ರಾಜ್ಯಾದ್ಯಂತ ಡಿಸೆಂಬರ್ 10 ರಿಂದ 12 ರ ವರೆಗೆ ಮೂರು ದಿನಗಳ ಶೋಕಾಚರಣೆ; ಮೂಡಬಿದ್ರೆಯ ಆಳ್ವಾಸ್ ವಿರಾಸತ್ ಗೆ ಅನ್ವಯವಲ್ಲವೇ.?
ಶೇಖರ್ ಲಾಯಿಲ ಸಾಮಾಜಿಕ ಹೋರಾಟಗಾರ ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವ, ರಾಜ್ಯಪಾಲರಾಗಿ ಜನಾನುರಾಗಿದ್ದ ಎಸ್. ಎಂ ಕೃಷ್ಣರವರು ನಿಧನರಾಗಿದ್ದು, ಮೃತರ ಗೌರವಾರ್ಥ ಕರ್ನಾಟಕ ರಾಜ್ಯ ಸರ್ಕಾರ ಇಡೀ ರಾಜ್ಯಾದ್ಯಂತ ಡಿಸೆಂಬರ್ 10 ರಿಂದ 12 ರ ವರೆಗೆ ಮೂರು ದಿನಗಳ ಶೋಕಾಚರಣೆ ಘೋಷಿಸಿದೆ. ಈ ಸಂದರ್ಭದಲ್ಲಿ ಯಾವುದೇ ಸಾರ್ವಜನಿಕ ಮನೋರಂಜನಾ ಕಾರ್ಯಕ್ರಮಗಳನ್ನು ನಿಷೇಧಿಸಲಾಗಿದೆ. ಆದರೆ ಮೂಡಬಿದಿರೆಯ ಮೋಹನ್ ಆಳ್ವರ ನೇತೃತ್ವದ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ಆಳ್ವಾಸ್ ವಿರಾಸತ್ ಎಂಬ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಆಳ್ವಾಸ್ […]
Continue Reading