ಸಿದ್ದು ದಿಲ್ಲಿಯಲ್ಲಿ ಬಾಂಬ್ ಬ್ಲಾಸ್ಟ್ ಮಾಡಿದ್ದೇಕೆ.?, ಸಿದ್ದು ಗೂಢಚಾರರು ತಂದ ಸಂದೇಶ
ವೀರೇಂದ್ರ ಪಾಟೀಲ್-ಚೆನ್ನಾರೆಡ್ಡಿ ಎಪಿಸೋಡು.? ✍️. ಅರ್.ಟಿ.ವಿಠ್ಟಲಮೂರ್ತಿ ರಾಜ್ಯ ಕಾಂಗ್ರೆಸ್ ನ ಉಸ್ತುವಾರಿ ವಹಿಸಿಕೊಂಡಿರುವ ರಣದೀಪ್ ಸಿಂಗ್ ಸುರ್ಜೇವಾಲ ಕೆಲ ದಿನಗಳ ಹಿಂದೆ ಸಿಎಂ ಸಿದ್ಧರಾಮಯ್ಯ ಅವರನ್ನು ಸಂಪರ್ಕಿಸಿದ್ದಾರೆ. ಹೀಗೆ ಸಂಪರ್ಕಿಸಿದವರು:’ಸಿದ್ರಾಮಯ್ಯಾಜೀ, ಮುಂದಿನ ವಾರ ರಾಹುಲ್ ಗಾಂಧಿಯವರು ಪ್ರವಾಸದಿಂದ ವಾಪಸ್ಸಾಗುತ್ತಿದ್ದಾರೆ. ಅವರು ಬಂದ ತಕ್ಷಣ ನಿಮ್ಮ ಜತೆ ಮೀಟಿಂಗು ಮಾಡಲು ಬಯಸಿದ್ದಾರೆ’ ಎಂದಿದ್ದಾರೆ.ಅಂದ ಹಾಗೆ ವಿಧಾನಪರಿಷತ್ತಿಗೆ ಡಿ.ಜಿ.ಸಾಗರ್, ದಿನೇಶ್ ಅಮಿನ್ ಮಟ್ಟು, ರಮೇಶ್ ಬಾಬು ಮತ್ತು ಆರತಿ ಕೃಷ್ಣ ಅವರ ಹೆಸರುಗಳನ್ನು ಹೈಕಮಾಂಡಿಗೆ ಕಳಿಸಿ ಒಪ್ಪಿಗೆ ಪಡೆದಿದ್ದ ಸಿದ್ದರಾಮಯ್ಯ […]
Continue Reading