್ ಸೇರಿದಂತೆ ದೇಶಾದಾದ್ಯಂತ ಹದಿನಾಲ್ಕು ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾಗಿ ಪೊಲೀಸರ ಕೈಗೆ ಸಿಗದೆ ತಲೆಮರೆಸಿಕೊಂಡಿದ್ದ ಮೋಸ್ಟ್ ವಾಂಟೆಡ್ ಕ್ರಿಮಿನಲ್ ಕವಿರಾಜ್ ಕೋಲಾರ ಸೈಬರ್ ಅಪರಾಧ ಹಾಗೂ ಮಾದಕ ವಸ್ತುಗಳ ನಿಯಂತ್ರಣ ಠಾಣೆ (ಸೆನ್) ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಉತ್ತರಾಖಂಡ ಮೂಲದ ಕವಿರಾಜ್ ಭೂಗತ ಪಾತಕಿ ರವಿ ಪೂಜಾರಿ ಸಹಚರನಾಗಿ ಗುರುತಿಸಿಕೊಂಡಿದ್ದ. […]

Continue Reading

ಸಾರಿಗೆ ನೌಕರರ ಬೇಡಿಕೆ ಈಡೇರಿಸುವ ಹೋರಾಟಕ್ಕೆ ಕೊನೆಗೂ ಮಂಡಿಯೂರಿದ ರಾಜ್ಯ ಸರಕಾರ

ಸಾರಿಗೆ ನೌಕರರ ಬೇಡಿಕೆ ಈಡೇರಿಸುವ ಹೋರಾಟಕ್ಕೆ ರಾಜ್ಯ ಸರ್ಕಾರ ಕೊನೆಗೂ ಮಂಡಿಯೂರಿದೆ. ಬಾಕಿ ವೇತನ ಪಾವತಿ, ವೇತನ ಪರಿಷ್ಕರಣೆ, ರಜೆಯ ಹಕ್ಕು ಸೇರಿ, ಹಲವು ಬೇಡಿಕೆಗಳ ಈಡೇರಿಕೆಗೆ, ನೌಕರರು ಬಿಗಿ ಪಟ್ಟು ಹಿಡಿದಿದ್ದಾರೆ. ನೌಕರರ ಸಂಘ ಹಲವು ಬಾರಿ ಸಿಎಂ, ಸಾರಿಗೆ ಸಚಿವರ ಭೇಟಿಗೆ ಪ್ರಯತ್ನಿಸಿದ್ದರೂ ಯಾವುದೇ ಜಯ ಸಿಕ್ಕಿಲ್ಲ. ಮೊದಲ ಸಭೆಯಲ್ಲಿ ನೌಕರರ ಬೇಡಿಕೆಗಳ ಬಗ್ಗೆ ಪರಿಶೀಲಿಸೋದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದರು. ಬಳಿಕ ಅದೂ ಈಡೇರಿಲ್ಲ. ಬಾಕಿ ವೇತನ ನೀಡೋಕೆ ಸಾಧ್ಯವಿಲ್ಲ. 2028ರವರೆಗೆ ವೇತನ ಪರಿಷ್ಕರಣೆ […]

Continue Reading

ಮಣ್ಣಿನ ಮೊಮ್ಮಗನಿಗೆ ಜೀವಾವಧಿ.! ನೂರಾರು ಹೆಣ್ಣುಮಕ್ಕಳ ಮೈ ಹುರಿದು ಮುಕ್ಕಿದ ಪ್ರಜ್ವಲ್ ಜ್ವಾಲೆ ಕರಟಿತು..!

