ಸಕ್ಕರೆ ನಾಡಲ್ಲಿ ನುಡಿ ಸುಗ್ಗಿ; ಕನ್ನಡ ಸಾಹಿತ್ಯದ ಹೊಲದಲ್ಲಿ ಹೀಗಿದೆ ‘ಬೆಸಗರಹಳ್ಳಿ ರಾಮಣ್ಣ ಪ್ರತಿಷ್ಠಾನ’ದ ಕೃಷಿ

ಮಂಡ್ಯ: ಸಕ್ಕರೆ ಜಿಲ್ಲೆಯ ಪಾಲಿಗೆ ಅತ್ಯಂತ ಸವಿಯಾದ ನುಡಿಸುಗ್ಗಿಯ ಸಂಭ್ರಮ. ಕನ್ನಡ ಸಾರಸ್ವತ ಲೋಕಕ್ಕೆ ತನ್ನದೇ ಆದ ಶ್ರೀಮಂತಿಕೆ ತುಂಬಿರುವ ಮಂಡ್ಯದ ಡಾ.ಬೆಸಗರಹಳ್ಳಿ ರಾಮಣ್ಣ ಪ್ರತಿಷ್ಠಾನ ವತಿಯಿಂದ ಭಾನುವಾರ ಮತ್ತೊಂದು ವಾರ್ಷಿಕ ನುಡಿ ಸುಗ್ಗಿಯ ಅನನ್ಯ ಸಮಾರಂಭ ನೆರವೇರಿತು. ಸರಸ್ವತ ಲೋಕದ ಗಣ್ಯಾತಿಗಣ್ಯರ ಉಪಸ್ಥಿತಿಯಲ್ಲಿ ನೆರವೇರಿದ ಈ ಸಮಾರಂಭದಲ್ಲಿ 2022ನೇ ಸಾಲಿನ ಡಾ.ಬೆಸಗರಹಳ್ಳಿ ರಾಮಣ್ಣ ಕಥಾಸಂಕಲನ ಪ್ರಶಸ್ತಿ ಪ್ರದಾನ ಮಾಡಲಾಯಿತು. ಅನನ್ಯ, ಅಪೂರ್ವ ಸಮಾರಂಭ.. ಪ್ರತೀ ವರ್ಷ ಡಾ.ಬೆಸಗರಹಳ್ಳಿ ರಾಮಣ್ಣ ಪ್ರತಿಷ್ಠಾನ ವತಿಯಿಂದ ಕಥಾಸಂಕಲನ ಪ್ರಶಸ್ತಿ ಪ್ರಧಾನ […]

Continue Reading

ಕಾಂಗ್ರೆಸ್ ಸರ್ಕಾರದ ‘ಗೃಹಲಕ್ಷ್ಮಿ’ ಯೋಜನೆಗೆ ಸರ್ವ ಸಿದ್ಧತೆ; ಕೂಡಿ ಬಂತು ಮುಹೂರ್ತ; ಇಂದಿನಿಂದಲೇ ಅರ್ಜಿ ಸ್ವೀಕಾರ

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಈಗ ‘ಗೃಹಲಕ್ಷ್ಮಿ ಯೋಜನೆ’ಗೆ ಸರ್ವ ಸಿದ್ಧತೆ ಮಾಡಿಕೊಂಡಿದೆ. ಅದರ ಸಲುವಾಗಿ ಈಗ ‘ಗೃಹಲಕ್ಷ್ಮಿ ಯೋಜನೆ’ಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಇಂದಿನಿಂದ ಆರಂಭಗೊಳ್ಳಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ ನೀಡಿದ್ದಾರೆ. ಮನೆಯ ಹಿರಿಯ ಮಹಿಳೆಗೆ ಪ್ರತಿ ತಿಂಗಳು ರೂ.2000 ನೀಡುವಂತ ‘ಗೃಹಲಕ್ಷ್ಮಿ ಯೋಜನೆ’ ಘೋಷಿಸಿತ್ತು. ಈಗ ಈ ಯೋಜನೆಗೆ ಆನ್ ಲೈನ್ ಹಾಗೂ ಆಫ್ ಲೈನ್ ಮೂಲಕ ಅರ್ಜಿ ಸ್ವೀಕೃತಿ ಪ್ರಕ್ರಿಯೆ ಮಂಗಳವಾರದಿಂದ ಚಾಲನೆ ಸಿಗಲಿದೆ […]

