ಅಪಹಾಸ್ಯಕ್ಕೊಳಗಾದರೂ 1.50 ರೂಪಾಯಿ ಚಿಲ್ಲರೆ ನೀಡದ ಗ್ಯಾಸ್ ಏಜೆನ್ಸಿ ವಿರುದ್ಧ ಪಟ್ಟುಬಿಡದೆ ನಿರಂತರ 7 ವರ್ಷಗಳ ಹೋರಾಟ..

ಗ್ಯಾಸ್ ಏಜೆನ್ಸಿಗೆ 4000 ರೂಪಾಯಿ ದಂಡ ವಿಧಿಸಿದ ಗ್ರಾಹಕ ನ್ಯಾಯಾಲಯ; ಗ್ರಾಹಕರ ಹಕ್ಕುಗಳ ಹೋರಾಟದಲ್ಲೊಂದು ಮೈಲಿಗಲ್ಲು ಸೃಷ್ಟಿಸಿದ ಪ್ರಕರಣ..! ಅನೇಕರು ತಮಗಾಗಿ ಇರುವ ಗ್ರಾಹಕ ಹಕ್ಕುಗಳ ಬಗ್ಗೆ ಚಿಂತಿಸುವುದಿಲ್ಲ. ಕೆಲವೊಮ್ಮೆ ಒಂದೋ ಅಥವಾ ಎರಡು ರೂಪಾಯಿ ಚಿಲ್ಲರೆ ಬಗ್ಗೆ ಚಿಂತಿಸದೇ ಬಿಟ್ಟು ಬಿಡುತ್ತಾರೆ. ಅದರೆ, ಒಂದು ವಿಚಾರ ಗೊತ್ತಿಲ್ಲ. ಕೆಲವೊಂದು ಕಂಪನಿಗಳು ಅಥವಾ ಕೆಲ ವ್ಯಾಪಾರಿಗಳು ತಮ್ಮ ಬಳಿ ಚಿಲ್ಲರೆ ಇದ್ದದ್ದು ಇಲ್ಲ ಅಂದು ಬಿಡುತ್ತಾರೆ. ಅಂತಹ ಸಂದರ್ಭದಲ್ಲಿ ಬಹುತೇಕ ಮಂದಿ ಪ್ರಶ್ನೆ ಮಾಡುವುದಿಲ್ಲ. ಆದರೆ, ಮಧ್ಯಪ್ರದೇಶದ […]

Continue Reading

ಉಡುಪಿ: ಮಹಿಳಾ ಪೀಡಕ ಅಧಿಕಾರಿಗೆ ಸಿಕ್ತು ಭಡ್ತಿ!

ಸಿ.ಟಿ ರವಿ. ಕೇಸಲ್ಲಿ ಕಣ್ಣೀರು ಸುರಿಸಿದ್ದ ಸಚಿವೆ ತನ್ನ ಉಸ್ತುವಾರಿ ಕ್ಷೇತ್ರದಲ್ಲೇ ಮಹಿಳಾ ಪೀಡಕ ಅಧಿಕಾರಿಗೆ ಭಡ್ತಿ ನೀಡಿರುವುದು ಎಷ್ಟು ಸರಿ.? ಮಹಿಳಾ ಸಿಬ್ಬಂದಿಗಳಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಆರೋಪ ಸಾಬೀತಾಗಿ ದಂಡನೆಗೆ ಗುರಿಯಾಗಿದ್ದ ಅಧಿಕಾರಿಗೆ ರಾಜ್ಯ ಕಾಂಗ್ರೆಸ್ ಸರಕಾರ ಉನ್ನತ ಹುದ್ದೆಯ ಭಡ್ತಿ ನೀಡಿದ ಘಟನೆ ಲಕ್ಷ್ಮಿ ಹೆಬ್ಬಾಳ್ಕರ್ ಮಹಿಳಾಮಣಿ ಉಸ್ತುವಾರಿ ಸಚಿವೆಯಾಗಿರುವ ಉಡುಪಿಯಲ್ಲಿ ನಡೆದಿದೆ. ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆಯ ಜಿಲ್ಲಾ ಸರ್ಜನ್ ಆಗಿರುವ ಡಾ. ಅಶೋಕ ಹೆಚ್. ಇವರೇ, ಮಹಿಳಾ ಸಿಬ್ಬಂದಿಗಳಿಗೆ […]