ಹಣ ಮತ್ತು ಅಧಿಕಾರದ ದರ್ಪದಿಂದ ಅಮಾಯಕ ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ ನಡೆಸುವ ಪ್ರತಿಷ್ಠಿತರಿಗೆ ಇದು ಪಾಠವಾಗಬೇಕು ಕಾಮಾತುರಣಂನ ಲಜ್ಜ ನ ಭಯಂ! ಎಂಬಂತೆ ಸೀತೆಯ ಸಾಂಗತ್ಯ ಬಯಸಿದ ರಾವಣ ದುರಂತ ಅಂತ್ಯ ಕಂಡ. ದ್ರೌಪದಿಯ ಮೋಹಕ್ಕೆ ಸಿಲುಕಿದ ದುರ್ಯೋಧನ ಸರ್ವನಾಶವಾದ. ಪಾಂಚಾಲಿಯ ಮುಡಿಗೆ ಕೈ ಹಾಕಿದ, ಸೀರೆಯ ಸೆಳೆದ ದುಶ್ಯಾಸನ ಸೇರಿದಂತೆ ಇಡೀ ಕುರುವಂಶವೇ ನಾಶವಾಯಿತು. ಇತಿಹಾಸಕ್ಕೆ ಬಂದರೆ ರಾಜಾಧಿರಾಜರುಗಳೇ ಹೆಣ್ಣಿನ ಚಪಲಕ್ಕೆ ಅಂಟಿಕೊಂಡಿದ್ದರಿಂದ ಕೋಟೆ -ಕೊತ್ತಲಗಳೇ ಉರುಳಿ ಹೋಗಿವೆ. ಇಷ್ಟೆಲ್ಲಾ ನಿದರ್ಶನಗಳಿರುವಾಗ ಹುಲುಮಾನವರು ಲೋಲುಪ್ತತೆಯ […]

Continue Reading

ಡ್ರೈವಿಂಗ್ ಲೈಸೆನ್ಸ್ ಹೊಂದಿಲ್ಲವೆಂಬ ಮಾತ್ರಕ್ಕೆ ಘಟನೆಗೆ ಆತನ ನಿರ್ಲಕ್ಷ್ಯವೇ ಸಂಪೂರ್ಣ ಕಾರಣ ಎನ್ನಲಾಗದು: ಕರ್ನಾಟಕ ಹೈಕೋರ್ಟ್

ರಸ್ತೆ ಅಪಘಾತಕ್ಕೊಳಗಾದ ಸವಾರ ಡ್ರೈವಿಂಗ್ ಲೈಸೆನ್ಸ್ ಹೊಂದಿಲ್ಲವೆಂಬ ಮಾತ್ರಕ್ಕೆ ಘಟನೆಗೆ ಆತನ ನಿರ್ಲಕ್ಷ್ಯವೇ ಸಂಪೂರ್ಣ ಕಾರಣ ಎನ್ನಲಾಗದು ಎಂದು ಕರ್ನಾಟಕ ಹೈಕೋರ್ಟ್ ಹೇಳಿದೆ. ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ಮೂಲದ ಶಿವೇಗೌಡ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಡಾ.ಚಿಲಕೂರು ಸುಮಲತಾ ಅವರ ಏಕಸದಸ್ಯ ಪೀಠ ಈ ಆದೇಶ ನೀಡಿದೆ. ಅಪಘಾತಕ್ಕೆ ಇನ್ನೊಂದು ವಾಹನ ಸವಾರ ನೇರ ಕಾರಣ ಎಂಬುದನ್ನು ಒಪ್ಪಿಕೊಳ್ಳಲು ಅರ್ಜಿದಾರರು ಸಾಕಷ್ಟು ಪುರಾವೆಗಳನ್ನೂ ನ್ಯಾಯಪೀಠದ ಮುಂದೆ ಪ್ರಸ್ತುತಪಡಿಸಿದರು. ಹೀಗಿರುವಾಗ, ಅವರು ಚಾಲನಾ ಪರವಾನಗಿ ಹೊಂದಿಲ್ಲವೆಂಬ ಕಾರಣಕ್ಕೆ […]

