ಸಿದ್ದರಾಮಯ್ಯ ಕುಟುಂಬಕ್ಕೆ ‘ಮೂಡಾ’ ಉರುಳು.? ಮುಖ್ಯ ಕಾರ್ಯದರ್ಶಿಗೆ ‘ಸಿಟಿಜನ್ ರೈಟ್ಸ್’ ದೂರು
ಬೆಂಗಳೂರು: ‘ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ₹5 ಸಾವಿರ ಕೋಟಿಗೂ ಅಧಿಕ ಮೊತ್ತದ ಭ್ರಷ್ಟಾಚಾರ ನಡೆದಿದೆ’ ಎಂಬ ಆರೋಪ ಕುರಿತು ಹೈಕೋರ್ಟ್ ಮೇಲ್ವಿಚಾರಣೆಯಲ್ಲಿ ಸಿಬಿಐ ತನಿಖೆ ನಡೆಸಬೇಕೆಂದು ಕೋರಿ ‘ಸಿಟಿಜನ್ ರೈಟ್ಸ್ ಫೌಂಡೇಷನ್’ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದೆ. ಮೂಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಕುಟುಂಬದ ನಂಟು ಇರುವ ಬಗ್ಗೆ ಆರೋಪಗಳು ಕೇಳಿಬಂದಿದ್ದು ಈ ವಿಚಾರದಲ್ಲಿ ರಾಜ್ಯ ರಾಜಕೀಯ ಪಕ್ಷಗಳ ನಡುವೆ ಜಟಾಪಟಿ ನಡೆಯುತ್ತಿದೆ. ಅದೇ ಹೊತ್ತಿಗೆ , ‘ಸಿಟಿಜನ್ ರೈಟ್ಸ್ ಫೌಂಡೇಷನ್’ ಕಾರ್ಯದರ್ಶಿ ಬಿ.ಟಿ.ರಾಧಾಕೃಷ್ಣಅವರು ರಾಜ್ಯ ಸರ್ಕಾರದ […]
Continue Reading