Continue Reading

ಬೆಂಗಳೂರಿನಲ್ಲಿ 8 ತಿಂಗಳ ಮಗುವಿಗೆ HMPV ಸೋಂಕು ತಗುಲಿರುವ ಶಂಕೆ

ಬೆಂಗಳೂರು: ಬೆಂಗಳೂರಿನಲ್ಲಿ ಎಂಟು ತಿಂಗಳ ಮಗುವಿಗೆ ಹ್ಯೂಮನ್ ಮೆಟಾಪ್ನ್ಯೂಮೋವೈರಸ್ (ಎಚ್‌ಎಂಪಿವಿ) ಸೋಂಕು ತಗುಲಿರುವ ಶಂಕೆ ಇದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ನಗರದ ಖಾಸಗಿ ಆಸ್ಪತ್ರೆಯಲ್ಲಿ ಈ ಪ್ರಕರಣ ಪತ್ತೆಯಾಗಿದೆ. ರಕ್ತದ ಮಾದರಿಯನ್ನು ಇನ್ನೂ ಪ್ರಯೋಗಾಲಯದಲ್ಲಿ (ಸರ್ಕಾರ) ಪರೀಕ್ಷಿಸಲಾಗಿಲ್ಲ ಮತ್ತು ದೃಢೀಕರಣಕ್ಕಾಗಿ ಕಾಯಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

Continue Reading

ಆಸ್ತಿ ವರ್ಗಾವಣೆ ಹಕ್ಕು ರದ್ದುಪಡಿಸುವಂತೆ ಮೇಲ್ಮನವಿ ಸಲ್ಲಿಸುವ ಅಧಿಕಾರ ಪೋಷಕರಿಗೆ ಹೊರತು ಮಕ್ಕಳಿಗಲ್ಲ: ಹೈಕೋರ್ಟ್

ಪೋಷಕರ ನಿರ್ವಹಣೆ, ಕಲ್ಯಾಣ ಹಾಗೂ ಹಿರಿಯ ನಾಗರಿಕರ ಕಾಯ್ದೆ-2007ರ ಕಲಂ 16ರಡಿ ಆಸ್ತಿ ವರ್ಗಾವಣೆ ಹಕ್ಕು ರದ್ದುಪಡಿಸುವಂತೆ ಕೋರಿ ಮೇಲ್ಮನವಿ ಸಲ್ಲಿಸುವ ಅಧಿಕಾರ ಪೋಷಕರಿಗೆ ಮಾತ್ರ ಇದೆಯೇ ಹೊರತು ಮಕ್ಕಳಿಗಲ್ಲ ಎಂದು ಸ್ಪಷ್ಟಪಡಿಸಿರುವ ಹೈಕೋರ್ಟ್‌, ಇದೇ ಮೊದಲ ಬಾರಿಗೆ ಈ ದಿಸೆಯಲ್ಲಿ ಮಹತ್ವದ ತೀರ್ಪೊಂದನ್ನು ನೀಡಿದೆ. ಈ ಸಂಬಂಧ ನಗರದ ಪಿ.ಕೃಷ್ಣ ಮತ್ತು ಅವರ ಮಕ್ಕಳು ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್‌.ವಿ.ಅಂಜಾರಿಯಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಈ ಕುರಿತಂತೆ ಆದೇಶಿಸಿದ್ದು, ಅರ್ಜಿದಾರರು ಬೇಕಿದ್ದರೆ […]

Continue Reading

ಖತರ್ನಾಕ್ ಲೇಡಿ..ಪೊಲೀಸನನ್ನೇ ಹನಿಟ್ರ್ಯಾಪ್ ಗೆ ಕೆಡವಿ 8 ಲಕ್ಷ ಬಾಚಿದ ಸುರಸುಂದರಾಂಗಿ..!

