ಡಿಜಿಟಲ್ ಸೂರ್ಯೋದಯದ ಕೆಳಗಿನ ನೆರಳುಗಳ ಬಗ್ಗೆ ಕರ್ನಾಟಕದ ಕಂದಾಯ ಮಂತ್ರಿಗಳಿಗೊಂದು ಬಹಿರಂಗ ಪತ್ರ

ಕರ್ನಾಟಕದ ಕಾಗದ ರಹಿತ ನೋಂದಣಿ ಕನಸಿನ ಕುರಿತಾದ ಒಂದು ಎಚ್ಚರಿಕೆಯ ಚಿಂತನೆ ✍️. ಇಸ್ಮಾಯಿಲ್ ಸುನ್ನಾಲ್, ವಕೀಲರು ಮಂಗಳೂರು. ಕರ್ನಾಟಕವು ಮತ್ತೊಮ್ಮೆ ಆವಿಷ್ಕಾರದ ಹೊಸ್ತಿಲಲ್ಲಿ ಬಂದು ನಿಂತಿದೆ. ಕರಾವಳಿ ಬಂಟ್ವಾಳದ ಫಲವತ್ತಾದ ಹೊಲಗದ್ದೆಗಳಿಂದ ಹಿಡಿದು ಬೆಂಗಳೂರಿನ ಸಿಲಿಕಾನ್ ಕಾರಿಡಾರ್‌ಗಳವರೆಗೆ, ರಾಜ್ಯವು ಒಂದು ಹೊಸ ಭವಿಷ್ಯವನ್ನು ಪ್ರಸ್ತಾಪಿಸುತ್ತಿದೆ. ಅಲ್ಲಿ ಆಸ್ತಿ ವ್ಯವಹಾರಗಳು ಕಾಗದವಿಲ್ಲದೆ, ಸಾಲುಗಳಲ್ಲಿ ನಿಲ್ಲುವ ಅವಶ್ಯಕತೆಯಿಲ್ಲದೆ ಮತ್ತು ಶಾಯಿಯ ಬಳಕೆಯಿಲ್ಲದೆ ನಡೆಯಲಿವೆ — ಕೇವಲ ಪರದೆಗಳು, ಕ್ಲಿಕ್‌ಗಳು ಮತ್ತು ಕ್ರಿಪ್ಟೋಗ್ರಾಫಿಕ್ ಮುದ್ರೆಗಳ ಮೂಲಕ ಮಾತ್ರ. ಕಾಗದರಹಿತ ನೋಂದಣಿ […]

Continue Reading

MG-NREGA ವಿವಾದಕ್ಕೆ ಸೆಡ್ಡು..! ರಾಜ್ಯದಲ್ಲೂ ಭಾಷಾ ಮಸೂದೆ ಜಾರಿಗೆ ಕಸರತ್ತು. ಎಲ್ಲಾ ಶಾಸಕರಿಗೆ CRF ನೀಡಿರುವ ಪ್ರಸ್ತಾವನೆ ಹೀಗಿದೆ

ಬೆಂಗಳೂರು: ನರೇಗಾ (MGNREGA) ಹೆಸರು ಬದಲಾವಣೆ ವಿಚಾರದಲ್ಲಿ ಮೋದಿ ಸರ್ಕಾರದ ವಿರುದ್ಧ ಸಮರ ಸಾರಿರುವ ಕರ್ನಾಟಕದಲ್ಲಿರುವ ಕಾಂಗ್ರೆಸ್ ಸರ್ಕಾರ, ಇದೀಗ ಕನ್ನಡ ಭಾಷಾ ವಿಚಾರದಲ್ಲೂ ಕಾನೂನು ಜಾರಿ ಸಂಬಂಧ ತೆರೆಮರೆಯಲ್ಲಿ ಕಸರತ್ತು ನಡೆಸುತ್ತಿದೆ. ಈ ಸಂಬಂಧ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಲ್ಲಿ ಪರಿಶೀಲನೆ ನಡೆದಿದ್ದು, ಒಂದೊಮ್ಮೆ ಕನ್ನಡ ಸಂಬಂಧದ ಕಾನೂನು ಜಾರಿಗೆ ಬಂದರೆ, ಕೇರಳದ ಭಾಷಾ ಮಸೂದೆಗೆ ಪರ್ಯಾಯ ಕ್ರಮ ಎಂಬಂತಾಗಬಹುದು, ಜೊತೆಗೆ ಹಿಂದಿ ಏರಿಕೆಯ ವಿವಾದಕ್ಕೂ ತೆರೆ ಬೀಳುವ ಸಾಧ್ಯತೆಗಳಿವೆ. ಹಿಂದಿ ಭಾಷಾ ಏರಿಕೆ ವಿಚಾರದಲ್ಲಿ […]

