ಬಿ.ಜೆ.ಪಿ. ಸರ್ಕಾರದ ಅದ್ವಾನ ಜನಿವಾರಕ್ಕೂ ಕುತ್ತು ತಂದಿದೆ.

ದಶಕದಿಂದ ಈಚೆಗೆ ಸ್ಪರ್ಧಾತ್ಮಕ ಪರೀಕ್ಷೆಗಳ ಬರೆಯುವ ಪರೀಕ್ಷಾರ್ಥಗಳು ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ಹಲವಾರು ಅಡ್ಡ ಮಾರ್ಗಗಳನ್ನು ಕಂಡುಕೊಂಡು ಯಶಸ್ವಿಯಾಗಿದ್ದಾರೆ. ಅನುಸರಿಸರಿಸಿ ಸಣ್ಣ ಹುದ್ದೆಯಿಂದ ಹಿಡಿದು ಐ.ಎ.ಎಸ್. ಮತ್ತು ಕೆ.ಎ.ಎಸ್. ಪರೀಕ್ಷೆಗಳ ಆಧಾರದಲ್ಲಿ ಸರ್ಕಾರಿ ಹುದ್ದೆಗಳನ್ನು ಗಿಟ್ಟಿಸಿಕೊಂಡಿರುವ ಉದಾಹರಣೆಗಳು ಸಾಕಷ್ಟಿವೆ. ಡಿ ಗ್ರೂಪ್, ಸಿ ಗ್ರೂಪ್ ಗಳಿಗೆ ಅಷ್ಟೇ ಆಗಿಲ್ಲ ಎ ಗ್ರೂಪ್ ಮತ್ತು ಬಿ ಗ್ರೂಪ್ ಗಳ ಹುದ್ದೆಯಲ್ಲೂ ಇಂತಹ ಘಟನೆಗಳು ನಡೆದಿವೆ. ಯು.ಪಿ.ಎಸ್‌.ಸಿ .ಮತ್ತು ಕೆ.ಪಿಎಸ್.ಸಿ‌. ಸಂಸ್ಥೆಗಳಿಂದ ನಡೆಸಿದ ಐ.ಎ.ಎಸ್. ಮತ್ತು ಕೆ.ಎ.ಎಸ್. ಶ್ರೇಣಿಯ ಹುದ್ದೆಗಳ ಪರೀಕ್ಷೆಗಳಲ್ಲೂ […]

Continue Reading

ಹನಿಟ್ರ್ಯಾಪ್​​​ ಪ್ರಕರಣ; ಸಹಕಾರ ಸಚಿವ ಕೆ.ಎನ್​​.ರಾಜಣ್ಣ ವಿರುದ್ಧ ದೂರು ದಾಖಲು. ರಾಜಣ್ಣರನ್ನು ಬಂಧಿಸಿ ವಿಚಾರಣೆಗೆ ನಡೆಸಲು ಆಗ್ರಹ

ಇತ್ತೀಚೆಗೆ ಅಧಿವೇಶನದ ಕಲಾಪದಲ್ಲಿ ಹನಿಟ್ರ್ಯಾಪ್​​​ ವಿಚಾರವಾಗಿ ಮಾತನಾಡಿದ್ದ ಸಹಕಾರ ಸಚಿವ ಕೆ.ಎನ್​​.ರಾಜಣ್ಣ ಅವರ ವಿರುದ್ಧ ಆರ್​​​​ಟಿಐ ಕಾರ್ಯಕರ್ತ ಓರ್ವರು ಜೆಸಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.ಪ್ರಮಾಣವಚನ ಸ್ವೀಕರಿಸುವಾಗ ಗೌಪ್ಯತೆ ಕಾಪಾಡುತ್ತೇನೆ ಎಂದಿದ್ದರು. ಆದರೆ ಸದನದಲ್ಲಿ ರಾಜಣ್ಣ ಅವರು ಹನಿಟ್ರ್ಯಾಪ್ ಬಗ್ಗೆ ಮಾತನಾಡಿ ಸಂವಿಧಾನಕ್ಕೆ ಅಪಚಾರ ಮಾಡಿದ್ದಾರೆ. ಹೀಗಾಗಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿ ದಿನವೇ ದೂರು ದಾಖಲಿಸಿದ್ದಾಗಿ ಆರ್​​​​ಟಿಐ ಕಾರ್ಯಕರ್ತ ಭೀಮಪ್ಪ ಗಡಾದ್ ಅವರು ತಿಳಿಸಿದ್ದಾರೆ. ಹನಿಟ್ರ್ಯಾಪ್​​ ಬಗ್ಗೆ ಮಾತನಾಡಿರುವ ರಾಜಣ್ಣ ಅವರು ಸಿಡಿ […]

