ಬಜಪೆ ಪಟ್ಟಣ ಪಂಚಾಯತ್: ಚೀಫ್ ಆಫೀಸರ್ ಅಂಧಾ ದರ್ಬಾರ್.! ಫಿಕ್ರೇ ಇಲ್ಲದ ಪಕೀರಪ್ಪ.!!

‘ಯಾರದ್ದೋ ದುಡ್ಡು ಯಲ್ಲಮ್ಮನ ಜಾತ್ರೆ’ ಎಂಬಂತಾಗಿದೆ ಬಜಪೆ ಪಟ್ಟಣ ಪಂಚಾಯತ್ ನ ಸದ್ಯದ ಪರಿಸ್ಥಿತಿ. ಇಲ್ಲಿನ ಚೀಫ್ ಆಫೀಸರ್ ಆನೆ ನಡೆದದ್ದೇ ಹಾದಿ ಅನ್ನುವಂತಾಗಿದೆ. ಜನಪ್ರತಿನಿಧಿಗಳ ಮಾತಿಗೆ ಕವಡೆ ಕಾಸಿನ ಬೆಲೆಯಿಲ್ಲ. ಎಲ್ಲವೂ ಹೊಸದಾಗಿ ಬಂದ ಮುಖ್ಯಾಧಿಕಾರಿಯ ಮೂಗಿನ ನೇರಕ್ಕೆ ನಡೆಯುವುದು. ಅಷ್ಟಕ್ಕೂ ಬಜಪೆ ಪಟ್ಟಣ ಪಂಚಾಯತ್ ಕರ್ಮಕಥೆ ಏನು? ಇಲ್ಲಿದೆ ಡೀಟೈಲ್ಸ್. ಮಂಗಳೂರಿನಿಂದ ಹತ್ತಾರು ಕಿಲೋಮೀಟರ್ ದೂರದಲ್ಲಿರುವ ಬಜಪೆ ವೇಗವಾಗಿ ಬೆಳೆಯುತ್ತಿರುವ ನಗರ. ಇತ್ತೀಚೆಗೆ ಬಜಪೆ ಪಟ್ಟಣ ಪಂಚಾಯತ್ ಆಗಿ ಬದಲಾಗಿದೆ. ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ […]

Continue Reading

ಬೀದಿಬದಿ ವ್ಯಾಪಾರಸ್ಥರ ಮೇಲೆ ದೌರ್ಜನ್ಯ ನಡೆಸಿದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವಿರುದ್ಧ ಸಾಮೂಹಿಕ ಧರಣಿ

ತಲಪಾಡಿ ಟೋಲ್ ಗೇಟ್ ಬಳಿಯಲ್ಲಿರುವ ಬಡ ಬೀದಿಬದಿ ವ್ಯಾಪಾರಸ್ಥರ ಮೇಲೆ ವಿನಾಃ ಕಾರಣ ದೌರ್ಜನ್ಯ ನಡೆಸಿರುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವಿರುದ್ಧ ಇಂದು ತಲಪಾಡಿ ಟೋಲ್ ಗೇಟ್ ಬಳಿಯಲ್ಲಿ ಸಾಮೂಹಿಕ ಧರಣಿ ನಡೆಸಲಾಯಿತು. ನೂರಾರು ಸಂಖ್ಯೆಯಲ್ಲಿ ಸೇರಿದ್ದ ಬೀದಿಬದಿ ವ್ಯಾಪಾರಸ್ಥರು ಹಾಗೂ ಸಾರ್ವಜನಿಕರು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವಿರುದ್ಧ ಆಕ್ರೋಶಭರಿತರಾಗಿ ಘೋಷಣೆಗಳನ್ನು ಕೂಗಿದರು. ಧರಣಿ ಸತ್ಯಾಗ್ರಹವನ್ನು ಉದ್ಘಾಟಿಸಿ ಮಾತನಾಡಿದ ದ‌.ಕ.ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಶ್ರೇಯೋಭಿವ್ರದ್ದಿ ಸಂಘದ ಗೌರವಾಧ್ಯಕ್ಷರಾದ ಬಿ.ಕೆ.ಇಮ್ತಿಯಾಜ್ ರವರು, ಬದುಕಿಗೆ ಯಾವುದೇ ರಕ್ಷಣೆ ಇಲ್ಲದ ಸಂದರ್ಭದಲ್ಲಿ […]

