30 ಮಂದಿ ಐಪಿಎಸ್ ಯೇತರ ಅಧಿಕಾರಿಗಳಿಗೆ ಪೊಲೀಸ್ ವರಿಷ್ಠಾಧಿಕಾರಿ ಸ್ಥಾನಕ್ಕೆ ಬಡ್ತಿಗೆ ಹೈಕೋರ್ಟ್ ಆದೇಶ
ರಾಜ್ಯ ಪೊಲೀಸ್ ಸೇವೆಯಲ್ಲಿದ್ದ 30 ಐಪಿಎಸ್ ಯೇತರ ಅಧಿಕಾರಿಗಳಿಗೆ ಪೊಲೀಸ್ ವರಿಷ್ಠಾಧಿಕಾರಿ ಸ್ಥಾನಕ್ಕೆ ಬಡ್ತಿ ನೀಡಿ ಎಂದು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ.ಎಸ್ಪಿ ಹುದ್ದೆಗೆ ಬಡ್ತಿ ನೀಡುವುದಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಆಡಳಿತಾತ್ಮಕ ನ್ಯಾಯಮಂಡಳಿ 2025ರ ಆಗಸ್ಟ್ 20ರಂದು ನೀಡಿರುವ ಆದೇಶ ರದ್ದುಗೊಳಿಸುವಂತೆ ಕೋರಿ ರಾಜ್ಯ ಗೃಹ ಇಲಾಖೆ ಸಲ್ಲಿಸಿದ್ದ ರಿಟ್ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ಜಿ.ಪಂಡಿತ್ ನೇತೃತ್ವದ ವಿಭಾಗೀಯ ನ್ಯಾಯಪೀಠ ಈ ಆದೇಶ ನೀಡಿದೆ. ಕೆಎಸ್ಎಟಿ ಆದೇಶವನ್ನು ಮಾರ್ಪಾಡು ಮಾಡಿ ಅರ್ಜಿಯನ್ನು ಭಾಗಶಃ ಪುರಸ್ಕರಿಸಿರುವ ನ್ಯಾಯಪೀಠ, […]
Continue Reading