ದೇಶದ ಪ್ರಗತಿಗೆ ಭ್ರಷ್ಟಾಚಾರ ಅಡ್ಡಿ; ಪ್ರಬಲ ಕಾನೂನು ಜಾರಿಗೆ ‘ಸಿಟಿಜನ್ ರೈಟ್ಸ್ ಫೌಂಡೇಷನ್’ ಆಗ್ರಹ; ಪ್ರಧಾನಿಗೆ ಮನವಿ
ಎಲ್ಲಾ ರಾಜ್ಯಗಳಲ್ಲೂ ಭ್ರಷ್ಟಾಚಾರ; ಪ್ರಧಾನಿಗೆ CRF ನಿಂದ 700 ಪುಟಗಳ ವರದಿ, ಕಠಿಣ ಶಿಕ್ಷೆಯ ಕಾನೂನು ಜಾರಿಗೆ ಸಲಹೆ ಭ್ರಷ್ಟರಿಗೆ ಜೀವಾವಧಿ ಮರಣದಂಡನೆ ಶಿಕ್ಷೆಯ ಜಾರಿಗೆ ತರಲು ಸಿಟಿಜನ್ ರೈಟ್ಸ್ ಫೌಂಡೇಷನ್’ ಆಗ್ರಹ ಬೆಂಗಳೂರು: ದೇಶದಲ್ಲಿ ಭ್ರಷ್ಟಾಚಾರ ಮಿತಿ ಮೀರಿದ್ದು, ಭ್ರಷ್ಟಾಚಾರ ತಡೆ ಕಾಯ್ದೆ-1988ಕ್ಕೆ ಸಮಗ್ರ ತಿದ್ದುಪಡಿ ತರಬೇಕೆಂದು ಹೋರಾಟ ನಡೆಸುತ್ತಿರುವ ‘ಸಿಟಿಜನ್ ರೈಟ್ಸ್ ಫೌಂಡೇಷನ್’, ವಿವಿಧ ರಾಜ್ಯಗಳಲ್ಲಿನ ಭ್ರಷ್ಟಾಚಾರ ಪ್ರಕರಣಗಳ ಬಗ್ಗೆ ಕೇಂದ್ರ ಸರ್ಕಾರಕ್ಕೆ ಸಮಗ್ರ ವರದಿಯನ್ನು ಸಲ್ಲಿಸಿದೆ. ಫೆಬ್ರವರಿ 9 ರಂದು ಪ್ರಧಾನಿ, ಕೇಂದ್ರ […]
Continue Reading