Continue Reading

ವಿಜಯ ಯಾತ್ರೆ ಇವರಿಗೆಲ್ಲ ಮಾತ್ರೆ. ವಿಜಯೇಂದ್ರ ಲೆಕ್ಕಾಚಾರ ಏನು? ಅಮಿತ್ ಶಾ ಆಟಕ್ಕೇನು ಕಾರಣ.?

ಬದಲಾದ ಐರನ್ ಮ್ಯಾನ್ ಪ್ಲಾನು; ಇವರಿಗೆ ಜೆಡಿಎಸ್ ಏಕೆ ಬೇಕು? ✍️. ಆರ್.ಟಿ.ವಿಠ್ಠಲಮೂರ್ತಿ ಮೊನ್ನೆ ಕರ್ನಾಟಕ ಬಿಜೆಪಿಯ ಉಸ್ತುವಾರಿ ರಾಧಾ ಮೋಹನ ದಾಸ್ ಅಗರ್ವಾಲ್ ಅವರನ್ನು ಸಂಪರ್ಕಿಸಿದ ರಾಜ್ಯ ಬಿಜೆಪಿಯ ನಾಯಕರೊಬ್ಬರು ಕಂಪ್ಲೇಂಟುಗಳ ಸುರಿಮಳೆ ಸುರಿಸಿದ್ದಾರೆ. ಪಕ್ಷದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಇಡುತ್ತಿರುವ ಹೆಜ್ಜೆ ನಮಗೆ ಮುಳುವಾಗಲಿದೆ ಅಂತ ಆತಂಕ ವ್ಯಕ್ತಪಡಿಸಿದ್ದಾರೆ. ಅಂದ ಹಾಗೆ ರಾಜ್ಯ ಸರ್ಕಾರದ ಬೆಲೆ ಏರಿಕೆ ನೀತಿಯ ವಿರುದ್ಧ ವಿಜಯೇಂದ್ರ ನೇತೃತ್ವದಲ್ಲಿ ಆರಂಭವಾಗಿರುವ ಜನಾಕ್ರೋಶ ಯಾತ್ರೆ ಒಂದು ಮಟ್ಟದ ಹವಾ ಎಬ್ಬಿಸಿರುವುದು ನಿಜ. […]

Continue Reading

ರಾಜ್ಯದಲ್ಲಿ ಜಾತಿ ಲೆಕ್ಕಚಾರ ಬಹಿರಂಗ; ಮುಸ್ಲಿಮರೇ ಮೊದಲ ಸ್ಥಾನ, 72.25 ಲಕ್ಷ ಜನ ಸಂಖ್ಯೆ

ಬೆಂಗಳೂರು: ಅತೀ ಕುತೂಹಲಕಾರಿಯಾಗಿದ್ದ ಜಾತಿ ಗಣತಿ ಇದೀಗ ಬಹಿರಂಗವಾಗಿದ್ದು, ರಾಜ್ಯದಲ್ಲಿ ಜಾತಿ ಲೆಕ್ಕ ಈಗ ಅಧಿಕೃತವಾಗಿದೆ. ಮುಸ್ಲಿಮರು ಮೊದಲ ಸ್ಥಾನ ಪಡೆದು 72.25 ಲಕ್ಷ ಜನ ಸಂಖ್ಯೆ ಹೊಂದಿದ್ದಾರೆ. ಜನಸಂಖ್ಯೆಯ ಆಧಾರದಲ್ಲಿ ಶೇಕಡ 18.7 ರಷ್ಟು ಪಾಲು ಹೊಂದಿದ್ದಾರೆ.101 ಜಾತಿಗಳು ಇರುವುದರಿಂದ ಪರಿಶಿಷ್ಟ ಜಾತಿ ನಂಬರ್ ಒನ್ ಅಲ್ಲ ಎಂದು ಹೇಳಲಾಗಿದೆ. ರಾಜ್ಯದಲ್ಲಿ ಮುಸ್ಲಿಂ ಜನಸಂಖ್ಯೆ 75 ಲಕ್ಷ, ಲಿಂಗಾಯಿತ 66 ಲಕ್ಷ, ವೀರಶೈವ ಲಿಂಗಾಯಿತ 10 ಲಕ್ಷ, ಒಕ್ಕಲಿಗ 61 ಲಕ್ಷ, ಪರಿಶಿಷ್ಟ ಜಾತಿ ಒಂದು […]

