ಬಿಜೆಪಿ ನಾಯಕ ದಾಖಲಿಸಿರುವ ಮಾನನಷ್ಟ ಮೊಕದ್ದಮೆಯಲ್ಲಿ ಕೇಜ್ರಿವಾಲ್ ಮತ್ತು ಇತರರ ವಿರುದ್ಧದ ವಿಚಾರಣೆಯನ್ನು ರದ್ದುಪಡಿಸುವ ಮನವಿಯನ್ನು ಹೈಕೋರ್ಟ್ ತಿರಸ್ಕರಿಸಿದೆ

ಹೊಸದಿಲ್ಲಿ: ಇಲ್ಲಿನ ಮತದಾರರ ಪಟ್ಟಿಯಿಂದ ಕೆಲವು ಸಮುದಾಯಗಳಿಗೆ ಸೇರಿದ 30 ಲಕ್ಷ ಮತದಾರರ ಹೆಸರನ್ನು ಅಳಿಸಲಾಗಿದೆ ಎಂಬ ಆರೋಪದ ಕುರಿತು ಹೇಳಿಕೆ ನೀಡಿರುವ ಮಾನನಷ್ಟ ಮೊಕದ್ದಮೆಯಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಇತರ ಎಎಪಿ ನಾಯಕರ ವಿರುದ್ಧದ ವಿಚಾರಣೆಯನ್ನು ರದ್ದುಗೊಳಿಸಲು ದೆಹಲಿ ಹೈಕೋರ್ಟ್ ಸೋಮವಾರ ನಿರಾಕರಿಸಿದೆ. ಮೇಲ್ನೋಟಕ್ಕೆ ಆರೋಪಗಳು ಬಿಜೆಪಿಯ ಪ್ರತಿಷ್ಠೆಯನ್ನು ತಗ್ಗಿಸಿದವು. ಭಾರತೀಯ ಜನತಾ ಪಕ್ಷವನ್ನು (ಬಿಜೆಪಿ) ನಿಂದಿಸುವ ಮತ್ತು ಅನಗತ್ಯ ರಾಜಕೀಯ ಲಾಭ ಪಡೆಯುವ ಉದ್ದೇಶದಿಂದ ಆರೋಪಗಳು ಪ್ರಾಥಮಿಕವಾಗಿ “ಮಾನಹಾನಿಕರ” ಎಂದು ಹೈಕೋರ್ಟ್ ಹೇಳಿದೆ. […]

Continue Reading

ದೆಹಲಿ: ಕಾಂಗ್ರೆಸ್ ಪಕ್ಷಕ್ಕೆ ಶುಕ್ರದೆಸೆ.! ಎಎಪಿ ಮತ್ತು ಬಿಜೆಪಿಯಿಂದ ಹಲವಾರು ನಾಯಕರು ಕಾಂಗ್ರೆಸ್ ಪಕ್ಷಕ್ಕೆ ಪಕ್ಷಾಂತರ

ವಿಧಾನಸಭಾ ಚುನಾವಣೆ ನಡೆಯಲಿರುವ ದೆಹಲಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಶುಕ್ರದೆಸೆ ಆರಂಭವಾಗಿದೆ. ಆಡಳಿತಾರೂಢ ಎಎಪಿ ಹಾಗೂ ಬಿಜೆಪಿಯ ಹಲವಾರು ನಾಯಕರುಗಳು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿದ್ದಾರೆ. ಕಾಂಗ್ರೆಸ್ ನ ದೆಹಲಿ ಘಟಕದ ಪ್ರಧಾನ ಕಛೇರಿ ರಾಜೀವ್‌ ಭವನದಲ್ಲಿ ನಡೆದ ಸಮಾರಂಭದಲ್ಲಿ ಆಮ್‌ ಆದಿ ಪಕ್ಷ ಮತ್ತು ಭಾರತೀಯ ಜನತಾ ಪಕ್ಷ ನಾಯಕರು ಔಪಚಾರಿಕವಾಗಿ ಕಾಂಗ್ರೆಸ್ ಗೆ ಸೇರ್ಪಡೆಗೊಂಡಿದ್ದಾರೆ. ಮತ್ತು ಅವರನ್ನು ದೆಹಲಿ ಕಾಂಗ್ರೆಸ್ ಮುಖ್ಯಸ್ಥ ದೇವೇಂದ್ರ ಯಾದವ್‌ ಸ್ವಾಗತಿಸಿದರು. ಪಕ್ಷದ ಪ್ರಗತಿಪರ ನೀತಿಗಳು ಮತ್ತು ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್‌ […]

