ಸುಮಾರು 9 ವರ್ಷ ಹಿಂದೆ ನಡೆದಿದೆ ಎನ್ನಲಾದ ಅಕ್ರಮ ಮದ್ಯ ಮಾರಾಟ ಪ್ರಕರಣ: ಆರೋಪಿ ಖುಲಾಸೆ
ಪುತ್ತೂರು: ಅಕ್ರಮ ಮಧ್ಯ ಮಾರಾಟ ಮಾಡಿದ್ದಾರ ಎನ್ನಲಾದ ಪ್ರಕರಣದ ಆರೋಪಿ ಆಶೋಕ್ ಸುವರ್ಣ ಎಂಬವರನ್ನು ಮಾನ್ಯ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯವು ಪ್ರಕರಣದಿಂದ ಖುಲಾಸೆಗೊಳಿಸಿರುತ್ತದೆ. ಪುತ್ತೂರು ತಾಲೂಕು ಬಲ್ನಾಡು ಗ್ರಾಮದ ನ್ಯೂ ಜನತಾ ಕಾಲೋನಿಯಲ್ಲಿರುವ ಆಶೋಕ್ ಸುವರ್ಣ ಎಂಬವರಿಗೆ ಸೇರಿದ ಮನೆಯ ಒಳಗಡೆ ಅಡಿಗೆ ಕೋಣೆಯಲ್ಲಿ 2 ಗುಂಡಿಗಳನ್ನು ತೆಗೆದು ಅದರ ಒಳಗೆ ಅಕ್ರಮವಾಗಿ ಮಧ್ಯದ ಬಾಟಲಿಗಳನ್ನು ಇಟ್ಟು ಟೈಲ್ಸ್ ಮುಚ್ಚಿರುವುದನ್ನು ಹಾಗೂ ನೈಲಾನ್ ಚೀಲದಲ್ಲಿ ಮಧ್ಯದ ಬಾಟಲಿಗಳನ್ನು ಇಟ್ಟಿರುವುದನ್ನು ಪತ್ತೆ ಹಚ್ಚಿ, ಸೊತ್ತುಗಳನ್ನು […]
Continue Reading