ಅಲ್ರೀ, ಬಿಕೆ-ಪಿಕೆ ಚಿಂತೆ ನಿಮಗೇಕ್ರೀ.?, ಆಪರೇಷನ್ ವಿಜಯೇಂದ್ರ ಮುಂದಕ್ಕೆ?
ಧನ್ಯವಾದ ಹೇಳಿದ್ರು ಕುಮಾರದ್ವಾಮಿ.?, ಡಿಕೆ ಮುಂದಿದೆ ರಿಯಲ್ ಸವಾಲು ✍️. ಆರ್.ಟಿ.ವಿಠ್ಢಲಮೂರ್ತಿ ಕಳೆದ ವಾರ ಬಿಜೆಪಿಯ ಪ್ರಮುಖರನ್ನು ಕರೆಸಿಕೊಂಡಿದ್ದ ರಾಜ್ಯದ ಆರೆಸ್ಸೆಸ್ ನಾಯಕರು ಹಲವು ವಿಷಯಗಳ ಬಗ್ಗೆ ಆಕ್ಷೇಪ ಎತ್ತಿದ್ದಾರೆ. ಈ ಪೈಕಿ ಮುಖ್ಯವಾದುದು ಬಿಕೆ-ಪಿಕೆ ಚಿಂತೆ ನಿಮಗೇಕೆ.? ಎಂಬುದು. ಇದೇ ರೀತಿ ಅವರು ಆಕ್ಷೇಪ ವ್ಯಕ್ತಪಡಿಸಿದ ಎರಡನೇ ಸಂಗತಿ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದ್ದು.ಅಂದ ಹಾಗೆ ಆರೆಸ್ಸೆಸ್ ನಾಯಕರ ಆಕ್ಷೇಪಕ್ಕೆ ಕಾರಣವಾದ ಮೊದಲ ವಿಷಯವಿದೆಯಲ್ಲ? ಆ್ಯಕ್ಚುವಲಿ, ಈ ವಿಷಯದ ಬಗ್ಗೆ ಬಿಜೆಪಿಯ ರಾಜ್ಯ ನಾಯಕರು […]
Continue Reading