Continue Reading

ಬೆಂಗಳೂರು ಸೈಬರ್ ಕ್ರೈಂ ಪೊಲೀಸರ ಚುರುಕಿನ ಕಾರ್ಯಾಚರಣೆ; ಒಂದೇ ಗಂಟೆಯೊಳಗೆ ನಕಲಿ ಖಾತೆಗೆ ವರ್ಗಾವಣೆಯಾಗಿದ್ದ 2.16 ಕೋಟಿ ರಿಲೀಸ್

ನೈಜೀರಿಯಾದಲ್ಲಿ ಕುಳಿತು, ಬೆಂಗಳೂರು ಮೂಲದ ಪಾರ್ಮಾ ಕಂಪೆನಿಗೆ ನಕಲಿ ಇಮೇಲ್ ಮೂಲಕ ವಂಚನೆ ಮಾಡಲು ಯತ್ನಿಸಿದ್ದ ಸೈಬರ್ ವಂಚಕರ ಬಳಿ 2.16 ಕೋಟಿ ರೂಪಾಯಿಗಳನ್ನು ಸಿಸಿಬಿ ಸೈಬರ್ ಕ್ರೈಮ್ ಇಲಾಖೆ ಯಶಸ್ವಿಯಾಗಿ ರಕ್ಷಿಸಿದೆ. ಗ್ರೂಪ್ ಫಾರ್ಮಾ ಕಂಪನಿಯ ಅಕೌಂಟೆಂಟ್ ಕೇಶವ್ ಅವರ ಹೆಸರಿನಲ್ಲಿ ವಂಚಕರು ನಕಲಿ ಇಮೇಲ್ ಐಡಿ ಸೃಷ್ಟಿಸಿ, ಅದನ್ನು ರೆಡ್ಡಿಸ್ ಲ್ಯಾಬೋರೇಟರಿಗೆ ಕಳುಹಿಸಿದ್ದರು. ಗ್ರೂಪ್ ಫಾರ್ಮಾ ಮತ್ತು ರೆಡ್ಡಿಸ್ ಲ್ಯಾಬೋರೇಟರಿ ಉದ್ಯಮ ನಡೆಸುತ್ತಿದ್ದರಿಂದ, ವ್ಯವಹಾರ ಸಂಬಂಧಿತ ಪಾವತಿ ಎಂದು ಭಾವಿಸಿ ರೆಡ್ಡೀಸ್ ಲ್ಯಾಬೋರೇಟರಿ 2.16 […]

Continue Reading

ಅವಧಿ ಮುಗಿದ ಗ್ರಾಮ ಪಂಚಾಯತ್ ಆಡಳಿತ ಸಮಿತಿಯ ಅವಧಿಯನ್ನು ಆರು ತಿಂಗಳ ಕಾಲ ವಿಸ್ತರಿಸಬೇಕೆಂದು ರಾಜ್ಯ ಗ್ರಾಪಂ ಸದಸ್ಯರ ಮಹಾಒಕ್ಕೂಟ ಒತ್ತಾಯ

