ಯಕ್ಷಗಾನ ಗುರು ಬನ್ನಂಜೆ ಸಂಜೀವ ಸುವರ್ಣರಿಗೆ ಕರ್ನಾಟಕ ಯಕ್ಷಗಾನ ಅಕಾಡೆಮಿಯಿಂದ ಪಾರ್ತಿಸುಬ್ಬ ಪ್ರಶಸ್ತಿ ಪ್ರದಾನ

ಉಡುಪಿ : ‘ಗುರು ಸುವರ್ಣ’ ಎಂದೇ ಸುಪ್ರಸಿದ್ಧರಾಗಿರುವ ಉಡುಪಿಯ ಯಕ್ಷಗಾನ ಗುರು ಬನ್ನಂಜೆ ಸಂಜೀವ ಸುವರ್ಣ ಅವರಿಗೆ ಕರ್ನಾಟಕ ಯಕ್ಷಗಾನ ಅಕಾಡೆಮಿ 2023 ನೇ ಸಾಲಿನ ಪ್ರತಿಷ್ಠಿತ ಪಾರ್ತಿಸುಬ್ಬ ಪ್ರಶಸ್ತಿ ನೀಡಿ ಗೌರವಿಸಿದೆ. ನ.19 ರಂದು ಮಂಗಳೂರು ಉರ್ವಸ್ಟೋರಿನ ಅಂಬೇಡ್ಕರ್ ಭವನದಲ್ಲಿ ನಡೆದ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಅಕಾಡೆಮಿಯ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಅವರ ನೇತೃತ್ವದಲ್ಲಿ ನಡೆದ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಬನ್ನಂಜೆ ಸಂಜೀವ ಸುವರ್ಣ ಅವರಿಗೆ ಈ ಪ್ರತಿಷ್ಠಿತ ಪುರಸ್ಕಾರ ನೀಡಿ ಗೌರವಿಸಲಾಯಿತು. ಈ […]

Continue Reading

ಮಂಗಳೂರು: ಹನಿಟ್ರ್ಯಾಪ್.. ಪ್ರಮುಖ ಸೂತ್ರಧಾರಿಗಳನ್ನು ಹೆಡೆಮುರಿ ಕಟ್ಟಿದ ಪೊಲೀಸರು

ಸತ್ತಾರ್, ಮುಸ್ತಫಾ ಅಂದರ್..ಬಲೆಗೆ ಬಿದ್ದಿದ್ದು ಹೇಗೆ ಗೊತ್ತೆ..? ಮಂಗಳೂರು ಉದ್ಯಮಿ, ಸಾಮಾಜಿಕ ಮುಂದಾಳು ಮುಮ್ತಾಜ್ ಅಲಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಹನಿಟ್ರ್ಯಾಪ್ ಸೂತ್ರಧಾರಿಗಳನ್ನು ಪೊಲೀಸರು ಬಲೆಗೆ ಕೆಡವಲು ಯಶಸ್ವಿಯಾಗಿದ್ದು, ಒಟ್ಟಾರೆ ಪ್ರಕರಣದ ಎಲ್ಲಾ ಆರೋಪಿಗಳನ್ನು ಬಂಧಿಸಿರುವುದಾಗಿ ಪೊಲೀಸ್ ಉನ್ನತ ಮೂಲಗಳಿಂದ ಮಾಹಿತಿ ಲಭ್ಯವಾಗಿದ್ದು, ಅಧಿಕೃತ ಘೋಷಣೆಯಷ್ಟೇ ಬಾಕಿ ಅನ್ನಲಾಗುತ್ತಿದೆ. ಮುಮ್ತಾಜ್ ಅಲಿ ನಿಗೂಢ ಕಣ್ಮರೆ ಬಳಿಕ ಮುಮ್ತಾಜ್ ಅಲಿ ಸಹೋದರ ಹೈದರ್ ಆರು ಜನರ ವಿರುದ್ಧ ಕಾವೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಸಂಬಂಧ ಬಿಎನ್ […]

