ದರ್ಗಾ ತೆರವಿಗೆ ಹಿಂದೂ ಬಲಪಂಥೀಯ ಸಂಘಟನೆ ‘ಸೇವ್ ಇಂಡಿಯಾ’ ಸಲ್ಲಿಸಿದ್ದ ಪಿಐಎಲ್ ವಜಾಗೊಳಿಸಿದ ದೆಹಲಿ ಹೈಕೋರ್ಟ್
ದರ್ಗಾ ಕಾನೂನು ಬದ್ಧವೋ ಇಲ್ಲವೋ ಬೇರೆ ಮಾತು; ಆದರೆ ಒಂದು ನಿರ್ದಿಷ್ಟ ಧರ್ಮವನ್ನು ಗುರಿ ಮಾಡುವ ಹಿಂದಿನ ಉದ್ದೇಶವೇನು.? ಹೈಕೋರ್ಟ್ ಕಳವಳ ದೆಹಲಿಯ ಯಮುನಾ ನದಿ ತೀರದಲ್ಲಿ ಅಕ್ರಮ ಒತ್ತುವರಿ ತೆರವುಗೊಳಿಸುವಂತೆ ಕೋರಿ ‘ಸೇವ್ ಇಂಡಿಯಾ’ ಎನ್ಜಿಒ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದೆ. ಅರ್ಜಿಯಲ್ಲಿ ಒಂದು ಮಜರ್ ಮತ್ತು ರೋಹ್ಟಕ್ ರಸ್ತೆ, ಸೀಲಾಂಪುರ ಮತ್ತು ಬುರಾರಿಯ ಮೂರು ದರ್ಗಾಗಳು ಸೇರಿವೆ. ಈ ಎನ್ಜಿಒ ಹಿಂದೂ ಬಲಪಂಥೀಯ ಗುಂಪುಗಳೊಂದಿಗೆ ಸಂಬಂಧ ಹೊಂದಿದೆ. ಸಂಘಟನೆಯ ಪ್ರಾಮಾಣಿಕತೆಯನ್ನು ಪ್ರಶ್ನಿಸಿದ ಮುಖ್ಯ […]
Continue Reading