Continue Reading

ಮಂಗಳೂರು: RTO ಕಚೇರಿ ಭ್ರಷ್ಟಚಾರ, ಲಂಚವತಾರದ ಮಹಾ ಕೊಂಪೆಯಾಗಿದೆ

ದಕ್ಷ ಅದಿಕಾರಿ ಶ್ರೀಧರ್ ಮಲ್ಲಡ್ ತನ್ನ ಕಛೇರಿಯಲ್ಲಿ ಇಷ್ಟೆಲ್ಲ ಲಂಚಾವತಾರ ನಡೆಯುತ್ತಿದ್ದರೂ ಯಾಕೆ ಮೌನಿಯಾಗಿದ್ದಾರೆ ಎಂಬುದೇ ಯಕ್ಷ ಪ್ರಶ್ನೆ.? ಮಂಗಳೂರು RTO ಕಚೇರಿ ಲಂಚವತಾರದ ಮಹಾ ಕೊಂಪೆಯಾಗಿ ಬಿಟ್ಟಿದೆ. ಇಲ್ಲಿ ಕುರುಡು ಕಾಂಚಣ ಬಿಸಾಡಿದರೆ ಮಾತ್ರ ಕೆಲಸದ ಭಾಗ್ಯ. ದುಡ್ಡಿಲ್ಲದವನಿಗೆ ಅಲೆದಾಟದ ದೌರ್ಭಾಗ್ಯ. ಲಂಚ ಇಲ್ಲದೇ ಇಲ್ಲಿ ಕೆಲಸ ನಡೆಯಲ್ಲ. ರಾಜಾರೋಷವಾಗಿ, ಲಂಗು ಲಗಾಮಿಲ್ಲದೆ ನಿರಾಂತಕವಾಗಿ ಭ್ರಷ್ಟಾಚಾರ ಮೇಳೈಸುತ್ತಿದೆ. ಇಲ್ಲಿನ ಕೆಲವು ಸಿಬ್ಬಂದಿಗಳ ಕರ್ಮ ಕಥೆ ಹೇಳಿ ಪ್ರಯೋಜನವಿಲ್ಲ. ಕೆಲಸಕ್ಕೆಂದು ಬರುವ ಸಾರ್ವಜನಿಕರಲ್ಲಿ ಕನಿಕರವಿಲ್ಲದಂತೆ ವರ್ತಿಸುತ್ತಿದ್ದಾರೆ. ಕೊಟ್ಟ […]

Continue Reading

ಮಾತು ತಪ್ಪಿದ ಕಮಿಷನರ್, ಮುಂದುವರಿದ ಟೈಗರ್ ಕಾರ್ಯಾಚರಣೆ; ಬಿಜೆಪಿಯ ಅಧಿಕಾರದ ದುರಹಂಕಾರಕ್ಕೆ ಸಾಕ್ಷಿ: ಬಿ.ಕೆ.ಇಮ್ತಿಯಾಜ್

ಮಂಗಳೂರು: ಬೀದಿಬದಿ ವ್ಯಾಪಾರಿಗಳ ತೀವ್ರ ಹೋರಾಟದ ನಂತರ ಪೊಲೀಸ್ ಇಲಾಖೆಯ ಅಧಿಕಾರಿಗಳು, ಹೋರಾಟಗಾರರ ಸಂಧಾನ ಸಭೆಯ ಬಳಿಕ ಟೈಗರ್ ಕಾರ್ಯಾಚರಣೆ ಸ್ಥಗಿತಗೊಳಿಸುತ್ತೇವೆ ಎಂದು ಸಾರ್ವನಿಕವಾಗಿ ಹೇಳಿಕೆ ನೀಡಿ ದಿನ ಬೆಳಗಾಗುವಷ್ಟರಲ್ಲಿ ಮತ್ತೆ ಟೈಗರ್ ಕಾರ್ಯಾಚರಣೆ ನಡೆಸಿರುವುದು ಬಿಜೆಪಿ ಆಡಳಿತದ ದುರಹಂಕಾರಕ್ಕೆ ಮತ್ತೊಂದು ಸಾಕ್ಷಿ ಬೇಕಾಗಿಲ್ಲ. ಬಡವರ ಮೇಲೆ ಬ್ರಹ್ಮಾಸ್ತ್ರ ಪ್ರಯೋಗ ಮಾಡುವ ನಗರಪಾಲಿಕೆಗೆ ಶ್ರೀಮಂತರ ಅಕ್ರಮ ಕಟ್ಟಡಗಳನ್ನು ಮುಟ್ಟುವ ಧೈರ್ಯ ಇದೆಯಾ ಎಂದು ದಕ್ಷಿಣ ಕನ್ನಡ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಶ್ರೇಯೋಭಿವೃದ್ಧಿ ಸಂಘದ ಗೌರವಾಧ್ಯಕ್ಷರಾದ ಬಿಕೆ ಇಮ್ತಿಯಾಜ್ […]