Continue Reading

ಬಿಜೆಪಿ ಅವಧಿಯಲ್ಲಿ ನಡೆದಿದ್ದ ನಮ್ಮ ಬೆಂಗಳೂರು ಹಬ್ಬದ ಹೆಸರಲ್ಲಿ ಕೋಟಿ, ಕೋಟಿ, ಲೂಟಿ ಆರೋಪ

ಬಿಜೆಪಿ ಸರ್ಕಾರ ಅಧಿಕಾರದ ಅವದಿಯಲ್ಲಿ ನಡೆಸಿದ್ದ ನಮ್ಮ ಬೆಂಗಳೂರು ಹಬ್ಬದಲ್ಲಿ ಭಾರಿ ಅವ್ಯವಹಾರ ನಡೆದಿತ್ತು ಎಂದು ಆರೋಪಗಳು ಕೇಳಿಬಂದಿದೆ. ಬೆಂಗಳೂರಿನಲ್ಲಿ ನಡೆದ ಹಬ್ಬಕ್ಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸುಮಾರು 5.60 ಕೋಟಿ ವೆಚ್ಚಮಾಡಿದೆ.ಸರಳವಾಗಿ ನಮ್ಮ ಬೆಂಗಳೂರು ಹಬ್ಬ ಆಚರಿಸುವುದಾಗಿ ಹೇಳಿದ್ದ ಅಂದಿನ ಬಿಜೆಪಿ ಸರ್ಕಾರ, 2022ರ ಮಾರ್ಚ್ 25 ಮತ್ತು 26 ರಂದು ಈ ಹಬ್ಬವನ್ನು ಹಮ್ಮಿಕೊಂಡಿತ್ತು.ಕಬ್ಬನ್ ಪಾರ್ಕ್ ಹಾಗೂ ವಿಧಾನಸೌಧದ ಆವರಣದಲ್ಲಿ ನಮ್ಮ ಬೆಂಗಳೂರು ಹಬ್ಬ ನಡೆದಿತ್ತು. ಬೆಂಗಳೂರಿನ ಸಂಸ್ಕೃತಿ, ಕಲೆ ಹಾಗೂ ಪರಂಪರೆಯನ್ನು […]

Continue Reading

ನಾಮ ನಿರ್ದೇಶನಕ್ಕೆ ಹೊಸ ಪದ್ಧತಿ:ನಾನಾ ನಿಗಮ-ಮಂಡಳಿಗೆ ಕೆಪಿಸಿಸಿಯ ಅರ್ಜಿ ಆಹ್ವಾನ; ಜಿಲ್ಲೆಗಳಿಂದಲೇ ಶಿಫಾರಸು ಮಾಡಲು ಉಪ-ಮುಖ್ಯಮಂತ್ರಿ ಸೂಚನೆ

ಕರ್ನಾಟಕದಲ್ಲಿ ಸ್ಪಷ್ಟ ಬಹುಮತ ಪಡೆದಿರುವ ಕಾಂಗ್ರೆಸ್ ಇದೀಗ, ನಿಗಮ ಮಂಡಳಿಗಳ ನಿರ್ದೇಶಕರ ಸ್ಥಾನಕ್ಕೆ ಅರ್ಜಿ ಆಹ್ವಾನಿಸುವ ಮೂಲಕ ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿದೆ. ನಿಗಮ ಮಂಡಳಿಗಳ ಅಧ್ಯಕ್ಷ, ಉಪಾಧ್ಯಕ್ಷರ ನೇಮಕಕ್ಕೆ ಸಂಬಂಧಿಸಿದಂತೆ ಈಗಾಗಲೇ ಚರ್ಚೆಗಳು ಆರಂಭವಾಗಿದೆ. ಆದರೆ ಕೆಪಿಸಿಸಿ ಅಧ್ಯಕ್ಷ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನಿಗಮ ಮಂಡಳಿಗಳಿಗೆ ನಿರ್ದೇಶಕರ ನೇಮಕಕ್ಕೆ ಶಿಫಾರಸು ಮಾಡುವಂತೆ ಜಿಲ್ಲಾಧ್ಯಕ್ಷರಿಗೆ, ಸಂಸದರು, ಶಾಸಕರು ಹಾಗೂ ಪರಾಜಿತ ಅಭ್ಯರ್ಥಿಗಳಿಗೆ ಸೂಚನೆ ನೀಡಿದ್ದಾರೆ. ಈ ಸ್ಥಾನಗಳು ಪಕ್ಷದ ಸಕ್ರಿಯ ಕಾರ್ಯಕರ್ತರಿಗೆ ಸಿಗಬೇಕು ಎನ್ನುವ ಉದ್ದೇಶದಿಂದ ಈ […]