ಗ್ರಾಮ ಪಂಚಾಯಿತಿಗಳಿಗೆ ಆಡಳಿತಾಧಿಕಾರಿಗಳನ್ನು ನೇಮಕ ಮಾಡದೆ ಇರುವ ಆಡಳಿತ ಸಮಿತಿಯ ಅವಧಿಯನ್ನು ಆರು ತಿಂಗಳುಗಳ ಕಾಲ ವಿಸ್ತರಿಸಬೇಕೆಂದು ಸರ್ಕಾರಕ್ಕೆ ರಾಜ್ಯ ಗ್ರಾಪಂ ಸದಸ್ಯರ ಮಹಾಒಕ್ಕೂಟ ಒತ್ತಾಯಿಸಿದೆ. ಅವಧಿ ವಿಸ್ತರಣೆ ಮಾಡದೆ ಇದ್ದರೆ 27ರಂದು ಬೃಹತ್ ಹೋರಾಟ ನಡೆಸಲು ನಿರ್ಧರಿಸಿದೆ. ರಾಜ್ಯದ ಮುಖ್ಯಮಂತ್ರಿ ಹಾಗೂ ಉಪ-ಮುಖ್ಯ ಮಂತ್ರಿ ಅವರಿಗೆ ಪತ್ರ ಬರೆದಿರುವ ಮಹಾಒಕ್ಕೂಟ, ಗ್ರಾಪಂಗಳಿಗೆ ಆಡಳಿತಾಧಿಕಾರಿಗಳನ್ನು ನೇಮಕ ಮಾಡದೆ ಇರುವ ಆಡಳಿತ ಸಮಿತಿಯ ಅವಧಿಯನ್ನು ಆರು ತಿಂಗಳು ಮುಂದುವರಿಸುವಂತೆ ಮನವಿ ಮಾಡಿದೆ. ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್‌ರಾಜ್ […]

Continue Reading

ಅವಧಿ ಮುಕ್ತಾಯಗೊಂಡ ಗ್ರಾಮ ಪಂಚಾಯತ್ ಗಳಿಗೆ ಆಡಳಿತಾಧಿಕಾರಿಗಳನ್ನು ನೇಮಿಸುವಂತೆ ರಾಜ್ಯ ಸರ್ಕಾರದಿಂದ ಆದೇಶ.

ರಾಜ್ಯದಲ್ಲಿ ಅವಧಿ ಮುಕ್ತಾಯಗೊಂಡ ಗ್ರಾಮ ಪಂಚಾಯತಿಗಳಿಗೆ ಆಡಳಿತಾಧಿಕಾರಿ ನೇಮಿಸುವಂತೆ ರಾಜ್ಯ ಸರ್ಕಾರ ಆದೇಶಿಸಿದೆ. ಈ ಮೂಲಕ ಅವಧಿ ಮುಕ್ತಾಯಗೊಂಡ ಗ್ರಾಮ ಪಂಚಾಯತ್ ಗಳಲ್ಲಿ ಇನ್ಮುಂದೆ ಆಡಳಿತಾಧಿಕಾರಿಯಾಗಿ ಅಭಿವೃದ್ಧಿ ಕಾರ್ಯಗಳನ್ನು ಮುಂದುವರೆಸಿಕೊಂಡು ಹೋಗುವಂತೆ ಆದೇಶದಲ್ಲಿ ತಿಳಿಸಲಾಗಿದೆ. ಈ ಕುರಿತಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ತುರ್ತು ಆದೇಶವನ್ನು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಹೊರಡಿಸಿದೆ. ಸಂವಿಧಾನದ ಅನುಚ್ಛೇಧ 243-E ಉಪಬಂಧದನ್ವಯ ಹಾಗೂ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993 ರ ಪ್ರಕರಣ 41 ಹಾಗೂ […]

Continue Reading

ಹೊಲ, ಕೊಟ್ಟಿಗೆಗಳಲ್ಲಿ ಕಟ್ಟಿದ್ದ ಎತ್ತು, ಹೊರಿಗಳ ಕಳ್ಳತನ; ಆರು ಮಂದಿ ಕುಖ್ಯಾತ ದನಗಳ್ಳರ ಬಂಧನ

ಆರು ಮಂದಿ ದನಗಳ್ಳರನ್ನು ಶಿರಸಿ ಗ್ರಾಮೀಣ ಪೊಲೀಸರು ಗುರುವಾರ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಗೊಲ್ಲರ ಬಿಡಾರದ ಮೋಹನ ಶೇಖಪ್ಪ ಗೊಲ್ಲರ, ಬಸವರಾಜ ಅಮ್ಮಣಪ್ಪ ಗೊಲ್ಲರ, ಅವಿನಾಶ ರುದ್ದಪ್ಪ ಗೊಲ್ಲರ, ಸುರೇಶ ಫಕೀರಪ್ಪ ಕೊಪ್ಪರಶಿಕೊಪ್ಪ ಗೊಲ್ಲರ, ಬಸವರಾಜ ಫಕೀರಪ್ಪ ಗೊಲ್ಲರ, ಅಯೂಬ ಅನೀಮ್ ಸಾಬ ಬಂಧಿತ ಗೋ ಕಳ್ಳರು. ಬಿಳಗೇರಿ ಸರಗುಪ್ಪಾದಲ್ಲಿ ಜ.9 ರಂದು ಗ್ರಾಮದ ನಿವಾಸಿ ರಾಮಚಂದ್ರ ನರಸಿಂಹ ಗೌಡ ಮತ್ತು ಅವರ ಬಸಹೋದರರ ಹೊಲದಲ್ಲಿರುವ ಕೊಟ್ಟಿಗೆಗಳಲ್ಲಿ ಕಟ್ಟಿದ್ದ ನಾಲ್ಕು ಎತ್ತುಗಳು ಮತ್ತು […]