Continue Reading

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ, ಭೂಗತ ಪಾತಕಿ ಕಲಿ ಯೋಗೀಶನ ಸಹಚರರ ಬಂಧನ

ಪಿಸ್ತೂಲ್, ರಿವಾಲ್ವರ್, ಸಜೀವ ಮದ್ದುಗುಂಡು, ಮಾದಕ ವಸ್ತು ಎಂಡಿಎಂಎ ಸಹಿತ ಕಾರು ವಶ ನಗರದಲ್ಲಿ ಅಪರಾಧ ಕೃತ್ಯವನ್ನು ನಡೆಸುವ ಉದ್ದೇಶದಿಂದ ಅಕ್ರಮವಾಗಿ ಪಿಸ್ತೂಲ್, ರಿವಾಲ್ವರ್, ಸಜೀವ ಮದ್ದು ಗುಂಡು, ಮಾದಕ ವಸ್ತುಗಳನ್ನು ಸಂಗ್ರಹಿಸಿ ಇಟ್ಟಿದ್ದ ಭೂಗತ ಪಾತಕಿ ಕಲಿ ಯೋಗೀಶನ ಸಹಚರರಾದ ಪೈವಳಿಕೆಯ ಹನೀಫ್ ಯಾನೆ ಅಲಿ ಮುನ್ನಾ ಮತ್ತು‌ ಮುಡಿಪು‌ ಕುಕ್ಕುದಕಟ್ಟೆಯ ರಫೀಕ್ ಯಾನೆ ಮುಡಿಪು ರಫೀಕ್ ಎಂಬವರನ್ನು ಮಂಗಳೂರು ನಗರದ ಸಿಸಿಬಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ವಿದೇಶದಲ್ಲಿ ತಲೆಮರೆಸಿಕೊಂಡಿರುವ ಭೂಗತ ಪಾತಕಿ ಕಲಿ ಯೋಗೀಶನ […]

Continue Reading

ಬಡಪಾಯಿ ಬೀದಿಬದಿ ವ್ಯಾಪಾರಸ್ಥರ ಮೇಲೆ ಬಿಜೆಪಿ ಆಡಳಿತ ನಡೆಸಿದ ಬುಲ್ಡೋಜರ್ ಧಾಳಿ ಅತ್ಯಂತ ಅಮಾನುಷ – CITU ತೀವ್ರ ಖಂಡನೆ

ಮಂಗಳೂರು ಮಹಾನಗರ ವ್ಯಾಪ್ತಿಯಲ್ಲಿ ಬಡಪಾಯಿ ಬೀದಿಬದಿ ವ್ಯಾಪಾರಸ್ಥರ ಮೇಲೆ ಬಿಜೆಪಿ ಆಡಳಿತ ನಡೆಸಿದ ಬುಲ್ಡೋಜರ್ ಧಾಳಿ ಅತ್ಯಂತ ಅಮಾನುಷ ಕ್ರತ್ಯವಾಗಿದ್ದು, ಇದನ್ನು ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್( CITU) ದ.ಕ.ಜಿಲ್ಲಾ ಸಮಿತಿಯು ತೀವ್ರವಾಗಿ ಖಂಡಿಸಿದೆ. ಮಾತ್ರವಲ್ಲದೆ ವಶಪಡಿಸಿಕೊಂಡ ಎಲ್ಲಾ ವಸ್ತುಗಳನ್ನು ಕೂಡಲೇ ವಾಪಸ್ ನೀಡಬೇಕು, ಧ್ವಂಸಗೊಳಿಸಿದ ವಸ್ತುಗಳಿಗೆ ಕೂಡಲೇ ಪರಿಹಾರ ನೀಡಬೇಕು, ಕಾನೂನುಬಾಹಿರ ಬುಲ್ಡೋಜರ್ ಧಾಳಿಯನ್ನು ತಕ್ಷಣ ನಿಲ್ಲಿಸಬೇಕು ,ಧಾಳಿಗೆ ಕಾರಣಕರ್ತರಾದ ಮೇಯರ್ ಕಮಿಷನರ್ ಇತರ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು CITU ದ.ಕ.ಜಿಲ್ಲಾಡಳಿತವನ್ನು […]

