ಬೆಳ್ತಂಗಡಿ:ಕುತ್ಲೂರು-ಕಾಡಬಾಗಿಲು ಸೇತುವೆ ಕುಸಿತ: ಸಂಕಷ್ಟದಲ್ಲಿ ಅರಣ್ಯವಾಸಿಗಳು.
ಕುತ್ಲೂರು: ಕುಕ್ಕುಜೆಯಿಂದ ಅಳಂಬ, ಬರೆಂಗಾಡಿ, ಒಂಜರ್ದಡಿ, ಏರ್ದಡಿ, ಪಂಜಾಲು ಮೊದಲಾದ ಕಡೆಗೆ ಸಂಪರ್ಕಿಸುವ ಕಾಡಬಾಗಿಲು ಎಂಬಲ್ಲಿಯ ಸೇತುವೆ ಜುಲೈ 26 ರ ಬುಧವಾರ ಕುಸಿದಿದೆ. ಸುಮಾರು 30 ಅರಣ್ಯವಾಸಿ ಮಲೆಕುಡಿಯ ಮತ್ತು ಇತರ ಅರಣ್ಯವಾಸಿ ಕುಟುಂಬಗಳಿಗೆ ಸಂಪರ್ಕಿಸುವ ಸೇತುವೆ ಇದಾಗಿತ್ತು. ಸುಮಾರು 50 ವರ್ಷದ ಹಿಂದೆ ಈ ಸೇತುವೆಯನ್ನು ನಿರ್ಮಾಣ ಮಾಡಲಾಗಿತ್ತು. ಇದೀಗ ಸೇತುವೆಯ ಮಧ್ಯದ ಪಿಲ್ಲರ್ ಕುಸಿದಿದೆ. ಅರಣ್ಯವಾಸಿಗಳು ಈ ಸೇತುವೆ ಮೂಲಕವೇ ಸಂಚಾರ ಮಾಡುತ್ತಿದ್ದರು. ಇದೀಗ ಸೇತುವೆ ಕುಸಿದಿರುವುದರಿಂದ ತೊಂದರೆಯಾಗಿದೆ. ಇನ್ನು ಕಿಲೋಮೀಟರ್ ಗಟ್ಟಲೆ […]
Continue Reading