Continue Reading

ಬಿಜೆಪಿಗೆ ಹೀನಾಯ ಸೋಲು: ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕಟೀಲ್ ರಾಜೀನಾಮೆ

ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಹೀನಾಯ ಸೋಲು ಅನುಭವಿಸಿದ್ದರಿಂದ ಸೋಲಿನ ಹೊಣೆ ಹೊತ್ತು ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ನಳಿನ್ ಕುಮಾರ್ ಕಟೀಲ್ ಸ್ಪಷ್ಟಪಡಿಸಿದ್ದಾರೆ. ಸುದ್ಧಿಗೋಷ್ಠಿಯಲ್ಲಿಂದು ಈ ಬಗ್ಗೆ ಸ್ಪಷ್ಟನೆ ನೀಡಿದ ಕಟೀಲು ಸೋಲಿನ ನೈತಿಕ ಹೊಣೆ ಹೊತ್ತು ಈಗಾಗಲೇ ರಾಜೀನಾಮೆ ಸಲ್ಲಿಸಿರುವುದಾಗಿ ತಿಳಿಸಿದ್ದಾರೆ. ನನ್ನ ಅವಧಿ ಈಗಾಗಲೇ ಮುಗಿದಿದ್ದು, ಸಹಜವಾಗಿ ಬದಲಾವಣೆ ನಡೆಯುತ್ತದೆ. ಎರಡು ಅವಧಿ ನಾನು ಪೂರ್ಣಗೊಳಿಸಿದೆ. ಅನಿರೀಕ್ಷಿತ ಫಲಿತಾಂಶದಿಂದ ಒಂದಷ್ಟು ಕಾರ್ಯಕರ್ತರನ್ನು ಮತ್ತೊಮ್ಮೆ ಗಟ್ಟಿಗೊಳಿಸಬೇಕಿದೆ. ಸೋಮಣ್ಣ ರಾಜ್ಯಾಧ್ಯಕ್ಷ ಸ್ಥಾನ ಕೇಳುವುದರಲ್ಲಿ ತಪ್ಪೇನಿಲ್ಲ […]

Continue Reading

ಯು.ಟಿ.ಖಾದರ್ ಅವರಿಗೆ ಕೋಮುವಾದದ ಆಳ ಅಗಲದ ಅರಿವಿಲ್ಲ ಅಂದರೆ ಅದೊಂದು ದೊಡ್ಡ ತಮಾಷೆ: ಮುನೀರ್ ಕಾಟಿಪಳ್ಳ

ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೂರು ದಶಕದಿಂದ ಸಕ್ರಿಯ ರಾಜಕಾರಣದಲ್ಲಿರುವ ಯು ಟಿ ಖಾದರ್ ಅವರಿಗೆ ಕೋಮುವಾದದ ಆಳ ಅಗಲ ದ ಅರಿವಿಲ್ಲ ಅಂದರೆ ಅದೊಂದು ದೊಡ್ಡ ತಮಾಷೆ. ಅದನ್ನು ನಂಬಲು ಯಾರೂ ಸಿದ್ದರಿಲ್ಲ. ಕಳೆದ ಒಂದು ದಶಕದಲ್ಲಿ ನಡೆದ ಎಲ್ಲಾ ಚುನಾವಣೆಗಳಲ್ಲಿ ಖಾದರ್ ಅವರ ಕಾಂಗ್ರೆಸ್ ಪಕ್ಷ ಹೇಳ ಹೆಸರಿಲ್ಲದಂತೆ ಸೋಲು ಅನುಭವಿಸಲು, ಕಳೆದ ಎರಡು ವಿಧಾನ ಸಭೆ ಚುನಾವಣೆಯಲ್ಲಿ ಬೈಂದೂರಿನಿಂದ, ಸುಳ್ಯದವರಗೆ ಎಲ್ಲಾ ಕ್ಷೇತ್ರಗಳಲ್ಲಿ ಸೋತು ನೆಲೆ ಕಳೆದುಕೊಳ್ಳಲು (ಉಳ್ಳಾಲ ಕ್ಷೇತ್ರದಲ್ಲಿ ಮುಸ್ಲಿಂ, ಕ್ರೈಸ್ತ […]