ಪೊಲೀಸರನ್ನೇ ಹನಿ ಟ್ರ್ಯಾಪ್ ಖೆಡ್ಡಾಗೆ ಕೆಡವಿದ ಖತರ್ನಾಕ ಮಹಿಳೆ. ಬರೊಬ್ಬರಿ 8 ಲಕ್ಷ ರೂ. ಹಣ ವಸೂಲು ಮಾಡಿದಆರೋಪಿ ಮಹಿಳೆ ಕಾಟಕ್ಕೆ ಬೇಸತ್ತು ಕಾನ್ಸಟೇಬಲ್‌ ಪತ್ನಿ ಆತ್ಮಹತ್ಯೆಗೆ ಯತ್ನಿಸಿದ್ದಳು. ಈ ಹಿಂದೆ ಕಲಬುರಗಿಯಲ್ಲಿ ನಡೆದ ಹನಿ ಟ್ರ್ಯಾಪ್ ಪ್ರಕರಣದಲ್ಲಿ ಈ ಪೂಜಾ ಭಾಗಿಯಾಗಿದ್ದಳು. ಸಾಮಾನ್ಯವಾಗಿ ಉದ್ಯಮಿ ಗಳು,ರಾಜಕಾರಣಿಗಳು, ಹನಿಟ್ರ್ಯಾಪ್ ಖೆಡ್ಡಾಕ್ಕೆ ಕೆಡುವುದನ್ನು ನೋಡಿರುತ್ತೀರಿ. ಆದರೆ ಇಲ್ಲೊಬ್ಬ ಖತರ್ನಾಕ್ ಮಹಿಳೆ ಪೊಲೀಸ್ ಕಾನ್ಸಟೇಬಲ್‌ ಒಬ್ಬರನ್ನು ಹನಿ ಟ್ರ್ಯಾಪ್ ಖೆಡ್ಡಾಗೆ ಖೆಡವಿದ್ದಾಳೆ ಎನ್ನುವ ಆರೋಪ ಕೇಳಿ ಬಂದಿದೆ. ಕಲಬುರಗಿಯ ಸೆನ್ […]

Continue Reading

ದೂರು ನೀಡಲು ಬಂದ ಮಹಿಳೆಗೆ ಡಿವೈಎಸ್ಪಿಯಿಂದ ಲೈಂಗಿಕ ದೌರ್ಜನ್ಯ; ವೀಡಿಯೊ ವೈರಲ್

ದೂರು ನೀಡಲು ಬಂದ ಮಹಿಳೆಯೊಂದಿಗೆ ಡಿವೈಎಸ್ಪಿ ಅಧಿಕಾರಿಯೊಬ್ಬರು ತಮ್ಮ ಕಚೇರಿಯಲ್ಲಿ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎನ್ನಲಾದ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿದೆ. ಮಧುಗಿರಿ ಡಿವೈಎಸ್ಪಿ ರಾಮಚಂದ್ರಪ್ಪ ಎಂಬುವವರು ಪಾವಗಡದಿಂದ ಜಮೀನು ವ್ಯಾಜ್ಯದ ಬಗ್ಗೆ ದೂರು ನೀಡಲು ಮಹಿಳೆಯೊಬ್ಬರು ಅವರ ಕಚೇರಿಗೆ ಬಂದಿದ್ದರು. ಈ ವೇಳೆ ಕಚೇರಿಯ ವಿಶ್ರಾಂತಿ ಕೊಠಡಿಗೆ ಕರೆದೊಯ್ದು ಅನೈತಿಕ ಚಟುವಟಿಕೆ ನಡೆಸಿದ್ದಾರೆ ಎನ್ನಲಾಗಿದೆ. ಡಿವೈಎಸ್ಪಿ ರಾಮಚಂದ್ರಪ್ಪನವರು ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗುತ್ತಿರುವ ವಿಡಿಯೋವೊಂದನ್ನು ವ್ಯಕ್ತಿಯೊಬ್ಬರು ರೆಕಾರ್ಡ್ ಮಾಡಿದ್ದಾರೆ. ಇದೀಗ ಅಧಿಕಾರಿಯ […]

Continue Reading

ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಆಗಬೇಕು ಅನ್ನುವ ಮೂಲಕ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೊಸ ಬಾಂಬ್