Continue Reading

ಹತ್ತು ಕೋಟಿ ರೂಪಾಯಿ ಮೌಲ್ಯದ 10 ಕೆ.ಜಿ ಅಂಬರ್ ಗ್ರೀಸ್ ಸಹಿತ ಆರೋಪಿಗಳ ಬಂಧನ

ಕೇರಳ ರಾಜ್ಯದಿಂದ ಅಕ್ರಮವಾಗಿ ಅಂದಾಜು ರೂ.ಕೋಟಿ, ಕೋಟಿ ಮೌಲ್ಯದ 10.390 ಗ್ರಾಂ ಅಂಬರ್‌ಗ್ರೀಸ್ ಮಾರಾಟ ಮಾಡಲು ಸಾಗಿಸುತ್ತಿದ್ದ ವ್ಯಕ್ತಿಗಳನ್ನು ಬಂಧಿಸುವಲ್ಲಿ ಕೊಡಗು ಜಿಲ್ಲಾ ಪೊಲೀಸ್ ಯಶಸ್ವಿಯಾಗಿದ್ದಾರೆ.ವಿರಾಜಪೇಟೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೇರಳ ರಾಜ್ಯದ ತಿರುವನಂತಪುರದಿಂದ ಅಕ್ರಮವಾಗಿ ಅಂಬರ್‌ಗ್ರೀಸ್ ಮಾರಾಟ ಮಾಡುವ ಸಲುವಾಗಿ ವಾಹನದಲ್ಲಿ ಸಾಗಿಸುತ್ತಿರುವ ಕುರಿತು ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಪೊಲೀಸರು ದಾಳಿ ನಡೆಸಿದರು. ತಿರುವನಂತಪುರ ನಿವಾಸಿ ಶಂಶುದ್ದೀನ್.ಎಸ್, ಎಂ.ನವಾಜ್, ಕಣ್ಣೂರು ಜಿಲ್ಲೆಯ ವಿ.ಕೆ.ಲತೀಶ್, ರಿಜೇಶ್.ವಿ., ಪ್ರಶಾಂತ್.ಟಿ, ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ರಾಘವೇಂದ್ರ ಎ.ವಿ., ಕಾಸರಗೋಡಿನ […]

Continue Reading

ರಾಜ್ಯ ಸರಕಾರದಿಂದ ಸೈಬರ್ ಅಪರಾಧ ಕಮಾಂಡ್ ಘಟಕ (CCPU) ಸ್ಥಾಪಿಸಿ ಆದೇಶ

ಸೈಬರ್ ಅಪರಾಧಗಳ ತನಿಖೆಗೆ ಪ್ರತ್ಯೇಕ ಘಟಕ ಸ್ಥಾಪಿಸಿದ ದೇಶದ ಮೊದಲ ರಾಜ್ಯ ಎಂಬ ಹೆಗ್ಗಳಿಕೆ ರಾಜ್ಯದಲ್ಲಿ ಸೈಬರ್ ಅಪರಾಧ ಪ್ರಕರಣಗಳ ತನಿಖೆ ಸಂಬಂಧ ರಾಜ್ಯ ಸರ್ಕಾರ ಬುಧವಾರ ಹೊಸದಾಗಿ ಸೈಬರ್ ಅಪರಾಧ ತಡೆ ಘಟಕವನ್ನು (CCPU) ಸ್ಥಾಪಿಸಿ ಆದೇಶ ಹೊರಡಿಸಿದೆ. ಈ ಮೂಲಕ ಸೈಬರ್ ಅಪರಾಧಗಳ ತನಿಖೆಗೆ ಪ್ರತ್ಯೇಕ ಘಟಕ ಸ್ಥಾಪಿಸಿದ ದೇಶದ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಆಧುನಿಕ ಯುಗದಲ್ಲಿ ತಂತ್ರಜ್ಞಾನದ ಅತಿಯಾದ ಬಳಕೆ ಹಾಗೂ ಅವಲಂಬನೆಯಿಂದ ಅತೀ ಹೆಚ್ಚು ಸೈಬರ್ ಅಪರಾಧ ಪ್ರಕರಣಗಳು […]