Continue Reading

ತನ್ನ ವಿರುದ್ಧ ಕ್ರಮ ಕೈಗೊಳ್ಳುವುದಕ್ಕೆ ಕೇಂದ್ರ ಲೋಕಸೇವಾ ಆಯೋಗ ಯಾವುದೇ ಅಧಿಕಾರವಿಲ್ಲ: ಐಎಎಸ್​ ಅಧಿಕಾರಿ ಪೂಜಾ ಖೇಡ್ಕರ್​

ಅಧಿಕಾರ ದುರುಪಯೋಗ ಪಡಿಸಿಕೊಂಡ ಆರೋಪದ ಮೇಲೆ ಅನರ್ಹಗೊಂಡಿರುವ ವಿವಾದಿತ ಟ್ರೈನಿ ಐಎಎಸ್​ ಅಧಿಕಾರಿ ಪೂಜಾ ಖೇಡ್ಕರ್​ ಪ್ರಕರಣ ರಾಷ್ಟ್ರವ್ಯಾಪಿ ಸಖತ್​ ಸದ್ದು ಮಾಡಿತ್ತು. ಇದೀಗ ತನ್ನ ಅನರ್ಹತೆಗೆ ಸವಾಲೆಸೆದಿದ್ದು, ಕೇಂದ್ರ ಲೋಕಸೇವಾ ಆಯೋಗಕ್ಕೆ (UPSC) ತನ್ನ ವಿರುದ್ಧ ಕ್ರಮ ಕೈಗೊಳ್ಳುವುದಕ್ಕೆ ಯಾವುದೇ ಅಧಿಕಾರವಿಲ್ಲವೆಂದು ಹೇಳಿದ್ದಾರೆ. ತನ್ನ ವಿರುದ್ಧ ಕೇಂದ್ರ ಲೋಕಸೇವಾ ಆಯೋಗ ಮಾಡಿರುವ ಆರೋಪಗಳಿಗೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್​ಗೆ ಪೂಜಾ ಉತ್ತರ ನೀಡಿದ್ದು, ತನ್ನನ್ನು ಅನರ್ಹಗೊಳಿಸುವ ಯಾವುದೇ ಅಧಿಕಾರ ಯುಪಿಎಸ್​ಸಿಗೆ ಇಲ್ಲ ಎಂದು ಹೇಳಿದ್ದಾರೆ. ಒಮ್ಮೆ ಪ್ರೊಬೇಷನರ್ […]

Continue Reading

ಪತಿ ಅಂದುಕೊಂಡು ಪರ ಪುರುಷನೊಂದಿಗೆ ಸೆಕ್ಸ್‌.! ಕರೆಂಟ್‌ ಆನ್‌ ಮಾಡಿದಾಗ ಮಹಿಳೆ ಶಾಕ್.! ಪ್ರಕರಣ ದಾಖಲು

ಮಹಿಳೆಯೊಬ್ಬಳು ಮನೆಯಲ್ಲಿ ಮಲಗಿದ್ದಾಗ ವ್ಯಕ್ತಿಯೊಬ್ಬ ಎಂಟ್ರಿಯಾಗಿ ನಿದ್ದೆಯಲ್ಲಿ ಆತನೇ ಪತಿ ಎಂದುಕೊಂಡ ಮಹಿಳೆ ಆತನೊಂದಿಗೆ ಸೆಕ್ಸ್‌ ಮಾಡಿದ್ದಾಳೆ. ಪರ ಪುರುಷನೊಂದಿಗೆ ಶಾರೀರಿಕ ಸಂಬಂಧ ಬೆಳೆಸಿದ ಮೇಲೆ ಕೊಠಡಿಯಲ್ಲಿ ಕರೆಂಟ್‌ ಆನ್‌ ಮಾಡಿದ್ದು, ಈ ವೇಳೆ ಮಹಿಳೆಗೆ ತಾನು ಮಾಡಿರುವ ತಪ್ಪು ಅರಿವಿಗೆ ಬಂದಿದೆ. ಕೂಡಲೇ ಆಕೆ ಆರೋಪಿ ವಿರುದ್ಧ ಅತ್ಯಾಚಾರ ಕೇಸ್‌ ದಾಖಲಿಸಿ ಜೈಲಿಗಟ್ಟಿದ್ದಾಳೆ. ಮುಂಬೈನ ಪೊವಾಯಿ ಎಂಬಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಪೊವಾಯಿಯಲ್ಲಿ ಮಹಿಳೆ ಮನೆಯಲ್ಲಿ ತನ್ನ ಗಂಡನಿಗಾಗಿ […]

