ಸುರತ್ಕಲ್: ಮಹಿಳೆಯ ಕೊಲೆಗೈದು, 24 ಪವನ್ ಚಿನ್ನದ ಒಡವೆ ದೋಚಿದ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಆರೋಪಿಯ ಬಂಧನ
ಸರಿ-ಸುಮಾರು ಹನ್ನೆರಡು ವರ್ಷಗಳ ಹಿಂದೆ (2014 ರಲ್ಲಿ ) ಕುಳಾಯಿ ಹೊಸಬೆಟ್ಟುವಿನ ಕೋರ್ದಬ್ಬು ‘ಕಲ’ದ ಬಳಿಯ ನಿವಾಸಿ ಶ್ರೀಮತಿ ಸುಮತಿ ಪ್ರಭು ಎಂಬವರ ಕುತ್ತಿಗೆಗೆ ಚೂರಿಯಿಂದ ಕೊಯ್ದು, ಕೊಲೆ ಮಾಡಿ ಮೈಮೇಲಿದ್ದ ಸರಿ-ಸುಮಾರು 3 ಲಕ್ಷದ 80 ಸಾವಿರ ರೂಪಾಯಿ ಬೆಲೆ ಬಾಳುವ, 24 ಪವನ್ ತೂಕದ ಚಿನ್ನದ ಒಡವೆಗಳನ್ನು ದೋಚಿದ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಅ.ಕ್ರ.ಸಂ 44/2014 ರಂತೆ ಪ್ರಕರಣನ್ನು ದಾಖಲಿಸಿಕೊಂಡ ಸುರತ್ಕಲ್ ಪೊಲೀಸರು ಪ್ರಕರಣದ ಆರೋಪಿಗಳಾದ ಶಿವರಾಮ್, ಭರತ್ ಪುರ ಜಿಲ್ಲೆ, ರಾಜಸ್ಥಾನ. […]
Continue Reading