ಬಹುಕೋಟಿ ವಂಚಕ ವಿಜಯ್ ಮಲ್ಯ, ನೀರವ್ ಮೋದಿ ಭಾರತಕ್ಕೆ ಹಸ್ತಾಂತರಕ್ಕೆ ಕ್ಷಣಗಣನೆ.‌.

ಸಿಪಿಎಸ್ ತಜ್ಞರ ತಂಡ ಇತ್ತೀಚೆಗೆ ತಿಹಾರ್ ಜೈಲಿಗೆ ಭೇಟಿ, ಹೈ ಪ್ರೊಫೈಲ್ ಬ್ಯಾರಕ್ ನಿರ್ಮಾಣಕ್ಕೆ ಕೇಂದ್ರ ಸರಕಾರಕ್ಕೆ ಶಿಫಾರಸು ವಿದೇಶದಲ್ಲಿ ಅವಿತಿರುವ ಮಲ್ಯ, ನೀರವ್ ಮೋದಿಯವರನ್ನು ಭಾರತಕ್ಕೆ ಹಸ್ತಾಂತರಿಸಲು ಅಲ್ಲಿನ ನ್ಯಾಯಾಂಗ ವ್ಯವಸ್ಥೆ ಈಗಾಗಲೇ ಒಪ್ಪಿಗೆ ನೀಡಿದ್ದು, ಈಗಾಗಲೇ ಅಲ್ಲಿನ ತಜ್ಞರ ತಂಡವೊಂದು ರಾಷ್ಟ್ರರಾಜಧಾನಿ ದೆಹಲಿಯಲ್ಲಿರುವ ತಿಹಾರ್ ಜೈಲಿನಲ್ಲಿ ಮಲ್ಯ ಅಥವಾ ನೀರವ್ ಮೋದಿಯವರಿಗಾಗಿ ನಿಗದಿಗೊಳಿಸಲಾಗಿರುವ ಹೈ ಸೆಕ್ಯುರಿಟಿ ಜೈಲು ಕೊಠಡಿಗಳ ಸಮುಚ್ಛಯಕ್ಕೆ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳನ್ನು ಅವಲೋಕಿಸಿದೆ ಎಂದು ರಾಷ್ಟ್ರೀಯ ಪತ್ರಿಕೆಯೊಂದು ವರದಿ ಮಾಡಿದೆ. […]

Continue Reading

ಸೈಬರ್ ಖದೀಮರ ಬೆಚ್ಚಿ ಬೀಳಿಸುವ ಬ್ರಹ್ಮಾಂಡ ರೂಪ.! ರಾಜ್ಯದಲ್ಲಿ ಏಳೇ ತಿಂಗಳಲ್ಲಿ 1,287 ಕೋಟಿ ರೂಪಾಯಿ ವಂಚನೆ

ಪ್ರತಿಗಂಟೆಗೆ 65 ಲಕ್ಷ ರೂಪಾಯಿ ಸೈಬರ್ ವಂಚಕರ ಪಾಲು.. ಪೊಲೀಸರಿಗೆ ಸವಾಲಾಗುತ್ತಿರುವ ಕಿರಾತಕರು.! ಭಾರತವು ಡಿಜಿಟಲ್ ಇಂಡಿಯಾದತ್ತ ಸಾಗುತ್ತಿದ್ದಂತೆ ಸೈಬರ್ ಅಪರಾಧಗಳ ಪಿಡುಗು ಕೂಡ ಭಯಾನಕ ವೇಗದಲ್ಲಿ ಹೆಚ್ಚುತ್ತಿದೆ. ಕರ್ನಾಟಕವು ದೇಶದ ಟೆಕ್ ಹಬ್ ಆಗಿ ಗುರುತಿಸಿಕೊಂಡಿದ್ದರೂ, ಸೈಬರ್ ಖದೀಮರ ಪಾಲಿಗೆ ಸುಲಭವಾಗಿ ತುತ್ತಾಗುತ್ತಿದೆ. ಸೈಬರ್ ಅಪರಾಧಗಳ ಸಂಖ್ಯೆ ದಿನೇ ದಿನೇ ಏರುತ್ತಲೇ ಇದೆ. ಆದರೆ ಇದಕ್ಕೆ ಕಡಿವಾಣ ಹಾಕುವಲ್ಲಿ ಈವರೆಗೂ ಯಶಸ್ಸು ಕಂಡಿಲ್ಲ ಅನ್ನುವುದೇ ದುರ್ದೈವದ ಸಂಗತಿ. ಇಡೀ ರಾಜ್ಯದಲ್ಲಿ ಸೈಬರ್ ವಂಚನೆ ಪ್ರಕರಣಗಳು ಹೆಚ್ಚಾಗುತ್ತಿದೆ. […]