Continue Reading

ರಾಜ್ಯದ ವಿದ್ಯುತ್ ಗ್ರಾಹಕರಿಗೆ ಭಾರಿ ಶಾಕ್, ವಿದ್ಯುತ್ ದರ ಹೆಚ್ಚಳಕ್ಕೆ ಚಿಂತನೆ; KERC ಮೊರೆ

ವಿದ್ಯುತ್ ಸರಬರಾಜು ಕಂಪನಿಗಳ ಆದಾಯದಲ್ಲಿ 4,900 ಕೋಟಿ ರೂಪಾಯಿಯಷ್ಟು ನಷ್ಟ ಆಗಿದ್ದು, ಇದನ್ನು ಸರಿದೂಗಿಸಲು ವಿದ್ಯುತ್ ದರ ಏರಿಕೆಗೆ ತಯಾರಿ ನಡೆದಿದೆ. ಎಸ್ಕಾಂಗಳು ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ(KERC)ಕ್ಕೆ ವಾರ್ಷಿಕ ಕಾರ್ಯಕ್ಷಮತೆ ವರದಿ ಸಲ್ಲಿಸಿವೆ.2024- 25 ನೇ ಸಾಲಿನ ವಾರ್ಷಿಕ ಕಾರ್ಯಕ್ಷಮತೆ ವರದಿಯನ್ನು ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗಕ್ಕೆ ವಿದ್ಯುತ್ ಸರಬರಾಜು ಕಂಪನಿಗಳು ಸಲ್ಲಿಸಿದ್ದು, ಆದಾಯದಲ್ಲಿ 4900 ಕೋಟಿ ರೂ. ಖೋತಾ ಆಗಿದೆ. ಸಮತೋಲನ ಕಾಯ್ದುಕೊಳ್ಳಲು ವಿದ್ಯುತ್ ದರ ಪರಿಷ್ಕರಣೆ ಅಗತ್ಯವಿದೆ ಎಂದು ಎಸ್ಕಾಂ ಗಳು ಕೆಇಆರ್‌ಸಿಗೆ […]

Continue Reading

ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯನ್ನು ಜಾರಿಗೊಳಿಸಲು ಹಾಗೂ ಹೊಸ ಸದಸ್ಯರನ್ನು ನೋಂದಾಯಿಸಲು ಅವಕಾಶ ನೀಡಿ, ರಾಜ್ಯ ಸರ್ಕಾರ ಆದೇಶ

2025-26ನೇ ಸಾಲಿಗೆ ಸಹಕಾರಿಗಳಿಗಾಗಿ ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯನ್ನು ಜಾರಿಗೊಳಿಸಲು ಹಾಗೂ ಹೊಸ ಸದಸ್ಯರನ್ನು ನೋಂದಾಯಿಸಲು ಅವಕಾಶ ನೀಡಿ, ರಾಜ್ಯ ಸರ್ಕಾರ ಆದೇಶಿಸಿದೆ. ಈ ಕುರಿತು ಸಹಕಾರ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿ 2024-25ನೇ ಸಾಲಿಗೆ ಸಹಕಾರಿಗಳಿಗಾಗಿ ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯನ್ನು ಸಹಕಾರ ಇಲಾಖೆಯಿಂದ ಜಾರಿಗೊಳಿಸಲು ಹಾಗೂ ಸದಸ್ಯರನ್ನು ನೋಂದಾಯಿಸಲು ಮಾರ್ಗಸೂಚಿಗಳೊಂದಿಗೆ ಆದೇಶ ಹೊರಡಿಸಲಾಗಿತ್ತು ಎಂದಿದ್ದಾರೆ. ಮುಖ್ಯಕಾರ್ಯನಿರ್ವಹಣಾಧಿಕಾರಿ (ಪ), ಯಶಸ್ವಿನಿ ಟ್ರಸ್ಟ್ ಇವರ ಪತ್ರದಲ್ಲಿ ಯಶಸ್ವಿನಿ ಯೋಜನೆಯು ಸಹಕಾರ ಸಂಘಗಳ ಸದಸ್ಯರ […]