Continue Reading

ರೇವತಿ ಸಂಪತ್​ ಎಂಬಿಬಿಎಸ್ ಓದುತ್ತಿದ್ದಾಗ ತನ್ನ ಸಹಪಾಠಿಯ ನಗ್ನ ವಿಡಿಯೋ ಚಿತ್ರೀಕರಿಸಿದ್ದಕ್ಕಾಗಿ ಕಾಲೇಜಿನಿಂದ ಹೊರಹಾಕಲಾಗಿತ್ತು

ಇಂಥವರು ಮಾಡುವ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಯಾವುದೇ ಹುರುಳಿಲ್ಲ; ಮಾಧ್ಯಮಗಳು ತಮ್ಮ ಕರ್ತವ್ಯವನ್ನು ಮರೆಯಬಾರದು. ಪುರುಷರು ಕೂಡ ಮನುಷ್ಯರೇ. ಕೇರಳದಲ್ಲಿ ಹೇಮಾ ಸಮಿತಿಯ ವರದಿ ಬಿಡುಗಡೆಯಾದ ಬೆನ್ನಲ್ಲೇ ಮಲಯಾಳಂ ಚಿತ್ರರಂಗದ ಕರಾಳ ಮುಖ ಒಂದೊಂದಾಗಿ ಕಳಚಿಕೊಳ್ಳತ್ತಿದೆ. ಅನೇಕ ನಟಿಯರು ತಾವು ಎದುರಿಸಿದ ಕಹಿ ಘಟನೆಗಳನ್ನು ಮಾಧ್ಯಮಗಳ ಮುಂದೆ ಬಹಿರಂಗಪಡಿಸುತ್ತಿದ್ದು, ಆರೋಪ-ಪ್ರತ್ಯಾರೋಪಗಳ ಸರಣಿ ಮುಂದುವರಿದಿದೆ. ಇತ್ತೀಚೆಗಷ್ಟೇ ನಟಿ ರೇವತಿ ಸಂಪತ, ನಟ ಸಿದ್ದಿಖ್​ ವಿರುದ್ಧ ಗಂಭೀರ ಆರೋಪ ಮಾಡಿದ್ದರು. ಇದೀಗ ರೇವತಿ ಆರೋಪಕ್ಕೆ ಮಲಯಾಳಂ ಬಿಗ್​ಬಾಸ್​ ವಿಜೇತ ಅಖಿಲ್​ […]

Continue Reading

ಲಾಕರ್‌ ನಲ್ಲಿದ್ದ 26 ಕೆ.ಜಿ ಚಿನ್ನದ ಆಭರಣಗಳನ್ನು ಕಳ್ಳತನ ಮಾಡಿದ ಬ್ಯಾಂಕ್ ಮ್ಯಾನೇಜರ್

ಬ್ಯಾಂಕ್ ಆಫ್ ಮಹಾರಾಷ್ಟ್ರ ಶಾಖೆಯ ಮಾಜಿ ಮ್ಯಾನೇಜರ್ ಎಸ್. ಮಠ ಜಯಕುಮಾರ್ ಕೃತ್ಯ ಎಸಗಿದ ಆರೋಪಿ ಲಾಕರ್‌ ನಲ್ಲಿದ್ದ 26 ಕೆ.ಜಿ ಚಿನ್ನದ ಆಭರಣಗಳನ್ನು ಬ್ಯಾಂಕ್ ಮ್ಯಾನೇಜರ್ ಕಳ್ಳತನ ಮಾಡಿರುವ ಘಟನೆ ಕೇರಳದ ಕೋಝಿಕ್ಕೋಡ್‌ನ ವಡರದ ಬ್ಯಾಂಕ್ ಆಫ್ ಮಹಾರಾಷ್ಟ್ರದಲ್ಲಿ ನಡೆದಿದೆ.4.6 ಕೆ.ಜಿ ಚಿನ್ನವನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಉಳಿದ ಬಂಗಾರ ಏನಾಗಿದೆ ಎಂದು ಗೊತ್ತಿಲ್ಲ ಎಂದು ಹೇಳಲಾಗುತ್ತಿದೆ. ವಡಗರದ ಎಡೋಡಿಯಲ್ಲಿರುವ ಬ್ಯಾಂಕ್ ಆಫ್ ಮಹಾರಾಷ್ಟ್ರದ ಶಾಖೆಯ ಮಾಜಿ ಮ್ಯಾನೇಜರ್ ಎಸ್. ಮಠ ಜಯಕುಮಾರ್ ಈ ಕೃತ್ಯ ಎಸಗಿದ […]

Continue Reading

156 ಔಷಧಗಳನ್ನು ಭಾರತ ಸರ್ಕಾರ ಬ್ಯಾನ್ ಮಾಡಿದೆ. ಈ ಔಷಧಗಳು ಮನುಷ್ಯನ ಶರೀರದ ಮೇಲೆ ಹೆಚ್ಚು ಅಡ್ಡಪರಿಣಾಮ ಬೀರುತ್ತದೆ.

