ಢಕಾಯಿತರಿಗೆ 15 ನಿಮಿಷದಲ್ಲಿ ಎಟಿಎಂ ಒಡೆದು ಹಣ ದೋಚುವ ತರಬೇತಿ ನೀಡುತ್ತಿದ್ದ ATM ಬಾಬಾನ ಬಂಧನ

15 ನಿಮಿಷಗಳಲ್ಲಿ ATM ಒಡೆದು ಹಣ ದೋಚುವ ಕೋರ್ಸ್ ಬಗ್ಗೆ ತರಬೇತಿ ನೀಡುತ್ತಾ ಎಟಿಎಂ ಬಾಬಾ ಎಂಬುದಾಗಿಯೇ ಕರೆಸಿಕೊಂಡಿದ್ದ ಆರೋಪಿಯೊಬ್ಬನನ್ನು ಪೊಲೀಸರು ಬಿಹಾರದಲ್ಲಿ ಬಂದಿಸಿದ್ದಾರೆ. ಬಿಹಾರದ ಲಖನೌದಲ್ಲಿ ನಡೆದಿರುವ ಎಟಿಎಂ ದರೋಡೆ ಪ್ರಕರಣದ ಅಪರಾಧಿಗಳನ್ನು ಪೊಲೀಸರು ತನಿಖೆಗೆ ಒಳಪಡಿಸಿದ್ದಾರೆ. ಈ ವೇಳೆ ತಮಗೆ ಬಿಹಾರದ ಛಾಪ್ರಾದಲ್ಲಿನ ಸುಧೀರ್ ಮಿಶ್ರಾ ಎಂಬ ಎಟಿಎಂ ಒಡೆದು ದರೋಡೆ ನಡೆಸುವ ತರಬೇತಿ ನೀಡಿದ್ದ ಎಂಬ ಮಾಹಿತಿಯನ್ನು ಬಿಚ್ಚಿಟ್ಟಿದ್ದಾರೆ. ಬಂಧಿತ ಕಳ್ಳರು ನೀಡಿದಂತ ಮಾಹಿತಿ ಮೇರೆಗೆ ಸುಧೀರ್ ಮಿಶ್ರಾ ಎಂಬಾತನನ್ನು ಬಂಧಿಸಿದ್ದಾರೆ. ಈತ […]

Continue Reading

ಲೈಂಗಿಕ ಕಿರುಕುಳ ಪ್ರಕರಣ: ಕುಸ್ತಿ ಪ್ರಾಧಿಕಾರದ ಅಧ್ಯಕ್ಷ, ಬಿಜೆಪಿ ಸಂಸದ, ಭೂಷಣ್ ಶರಣ್ ಸಿಂಗ್ ರನ್ನು ಬಂಧನಕ್ಕಾಗಿ ಪ್ರತಿಭಟನೆ: ಕುಸ್ತಿಪಟುಗಳು

ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಭಾರತೀಯ ಕುಸ್ತಿ ಪ್ರಾಧಿಕಾರದ ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ಬಂಧಿಸುವವರೆಗೂ ನಮ್ಮ ಪ್ರತಿಭಟನೆ ಮುಂದುವರೆಯಲಿದೆ ಎಂದು ಪ್ರತಿಭಟನಾ ನಿರತ ಕುಸ್ತಿಪಟುಗಳು ಘೋಷಿಸಿದ್ದಾರೆ. ಕುಸ್ತಿಪಟುಗಳ ಪ್ರತಿಭಟನೆಗೆ ಮಣಿದು ಈಗಾಗಲೇ ಬ್ರಿಜ್ ಭೂಷಣ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಆದರೂ ತಮಗೆ ದೆಹಲಿ ಪೊಲೀಸರ ಮೇಲೆ ತಮಗೆ ನಂಬಿಕೆ ಇಲ್ಲ. ಹೀಗಾಗಿ ಅವರನ್ನು ಬಂಧಿಸುವವರೆಗೂ ಪ್ರತಿಭಟನೆ ನಡೆಸುವುದಾಗಿ ಹೇಳಿದ್ದಾರೆ. ನಮ್ಮ ಹೋರಾಟ ಬ್ರಿಜ್ ಭೂಷಣ್ ಸಿಂಗ್ ಅವರಂತಹವರನ್ನು ಶಿಕ್ಷೆಗೆ […]

Continue Reading

ದ್ವೇಷ ಭಾಷಣ ಸ್ವಯಂಪ್ರೇರಿತ ಕೇಸ್ ದಾಖಲಿಸಬೇಕು, ವಿಳಂಬವಾದರೆ ನ್ಯಾಯಾಂಗ ನಿಂದನೆ: ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ನಿರ್ದೇಶನ