Continue Reading

ಬೀದಿಬದಿ ವ್ಯಾಪಾರಿಗಳ ಮೇಲಿನ ಧಾಳಿ ಕಾನೂನುಬಾಹಿರ: ಬಿ ಕೆ ಇಮ್ತಿಯಾಜ್

ಮಂಗಳೂರು: ಮೇಯರ್ ಸುಧೀರ್ ಶೆಟ್ಟಿಯವರ ಸರ್ವಾಧಿಕಾರಿ ತೀರ್ಮಾನವನ್ನು ಪಾಲಿಕೆ ಅಧಿಕಾರಿಗಳು ಜಾರಿ ಮಾಡುತ್ತಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಶ್ರೇಯೋಭಿವೃದ್ಧಿ ಸಂಘದ ಗೌರವಾಧ್ಯಕ್ಷರಾದ ಬಿಕೆ ಇಮ್ತಿಯಾಜ್ ಆರೋಪಿಸಿದ್ದಾರೆ. ಪಾಲಿಕೆ ಅಧಿಕಾರಿಗಳು ಮಂಗಳೂರು ನಗರದ ವಿವಿಧೆಡೆ ಸುಮಾರು ನೂರಕ್ಕೂ ಅಧಿಕ ಬಡಬೀದಿ ವ್ಯಾಪಾರಿಗಳ ಮೇಲೆ ಅಕ್ರಮ ಕಾರ್ಯಾಚರಣೆ ನಡೆಸಿ ಅವರ ಸೊತ್ತುಗಳನ್ನು ಹಾನಿ ಮಾಡಿ ನಾಶ ಮಾಡಿ ಅಮಾನವೀಯವಾಗಿ ವರ್ತಿಸಿದ್ದಾರೆ ಮೇಯರ್ ಆವರ ಕುಮ್ಮಕ್ಕಿನಿಂದ ಮಾಡಿದ್ದಾರೆ ಹೊರತು ಕಾನೂನು, ನಿಯಮಾನುಸಾರ ಮಾಡಿಲ್ಲ ಪಾಲಿಕೆಯಲ್ಲಿರುವ ಪಟ್ಟಣ ವ್ಯಾಪಾರ […]

Continue Reading

ಕುಂದಾಪುರ: ಅಧಿಕಾರಿಗಳ ಸೋಗಿನಲ್ಲಿ ಮಣೂರಿನ ಉದ್ಯಮಿಯೊಬ್ಬರ ಮನೆಗೆ ಬಂದಿರುವ ಅಪರಿಚಿತರ ತಂಡ

ಸಮಯ ಪ್ರಜ್ಞೆ ಮೆರೆದ ಕುಂದಾಪುರದ ಸೈನ್‌ ಇನ್‌ ಸೆಕ್ಯುರಿಟಿ ಸಂಸ್ಥೆಯ ಸೆಕ್ಯೂರಿಟಿ ಕೃಷ್ಣ ಕುಂದಾಪುರ: ಅಧಿಕಾರಿಗಳ ಸೋಗಿನಲ್ಲಿ ಮಣೂರಿನ ಉದ್ಯಮಿಯೊಬ್ಬರ ಮನೆಗೆ ಬಂದಿರುವ ಅಪರಿಚಿತರ ತಂಡದಿಂದ ಅ ಪರಿಸರದಲ್ಲಿ ಆತಂಕದ ವಾತಾವರಣ ಉಂಟು ಮಾಡಿದೆ. ತಂಡದ ವರ್ತನೆ ಬಗ್ಗೆ ಸಾಕಷ್ಟು ಸಂಶಯ,ಅನುಮಾನಗಳು ಮೂಡಿದ್ದು, ಕೋಟ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಣೂರು ಗ್ರಾಮದ ಕವಿತಾರವರ ಮನೆಗೆ ಜು.25ರಂದು ಬೆಳಗ್ಗಿನ ಸಮಯದಲ್ಲಿ ಮನೆಯ ಹೊರಗಿನಿಂದ ಯಾರೋ ಬಾಗಿಲು ಬಡಿದು ಇದನ್ನು ನಿರ್ಲಕ್ಷಿಸಿ ಸ್ವಲ್ಪ ಸಮಯದ ನಂತರ ಕವಿತಾ ಹೊರಗೆ ಬಂದು […]