Continue Reading

ವೇದವ್ಯಾಸ ಕಾಮತ್, ಭರತ್ ಶೆಟ್ಟಿಯವರ ಪಕ್ಷಪಾತ, ಮತೀಯ ತಾರತಮ್ಯದ, ದುರುದ್ದೇಶ ಪೂರ್ವಕ ನಡೆಯನ್ನು ಒಕ್ಕೊರಲಿನಿಂದ ಖಂಡಸಿದ ಸಮಾನ ಮನಸ್ಕ ಸಂಘಟನೆಗಳು

ಸಂತ ಜರೋಜಾ ಶಾಲೆಯಲ್ಲಿ ಶಾಸಕ ವೇದವ್ಯಾಸ ಕಾಮತರ ನೇತೃತ್ವದಲ್ಲಿ ನಡೆದ ದಾಂಧಲೆಯ ಹಿನ್ನಲೆಯಲ್ಲಿ ಮಂಗಳೂರಿನ ಸಮಾನ ಮನಸ್ಕ ಸಂಘಟನೆಗಳು, ಗಣ್ಯ ನಾಗರಿಕ ಪ್ರತಿನಿಧಿಗಳ ನಿಯೋಗ ಇಂದು ಜರೋಜಾ ಶಾಲೆಗೆ ಭೇಟಿ ನೀಡಿ ಆಡಳಿತ ಮಂಡಳಿಯೊಂದಿಗೆ ಚರ್ಚಿಸಿತು. ಒಟ್ಟು ಘಟನೆಯ ವಿವರವನ್ನು ಪಡೆಯಿತು. ಮತೀಯ ದ್ವೇಷದ ದಾಳಿಗೆ ಗುರಿಯಾದ ಶಾಲೆಯ ಅಧ್ಯಾಪಕರು, ಆಡಳಿತ ಮಂಡಳಿಗೆ ನೈತಿಕ ಬೆಂಬಲ ವ್ಯಕ್ತ ಪಡಿಸಿತು. ಶಾಸಕರಾದ ವೇದವ್ಯಾಸ ಕಾಮತ್, ಭರತ್ ಶೆಟ್ಟಿಯವರ ಪಕ್ಷಪಾತದ, ಮತೀಯ ತಾರತಮ್ಯದ, ದುರುದ್ದೇಶ ಪೂರ್ವಕ ನಡೆಯನ್ನು ನಿಯೋಗ ಒಕ್ಕೊರಲಿನಿಂದ […]

Continue Reading

ಇಂದು ಎಐಸಿಸಿಯಿಂದ ಮಹತ್ವದ ಸುದ್ದಿಗೋಷ್ಠಿ, ರಾಜ್ಯದ ಮುಂದಿನ ಮುಖ್ಯಮಂತ್ರಿ ಹೆಸರು ಘೋಷಣೆ ಸಾಧ್ಯತೆ

AICC ಕೇಂದ್ರ ಕಚೇರಿಯಲ್ಲಿ ಇಂದು ಬೆಳಿಗ್ಗೆ 10 ಗಂಟೆಗೆ ಮಹತ್ವದ ಸುದ್ದಿಗೋಷ್ಠಿಯನ್ನು ನಡೆಸಲಾಗುತ್ತಿದೆ. ಈ ಸುದ್ದಿಗೋಷ್ಠಿಯಲ್ಲೇ ಕರ್ನಾಟಕದ ಮುಂದಿನ ಮುಖ್ಯಮಂತ್ರಿಯ ಹೆಸರು ಅಧಿಕೃತವಾಗಿ ಘೋಷಣೆ ಮಾಡುವ ಸಾಧ್ಯತೆ ಇದೆ.ಈಗಾಗಲೇ ಕರ್ನಾಟಕದ ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ 2ನೇ ಬಾರಿಗೆ, ಉಪ ಮುಖ್ಯಮಂತ್ರಿಯಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರನ್ನು ಆಯ್ಕೆ ಮಾಡಲಾಗಿದೆ ಎಂಬುದಾಗಿ ಕಾಂಗ್ರೆಸ್ ಉನ್ನತ ಮೂಲಗಳಿಂದ ತಿಳಿದು ಬಂದಿದೆ. ಇಂದು ಸಂಜೆ 7 ಗಂಟೆ ಸಮಯಕ್ಕೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯನ್ನು ಬೆಂಗಳೂರಿನಲ್ಲಿ ಕರೆಯಲಾಗಿದೆ. CLP ಸಭೆಗೂ […]

Continue Reading