Continue Reading

ದೇಶಾದ್ಯಂತ ಪೊಲೀಸ್ ಠಾಣೆಗಳಲ್ಲಿ ಕಾರ್ಯನಿರ್ವಹಿಸದ ಸಿಸಿ ಟಿವಿ; ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿದ ಸುಪ್ರೀಂ ಕೋರ್ಟ್

ಪೊಲೀಸ್ ಠಾಣೆಗಳಲ್ಲಿ ಕಸ್ಡಡಿ ಚಿತ್ರಹಿಂಸೆ ತಡೆಯಲು ಕಾರ್ಯನಿರ್ವಹಿಸದ ಸಿಸಿಟಿವಿ ಕ್ಯಾಮೆರಾಗಳ ಅಳವಡಿಕೆ ಕಡ್ಡಾಯ ಎಂದು ಸುಪ್ರೀಂ ಕೋರ್ಟ್ ಸೂಚನೆ ನೀಡಿದ್ದು, ಗುರುವಾರ ಸುಪ್ರೀಂ ಕೋರ್ಟ್ ಸ್ವಯಂ ಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಪ್ರಕರಣ ದಾಖಲಿಸಿ ಕೊಂಡು ನೋಟಿಸ್ ನೀಡಿದೆ. ದೇಶಾದ್ಯಂತ ಪೊಲೀಸ್ ಠಾಣೆಗಳಲ್ಲಿ ಕಾರ್ಯನಿರ್ವಹಿಸದ ಸಿಸಿಟಿವಿ ಕ್ಯಾಮೆರಾಗಳ ಕೊರತೆಯ ಬಗ್ಗೆ ಸುಪ್ರೀಂ ಕೋರ್ಟ್ ಇಂದು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿದೆ. 2025 ರ ಮೊದಲ ಎಂಟು ತಿಂಗಳಲ್ಲಿ ರಾಜಸ್ಥಾನದಲ್ಲಿ 11 ಜನರು ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಹೇಳುವ […]

Continue Reading

ದರ್ಗಾ ತೆರವಿಗೆ ಹಿಂದೂ ಬಲಪಂಥೀಯ ಸಂಘಟನೆ ‘ಸೇವ್ ಇಂಡಿಯಾ’ ಸಲ್ಲಿಸಿದ್ದ ಪಿಐಎಲ್ ವಜಾಗೊಳಿಸಿದ ದೆಹಲಿ ಹೈಕೋರ್ಟ್

ದರ್ಗಾ ಕಾನೂನು ಬದ್ಧವೋ ಇಲ್ಲವೋ ಬೇರೆ ಮಾತು; ಆದರೆ ಒಂದು ನಿರ್ದಿಷ್ಟ ಧರ್ಮವನ್ನು ಗುರಿ ಮಾಡುವ ಹಿಂದಿನ ಉದ್ದೇಶವೇನು.? ಹೈಕೋರ್ಟ್ ಕಳವಳ ದೆಹಲಿಯ ಯಮುನಾ ನದಿ ತೀರದಲ್ಲಿ ಅಕ್ರಮ ಒತ್ತುವರಿ ತೆರವುಗೊಳಿಸುವಂತೆ ಕೋರಿ ‘ಸೇವ್ ಇಂಡಿಯಾ’ ಎನ್‌ಜಿಒ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದೆ. ಅರ್ಜಿಯಲ್ಲಿ ಒಂದು ಮಜರ್ ಮತ್ತು ರೋಹ್ಟಕ್ ರಸ್ತೆ, ಸೀಲಾಂಪುರ ಮತ್ತು ಬುರಾರಿಯ ಮೂರು ದರ್ಗಾಗಳು ಸೇರಿವೆ. ಈ ಎನ್‌ಜಿಒ ಹಿಂದೂ ಬಲಪಂಥೀಯ ಗುಂಪುಗಳೊಂದಿಗೆ ಸಂಬಂಧ ಹೊಂದಿದೆ. ಸಂಘಟನೆಯ ಪ್ರಾಮಾಣಿಕತೆಯನ್ನು ಪ್ರಶ್ನಿಸಿದ ಮುಖ್ಯ […]

Continue Reading

ಹದಿನೇಳರಯದ ಪೋರ, ಎರಡು ಮಕ್ಕಳ ತಾಯಿಯ ಕುಚ್ ಕುಚ್. ಲೈಂಗಿಕ ತೃಷೆಗಾಗಿ ವಿಧ್ಯಾರ್ಥಿಯನ್ನು ಅಪಹರಿಸಿದ್ದ ಮಹಿಳೆ ಅಂದರ್.!