ಸುಪ್ರೀಂ ಕೋರ್ಟ್ 2022 ರ ಅಕ್ಟೋಬರ್ ನಲ್ಲಿ ನೀಡಿರುವ ಆದೇಶವನ್ನು ಇದೀಗ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ವಿಸ್ತರಿಸಿದೆ. ಆದ್ದರಿಂದ ಈಗ, ಎಲ್ಲಾ ರಾಜ್ಯಗಳು, ಕೇಂದ್ರಾಡಳಿತಕ್ಕೆ ಸಂಬಂಧಿಸಿದ ಪ್ರದೇಶಗಳು ಯಾವುದೇ ಔಪಚಾರಿಕ ದೂರಿಗೆ ಕಾಯದೆ ದ್ವೇಷ ಭಾಷಣಗಳ ವಿರುದ್ಧ ಎಫ್ಐಆರ್ ದಾಖಲಿಸಲು ಸ್ವಯಂಪ್ರೇರಿತ ಕ್ರಮ ತೆಗೆದುಕೊಳ್ಳಲು ಆದೇಶಿಸಲಾಗಿದೆ. ಅಕ್ಟೋಬರ್ 21, 2022 ರಂದು ಹೊರಡಿಸಿದ ಆರಂಭಿಕ ಆದೇಶವು ದೆಹಲಿ, ಉತ್ತರಾಖಂಡ, ಉತ್ತರ ಪ್ರದೇಶದ ಎನ್ಸಿಟಿ ಸರ್ಕಾರಗಳಿಗೆ ಮಾತ್ರ ಅನ್ವಯಿಸುತ್ತದೆ. ಧರ್ಮವನ್ನು ಲೆಕ್ಕಿಸದೆ ಕ್ರಮ ತೆಗೆದುಕೊಳ್ಳಬೇಕು. ನಿರ್ದೇಶನಗಳ […]

Continue Reading

ರಾಮನವಮಿ ಸಂದರ್ಭದಲ್ಲಿ ಶಿಬ್‌ಪುರದಲ್ಲಿ ನಡೆದ ಹಿಂಸಾಚಾರದ ಕುರಿತು ಎನ್‌ಐಎ ತನಿಖೆಗೆ ಕಲ್ಕತ್ತಾ ಹೈಕೋರ್ಟ್ ಆದೇಶ

ರಾಮನವಮಿ ಆಚರಣೆ ವೇಳೆ ಹೌರಾ ಜಿಲ್ಲೆಯ ಶಿಬ್‌ಪುರದಲ್ಲಿ ನಡೆದ ಹಿಂಸಾಚಾರದ ಕುರಿತು ಎನ್‌ಐಎ ತನಿಖೆಗೆ ಕಲ್ಕತ್ತಾ ಹೈಕೋರ್ಟ್ ಗುರುವಾರ ಆದೇಶಿಸಿದೆ.ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ಆಲಿಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಟಿ.ಎಸ್.ಶಿವಜ್ಞಾನಂ ಅವರಿದ್ದ ವಿಭಾಗೀಯ ಪೀಠವು ತನಿಖೆಯನ್ನು ಪಶ್ಚಿಮ ಬಂಗಾಳ ಪೊಲೀಸರಿಂದ ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್‌ಐಎ) ವರ್ಗಾಯಿಸಲು ಆದೇಶಿಸಿತು. ಪಿಐಎಲ್‌ನಲ್ಲಿ, ಅಧಿಕಾರಿ ಹಿಂಸಾಚಾರದ ಬಗ್ಗೆ ಎನ್‌ಐಎ ತನಿಖೆಯನ್ನು ಕೋರಿದರು, ಈ ಸಂದರ್ಭದಲ್ಲಿ ಬಾಂಬ್‌ಗಳನ್ನು ಸ್ಫೋಟಿಸಲಾಗಿದೆ ಎಂದು ಆರೋಪಿಸಲಾಗಿದೆ.ಪ್ರಕರಣಕ್ಕೆ […]