Continue Reading

ಕಾಂಗ್ರೆಸ್ ನೇತ್ರತ್ವದ ಸರ್ಕಾರದಲ್ಲಿ ನಡೆದಿರುವ ಮತ್ತೊಂದು ಬೃಹತ್ ಹಗರಣ ಬಯಲಿಗೆ

ಕೇಂದ್ರ ಸರ್ಕಾರದ ಅಮೃತ್ ಯೋಜನೆಯ 17,000 ಕೋಟಿ ಅನುದಾನ ದುರ್ಬಳಕೆ ಆರೋಪ ಕರ್ನಾಟಕದ ಸಿದ್ದರಾಮಯ್ಯ ಸರ್ಕಾರದಲ್ಲಿ ನಡೆದಿರುವ ಮತ್ತೊಂದು ಬೃಹತ್ ಹಗರಣವನ್ನು ಬಿಜೆಪಿ ಮುಖಂಡ ಎನ್.ಆರ್.ರಮೇಶ್ ಬಯಲು ಮಾಡಿದ್ದಾರೆ. ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಅಮೃತ್ ಯೋಜನೆಯ 17,000 ಕೋಟಿ ಮೊತ್ತದ ಅನುದಾನವನ್ನು ದುರ್ಬಳಕೆ ಮಾಡಿಕೊಂಡಿರುವ ಆರೋಪಕ್ಕೆ ಗುರಿಯಾಗಿರುವ ಸಚಿವರಾದ ಭೈರತಿ ಸುರೇಶ್, ರಹೀಂ ಖಾನ್ ಮತ್ತು ಶಾಸಕ ವಿನಯ್ ಕುಲಕರ್ಣಿ ವಿರುದ್ಧ ಲೋಕಾಯುಕ್ತ ಮತ್ತು ಇಡಿಯಲ್ಲಿ ಕ್ರಿಮಿನಲ್ ಪ್ರಕರಣಗಳು ದಾಖಲು ಮಾಡಿದ್ದಾರೆ. ಒಳಚರಂಡಿ ಮಂಡಳಿ ಮುಖ್ಯ ಅಭಿಯಂತರರುಗಳಾದ […]

Continue Reading

ಕೃಷ್ಣ ಬೈರೇಗೌಡ ಅಂದ್ರೆ ರಾಹುಲ್ ಗೇಕೆ ಇಷ್ಟ.?

ಜೆಡಿಎಸ್ ಬಗ್ಗೆ ಬಿಜೆಪಿಗೆ ಆತಂಕವೇ.? ವಿಜಯೇಂದ್ರ ಇರಲಿ ಅಂದ್ರು ಭಿನ್ನರು. ರೇಣುಕಾಚಾರ್ಯ ಉಚ್ಚಾಟನೆ ಆಗ್ಲೇಬೇಕ್.! ಕಳೆದ ವಾರ ದಿಲ್ಲಿಗೆ ಹೋದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಮಾಧಾನದಿಂದಲೇ ವಾಪಸ್ಸಾದರು. ಕಾರಣ.? ರಾಹುಲ್ ಗಾಂಧಿ ಅವರು ಸಿದ್ದರಾಮಯ್ಯ ನಾಯಕತ್ವದ ಪರವಾಗಿ ಮಾತನಾಡಿದರೆ, ಸೋನಿಯಾ ಗಾಂಧಿಯವರು ‘ಸ್ವಲ್ಪ ಕಾಲ ತಾಳ್ಮೆಯಿಂದಿರಿ’ ಅಂತ ಡಿ.ಕೆ.ಶಿವಕುಮಾರ್ ಅವರಿಗೆ ಸಂದೇಶ ತಲುಪಿಸಿದ್ದಾರಂತೆ. ಉಳಿದಂತೆ ಸಂಪುಟ ಪುನರ್ ರಚನೆಯಿಂದ ಹಿಡಿದು ಕೆಪಿಸಿಸಿ ಅಧ್ಯಕ್ಷರ ಬದಲಾವಣೆಯ ತನಕ ಯಾವುದಕ್ಕೂ ರಾಹುಲ್ ಗಾಂಧಿಯವರೇ ಆಗಲಿ, ಖರ್ಗೆ, ವೇಣುಗೋಪಾಲ್ […]