ಅಪ್ರಾಪ್ತ ಯುವತಿಯನ್ನು ಅಪಹರಿಸಿ ಲೈಂಗಿಕ ತೃಷೆಗೆ ಬಳಸಿಕೊಳ್ಳುವ ಅನೇಕ ಪ್ರಕರಣಗಳನ್ನು ಕೇಳಿದ್ದೇವೆ. ಆದರೆ ಇಲ್ಲೊಬ್ಬಾಕೆ ತನ್ನ ಲೈಂಗಿಕ ತೃಷೆ ತೀರಿಸಿಕೊಳ್ಳಲು 17 ರ ಹರೆಯದ ಕಾಲೇಜು ವಿದ್ಯಾರ್ಥಿಯೊಂದಿಗೆ ಪರಾರಿಯಾಗಿ ಸಿಕ್ಕಿಬಿದ್ದ ಘಟನೆ ದೇವರ ನಾಡು ಕೇರಳದಲ್ಲಿ ನಡೆದಿದೆ. ಕೇರಳದ ಆಲಪ್ಪುಝಾ ಚೇರ್ತಾಳದ 27 ರ ಹರೆಯದ ಮಹಿಳೆ ಸನೂಷ ತನ್ನ ಎರಡು ಮಕ್ಕಳೊಂದಿಗೆ 17 ರ ಬಾಲಕನೊಂದಿಗೆ ಪರಾರಿಯಾಗಿದ್ದಳು. ಈ ಸಂಬಂಧ ಬಾಲಕನ ಪೋಷಕರು ಆಲಪ್ಪುಝಾ ಠಾಣೆಯಲ್ಲಿ ಮಹಿಳೆಯ ವಿರುದ್ಧ ಅಪಹರಣ ಕೇಸ್ ದಾಖಲಿಸಿದ್ದರು. ಮಹಿಳೆ, ಬಾಲಕ […]

Continue Reading

ಮಹಿಳೆಯೊಬ್ಬಳನ್ನು ಅಪಹರಿಸಿ, ಆರು ತಿಂಗಳ ಕಾಲ ಕೂಡಿ ಹಾಕಿ, ಸಾಮೂಹಿಕ ಅತ್ಯಾಚಾರ

ಮಹಿಳೆಯೊಬ್ಬರನ್ನು ಅಪಹರಿಸಿ ಬರೊಬ್ಬರಿ 6 ತಿಂಗಳ ಕಾಲ ಕೂಡಿ ಹಾಕಿ ಸಾಮೂಹಿಕ ಅತ್ಯಾಚಾರ ನಡೆಸಿರುವ ಭೀಕರ ಘಟನೆ ಭುವನೇಶ್ವರದಲ್ಲಿ ವರದಿಯಾಗಿದೆ. ಇಪ್ಪತ್ತಮೂರು ವರ್ಷದ ಮಹಿಳೆಯನ್ನು ಸ್ಥಳೀಯ ವ್ಯಕ್ತಿಯೊಬ್ಬ ಅಪಹರಿಸಿ, ಆರು ತಿಂಗಳಿನಿಂದ ಹಲವಾರು ವ್ಯಕ್ತಿಗಳೊಂದಿಗೆ ಸೇರಿ ಒರುಪಾದ ಎಂಬ ಪ್ರದೇಶದಲ್ಲಿ ಅತ್ಯಾಚಾರ ಮಾಡಿದ್ದಾರೆ. ಮಯೂರ್ಭಂಜ್ ಜಿಲ್ಲೆಯ ಬರಿಪಾದದಲ್ಲಿ ಕಳೆದ ಆರು ತಿಂಗಳಿನಿಂದ ತನ್ನನ್ನು ಅಪಹರಿಸಿ ಇರಿಸಲಾಗಿದ್ದು, ಈ ಸಮಯದಲ್ಲಿ ತನ್ನ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ, ದೈಹಿಕ ಹಿಂಸೆ ನೀಡಲಾಗಿದೆ. ನಂತರ ಅಲ್ಲಿಂದ ತಪ್ಪಿಸಿಕೊಂಡು ಬಂದು ಪೊಲೀಸರಿಗೆ […]

Continue Reading

ಬಜಾಜ್ ಅಲಯನ್ಸ್ ಹಾಗೂ ಕೇರ್ ಹೆಲ್ತ್ ಇನ್ಶೂರೆನ್ಸ್ ಪಾಲಿಸಿ ಹೊಂದಿರುವವರಿಗೆ ಆಸ್ಪತ್ರೆಗಳಲ್ಲಿ ಕ್ಯಾಶ್ ಲೆಸ್ ಸೇವೆಗಳು ಬಂದ್. ಸೆಪ್ಟಂಬರ್ ಒಂದರಿಂದ ಜಾರಿ