Continue Reading

ಆಪರೇಷನ್ ಕಾವೇರಿ ಮೂಲಕ 534 ಭಾರತೀಯರನ್ನು ಸುರಕ್ಷಿತವಾಗಿ ಸುಡಾನ್‌ನಿಂದ ಸ್ಥಳಾಂತರ

ಭಾರತವು ಸುಡಾನ್‌ನಿಂದ ಕನಿಷ್ಠ 534 ಭಾರತೀಯ ಪ್ರಜೆಗಳನ್ನು ಸ್ಥಳಾಂತರಿಸಿದೆ ಮತ್ತು ಸಾಮಾನ್ಯ ಸೇನೆ ಮತ್ತು ಅರೆಸೇನಾ ಪಡೆಗಳ ನಡುವಿನ ಕದನ ವಿರಾಮದ ಅಂತ್ಯದ ಮೊದಲು ಕಲಹ-ಹಾನಿಗೊಳಗಾದ ಆಫ್ರಿಕನ್ ರಾಷ್ಟ್ರದಿಂದ ತನ್ನ ಹೆಚ್ಚಿನ ನಾಗರಿಕರನ್ನು ರಕ್ಷಿಸಲು ನೋಡುತ್ತಿದೆ.ಭಾರತೀಯ ನೌಕಾಪಡೆಯ ಹಡಗು ಆ ದೇಶದಿಂದ 278 ನಾಗರಿಕರನ್ನು ರಕ್ಷಿಸಿದ ಒಂದು ದಿನದ ನಂತರ, ಭಾರತೀಯ ವಾಯುಪಡೆಯ ಎರಡು C-130J ಮಿಲಿಟರಿ ಸಾರಿಗೆ ವಿಮಾನಗಳು ಬುಧವಾರ ಪೋರ್ಟ್ ಸುಡಾನ್‌ನಿಂದ 256 ಭಾರತೀಯರನ್ನು ಜೆಡ್ಡಾಕ್ಕೆ ಕರೆತಂದಿವೆ.ಅಧಿಕೃತ ಅಂಕಿಅಂಶಗಳ ಪ್ರಕಾರ, ಸುಡಾನ್‌ನಿಂದ ಇಲ್ಲಿಯವರೆಗೆ ಸ್ಥಳಾಂತರಿಸಲಾದ […]

Continue Reading

ಬುಡಕಟ್ಟು ಬಾಲಕಿಯ ಮೇಲೆ ಅತ್ಯಾಚಾರ, ಕೊಲೆ. ಸಂತ್ರಸ್ತೆಯ ಮೃತದೇಹವನ್ನು ರಸ್ತೆಯಲ್ಲಿ ಪೊಲೀಸರು ಎಳೆದುಕೊಂಡು ಹೋಗಿದ್ದಾರೆ, ಬಿಜೆಪಿ ಆರೋಪ

ಪಶ್ಚಿಮ ಬಂಗಾಳದ ಉತ್ತರ ದಿನಾಜ್‌ಪುರ ಜಿಲ್ಲೆಯ ಕಲಿಯಾಗಂಜ್‌ನಲ್ಲಿ ಬುಡಕಟ್ಟು ಬಾಲಕಿಯನ್ನು ಸಾಮೂಹಿಕ ಅತ್ಯಾಚಾರಕ್ಕೊಳಪಡಿಸಿ, ಕೊಲೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ತೀವ್ರ ಹಿಂಸಾಚಾರ ಭುಗಿಲೆದ್ದಿದೆ. ಮನೆ ಪಾಠಕ್ಕೆಂದು ಗುರುವಾರ ತೆರಳಿದ್ದ ಗಂಗುವಾ ಗ್ರಾಮದ ಬಾಲಕಿ ನಾಪತ್ತೆಯಾಗಿದ್ದಳು. ಇಡೀ ರಾತ್ರಿ ಕುಟುಂಬಸ್ಛರು ಮತ್ತು ಗ್ರಾಮಸ್ಥರು ಹುಡುಕಾಟ ನಡೆಸಿದರೂ ಸುಳಿವು ದೊರೆಯಲಿಲ್ಲ. ಶುಕ್ರವಾರ ಬೆಳಗ್ಗೆ ಕಲಿಯಾಗಂಜ್‌ನ ಕೆರೆಯ ದಡದಲ್ಲಿ ಬಾಲಕಿಯ ಶವ ಪತ್ತೆಯಾಗಿತ್ತು.ಶನಿವಾರ ಉದ್ರಿಕ್ತ ಜನರು, ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಚ್‌ ಮತ್ತು […]

Continue Reading

ನನ್ನನ್ನು ಬಂಧಿಸುವಂತೆ ಸಿಬಿಐಗೆ ಬಿಜೆಪಿ ಸೂಚನೆ ನೀಡಲಾಗಿದೆ. ಸಿಬಿಐ ಪ್ರಶ್ನೆಗಳಿಗೆ ಉತ್ತರಿಸುತ್ತೇನೆ: ಸಿಎಂ ಕೇಜ್ರಿವಾಲ್