Continue Reading

ಧರ್ಮಸ್ಥಳ ಪ್ರಕರಣದ ತಡೆಯಾಜ್ಞೆ ತೆರವು ಸಂಬಂಧ ಸಿಟಿ ಸಿವಿಲ್ ಕೋರ್ಟ್ ನಲ್ಲಿ ವಾದ ಮಂಡನೆ

ಪತ್ರಕರ್ತ, ಹೋರಾಟಗಾರರ ಪರವಾಗಿ ಹಿರಿಯ ವಕೀಲ ಎಸ್ ಬಾಲನ್ ವಾದ ತಡೆಯಾಜ್ಞೆ ಪ್ರಶ್ನಿಸಿದ ನವೀನ್ ಸೂರಿಂಜೆ, ಮುನೀರ್ ಕಾಟಿಪಳ್ಳ, ಬೈರಪ್ಪ ಹರೀಶ್ ಕುಮಾರ್ ಬೆಂಗಳೂರು : ಧರ್ಮಸ್ಥಳದ ಬಗೆಗಿನ ಮಾನಹಾನಿ ಸುದ್ದಿ ಪ್ರಸಾರ ಮಾಡದಂತೆ ಬೆಂಗಳೂರಿನ 26 ನೇ ಸಿಟಿ ಸಿವಿಲ್ ಕೋರ್ಟ್ ನೀಡಿದ್ದ ತಡೆಯಾಜ್ಞೆಗೆ ಆಕ್ಷೇಪಣೆ ಸಲ್ಲಿಸಿ, ತಡೆಯಾಜ್ಞೆ ತೆರವುಗೊಳಿಸುವಂತೆ ಹಿರಿಯ ವಕೀಲ ಎಸ್ ಬಾಲನ್ ಅರ್ಜಿ ಸಲ್ಲಿಸಿದ್ದಾರೆ. 338 ಪತ್ರಕರ್ತರು, ಹೋರಾಟಗಾರರು, ಸಂಸ್ಥೆಗಳು ಮತ್ತು ಅಧೃಶ್ಯ ವ್ಯಕ್ತಿ ಸೇರಿದಂತೆ ಒಟ್ಟು 339 ಪ್ರತಿವಾದಿಗಳ ವಿರುದ್ಧ […]

Continue Reading

ಅನ್ನದಾತರ ಬದುಕಿಗೆ ‘ಗ್ಯಾರಂಟಿ’ ಯೇ ಇಲ್ಲ.! ವರ್ಷದಲ್ಲಿ ರಾಜ್ಯದಲ್ಲಿ ಬರೋಬ್ಬರಿ 981 ರೈತರ ಆತ್ಮಹತ್ಯೆ

ಹಾವೇರಿಯಲ್ಲಿ ಅತೀ ಹೆಚ್ಚು 128 ಪ್ರಕರಣ, ಉಡುಪಿಯಲ್ಲಿ ಶೂನ್ಯ. ಕಳೆದ ಐದು ವರ್ಷಕ್ಕೆ ಹೋಲಿಸಿದರೆ ಈ ಬಾರಿ ಅತೀ ಹೆಚ್ಚು ಆತ್ಮಹತ್ಯೆ ಪ್ರಕರಣ..ಪಂಚ ಗ್ಯಾರಂಟಿ ರೈತರ ಬದುಕಿನಲ್ಲಿ ಬದಲಾವಣೆ ತಂದಿಲ್ಲ ರಾಜ್ಯದಲ್ಲಿ ಒಂದು ವರ್ಷದಲ್ಲಿ ಬರೋಬ್ಬರಿ 981 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿದ್ಯುತ್, ಶಕ್ತಿ, ಶೂನ್ಯ ಬಡ್ಡಿದರದಲ್ಲಿ ಸಾಲ, ಸರಕಾರದ ಗ್ಯಾರಂಟಿಗಳೂ ಸಹ ರೈತರ ಆತ್ಮಹತ್ಯೆಗೆ ತಡೆಯಲು ಆಗದಂತೆ ಆಗಿದೆ. ಕಳೆದ 2024 ರ ಏಪ್ರಿಲ್ ಒಂದರಿಂದ 2025 ಮೇ 25 ರವರೆಗೆ ರಾಜ್ಯದಲ್ಲಿ 981ರೈತರು ಆತ್ಮಹತ್ಯೆ […]

Continue Reading