ಬೆಳ್ತಂಗಡಿ: ಶೈಕ್ಷಣಿಕ ಸಮಾಲೋಚನೆ ಮತ್ತು ಪ್ರೋತ್ಸಾಹ ಕೇಂದ್ರ ‘ಉಜಿರೆ ಕಮ್ಯೂನಿಟಿ ಸೆಂಟರ್’ ಉದ್ಘಾಟನೆ
ಹುಟ್ಟೂರಿನ ಮಕ್ಕಳ ಭವಿಷ್ಯಕ್ಕೆ ನೆರಳಾಗಲು ಸೆಂಟರಿಗೆ ಕಟ್ಟಡ ದಾನ ಮಾಡಿದ ಉಧ್ಯಮಿ ಶಾಹುಲ್ ಹಮೀದ್ ಉಜಿರೆ ಬೆಳ್ತಂಗಡಿ ತಾಲೂಕನ್ನು ಆರ್ಥಿಕವಾಗಿ ಮತ್ತು ಶೈಕ್ಷಣಿಕವಾಗಿ ಅಭಿವೃದ್ದಿಗೊಳಿಸುವ ಮಹತ್ವದ ಕನಸಿನೊಂದಿಗೆ ಉಜಿರೆ ಕಮ್ಯೂನಿಟಿ ಸೆಂಟರನ್ನು ನಿರ್ಮಿಸಲಾಗಿದೆ. ಭವಿಷ್ಯದ ತಲೆಮಾರಿಗೆ ಉನ್ನತ ಶಿಕ್ಷಣ ಮತ್ತು ಉತ್ತಮ ಉಧ್ಯೋಗ ಸಿಗಲು ಅವರಿಗೆ ಬೇಕಾದ ಪ್ರೇರಣೆ, ಸಲಹೆ, ಪ್ರೋತ್ಸಾಹ ಮತ್ತು ಅವಕಾಶಗಳನ್ನು ಕಮ್ಯೂನಿಟಿ ಸೆಂಟರ್ ಒದಗಿಸಲಿದೆ ಎಂದು ಅನಿವಾಸಿ ಉಧ್ಯಮಿ,ವೆಲ್ಡನ್ ಅರೇಭಿಯಾ ಕಂಪೆನಿಯ ಮಾಲಕರಾದ ಶಾಹುಲ್ ಹಮೀದ್ ಉಜಿರೆ ಹೇಳಿದರು. ಉಜಿರೆಯ ಟಿ.ಬಿ. ರೋಡ್ […]
Continue Reading