ಜ್ವರ, ತಲೆನೋವು, ಮೈಕೈ ನೋವು ಅಂತ ನುಂಗುವ 156 ಔಷಧಗಳನ್ನು ಭಾರತ ಸರ್ಕಾರ ಬ್ಯಾನ್ ಮಾಡಿದೆ. ಆ ಔಷಧಗಳು ಮನುಷ್ಯನ ಶರೀರದ ಮೇಲೆ ಹೆಚ್ಚು ಅಡ್ಡಪರಿಣಾಮ ಬೀರುತ್ತದೆ, ಹೀಗಾಗಿ ಬ್ಯಾನ್ ಮಾಡಲಾಗಿದೆ ಎಂದು ಆರೋಗ್ಯ ಇಲಾಖೆ ಹೇಳಿದೆ. ಈಗಾಗಲೇ ಉತ್ಯಾದನಾ ಕಂಪನಿ, ಮಾರ್ಕೆಟಿಂಗ್‌ನವರಿಗ ಗೆಜೆಟ್ ನೋಟೀಸ್‌ ನೀಡಲಾಗಿದ್ದು ಯಾವುದೇ ಮೆಡಿಕಲ್‌ ಶಾಪ್‌ಗಳು ಈ ಬಗೆಯ ಔಷಧಗಳನ್ನು ಮಾರಾಟ ಮಾಡುವಂತಿಲ್ಲ.ಅವುಗಳಲ್ಲಿ ಆಯಂಟಿಬಯೋಟಿಕ್, ಆಯಂಟಿಅಲರ್ಜಿಸ್, ಮಲ್ಟಿವಿಟಮಿನ್ಸ್, ಹೈಪರ್‌ ಟೆನ್ಷನ್‌ಗೆ ತೆಗೆದುಕೊಳ್ಳುವ ಹಲವು ಔಷಧಗಳನ್ನು ಬ್ಯಾನ್‌ ಮಾಡಲಾಗಿದೆ. ಈ ಔಷಧಗಳ ಪಟ್ಟಿಯಲ್ಲಿ […]

Continue Reading

ನೋಯ್ಡಾ: ಪೋಸ್ಟ್ ಮಾರ್ಟಮ್ ಹೌಸ್​ನ ಶವಾಗಾರದಲ್ಲಿ ಪುರುಷನೊಬ್ಬ ಮಹಿಳೆಯೊಂದಿಗೆ ಸೆಕ್ಸ್​

ಆಸ್ಪತ್ರೆಗಳ ಭದ್ರತೆಯ ಬಗ್ಗೆ ಎದ್ದಿರುವ ಪ್ರಶ್ನೆಗಳ ನಡುವೆ, ನೋಯ್ದಾದಿಂದ ಆಘಾತಕಾರಿ ವಿಡಿಯೋವೊಂದು ಹೊರಬಿದ್ದಿದೆ. ನೋಯ್ಡಾದ ಸೆಕ್ಟರ್ 94 ರಲ್ಲಿರುವ ಪೋಸ್ಟ್‌ಮಾರ್ಟಮ್ ಹೌಸ್‌ನಲ್ಲಿ, ಉದ್ಯೋಗಿಯೊಬ್ಬ ಮಹಿಳೆಯೊಂದಿಗೆ ಲೈಂಗಿಕ ಕ್ರಿಯೆ ನಡೆಸುತ್ತಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಶವಾಗಾರದಲ್ಲಿ ಉದ್ಯೋಗಿ ಮತ್ತು ಮಹಿಳೆ ಕಾಮಕೇಳಿಯಲ್ಲಿ ತೊಡಗಿದ್ದರೆ, ಈ ವೇಳೆ ಆತನ ಮತ್ತೊಬ್ಬ ಸ್ನೇಹಿತ ವಿಡಿಯೋ ಮಾಡುತ್ತಲೇ ಇದ್ದ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬಳಿಕ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ 2 ನಿಮಿಷ […]