ಖ್ಯಾತ ಆರೋಗ್ಯ ವಿಮಾ ಸೇವಾ ಸಂಸ್ಥೆಯಾದ ಬಜಾಜ್ ಅಲಯನ್ಸ್ ಹಾಗೂ ಕೇರ್ ಹೆಲ್ತ್ ಇನ್ಶೂರೆನ್ಸ್ ಕಂಪನಿಗಳಿಂದ ಆರೋಗ್ಯ ವಿಮೆಗಳನ್ನು ಖರೀದಿಸಿರುವವರಿಗೆ ಭಾರತದ ಆರೋಗ್ಯ ವಿಮಾ ಸೇವಾದಾರ ಕಂಪನಿಗಳ ಸಂಸ್ಥೆ (ಎಎಚ್ ಪಿಐ) ನೆಟ್ ವರ್ಕ್ ನಲ್ಲಿರುವ ದೇಶದ 20 ಸಾವಿರ ಆಸ್ಪತ್ರೆಗಳಲ್ಲಿ ವಿಮಾ ಸೇವೆಗಳನ್ನು ಬಂದ್ ಆಗಲಿವೆ.ಈ ಕುರಿತಂತೆ, ಎಎಚ್ ಪಿಐ ಸಂಸ್ಥೆ ತನ್ನೊಂದಿಗೆ ವ್ಯಾವಹಾರಿಕ ನಂಟು ಹೊಂದಿರುವ 20 ಸಾವಿರ ಆಸ್ಪತ್ರೆಗಳಿಗೆ ಎಎಚ್ ಪಿಐ ಆದೇಶ ಹೊರಡಿಸಿದೆ. ಸೆ. ಒಂದರಿಂದ ಈ ಆದೇಶ ಜಾರಿಗೆ ಬರಲಿದೆ. […]

Continue Reading

ಮೊದಲ ಬಾರಿ ಬ್ಯಾಂಕ್ ಲೋನ್ ಪಡೆಯುವವರಿಗೆ ಸಿಬಿಲ್‌ ಸ್ಕೋರ್‌ ಮಾನದಂಡ ಕಡ್ಡಾಯವಲ್ಲ- ಕೇಂದ್ರ ಹಣಕಾಸು ಸಚಿವಾಲಯ

ಮೊದಲ ಬಾರಿಗೆ ಸಾಲ ಪಡೆಯುವವರಿಗೆ ಸಿಬಿಲ್ ಸ್ಕೋರ್ ಇಲ್ಲದ ಕಾರಣಕ್ಕೆ ಬ್ಯಾಂಕ್ ಗಳಲ್ಲಿ ಸಾಲ ನೀಡಲಾಗುತ್ತಿರಲಿಲ್ಲ. ಆದರೆ ಇನ್ನು ಮುಂದೆ ಸಿಬಿಲ್ ಸ್ಕೋರ್ ಕಾರಣ ನೀಡಿ ಸಾಲ ನಿರಾಕರಿಸಲಾಗುವುದಿಲ್ಲ ಎಂದು ಕೇಂದ್ರ ಹಣಕಾಸು ಸಚಿವಾಲಯ ಸ್ಪಷ್ಟಪಡಿಸಿದೆ. ಸಾಮಾನ್ಯವಾಗಿ ಬ್ಯಾಂಕಿನಲ್ಲಿ ಸಾಲ ಪಡೆಯಬೇಕಿದ್ದರೆ ಉತ್ತಮ ಕ್ರೆಡಿಟ್ ಸ್ಕೋರ್ ಇರಬೇಕು ಎನ್ನುತ್ತಾರೆ. ವೈಯಕ್ತಿಕ ಸಾಲಗಳಂತಹ ಅನ್‌ಸೆಕ್ಯೂರ್ಡ್ ಸಾಲಗಳಿಗೆ ಬ್ಯಾಂಕುಗಳು ಖಂಡಿತಾ ಈ ಸ್ಕೋರ್ ಕೇಳುತ್ತವೆ. 650ಕ್ಕಿಂತ ಹೆಚ್ಚಿನ ಸ್ಕೋರ್ ಹೊಂದಿರುವ ಮತ್ತು ಸಾಲವನ್ನು ಡಿಫಾಲ್ಟ್ ಮಾಡದವರಿಗೆ ಮಾತ್ರ ಬ್ಯಾಂಕುಗಳು ಸಾಲ […]

