ಕಲ್ಲಡ್ಕ: ಜಿಲ್ಲಾಧಿಕಾರಿ ಬಂದು ಹತ್ತು ದಿನ ಕಳೆದರೂ, ಕಲ್ಲಡ್ಕ-ಉಪ್ಪಿನಂಗಡಿ ರಾಷ್ಟ್ರೀಯ ಹೆದ್ದಾರಿ ಅವ್ಯವಸ್ಥೆ ಸರಿಯಾಗಿಲ್ಲ.!
ಬಡ ಕೃಷಿಕರ ನೆಮ್ಮದಿಯ ಬದುಕಿಗೆ ಕೊಳ್ಳಿಯಿಟ್ಟ NHAI ಅಧಿಕಾರಿಗಳು. ಕಲ್ಲಡ್ಕ: ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿ ಅವ್ಯವಸ್ಥೆ ನೋಡಲು ಜಿಲ್ಲಾಧಿಕಾರಿ ಬಂದು ಹತ್ತು ದಿನ ಕಳೆದರೂ ಕಲ್ಲಡ್ಕ-ಉಪ್ಪಿನಂಗಡಿ ರಾಷ್ಟ್ರೀಯ ಹೆದ್ದಾರಿ ಅವ್ಯವಸ್ಥೆ ಸರಿಯಾಗಿಲ್ಲ. ಬಡ ಕೃಷಿಕರ ನೆಮ್ಮದಿಯ ಬದುಕಿಗೆ ಕೊಳ್ಳಿಯಿಟ್ಟ NHAI ಅಧಿಕಾರಿಗಳು. ಹೆದ್ದಾರಿ ಇಲಾಖೆಯ ಅಧಿಕಾರಿಗಳ ಬೇಜವಾಬ್ದಾರಿಯಿಂದಾಗಿ ಪರಿಸರದ ರೈತರು ನರಕಯಾತನೆ ಅನುಭವಿಸುತ್ತಿದ್ದಾರೆ. ಪೆರ್ನೆ, ಬಿಳಿಯೂರು ಗ್ರಾಮಗಳಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ಬದಿಯ ಬಡ ರೈತರು ಗೊತ್ತುಗುರಿಯಿಲ್ಲದ ಅವ್ಯವಸ್ಥೆಯ ಕಾಮಗಾರಿಯಿಂದಾಗಿ ಆತ್ಮಹತ್ಯೆ ಮಾಡಿಕೊಳ್ಳುವ ಸಂದರ್ಭ ಎದುರಾಗಿದೆ. […]
Continue Reading