Continue Reading

‘ಗೃಹಜ್ಯೋತಿ’ ನೋಂದಣಿಗೆ ಸೈಬರ್ ಸೆಂಟರ್ ಗಳು 20 ರೂಪಾಯಿ ಕ್ಕಿಂತ ಹೆಚ್ಚು ವಸೂಲಿ ಮಾಡಬಾರದು; ಸರ್ಕಾರದಿಂದ ಖಡಕ್ ಎಚ್ಚರಿಕೆ

ರಾಜ್ಯ ಕಾಂಗ್ರೆಸ್ ಸರಕಾರದ ಪಂಚ ಗ್ಯಾರಂಟಿಗಳು ಒಂದೊಂದಾಗಿ ಅನುಷ್ಠಾನಕ್ಕೆ ತರಲು ಸರಕಾರ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದು, ಇದರ ಅಂಗವಾಗಿ 200 ಯುನಿಟ್ ಉಚಿತ ವಿದ್ಯುತ್ ಘೋಷಣೆಯಂತೆ ‘ಗೃಹಜ್ಯೋತಿ’ ಯೋಜನೆಯನ್ನು ಜಾರಿಗೊಳಿಸಲು ಮುಂದಾಗಿದ್ದು, ಇದಕ್ಕಾಗಿ ನೋಂದಾವಣೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದೆ. ಆನ್ಲೈನ್ ಮೂಲಕ, ಗ್ರಾಮ ಒನ್, ಕರ್ನಾಟಕ ಒನ್ ಹಾಗೂ ಬೆಂಗಳೂರು ಒನ್ ಕೇಂದ್ರಗಳಲ್ಲಿ ಇದರ ನೋಂದಣಿ ಮಾಡಬಹುದಾಗಿದೆ. ಗೃಹಜ್ಯೋತಿ ನೋಂದಣಿ ಸಂಪೂರ್ಣವಾಗಿ ಉಚಿತವಾಗಿದ್ದು, ಆದರೆ ಗ್ರಾಮ ಒನ್, ಕರ್ನಾಟಕ ಒನ್ ಹಾಗೂ ಬೆಂಗಳೂರು ಒನ್ ಕೇಂದ್ರಗಳಲ್ಲಿ ಬೇಕಾಬಿಟ್ಟಿಯಾಗಿ […]

Continue Reading

ಗೃಹಜ್ಯೋತಿ ಹೆಸರಿನಲ್ಲಿ ಸುಲಿಗೆಗಿಳಿದ ಸೈಬರ್ ಸೆಂಟರ್ ಗಳು.!

ಯೋಜನೆ ಯಾರದ್ದೋ..ಲಾಭ ಇನ್ಯಾರಿಗೋ.! ಕರ್ನಾಟಕದಲ್ಲಿ ಚುನಾವಣಾ ಪೂರ್ವ ಕಾಂಗ್ರೆಸ್ ಪ್ರಣಾಳಿಕೆಯಂತೆ ಐದು ಗ್ಯಾರಂಟಿಗಳನ್ನು ಅನುಷ್ಠಾನಕ್ಕೆ ತರಲು ಪ್ರಾಮಾಣಿಕ ಪ್ರಯತ್ನ ನಡೆಸುತ್ತಿದೆ. ‘ನುಡಿದಂತೆ ನಡೆದ ಸರಕಾರ’ ಅನ್ನುವ ಕೀರ್ತಿಯೂ ಸಾರ್ವಜನಿಕ ವಲಯಗಳಲ್ಲಿ ಕೇಳಿ ಬರುತ್ತಿದೆ. ಈಗಾಗಲೇ ರಾಜ್ಯದಾದ್ಯಂತ ಸರಕಾರಿ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ಭರವಸೆಯನ್ನು ಈಡೇರಿಸಿದೆ. ಈ ಯೋಜನೆ ಸಾರ್ವತ್ರಿಕ ಪ್ರಶಂಸೆಗೆ ಪಾತ್ರವಾಗಿದೆ. ಅನ್ನಭಾಗ್ಯ, ಗೃಹಲಕ್ಷಿ ಯೋಜನೆಗೆ ತಯಾರಿ ನಡೆಯುತ್ತಿದೆ. ಈ ನಡುವೆ 200 ಯುನಿಟ್ ಉಚಿತ ಯೋಜನೆಯಾದ ಗೃಹಜ್ಯೋತಿ ಯೋಜನೆಗೆ ಆನ್ಲೈನ್ ಅರ್ಜಿ ಪ್ರಾರಂಭವಾಗಿದೆ. […]