Continue Reading

ಪೊಲೀಸ್ ಇನ್ಸ್ ಪೆಕ್ಟರ್ ಖಾತೆಗೆ ಸೈಬರ್ ಖದೀಮರು ಕನ್ನ, ಮೂರು ಲಕ್ಷ ರೂ ವಂಚನೆ

ಪೊಲೀಸ್ ಇನ್ಸ್ ಪೆಕ್ಟರ್ ರೊಬ್ಬರ ಖಾತೆಗೆ ಸೈಬರ್ ಖದೀಮರು ಕನ್ನ ಹಾಕಿದ ಘಟನೆ ಮುಂಬೈನಲ್ಲಿ ನಡೆದಿದೆ. ರಾಜ್ಯಪಾಲರ ಅಧಿಕೃತ ನಿವಾಸ ‘ರಾಜ ಭವನ’ದಲ್ಲಿನ ಪೊಲೀಸ್ ಇನ್ಸ್‌ಪೆಕ್ಟರ್ ಗೆ ಸೈಬರ್ ಖಧೀಮರು ಮೂರು ಲಕ್ಷ ರೂ ವಂಚಿಸಿದ್ದಾರೆ. ಮುಂಬಾಯಿ ರಾಜ ಭವನದ ಪೊಲೀಸ್ ಇನ್ಸ್‌ಪೆಕ್ಟರ್ ಅವರಿಗೆ ಫಿಶಿಂಗ್ ಮೂಲಕ ಸೈಬರ್ ಕಳ್ಳರು ವಂಚಿಸಿದ್ದಾರೆ. ಫಿಶಿಂಗ್ ಎನ್ನುವುದು ಇಮೇಲ್‌, ಪಠ್ಯ ಸಂದೇಶಗಳು, ಫೋನ್ ಕರೆಗಳು ಅಥವಾ ದುರುದ್ದೇಶಪೂರಿತ ಲಿಂಕ್‌ಗಳ ಮೂಲಕ ವ್ಯಕ್ತಿಗಳ ಮೇಲೆ ನಡೆಸುವ ಸೈಬರ್ ದಾಳಿಯಾಗಿದೆ. ಇದರಿಂದ ವೈಯಕ್ತಿಕ […]

Continue Reading

ವಿದ್ಯಾರ್ಥಿಗಳೊಂದಿಗೆ ಲೈಂಗಿಕ ಕ್ರಿಯೆ ನಡೆಸಿದ ಆರೋಪದ ಮೇಲೆ ಶಿಕ್ಷಕಿಯನ್ನು ಸೇವೆಯಿಂದ ವಜಾ

ವಿದ್ಯಾರ್ಥಿಗಳೊಂದಿಗೆ ಲೈಂಗಿಕ ಕ್ರಿಯೆ ನಡೆಸಿದ ಆರೋಪದ ಮೇಲೆ ಶಿಕ್ಷಕಿಯನ್ನು ಸೇವೆಯಿಂದ ವಜಾ ಮಾಡಲಾಗಿದೆ. ಇಸ್ರೇಲ್‍ನ ಪೆಟಾ ಟಿಕ್ವಾದ 43 ವರ್ಷದ ಶಿಕ್ಷಕಿಯೊಬ್ಬರು 17 ವರ್ಷದ ಇಬ್ಬರು ವಿದ್ಯಾರ್ಥಿಗಳೊಂದಿಗೆ ಲೈಂಗಿಕ ಕ್ರಿಯೆ ನಡೆಸಿರುವುದನ್ನು ಒಪ್ಪಿಕೊಂಡ ನಂತರ ಆಕೆಯನ್ನು ನಾಗರಿಕ ಸೇವಾ ಆಯೋಗವು, ದೋಷಿ ಎಂದು ಘೋಷಿಸಿದೆ. ಇಬ್ಬರು ವಿದ್ಯಾರ್ಥಿಗಳೊಂದಿಗೆ ಶಿಕ್ಷಕಿ ಲೈಂಗಿಕ ಕ್ರಿಯೆ ನಡೆಸಿದ್ದನ್ನು ಮತ್ತೊಬ್ಬ ವಿದ್ಯಾರ್ಥಿ ನೋಡಿದ್ದ. ಇದರಿಂದ ಪ್ರಕರಣ ಬೆಳಕಿಗೆ ಬಂದಿದೆ. ಹೀಗಾಗಿ ಈ ಪ್ರಕರಣದ ಬಗ್ಗೆ ತನಿಖೆ ನಡೆಸಲಾಯಿತು. ಈ ವೇಳೆ ಹೆಸರು ಬಹಿರಂಗಪಡಿಸದ […]

Continue Reading