Continue Reading

ರಾಜ್ಯದ ಪೊಲೀಸರಿಗೆ ಶುಭ ಶುದ್ದಿ; ಹುಟ್ಟು ಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ ಕಡ್ಡಾಯ

ಪೊಲೀಸರಿಗೆ ಶುಭ ಶುದ್ದಿ, ರಾಜ್ಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವಂತ ಪೊಲೀಸ್ ಅಧಿಕಾರಿಗಳ, ಸಿಬ್ಬಂದಿಗಳ ಹುಟ್ಟು ಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ ರಜೆ ನೀಡುವಂತೆ ಕರ್ನಾಟಕ ಸರ್ಕಾರ ಪೊಲೀಸ್ ಮಹಾ ನಿರ್ದೇಶಕರು ಮತ್ತು ಆರಕ್ಷಕ ಮಹಾ ನಿರೀಕ್ಷಕರಿಗೆ ಪತ್ರದಲ್ಲಿ ಸೂಕ್ತ ಕ್ರಮಕ್ಕೆ ಸೂಚಿಸಿದೆ. ಈ ಕುರಿತಂತೆ ರಾಜ್ಯ ಒಳಾಡಳಿತ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಯವರು ರಾಜ್ಯದ ಮಹಾ ನಿರ್ದೇಶಕರು ಮತ್ತು ಆರಕ್ಷಕ ಮಹಾ ನಿರ್ದೇಶಕರಿಗೆ ಪತ್ರ ಬರೆದಿದ್ದಾರೆ. ಕರ್ನಾಟಕ ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರದ ನಾಗರೀಕ ಸಮಾಜದ ಸದಸ್ಯರಾದಂತ ಮೋಹನ್ ಕುಮಾರ್ […]

Continue Reading

ಡಿ.ಕೆ.ಶಿವಕುಮಾರ್‌ ಅವರಿಗೆ ಮಹತ್ವದ ಜವಾಬ್ದಾರಿ ನೀಡಿದ ಕಾಂಗ್ರೆಸ್ ಹೈಕಮಾಂಡ್

ಡಿ.ಕೆ.ಶಿವಕುಮಾರ್‌ ಅವರಿಗೆ ಹೈಕಮಾಂಡ್ ಮಹತ್ವದ ಜವಾಬ್ದಾರಿ ನೀಡಿದೆ. 2026ರಲ್ಲಿ ನಡೆಯಲಿರುವ ಐದು ರಾಜ್ಯಗಳ ವಿಧಾನಸಭೆ ಚುನಾವಣೆ ತಯಾರಿ ಆರಂಭಿಸಿರುವ ಕಾಂಗ್ರೆಸ್ ಪಕ್ಷ ಈ ತೀರ್ಮಾನ ಕೈಗೊಂಡಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿಧಾನಸಭೆ ಚುನಾವಣೆ ನಡೆಯುವ ಐದು ರಾಜ್ಯಗಳಿಗೆ ಎಐಸಿಸಿ ಹಿರಿಯ ಉಸ್ತುವಾರಿಗಳನ್ನು ನೇಮಕ ಮಾಡಿ ಆದೇಶವನ್ನು ಹೊರಡಿಸಿದ್ದಾರೆ. ಕರ್ನಾಟಕದಿಂದ ಡಿ.ಕೆ.ಶಿವಕುಮಾರ್ ಮತ್ತು ಸಚಿವ ಕೆ.ಜೆ.ಜಾರ್ಜ್ ಅವರಿಗೆ ಉಸ್ತುವಾರಿಯನ್ನು ಕೊಡಲಾಗಿದೆ. ಉಪಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಅಸ್ಸಾಂ ರಾಜ್ಯದ ಎಐಸಿಸಿ ಹಿರಿಯ ಉಸ್ತುವಾರಿಯಾಗಿ ನೇಮಕ ಮಾಡಲಾಗಿದೆ. […]

Continue Reading