Continue Reading

ಪೋಷಕರು ಹೈರಾಣು.. ಕಾಲೇಜಿಗೆ ಹೋಗುವ ಉದ್ಯಮಪತಿಗಳ ಪುತ್ರಿಯರೇ ಟಾರ್ಗೆಟ್

ಮಂಗಳೂರಿನಲ್ಲಿ ಕಾರ್ಯಾಚರಿಸುತ್ತಿದೆ ನಕಲಿ ಲೂಟಿ ಗ್ಯಾಂಗ್.! ಮಂಗಳೂರಿನಲ್ಲಿ ವಂಚಕರು ವಿವಿಧ ವೇಷ ತೊಟ್ಟು ಫೀಲ್ಡಿಗಿಳಿಯುತ್ತಿರುವುದು ಇದೀಗ ಮಾಮೂಲಿಯಾಗಿ ಬಿಟ್ಟಿದೆ. ತಂತ್ರಜ್ಞಾನ ವೇಗವಾಗಿ ಬೆಳೆಯುತ್ತಿದ್ದಂತೆ ಅದನ್ನು ದುರುಪಯೋಗಪಡಿಸುತ್ತಿರುವ ನಕಲಿ ಜಾಲಗಳು ಇದೀಗ ಸಕ್ರೀಯವಾಗಿದೆ. ಉದ್ಯಮಿಗಳು, ದುಡ್ಡಿರುವ ಮಂದಿಗಳ ಪುತ್ರಿಯರನ್ನು ಕಿಡ್ನಾಪ್, ಡ್ರಗ್ಸ್ ದಂಧೆ ಹೆಸರಲ್ಲಿ ಬೆದರಿಸುವ, ಸರಕಾರಿ ಅಧಿಕಾರಿಗಳೆಂದು ನಂಬಿಸಿ ದುಡ್ಡು ಪೀಕಿಸುವ ದಂಧೆಗಳು ಜೋರಾಗಿದೆ. ಇವರ ಆರ್ಭಟಕ್ಕೆ ಕೆಲವೊಂದು ವಿಧ್ಯಾರ್ಥಿನಿಯರ ಪೋಷಕರು ಹೈರಾಣಾಗಿ ಬಿಟ್ಟಿದ್ದಾರೆ. ವಿದ್ಯಾರ್ಥಿನಿಯರ ಪೋನ್ ನಂಬರ್, ಅವರ ಪೋಷಕರ ಪೋನ್ ನಂಬರ್ ಪಡೆದು ವಿದ್ಯಾರ್ಥಿನಿಯರ […]

Continue Reading

ವಿಟ್ಲ-ಕೋಡಪದವು: ನಿರಾಶ್ರಿತ ಮೂರು ಮಕ್ಕಳ ವಿದವೆ ಮಹಿಳೆಯ ಕುಟುಂಬಕ್ಕೆ ನೂತನ ಮನೆ ಕೀ ಹಸ್ತಾಂತರ

ಎಮರ್ಜೆನ್ಸಿ ಟೀಂ ಕೋಡಪದವು ಹಾಗೂ MNG ಫೌಂಡೇಶನ್ ಮಂಗಳೂರು ಇದರ ವತಿಯಿಂದ ದಿ.ಅಬೂಬಕ್ಕರ್ ಕುಕ್ಕಿಲ ಕುಟುಂಬಕ್ಕೆ ನಿರ್ಮಿಸಿದ ನೂತನ ಮನೆಯ ಕೀ ಹಸ್ತಾಂತರ ಮತ್ತು ಗೃಹಪ್ರವೇಶ ಕಾರ್ಯಕ್ರಮ ಇಂದು ಕೋಡಪದವು ಸಮೀಪದ ವೀರಕಂಬ ಗ್ರಾಮ ಪಂಚಾಯತ್ ವ್ಯಾಪ್ತಿಯ ಬೊನ್ಯಕುಕ್ಕು ಎಂಬಲ್ಲಿ ಜರುಗಿತು. ಇತ್ತೀಚೆಗೆ ಹಠತ್ತಾಗಿ ಮಾರಕ ಕಾಯಿಲೆಯೊಂದಕ್ಕೆ ತುತ್ತಾದ ವಿಟ್ಲಪಡ್ನೂರು ಗ್ರಾಮದ ಕುಕ್ಕಿಲ ಎಂಬಲ್ಲಿ ಪುಟ್ಟ ಮೂರು ಮಕ್ಕಳ ತಂದೆ ಅಬೂಬಕ್ಕರ್ ಎಂಬುವವರು ನಿಧನ ಹೊಂದಿದ್ದು,ಹೆಂಡತಿಯ ತವರು ಮನೆಯಲ್ಲಿ ವಾಸಿಸುತ್ತಿದ್ದರು.ರೋಗಕ್ಕೆ ತುತ್ತಾಗಿ ಲಕ್ಷಾಂತರ ರೂಪಾಯಿಗಳನ್ನು ಖರ್ಚುಮಾಡಿ ಹೈರಣಾಗಿದ್ದ […]

Continue Reading