ಅನಿವಾಸಿ ಕನ್ನಡಿಗರಿಗೆ ಭರವಸೆ ಕೊಟ್ಟ ‘ಪ್ರತ್ಯೇಕ ಸಚಿವಾಲಯ’ ಗ್ಯಾರಂಟಿ ಯಾವಾಗ.? ಸರಕಾರವನ್ನು ಪ್ರಶ್ನಿಸಿದ ಅನಿವಾಸಿ ಉದ್ಯಮಿ ಡಾ.ರೊನಾಲ್ಡ್ ಕೊಲಾಸೊ
ಯುಎಇಯಲ್ಲಿ ಕನ್ನಡ ಭವನಕ್ಕೆ 5 ಕೋಟಿ ದೇಣಿಗೆ ಘೋಷಿಸಿದ ಕೊಲಾಸೊ. 2.5 ಕೋಟಿ ದೇಣಿಗೆ ಘೋಷಿಸಿದ ಪ್ರವೀಣ್ ಕುಮಾರ್ ಶೆಟ್ಟಿ ದುಬೈ: ಅನಿವಾಸಿ ಕನ್ನಡಿಗರ ರಕ್ಷಣೆ, ಸಾಮಾಜಿಕ ಭದ್ರತೆ ದೃಷ್ಟಿಯಿಂದ ಕರ್ನಾಟಕ ರಾಜ್ಯ ಸರಕಾರ ಚುನಾವಣೆಯ ವೇಳೆ ಅನಿವಾಸಿ ಕನ್ನಡಿಗರಿಗಾಗಿ ಘೋಷಿಸಿದ್ದ ‘ಪ್ರತ್ಯೇಕ ಸಚಿವಾಲಯ’ ಗ್ಯಾರಂಟಿಯನ್ನು ಯಾವಾಗ ಆರಂಭಿಸುತ್ತೀರಿ ಎಂದು ರಾಜ್ಯ ಸರಕಾರವನ್ನು ಖ್ಯಾತ ಅನಿವಾಸಿ ಉದ್ಯಮಿ ಡಾ.ರೊನಾಲ್ಡ್ ಕೊಲಾಸೊ ಪ್ರಶ್ನಿಸಿದ್ದಾರೆ. ಅನಿವಾಸಿ ಭಾರತೀಯ ಸಮಿತಿ ಉಪಾಧ್ಯಕ್ಷೆ ಡಾ.ಆರತಿ ಕೃಷ್ಣ ಅವರು ವಿಧಾನ ಪರಿಷತ್ ಗೆ ನೂತನ […]
Continue Reading