Continue Reading

ರಾಜ್ಯದಲ್ಲಿ ಅನಧಿಕೃತ ಕಟ್ಟಡಗಳ ನಿರ್ಮಾಣಕ್ಕೆ ತಡೆ, ಸರ್ಕಾರದಿಂದ ಕೆಲವು ಕಠಿಣ ನಿಯಮ

ಸಿಸಿ, ಒಸಿ ಪಡೆಯದ ಕಟ್ಟಡಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸದಿರಲು ವಿದ್ಯುತ್ ವಿತರಣಾ ಕಂಪನಿಗಳು ನಿರ್ಧಾರ ರಾಜ್ಯದಲ್ಲಿ ಅನಧಿಕೃತ ಕಟ್ಟಡಗಳ ನಿರ್ಮಾಣಕ್ಕೆ ತಡೆಹಾಕುವ ನಿಟ್ಟಿನಲ್ಲಿ ಸರ್ಕಾರ ಕೆಲವು ಕಠಿಣ ನಿಯಮಗಳನ್ನು ರೂಪಿಸಿದ ಬೆನ್ನಲ್ಲೇ, ವಸತಿ ಸೇರಿ ಎಲ್ಲ ಬಗೆಯ ಕಟ್ಟಡಗಳಿಗೂ ಅನ್ವಯವಾಗುವಂತೆ ನಕ್ಷೆ ಮಂಜೂರಾತಿ, ಆರಂಭಿಕ ಪ್ರಮಾಣಪತ್ರ (ಸಿಸಿ) ಹಾಗೂ ಸ್ವಾಧೀನಾನುಭವ ಪ್ರಮಾಣಪತ್ರ (ಒಸಿ) ಪಡೆಯದ ಕಟ್ಟಡಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸದಿರಲು ವಿದ್ಯುತ್ ವಿತರಣಾ ಕಂಪನಿಗಳು ನಿರ್ಧರಿಸಿವೆ. ಇದು ಮುಂದಕ್ಕೆ ಕಟ್ಟಡ ಮಾಲೀಕರಿಗೆ ಸಂಕಷ್ಟ ತಂದೊಡ್ಡಿದೆ. ಈ ನಿಯಮವು […]

Continue Reading

ರಾಜ್ಯವನ್ನೇ ಬೆಚ್ಚಿ ಬೀಳಿಸುವ ಘಟನೆ. ಬ್ಯಾಡ್ಮಿಂಟನ್ ತರಬೇತುದಾರನಿಂದ ಅಪ್ರಾಪ್ತ ಬಾಲಕಿಯರ ಅತ್ಯಾಚಾರ

ಕೋಚ್ ಸುರೇಶ್ ಮೊಬೈಲ್​ನಲ್ಲಿ 13 ರಿಂದ 16 ವರ್ಷ ವಯಸ್ಸಿನ ಬಾಲಕಿಯರ ನಗ್ನ ಫೋಟೋ, ವೀಡಿಯೊಗಳು ಪತ್ತೆ. ಬೆಂಗಳೂರನ್ನೇ ಬೆಚ್ಚಿ ಬೀಳಿಸುವ ವಿಕೃತ ಘಟನೆಯೊಂದು ಬೆಳಕಿಗೆ ಬಂದಿದೆ. ಬ್ಯಾಡ್ಮಿಂಟನ್ ತರಬೇತುದಾರ​ ಅಪ್ರಾಪ್ತೆ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಹುಳಿಮಾವು ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ತಮಿಳುನಾಡು ಮೂಲದ ಸುರೇಶ್ ಬಾಲಾಜಿ ಎಂಬ ಬ್ಯಾಡ್ಮಿಂಟನ್ ಕೋಚ್ ಆಗಿದ್ದು, ಬ್ಯಾಡ್ಮಿಂಟನ್ ಹೇಳಿಕೊಡುವ ನೆಪದಲ್ಲಿ ಅಪ್ರಾಪ್ತ ಬಾಲಕಿಯರನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾನೆ. ಎರಡು ವರ್ಷಗಳ ಹಿಂದೆ ಬ್ಯಾಡ್ಮಿಂಟನ್ ಕೋಚಿಂಗ್​ ಸೇರಿದ್ದ ಬಾಲಕಿಯನ್ನು ಆಗಾಗ […]

Continue Reading