ಬಿಜೆಪಿ ಹಾಗೂ ಜೆಡಿಎಸ್ ನಲ್ಲಿ ರಾಜ್ಯಾಧ್ಯಕ್ಷ ಹುದ್ದೆಗೆ ತೀವ್ರ ಚರ್ಚೆ ನಡೀತಿದೆ. ಇನ್ನು ಈ ಎರಡೂ ಪಕ್ಷಗಳಲ್ಲಿ ರಾಜ್ಯಾದ್ಯಕ್ಷ ಸ್ಥಾನಕ್ಕೆ ಚಟುವಟಿಕೆ ನಡೀತಿರೋ ಬೆನ್ನಲ್ಲೇ , ಸದ್ಯ ಕಾಂಗ್ರೆಸ್ ನಲ್ಲೂ ಇಂಥದ್ದೇ ಚರ್ಚೆ ಶುರುವಾಗಿದೆ. ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಆಗಬೇಕು ಅಂತ ಹೇಳುವ ಮೂಲಕ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಇಂತದ್ದೊಂದು ಚರ್ಚೆ ಹುಟ್ಟುಹಾಕುವಂತೆ ಮಾಡಿದ್ದಾರೆ. ಒಬ್ಬರೇ ಎರಡೆರಡು ಹುದ್ದೆಯಲ್ಲಿದ್ದರೆ ತಮ್ಮ ಜವಾಬ್ದಾರಿ ನಿಭಾಯಿಸೋದು ಕಷ್ಟ. ಹೀಗಾಗಿ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಆಗಲೇಬೇಕು ಅನ್ನೋದು ಎಲ್ಲರ ಅಭಿಪ್ರಾಯ […]

Continue Reading

ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟಕ್ಕೆ ಮೂವರು ಪ್ರಭಾವಿಗಳ ಕಣ್ಣು.! ಮುಂದಿನ ರಾಜ್ಯಾಧ್ಯಕ್ಷ ಯಾರಾಗಲಿದ್ದಾರೆ.?

ರಾಜ್ಯ ಬಿಜೆಪಿ ಅಧ್ಯಕ್ಷರಾದ ಬಿ.ವೈ ವಿಜಯೇಂದ್ರ ಅವರ ಅಧಿಕಾರದ ಅವಧಿ ಸದ್ಯದಲ್ಲೇ ಮುಗಿಯಲಿದ್ದು, ಈ ಸ್ಥಾನಕ್ಕೆ ಮೂವರು ಪ್ರಭಾವಿಗಳು ಕಣ್ಣಿಟ್ಟಿದ್ದಾರೆ. ಮುಂದಿನ ಅಧ್ಯಕ್ಷ ಯಾರಾಗಲಿದ್ದಾರೆ ಎಂಬ ಕುತೂಹಲವಿದೆ. ವಿಜಯೇಂದ್ರ ರಾಜ್ಯಾಧ್ಯಕ್ಷರಾಗಿ ಅವಧಿ ವಿಸ್ತರಿಸಲು ಬಯಸುತ್ತಿದ್ದಾರೆ. ಆದರೆ ಅವರ ಮೇಲೆ ಕೆಲವು ನಾಯಕರು ಈಗಾಗಲೇ ಬಂಡಾಯವೆದ್ದಿದ್ದಾರೆ. ಹೀಗಾಗಿ ಮತ್ತೆ ಅವರನ್ನೇ ಮುಂದುವರಿಸಿದರೆ ಈ ನಾಯಕರ ಆಕ್ರೋಶ ಹೆಚ್ಚಾಗುವುದು ಖಚಿತ. ಈ ಹಿನ್ನಲೆಯಲ್ಲಿ ವಿಜಯೇಂದ್ರ ವಿಚಾರದಲ್ಲಿ ಹೈಕಮಾಂಡ್ ಎಚ್ಚರಿಕೆಯ ಹೆಜ್ಜೆಯಿಡಬೇಕಾಗುತ್ತದೆ. ಆದರೆ ಅಷ್ಟು ಸುಲಭವಾಗಿ ರಾಜ್ಯ ಬಿಜೆಪಿ ಚುಕ್ಕಾಣಿ ತಮ್ಮ […]

Continue Reading

ಸಂಪುಟ ಸರ್ಜರಿಗೆ ಸಿದ್ದು ರೆಡಿ; ಸಂಪುಟ ಸೇರುವವರು ಯಾರ್ಯಾರು.?

ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್ ಸಚಿವ ಸಂಪುಟಕ್ಕೆ ಸೇರ್ಪಡೆ ಸಾಧ್ಯತೆ ಕೆಪಿಸಿಸಿ ಪಟ್ಟಕ್ಕೆ ಲಾಬಿ ಜೋರು. ಮಂತ್ರಿ ರಾಜಣ್ಣ ಲೆಟರ್ ಬಾಂಬು ✍️. ಆರ್.ಟಿ.ವಿಠ್ಠಲಮೂರ್ತಿ ಕೆಲ ಕಾಲದಿಂದ ಮೂಡಾ ಸಂಕಟದಲ್ಲಿ ಮುಳುಗಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಈಗ ಸಂಪುಟ ಸರ್ಜರಿಗೆ ಅಣಿಯಾಗುತ್ತಿದ್ದಾರೆ. ಮೈಸೂರಿನ ಮೂಡಾ ಎಪಿಸೋಡು ಆರಂಭವಾದ ನಂತರ ಸಂಪುಟ ಸರ್ಜರಿಯ ಬಗ್ಗೆ ಆಸಕ್ತಿ ತೋರದ ಸಿದ್ದರಾಮಯ್ಯ ಅವರಿಗೀಗ ಎಲ್ಲ ಕಡೆಯಿಂದ ಸಮಾಧಾನದ ಸುದ್ದಿಗಳು ಬರುತ್ತಿವೆ.ಅವರ ಆಪ್ತರು ಹೇಳುವ ಪ್ರಕಾರ, ಮೂಡಾ ಎಪಿಸೋಡಿನ ಬಗ್ಗೆ ತನಿಖೆ ನಡೆಸುತ್ತಿರುವ ಕೇಂದ್ರದ ಜಾರಿ […]

Continue Reading

ರಾಜ್ಯದಲ್ಲಿ ಒಂದು ವರ್ಷದಲ್ಲಿ ಬರೋಬ್ಬರಿ 641 ಡಿಜಿಟಲ್ ಅರೆಸ್ಟ್ ಪ್ರಕರಣಗಳು.!

ವಂಚಕರಿಂದ ಉದ್ಯಮಿಗಳು, ಸರಕಾರಿ ನೌಕರರು, ವ್ಯಾಪಾರಿಗಳಿಗೆ ಟೋಪಿ..109 ಕೋಟಿ ಲೂಟಿ.! ಸೈಬರ್ ವಂಚಕರು ಜನಸಾಮಾನ್ಯರಲ್ಲಿ ಆತಂಕ ಹುಟ್ಟಿಸಿ ಡಿಜಿಟಲ್ ಅರೆಸ್ಟ್ ಮೂಲಕ ನಿತ್ಯ ಕೋಟ್ಯಂತರ ರೂಪಾಯಿ ವಂಚಿಸುತ್ತಿರುವ ಹಿನ್ನೆಲೆಯಲ್ಲಿ ಕಳೆದ ಒಂದು ವರ್ಷದಲ್ಲಿ ರಾಜ್ಯದಲ್ಲಿ ಬರೋಬ್ಬರಿ 641 ಡಿಜಿಟಲ್ ಪ್ರಕರಣಗಳು ದಾಖಲಾಗಿದ್ದು, ಒಟ್ಟು 109 ಕೋಟಿಯಷ್ಟು ಹಣ ಕಳೆದುಕೊಂಡಿದ್ದಾರೆ. ಸೈಬರ್ ವಂಚಕರ ಹಾವಳಿಯಿಂದಾಗಿ ದಿನನಿತ್ಯ ನೂರಾರು ಪ್ರಕರಣಗಳು ದಾಖಲಾಗುತ್ತಿವೆ. ಈ ಡಿಜಿಟಲ್ ಅರೆಸ್ಟ್ ಪ್ರಕರಣದಲ್ಲಿ ಕರ್ನಾಟಕ ದೇಶದಲ್ಲೇ ಎರಡನೇ ಸ್ಥಾನದಲ್ಲಿದೆ. ಈ ಸೈಬರ್ ವಂಚಕರ ಜಾಲದ ಕುರಿತು […]

Continue Reading