ಸಿಬಿಐ ಮುಂದೆ ಹಾಜರಾಗುವ ಮುನ್ನ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್,ಬಿಜೆಪಿ ತನ್ನನ್ನು ಬಂಧಿಸುವಂತೆ ತನಿಖಾ ಸಂಸ್ಥೆಗೆ ಆದೇಶಿಸಿರಬಹುದು ಮತ್ತು ಅವರು ಬಹಳ ಶಕ್ತಿಶಾಲಿಗಳು ಮತ್ತು ಯಾರನ್ನಾದರೂ ಜೈಲಿಗೆ ಕಳುಹಿಸಬಹುದು ಎಂದು ಹೇಳಿದ್ದಾರೆ.ಟ್ವಿಟರ್‌ನಲ್ಲಿ ಐದು ನಿಮಿಷಗಳ ವೀಡಿಯೊ ಸಂದೇಶದಲ್ಲಿ, ಕೇಜ್ರಿವಾಲ್ ಅವರು ಅಬಕಾರಿ ಪ್ರಕರಣದಲ್ಲಿ ಸಿಬಿಐ ಕೇಳುವ ಪ್ರಶ್ನೆಗಳಿಗೆ ಸತ್ಯವಾಗಿ ಮತ್ತು ಪ್ರಾಮಾಣಿಕವಾಗಿ ಉತ್ತರಿಸುವುದಾಗಿ ಹೇಳಿದ್ದಾರೆ.ಏಕೆಂದರೆ ನನಗೆ ಮುಚ್ಚಿಡಲು ಏನೂ ಇಲ್ಲ.ಇಂದು ಸಿಬಿಐನಿಂದ ನನಗೆ ಸಮನ್ಸ್ ನೀಡಲಾಗಿದೆ ಮತ್ತು ನಾನು ಎಲ್ಲದಕ್ಕೂ ಪ್ರಾಮಾಣಿಕವಾಗಿ ಉತ್ತರಗಳನ್ನು ನೀಡುತ್ತೇನೆ. ಈ ಜನರು […]

Continue Reading

ನಡುಗಿದ ಉ.ಪ್ರ ಮಾಫಿಯಾ, ಗ್ಯಾಂಗ್‌ಸ್ಟರ್ ಅತೀಕ್ ಪುತ್ರನ ಎನ್‌ಕೌಂಟರ್.!

ಶಾಸಕ ರಾಜು ಪಾಲ್ ಹತ್ಯೆ ಪ್ರಮುಖ ಸಾಕ್ಷಿ, ಉಮೇಶ್‌ ಪಾಲ್‌ ಕೊಲೆ ಪ್ರಕರಣ ಉತ್ತರ ಪ್ರದೇಶದಲ್ಲಿ ಕಾನೂನು ಸುವ್ಯವಸ್ಥೆಯನ್ನು ಪ್ರಶ್ನಿಸಿತ್ತು. ಇದರ ಬೆನ್ನಲ್ಲೇ ಉತ್ತರ ಪ್ರದೇಶದ ಮಾಫಿಯಾ ಗ್ಯಾಂಗ್‌ನ್ನು ನಿರ್ಣಾಮ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಶಪಥ ಮಾಡಿದ ಬೆನ್ನಲ್ಲೇ ಯುಪಿ ಪೊಲೀಸರು ಉಮೇಶ್ ಪಾಲ್ ಹತ್ಯೆ ಆರೋಪಿಗಳನ್ನು ಹುಡುಕಿ ಹುಡುಕಿ ಹತ್ಯೆಗೈದಿದ್ದಾರೆ.ರಾಜು ಪಾಲ್ ಹತ್ಯೆ ಮಾಡಿದ ಅಪರಾಧಿ ಗ್ಯಾಂಗ್‌ಸ್ಟರ್ ಅತೀಕ್ ಅಹಮ್ಮದ್ ನನ್ನು ಒಂದೊಂದು ವಾರ ಒಂದೊಂದು ಜೈಲಿಗೆ ಕರೆದೊಯ್ಯಲಾಗುತ್ತಿದೆ. ಇದರ ಬೆನ್ನಲ್ಲೇ ಉಮೇಶ್ […]