Continue Reading

ವಿವಾದದ ಗೂಡಾದ ಸಂಶಿದ್ ಸ್ಕೂಲ್; ಪೊಲೀಸ್ ದಾಳಿಗೆ ಮಕ್ಕಳ ಪೋಷಕರು ಕಂಗಾಲು

ಬೆಂಗಳೂರು: ಬೆಂಗಳೂರಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಮೇಲೆ ಎಲೆಕ್ಟ್ರಾನಿಕ್ ಸಿಟಿ ಉಪ-ವಿಭಾಗದ ಪೊಲೀಸರು ದಾಳಿ ನಡೆಸಿ ಶಿಕ್ಷಣ ಕ್ಷೇತ್ರದಲ್ಲಿ ಸಂಚಲನ ಸೃಷ್ಟಿಸಿದ್ದಾರೆ. ಬೆಂಗಳೂರಿನ HSR ಲೇಔಟ್ ಬಳಿಯ ಪ್ರತಿಷ್ಠಿತ ಮೌಂಟ್ ಲಿಟೆರಾ ಜೀ ಸ್ಕೂಲ್ ಸಂಸ್ಥೆಗೊಳಪಟ್ಟ ಶಾಲೆಯ ಮೇಲೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಕೋರ್ಟ್ ಆದೇಶದಂತೆ ಸರ್ಚ್ ವಾರೆಂಟ್ ಪಡೆದು ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಪ್ರತಿಷ್ಠಿತ ಸಂಶಿಧ್ ಎಜುಕೇಶನಲ್ ಸೊಸೈಟಿ ಮಾಲೀಕತ್ವದ ಶಾಲೆ ವಿರುದ್ಧ ಬೇರೆ ಕಂಪನಿಯ ಲೋಗೋ ಬಳಸಿ ಹಣ ವಂಚಿಸಿದ ಆರೋಪ ಇದೆ. ZEE […]

Continue Reading

ಕೋಮುವಾದಿ ಸರಕಾರವನ್ನು ಸೋಲಿಸಲು ನಿಸ್ವಾರ್ಥವಾಗಿ ನಿರಂತರ ಶ್ರಮಿಸಿದ,ನಾಡಿನ ಖ್ಯಾತನಾಮ ಸಾಹಿತಿಗಳ,ಉಪನ್ಯಾಸಕರ,ಬರಹಗಾರರ ಕಡೆಗಣನೆ.!!

✍️. ಮುನೀರ್ ಕಾಟಿಪಳ್ಳ ಸ್ಪೀಕರ್ ಯು ಟಿ ಖಾದರ್ ನೂತನ ಶಾಸಕರಿಗೆ ಏರ್ಪಡಿಸಿರುವ ಶಿಬಿರದಲ್ಲಿ ಪ್ರೇರಣಾ ಉಪನ್ಯಾಸ ನೀಡಲು ವಿಶ್ವ ಹಿಂದೂ ಪರಿಷತ್ ಸುವರ್ಣ ಮಹೋತ್ಸವ ಸಮಿತಿಯ ಗೌರವಾಧ್ಯಕ್ಷರಾಗಿದ್ದ ಧರ್ಮಸ್ಥಳದ ಡಾ. ವಿರೇಂದ್ರ ಹೆಗ್ಡೆ, ಕಾರ್ಪೊರೇಟ್ ಆಧ್ಯಾತ್ಮದ ವ್ಯಾಪಾರಿ ರವಿಶಂಕರ್ ಗುರೂಜಿ, ಜಮಾತೆ ಇಸ್ಲಾಮಿ ಹಿಂದ್ ನ ಮುಹಮ್ಮದ್ ಕುಂಞ, ಬಲಪಂಥೀಯ ಬರಹಗಾರ ಗುರುರಾಜ ಕರ್ಜಗಿಯವರನ್ನು ಆಯ್ಕೆ ಮಾಡಿದ್ದಾರೆ. ಕೋಮುವಾದಿ ಸರಕಾರವನ್ನು ಸೋಲಿಸಲು ನಿಸ್ವಾರ್ಥವಾಗಿ ನಿರಂತರ ಶ್ರಮಿಸಿದ ನಾಡಿನ ಖ್ಯಾತನಾಮ ಸಾಹಿತಿಗಳೂ, ಉಪನ್ಯಾಸಕರೂ, ಬರಹಗಾರರೂ ಆದಂತಹ ದೇವನೂರ […]

Continue Reading