Continue Reading

ಒಪ್ಪಂದ ಅಥವಾ ರಾಜಿ ಮೂಲಕ ಪೋಕ್ಸೋ ಕೇಸ್ ಮುಗಿಸಲು ಸಾಧ್ಯವಿಲ್ಲ; ಹೈಕೋರ್ಟ್ ಆದೇಶ ರದ್ದುಪಡಿಸಿ ಚಾಟಿ ಬೀಸಿದ ಸುಪ್ರೀಂ ಕೋರ್ಟ್

14 ವರ್ಷದ ಅಪ್ರಾಪ್ತ ಬಾಲಕಿಯೊಬ್ಬಳ ಮೇಲೆ 25 ಹರೆಯದ ಯುವಕನೊಬ್ಬ ಅತ್ಯಾಚಾರ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ವಿಧಿಸಲಾಗಿದ್ದ ಶಿಕ್ಷೆಯನ್ನು ಕೊಲ್ಕತ್ತಾ ಹೈಕೋರ್ಟ್ ರದ್ದುಪಡಿಸಿತ್ತು. ಈ ಪ್ರಕರಣದಲ್ಲಿ ಸಂತ್ರಸ್ತೆಗೆ ಮಗುವಾದ ಕಾರಣ ಸ್ಥಳೀಯವಾಗಿ ರಾಜಿ ಪಂಚಾತಿಕೆ ಮೂಲಕ ಆಕೆ ಆತನ ಜೊತೆ ವಾಸವಾಗಿದ್ದಳು. ಈ ಕಾರಣದಿಂದ ಹೈಕೋರ್ಟ್ ಪ್ರಕರಣವನ್ನು ರದ್ದುಗೊಳಿಸಿತ್ತು. ಆದರೆ ಇದೀಗ ಸುಪ್ರೀಂ ಕೋರ್ಟ್ ಕೋಲ್ಕತ್ತಾ ಹೈಕೋರ್ಟ್ ತೀರ್ಪು ಕಾನೂನು ಬದ್ಧವಲ್ಲ ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ. ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಅಭಯ ಶ್ರೀನಿವಾಸ್ ಓಕ […]

Continue Reading

ಗ್ರಾಹಕರಿಗೆ ಸಾಲ ತೆಗೆದುಕೊಳ್ಳಿ ಎಂದು ಮುಗಿ ಬೀಳುತ್ತಿರುವ ಬ್ಯಾಂಕ್ ಗಳು ಸಾಲ ನೀಡಲು ಹಣವಿಲ್ಲದೆ ಪರದಾಡುತ್ತಿದೆ. ಬ್ಯಾಂಕ್ ಗಳಲ್ಲಿ ದುಡ್ಡೇ ಇಲ್ಲ.!

ಒಂದು ಕಡೆ ಗ್ರಾಹಕರಿಗೆ ಸಾಲ ತೆಗೆದುಕೊಳ್ಳಿ ಎಂದು ಮುಗಿ ಬೀಳುತ್ತಿರುವ ಬ್ಯಾಂಕ್ ಗಳು ಮತ್ತೊಂದೆಡೆ ಸಾಲ ನೀಡಲು ಹಣವಿಲ್ಲದೆ ಪರದಾಡುತ್ತಿದೆ. ಇದೇ ಮೊದಲ ಬಾರಿಗೆ ದೇಶದ ವಾಣಿಜ್ಯ ಬ್ಯಾಂಕ್ ಗಳು ವಿವಿಧ ಮೂಲಗಳಿಂದ ಪಡೆದುಕೊಂಡ ಸಾಲದ ಮೊತ್ತ 9 ಲಕ್ಷ ಕೋಟಿ ರೂಪಾಯಿ ದಾಟಿದೆ. ಇದು ಆರ್ ಬಿ ಐ ಮತ್ತು ಕೇಂದ್ರ ಸರಕಾರವನ್ನೇ ದಿಗ್ಮೂಢಗೊಳಿಸಿದೆ. ಬ್ಯಾಂಕ್ ಗಳಿಂದ ಸಾಲ ಪಡೆಯುವವರ ಸಂಖ್ಯೆ ಏರುತ್ತಿದೆ. ಠೇವಣಿ ಇಡುವವರ ಸಂಖ್ಯೆ ಕುಗ್ಗುತ್ತಿದೆ. ಹೀಗಾಗಿ ಠೇವಣಿ ಹಣ ಇಲ್ಲದೆ ಗ್ರಾಹಕರಿಗೆ […]

Continue Reading