Continue Reading

ಮುಚ್ಚಲಿದೆ ಭಾರತದ ಮತ್ತೊಂದು ಬ್ಯಾಂಕ್

ದೇಶದಲ್ಲಿ ವಿತ್ತ ವಲಯದಲ್ಲಿ ಸಾಕಷ್ಟು ಸಂಚಲನ ಆಗುತ್ತಿರುವ ಹಿನ್ನೆಲೆಯಲ್ಲಿ ಸಾಕಷ್ಟು ಸರ್ಕಾರಿ ಬ್ಯಾಂಕುಗಳು ಖಾಸಗಿಕರಣಗೊಳ್ಳಲಿವೆ. ಇದೇ ಹಿನ್ನಲೆಯಲ್ಲಿ ಮತ್ತೊಂದು ದೊಡ್ಡ ಬ್ಯಾಂಕ್ ಕೂಡ ಖಾಸಗಿಕರಣಗೊಳ್ಳುತ್ತಿದೆ.ಮೂಲಗಳ ಪ್ರಕಾರ ಬಂದಿರುವ ಮಾಹಿತಿಯ ಅನುಸಾರ ಐಡಿಬಿಐ ಬ್ಯಾಂಕ್ ನ ಖಾಸಗಿಕರಣ ಈಗಾಗಲೇ ಕ್ಷಿಪ್ರಗತಿಯಲ್ಲಿ ಸಾಗುತ್ತಿದೆ ಎಂಬುದಾಗಿ ತಿಳಿದು ಬಂದಿದೆ. ಕೆಲವು ದಿನಗಳಿಂದ ಐಡಿಬಿಐ ಬ್ಯಾಂಕಿನ ಹೂಡಿಕೆಯ ಪ್ರಕ್ರಿಯೆಯನ್ನು ಮುಂದೂಡಲಾಗುತ್ತದೆ ಎಂಬುದಾಗಿ ಹೇಳಲಾಗುತ್ತಿತ್ತು.ಸದ್ಯಕ್ಕೆ ಐಡಿಬಿಐ ಬ್ಯಾಂಕಿನ 61% ಪಾಲನ್ನು ಎಲ್ಐಸಿ ಹೊಂದಿದೆ ಎಂಬುದಾಗಿ ತಿಳಿದು ಬಂದಿದೆ. ಬ್ಯಾಂಕಿನ ಖಾಸಗಿಕರಣದ ಬಿಡ್ಡಿಗಾಗಿ ಈಗಾಗಲೇ ವರ್ಷದ […]

Continue Reading

ಅಮೃತಪಾಲ್ ಸಿಂಗ್ ಆಪ್ತ ಸಹಾಯಕ ಪಾಪಲ್ಪ್ರೀತ್ ಸಿಂಗ್ ನನ್ನು ಹೋಶಿಯಾರ್ಪುರದಲ್ಲಿ ಬಂಧನ

ಚಂಡೀಗಡ:ಮೂಲಭೂತವಾದಿ ಬೋಧಕ ಅಮೃತಪಾಲ್ ಸಿಂಗ್ ಅತನ ಆಪ್ತ ಸಹಾಯಕ ಪಾಪಲ್ಪ್ರೀತ್ ಸಿಂಗ್ ಅವರನ್ನು ಪಂಜಾಬ್‌ನ ಹೋಶಿಯಾರ್‌ಪುರದಲ್ಲಿ ಬಂಧಿಸಲಾಗಿದೆ.ಪಂಜಾಬ್ ಪೊಲೀಸರ ಕಾರ್ಯಾಚರಣೆಯಲ್ಲಿ ಪಾಪಲ್‌ಪ್ರೀತ್‌ ಸಿಂಗ್ ನನ್ನು ಬಂಧಿಸಲಾಯಿತು.ಪಾಪಲ್‌ಪ್ರೀತ್‌ ಅಮೃತ್ ಪಾಲ್ ಸಿಂಗ್ ರವರ ಮಾರ್ಗದರ್ಶಕ ಎಂದು ಪರಿಗಣಿಸಲಾಗಿದ್ದು,ಪಾಕಿಸ್ತಾನದ ಐಎಸ್‌ಐ ಜತೆ ನೇರ ಸಂಪರ್ಕದಲ್ಲಿದ್ದ ಎನ್ನಲಾಗಿದೆ.ಮಾರ್ಚ್ 18 ರಿಂದ ಪಂಜಾಬ್ ಪೊಲೀಸರು ಖಲಿಸ್ತಾನ್ ಪರ ಸಹಾನುಭೂತಿ ಹೊಂದಿದ,ಮತ್ತು ಆತನ ಸಹಾಯಕರ ವಿರುದ್ಧದ ಕಾರ್ಯಚರಣೆಗೆ ಇಳಿದಾಗ ಅಮೃತಪಾಲ್ ಮತ್ತು ಪಾಪಲ್ಪ್ರೀತ್ ಪರಾರಿಯಾಗಿದ್ದರು. ಅಮೃತಪಾಲ್ ಸಿಂಗ್ ಮಾರ್ಚ್ 18 ರಂದು ಜಲಂಧರ್ ಜಿಲ್ಲೆಯಲ್ಲಿ […]

Continue Reading